Thursday, September 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಪುಣೆ: ಮಳೆಯಿಂದ ಪಾರ್ಕಿಂಗ್ ಲಾಟ್ ಕುಸಿದು 17 ಮಂದಿ ದುರ್ಮರಣ

June 29, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಪುಣೆ: ಭಾರೀ ಮಳೆಯಿಂದಾಗಿ ಹಸಿಯಾಗಿದ್ದ ಪಾರ್ಕಿಂಗ್ ಲಾಟ್ ಕುಸಿದುಬಿದ್ದ ಪರಿಣಾಮ 17 ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಧಾರುಣ ಘಟನೆ ಇಂದು ಮುಂಜಾನೆ ನಡೆದಿದೆ.


ಪುಣೆಯ ಕೊಂಧ್ವ ಎಂಬ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್ ಕಾಂಪೌಂಟ್ ಒಳಗಿನ ಪಾರ್ಕಿಂಗ್ ಲಾಟ್ ಬಹುತೇಕ ಕುಸಿದಿದ್ದು, ಇದರ ಪಕ್ಕದಲ್ಲೇ ಇರುವ ಕೊಳೆಗೇರಿಗೆ ಗೋಡೆ ಅಪ್ಪಳಿಸಿದ್ದ ಕಾರಣ ಪಾರ್ಕಿಂಗ್ ಲಾಟ್’ನಲ್ಲಿ ನಿಲ್ಲಿಸಿದ ಕಾರುಗಳು ಅವಶೇಷಗಳಡಿ ಸಿಕ್ಕಿ ಭಗ್ನಗೊಂಡಿವೆ. ಘಟನೆಯಲ್ಲಿ ಹಲವು ಕಾರುಗಳು ಜಖಂಗೊಂಡಿವೆ. ತಡರಾತ್ರಿ 1.30ಕ್ಕೆ ಘಟನೆ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿ 17 ಮಂದಿ ಮೃತರಾಗಿದ್ದಾರೆ.


ಈ ಪ್ರದೇಶದಲ್ಲಿ ಪ್ರಮುಖ ಕಟ್ಟಡ ನಿರ್ಮಾಣ ನಡೆಯುತ್ತಿತ್ತು. ಹೆಚ್ಚಾಗಿ ಬಂಗಾಳ ಮತ್ತು ಬಿಹಾರ ಮೂಲದ ಕಾರ್ಮಿಕರು ಸಮಾಜ ಕಟ್ಟಡದ ಹೊರಗೆ ತಾತ್ಕಾಲಿಕ ಗುಡಿಸಲುಗಳನ್ನು ನಿರ್ಮಿಸಿದ್ದರು.


ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಮತ್ತು ಅಗ್ನಿಶಾಮಕ ಇಲಾಖೆಯ ರಕ್ಷಣಾ ಸಿಬ್ಬಂದಿ ಅಪಘಾತದ ಸ್ಥಳಕ್ಕಾಗಮಿಸಿ ಅಪಾಯಕ್ಕೆ ಸಿಕ್ಕಿಕೊಂಡಿರುವ ಜನರಿಗಾಗಿ ಶೋಧ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Tags: Heavy RainKannada NewsMumbaiNDRFPunePune Wall Collapsewall collapseಅಪಾರ್ಟ್‌ಮೆಂಟ್ ಸಂಕೀರ್ಣಪಾರ್ಕಿಂಗ್ ಲಾಟ್ಪುಣೆಭಾರೀ ಮಳೆ
Previous Post

ಕಾಶ್ಮೀರದ ಇಂದಿನ ಸಮಸ್ಯೆಗೆ ನೆಹರೂ ಕಾರಣ: ಅಮಿತ್ ಶಾ ವಾಗ್ದಾಳಿ

Next Post

ಕರಾವಳಿ ಸುಂದರಿಗೆ ಮಿಸ್ ಯುನಿವರ್ಸ್ ಆಸ್ಟ್ರೇಲಿಯಾ ಕಿರೀಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕರಾವಳಿ ಸುಂದರಿಗೆ ಮಿಸ್ ಯುನಿವರ್ಸ್ ಆಸ್ಟ್ರೇಲಿಯಾ ಕಿರೀಟ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನೈರುತ್ಯ ರೈಲ್ವೆಯಿಂದ ₹1 ಕೋಟಿ ವಿತರಣೆ, ಮೃತ ಉದ್ಯೋಗಿ ಕುಟುಂಬಕ್ಕೆ ನೆರವು

September 4, 2025

South Western Railway Provides ₹1 Crore Support to Bereaved Employee’s Family Under Railway Salary Package

September 4, 2025

Xpheno names Sharin Kariappa as Head of newly launched RPO vertical

September 4, 2025

ಭಾರತದಲ್ಲಿ RPO ಸೇವೆಗಳತ್ತ Xpheno ಹೆಜ್ಜೆ

September 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನೈರುತ್ಯ ರೈಲ್ವೆಯಿಂದ ₹1 ಕೋಟಿ ವಿತರಣೆ, ಮೃತ ಉದ್ಯೋಗಿ ಕುಟುಂಬಕ್ಕೆ ನೆರವು

September 4, 2025

South Western Railway Provides ₹1 Crore Support to Bereaved Employee’s Family Under Railway Salary Package

September 4, 2025

Xpheno names Sharin Kariappa as Head of newly launched RPO vertical

September 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!