Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಪತ್ರಕರ್ತರಿಗೆ ಮೂಲಸೌಕರ್ಯ ಒದಗಿಸಿಕೊಡಿ: ಕೊಡಿಹಳ್ಳಿಮಠದ ಷಡಾಕ್ಷರ ಸ್ವಾಮೀಜಿ

February 22, 2021
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಿತ್ರದುರ್ಗ: ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಕರ್ತರಿಗೆ ಮುಖ್ಯವಾಗಿ ಮೂಲ ಸೌಕರ್ಯಗಳಾದ ನಿವೇಶನ, ವಸತಿ ಕಲ್ಪಸಿಕೊಡಬೇಕು ಎಂದು ಹಿರಿಯೂರಿನ ಕೊಡಿಹಳ್ಳಿಮಠದ ಷಡಾಕ್ಷರ ಮುನಿ ಸ್ವಾಮೀಜಿ ಹೇಳಿದರು.

ನಗರದ ರೋಟರಿ ಬಾಲಭವನದಲ್ಲಿ ವಿಜಯ ಸಂಕಲ್ಪ ವಾರ್ಷಿಕ ಸಮಾರಂಭ ಮತ್ತು ಸರದಾರ ಮಾಸ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಿಕೆಗಳು ಇಂದು ಅಳಿವಿನಂಚಿಗೆ ಬಂದು ತಲುಪುತ್ತಿವೆ. ಮುಖ್ಯವಾಗಿ ರಾಜಕಾರಣಿಗಳು, ಅಧಿಕಾರಿಗಳು ಪತ್ರಕರ್ತರ ಬಗ್ಗೆ ಗಮನ ಹರಿಸಬೇಕಿದೆ. ಪತ್ರಿಕಾ ಪ್ರಚಾರಕ್ಕೆ ಬಳಸಿಕೊಂಡು ಸುಮ್ಮನಾದರೆ ಸಾಲದು ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸಬೇಕು. ಸಮಸ್ಯೆಗಳನ್ನು ಬೆಳಕಿಗೆ ತರುವ ಪತ್ರಕರ್ತರ ಬದುಕು ಕತ್ತಲಿನಲ್ಲಿ ಕಳೆಯುವಂತಾಗಬಾರದು. ಪತ್ರಕರ್ತರಿಗೆ ನಿವೇಶನ, ಪತ್ರಿಕಾ ಭವನ, ಸಮುದಾಯ ಭವನ ಹಾಗೂ ಇತರೆ ಮೂಲಸೌಕರ್ಯಗಳು ಸಿಗುವಂತಾಗಬೇಕು ಎಂದರು.

ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಕಂದಿಕೆರೆ ಸುರೇಶಬಾಬು ಮಾತನಾಡಿ, ಮೊದಲು ಶಾಲೆಯಲ್ಲಿ ಮೊಬೈಲ್ ಬಳಕೆ ಮಾಡಿದರೆ ಶಾಲೆಯಿಂದ ಹೊರಗೆ ಕಳುಹಿಸುತ್ತಿದ್ದರು. ಆದರೆ ಇಂದು ಎಲ್‌ಕೆಜಿ-ಯುಕೆಜಿ ಯಿಂದ ಹಿಡಿದು ಕಾಲೇಜ್‌ನವರೆಗೂ ಮೊಬೈಲ್ ಬಳಸದಿದ್ದರೆ ಹೊರಗೆ ಕಳುಹಿಸುವಂತ ಕಾಲ ಬಂದಿದೆ ಎಂದು ವಿಷಾಧ ವ್ಯಕ್ತಪಡಿಸಿದರು.


ಪುಸ್ತಕಗಳು ಹೋಗಿ ಮೊಬೈಲ್ ಬಂತು ಎನ್ನುವ ಹಾಗೆ ಇಂದು ಯಾರೂ ಗ್ರಂಥಾಲಯಗಳಿಗೆ ಹೋಗುತ್ತಿಲ್ಲ. ಇತಿಹಾಸ, ಕವಿ ಪರಿಚಯ, ವಿಜ್ಞಾನಕ್ಕೆ ಸಂಭಧಿಸಿದ ವಿಷಯ, ರಾಜಕೀಯ ಪ್ರತಿಯೊಂದು ಮೊಬೈಲ್‌ನಲ್ಲೆ ಸಿಗುವುದರಿಂದ ಯಾರೂ ಪತ್ರಿಕೆಗಳನ್ನು ಓದುವ ಕಡೆ ಗಮನ ಕೊಡುತ್ತಿಲ್ಲ. ಬೆಳಗಾದರೆ ಪತ್ರಿಕೆ ಕಡೆ ಒಂದು ನೋಟ ಬೀರುವ ಕಾಲವಿತ್ತು. ಆದರೆ ಬೆಳಗಾದರೆ ಮೊಬೈಲ್ ನೋಡುವ ಕಾಲವಾಗಿ ಈಗ ಬದಲಾಗಿ ಮಾರ್ಪಟ್ಟಿದೆ. ಪತ್ರಿಕೆ ಓದುಗರಿಲ್ಲದೆ ಪತ್ರಿಕೆಗಳು ಮತ್ತು ಪತ್ರಕರ್ತ ಬದುಕು ಕಷ್ಟವಾಗುತ್ತಿದೆ ಎಂದು ಹೇಳಿದರು.

ನಗರ ಸಭೆ ಅಧ್ಯಕ್ಷೆ ಜಿ.ಬಿ. ಜಯಲಕ್ಷ್ಮಿ ಮಾತನಾಡಿ, ನಿರಂತವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ನಗರಸಭೆಯಿಂದ ನಿವೇಶನ ಮತ್ತು ಲ್ಯಾಪ್ ಟ್ಯಾಪ್ ನೀಡುವ ಭರವಸೆ ನೀಡಿದರು.

ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಎಚ್. ಲಕ್ಷ್ಮಣ್, ಮಾತನಾಡಿ, ಕತ್ತಿಯ ನಡಿಗೆ ಮೇಲೆ ಬರವಣಿಗೆ ಬದುಕು ನಮ್ಮದು. ಸ್ವಲ್ಪ ತಪ್ಪಿದರೂ ಅಪಾಯ ಖಂಡಿತ. ಪತ್ರಿಕಾ ಧರ್ಮ ಉಳಿಸಿಕೊಂಡು ಸಮಾಜದ ಕೊಳಕನ್ನು ಬಯಲಿಗೆ ಹೊರಗೆಳೆಯವ ಪತ್ರಕರ್ತ ಜೀವಕ್ಕೆ ಭದ್ರತೆ ಜೊತೆಗೆ ಮೂಲಸೌಕರ್ಯಗಳ ಕೊರೆತೆ ಎದ್ದು ಕಾಣುತ್ತಿದೆ. ಪತ್ರಕರ್ತರಿಗೆ ದಿನ ನಿತ್ಯ ಸುದ್ದಿಯನ್ನು ಹುಡುಕುವುದನ್ನು ಬಿಟ್ಟರೆ ಬೇರೆ ಯಾವ ಕೆಲಸ ಗೊತ್ತಿರುವುದಿಲ್ಲ. ಕೆಲಸದ ಜೊತೆಗೆ ಜೀವನ ಸಾಗಿಸುವುದು ದುಸ್ತರವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ. ಪ್ರಕಾಶ ಮೂರ್ತಿ, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎಸ್. ಸಮರ್ಥರಾಯ್ ಮಾತನಾಡಿದರು.
ಈ ಸಮಯದಲ್ಲಿ ವಿಜಯಸಂಕಲ್ಪ ದಿನಪತ್ರಿಕೆ ಸಂಪಾದಕ ದ್ಯಾಮರಾಜ್, ಸರದಾರ ಮಾಸ ಪತ್ರಿಕೆಯ ಸಂಪಾದಕ ಮಂಜುನಾಥ, ಎ.ಕೆ. ಹನುಂಮತಪ್ಪ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChitradhurgaKannada News WebsiteLatest Kannada NewsLocal Newsಚಳ್ಳಕೆರೆಚಿತ್ರದುರ್ಗ
Previous Post

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

Next Post

ಭದ್ರಾವತಿಯಲ್ಲಿ ಎರಡು ದೇವಾಲಯದಲ್ಲಿ ಕಳ್ಳತನ: ಬೆಳ್ಳಿ, ಬಂಗಾರ, ಹಣ ದೋಚಿದ ಕಳ್ಳರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಭದ್ರಾವತಿಯಲ್ಲಿ ಎರಡು ದೇವಾಲಯದಲ್ಲಿ ಕಳ್ಳತನ: ಬೆಳ್ಳಿ, ಬಂಗಾರ, ಹಣ ದೋಚಿದ ಕಳ್ಳರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!