Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಪುತ್ತೂರು: ಸಾಹಿತ್ಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವರ್ಚುವಲ್ ಕಾರ್ಯಾಗಾರ ಸಂಪನ್ನ

September 11, 2021
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಆಂಗ್ಲ ವಿಭಾಗ ಮತ್ತು ಲಿಟರರಿ ಕ್ಲಬ್ ಹಾಗೂ ಮಣಿಪಾಲ ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ‘ಯುರೋಪಿಯನ್ ಲಿಟರೇಚರ್ ಮತ್ತು ಲಿಟರರಿ ತಿಯರೀಸ್’ ಎಂಬ ವಿಷಯದ ಕುರಿತು ನಾಲ್ಕು ದಿನಗಳ ವರ್ಚುವಲ್ ಕಾರ್ಯಾಗಾರ ಸಪ್ಟೆಂಬರ್ 3 ರಿಂದ 7ರವರೆಗೆ ನಡೆಯಿತು.

ಈ ವರ್ಚುವಲ್ ಕಾರ್ಯಾಗಾರದ ಮೊದಲ ದಿನ ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ವಿಶ್ವವಿದ್ಯಾನಿಲಯದ ಹ್ಯುಮಾನಿಟಿಸ್ ಆಂಡ್ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಡಾ. ಪ್ರವೀಣ್ ಶೆಟ್ಟಿ ಭಾಗವಹಿಸಿದ್ದರು.


‘ಕ್ಲಾಸಿಕಲ್ ಥಿಯರಿಸ್ ಆಫ್ ಲೀಟರೇಚರ್’ ಎಂಬ ವಿಷಯದ ಕುರಿತು ಮಾತನಾಡಿದ ಅವರು, ಕಾವ್ಯ ರಚನೆ ಮಾಡಲು ಕೆಲವೊಂದು ತಂತ್ರಗಾರಿಕೆ ಅಗತ್ಯ. ಕಾವ್ಯವು ತನ್ನದೇ ಆದ ಗುಣ ಲಕ್ಷಣಗಳನ್ನು ಹೊಂದಿದೆ. ಅವುಗಳನ್ನು ಅರಿತುಕೊಂಡರೆ ಉತ್ತಮ ಕಾವ್ಯಗಳನ್ನು ರಚಿಸಲು ಮತ್ತು ಅರ್ಥೈಸಿಕೊಳ್ಳಲು ಸಾಧ್ಯ ಎಂದರು.


ಕಾರ್ಯಾಗಾರದ ಎರಡನೇ ದಿನ, ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ಸೆಂಟರ್ ಆಪ್ ಯುರೋಪಿಯನ್ ಸ್ಟಡೀಸ್‌ನ ರಿಚ ಗುಪ್ತ ‘ರೊಮ್ಯಾಂಟಿಕ್ ಪೋಯಟ್ರಿ’ ಎಂಬ ವಿಷಯದ ಕುರಿತು ಮಾತನಾಡಿ, ಭಾವಪ್ರಧಾನತೆಯನ್ನು ಕವಿತೆಗಳ ಮೂಲಕ ಸುಂದರವಾಗಿ ತೋರ್ಪಡಿಸಲಾಗುತ್ತದೆ. ಇಂತಹ ಕವಿತೆಗಳು ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಸಾಹಿತ್ಯ ಕ್ಷೇತ್ರದ ಸುಧಾರಣೆಯಲ್ಲಿ ಭಾವಪ್ರದಾನತೆಯೂ ತನ್ನದೇ ಆದ ಕೊಡುಗೆಗಳನ್ನು ನೀಡಿದೆ ಎಂದು ತಿಳಿಸಿದರು.

ಕಾರ್ಯಾಗಾರದ ಮೂರನೇ ದಿನ, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಣಿಪಾಲ ವಿಶ್ವವಿದ್ಯಾಲಯದ ಭಾಷಾ ವಿಭಾಗದ ಡಾ. ಅರವಿಂದ್ ಭಟ್ ‘ಸಾಹಿತ್ಯದಲ್ಲಿ ಆಧುನಿಕ ಪ್ರಯೋಗ’ ಎಂಬ ವಿಷಯದ ಕುರಿತು ಮಾತನಾಡಿ, ಯುರೋಪ್ ಪ್ರಾಂತ್ಯದಲ್ಲಿ ಆದಂತಹ ಸಾಮಾಜಿಕ ಮತ್ತು ರಾಜಕೀಯ ಬೆಳವಣಿಗೆ ಸಾಹಿತ್ಯ ಕ್ಷೇತ್ರದಲ್ಲೂ ಮಹತ್ತರ ಬದಲಾವಣೆಗಳಿಗೆ ಅಡಿಪಾಯವಾಯಿತು. ಇಂತಹ ಬದಲಾವಣೆ ಆಂಗ್ಲ ಸಾಹಿತ್ಯದಲ್ಲಿ ಹಲವು ಸುಧಾರಣೆಗಳಿಗೆ ಕಾರಣವಾಯಿತು ಎಂದು ಹೇಳಿದರು.


ಈ ವರ್ಚುವಲ್ ಕಾರ್ಯಾಗಾರದ ಕೊನೆಯ ದಿನ, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹಿರಿಯಡ್ಕದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕ ಟಿ. ಪ್ರತಾಪ್ ಚಂದ್ರ  ‘ಸ್ಟ್ರಕ್ಚರಲಿಸಮ್ ಅಂಡ್ ಪೋಸ್ಟ್ ಸ್ಟ್ರಕ್ಚರಲಿಸಮ್’ ಎಂಬ ವಿಷಯದ ಕುರಿತು ಮಾತನಾಡಿದರು.

ಪ್ರತಿಯೊಂದು ಪದವೂ ಒಂದು ವಿಷಯದ ಮಹತ್ವವನ್ನು ಸಾರುತ್ತದೆ. ಆದ್ದರಿಂದ ಸಾಹಿತ್ಯದಲ್ಲಿ ಪದಗಳ ಸರಿಯಾದ ಬಳಕೆ ಅತ್ಯಗತ್ಯ. ಸಾಹಿತ್ಯದಲ್ಲಿ ಅಡಕವಾಗಿರುವ ಪ್ರತಿಯೊಂದು ಅಂಶವೂ ಒಳಾರ್ಥವನ್ನು ಹೊಂದಿರುತ್ತದೆ. ಇದು ಸಾಹಿತ್ಯ ರಚನೆಯಲ್ಲಿ ಸಹಾಯಕವಾಗುತ್ತದೆ ಎಂದು ನುಡಿದರು.



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್, ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಪ್ರತಿ ದಿನದ ಕಾರ್ಯಾಗಾರದ ನಂತರ ವಿದ್ಯಾರ್ಥಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಆಯಾ ದಿನದ ವಿಷಯದ ಕುರಿತು ಸಂವಾದ ಜರಗಿತು.


ಕಾರ್ಯಕ್ರಮದಲ್ಲಿ ಆಂಗ್ಲ ವಿಭಾಗದ ಉಪನ್ಯಾಸಕರಾದ ಅಂಬಿಕಾ, ಸಿ.ಕೆ. ಸರಸ್ವತಿ ಉಪಸ್ಥಿತರಿದ್ದರು. ವಿಭಾಗದ ಉಪನ್ಯಾಸಕಿ ರೇಖಾ ನಾಯರ್ ವಂದಿಸಿ, ಆಂಗ್ಲ ವಿಭಾಗದ ಮುಖ್ಯಸ್ಥ ಎಚ್. ಬಾಲಕೃಷ್ಣ  ಕಾರ್ಯಕ್ರಮ ನಿರೂಪಿಸಿದರು.

ವರದಿ: ಅರುಣ್ ಕಿರಿಮಂಜೇಶ್ವರ, ಪುತ್ತೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDakshina KannadaKannada NewsKannada News LiveKannada News OnlineKannada WebsiteKaravali newsNews in KannadaNews KannadaPutturUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಪುತ್ತೂರು
Previous Post

ಬೀದರ್: ಜಿಲ್ಲೆಯ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

Next Post

ಎಂ.ಕೆ. ನಾಗರಾಜಣ್ಣ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಂ.ಕೆ. ನಾಗರಾಜಣ್ಣ ನಿಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!