Wednesday, October 15, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಪುತ್ತೂರು: ರೈಲ್ವೆ ಸೇತುವೆ ಅಗಲೀಕರಣಕ್ಕಾಗಿ ವಿದ್ಯಾರ್ಥಿಗಳ ಟ್ವೀಟ್ ಅಭಿಯಾನ

October 29, 2018
in Special Articles
0 0
0
Share on facebookShare on TwitterWhatsapp
Read - 3 minutes

ನಮ್ಮ ದೇಶದಲ್ಲಿ ಸಾವಿರಾರು ಸಾಮಾಜಿಕ ಸಮಸ್ಯೆಗಳಿದ್ದು, ಇದರ ಬಗ್ಗೆಯೆಲ್ಲಾ ಕೇವಲ ಹೋರಾಟಗಾರರು ಮಾತ್ರ ತಲೆಕೆಡಿಸಿಕೊಳ್ಳಬೇಕು ಕಾಲದಲ್ಲಿ, ತಮ್ಮೂರಿನ ಸಮಸ್ಯೆಯೊಂದನ್ನು ಪರಿಹಾರ ಮಾಡಲು ಪುತ್ತೂರಿನ ವಿದ್ಯಾರ್ಥಿಗಳು ಬೃಹತ್ ಟ್ವೀಟ್ ಅಭಿಯಾನ ಆರಂಭಿಸಿದ್ದು, ಈ ಕುರಿತಂತೆ ಪುತ್ತೂರಿನ ವಿದ್ಯಾರ್ಥಿಯೇ ಬರೆದಿರುವ ವಿಶೇಷ ಲೇಖನ ಓದಿ.

ನೆಹರೂ ನಗರದ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಸಂಘಗಳು ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪುತ್ತೂರು ಘಟಕದ ಸಹಯೋಗದಲ್ಲಿ, ಕಾಲೇಜನ್ನು ಸಂಪರ್ಕಿಸುವ ರೈಲ್ವೆ ಬ್ರಿಡ್ಜ್ ಅಗಲಿಕರಣಕ್ಕಾಗಿ ರೈಲ್ ಬ್ರಿಡ್ಜ್ ವೈಡ್ ಬ್ರಿಡ್ಜ್ ಎಂಬ ಬೃಹತ್ ಟ್ವೀಟ್ ಅಭಿಯಾನವನ್ನು ಕೈಗೊಳ್ಳಲಾಗಿದೆ.

ಏನಿದು ಸಮಸ್ಯೆ?

ವಿವೇಕಾನಂದ ಶಿಕ್ಷಣ ಸಂಸ್ಥೆಗಳನ್ನು ಸಂಪರ್ಕಿಸುವ ಈ ರೈಲ್ವೆ ಬ್ರಿಡ್ಜ್ ನ ಅಗಲ ಕೇವಲ ಮೂರು ಮೀಟರ್! ಈ ಸಂಪರ್ಕ ರಸ್ತೆಯಲ್ಲಿ ನಿತ್ಯ ಸುಮಾರು 8,000 ವಿದ್ಯಾರ್ಥಿಗಳನ್ನು ಒಳಗೊಂಡು 10,000ಕ್ಕೂ ಹೆಚ್ಚು ಮಂದಿ ಸಂಚರಿಸುತ್ತಾರೆ.

ಈ ರೈಲ್ವೆ ಬ್ರಿಡ್ಜ್ ನ ಅಗಲ ಕಡಿಮೆ ಇರುವುದರಿಂದ ವಾಹನ ದಟ್ಟಣೆ, ಪಾದಾಚಾರಿಗಳಿಗೆ ತೊಂದರೆ ಆಗುವಂತಹ ಸ್ಥಿತಿ ದಿನನಿತ್ಯ ಕಾಣಸಿಗುತ್ತದೆ. ಇನ್ನು ಮಳೆಗಾಲದಲ್ಲಿ ಈ ರಸ್ತೆಯಲ್ಲಿ ಸಂಚರಿಸುವುದೇ ಒಂದು ಸಾಹಸ. ಯಾಕೆಂದರೆ ಮಳೆಯ ನೀರು ಸಲಿಸಾಗಿ ಹರಿದು ಹೋಗದೆ ಸೇತುವೆಯ ಮೇಲೆಯೇ ಒಟ್ಟುಗೂಡುವುದರಿಂದ ಆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಮತ್ತು ಪಾದಾಚಾರಿಗಳಿಗೆ ಇನ್ನಷ್ಟು ಸಮಸ್ಯೆ ಎದುರಾಗುತ್ತದೆ. ಹಾಗೆಯೇ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ವಾಹನ ಬಳಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಈ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ.

ಹಾಗಿದ್ದರೆ ಈ ಹಿಂದೆ ಇದರ ಪರಿಹಾರಕ್ಕಾಗಿ ಪ್ರಯತ್ನ ನಡೆಯಲಿಲ್ಲವೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುತ್ತದೆ. ಸಮಸ್ಯೆ ಪರಿಹಾರಕ್ಕಾಗಿ ಪ್ರಯತ್ನವೇನೋ ನಡೆದಿತ್ತು ಆದರೆ ಫಲಕಾರಿಯಾಗಲಿಲ್ಲ. ಇಲ್ಲಿನ ಮಾಜಿ ಶಾಸಕಿ ಮಲ್ಲಿಕಾಪ್ರಸಾದ್ ಅವರ ಅವಧಿಯಲ್ಲಿ, ಬಿ.ಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ನೀಡಿದ ವಿಶೇಷ ಅನುದಾನದಿಂದಾಗಿ ಉತ್ತಮ ರಸ್ತೆ ನಿರ್ಮಾಣವಾದರೂ ರೈಲ್ವೆ ಬ್ರಿಡ್ಜ್ ಅಗಲವಾಗಲಿಲ್ಲ.

ಪುತ್ತೂರಿನಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಮುಖ್ಯಮಂತ್ರಿಯಾಗಿ, ಕೇಂದ್ರ ರೈಲ್ವೆ ಸಚಿವರಾಗಿ ಅಧಿಕಾರ ನಿಭಾಯಿಸಿದರೂ ಈ ಸಮಸ್ಯೆಯ ಬಗ್ಗೆ ಗಮನವಹಿಸಿರಲಿಲ್ಲ. ಈ ರೈಲ್ವೆ ಬ್ರಿಡ್ಜ್ ಅನ್ನು ಅಗಲಗೊಳಿಸಲು ರೈಲ್ವೆ ಇಲಾಖೆಯು ಶೇ.50ರಷ್ಟು ಹಣಬರಿಸಲು ಸಿದ್ದವಿದೆ. ಇನ್ನುಳಿದ ಮೊತ್ತವನ್ನು ನಗರಸಭೆ ಭರಿಸಬೇಕು ಎಂಬ ತನ್ನ ಮಾಮೂಲಿ ನಿಯಮವನ್ನು ತಿಳಿಸಿದೆ. ಇನ್ನು ರೈಲ್ವೆ ಇಲಾಖೆಯ ನಿಯಮಗಳಲ್ಲಿ ಕೆಲವು ವಿನಾಯತಿಗಾಗಿ ಇಲ್ಲಿನ ರಾಜ್ಯಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಹಲವು ವರ್ಷದಿಂದ ಶ್ರಮ ವಹಿಸುತ್ತಿದ್ದರೂ ರೈಲ್ವೆ ಇಲಾಖೆ ಒಪ್ಪದ ಕಾರಣ ಅವರ ಶ್ರಮ ವ್ಯರ್ಥವಾಗಿ ಹೋಯಿತು.

ಟ್ವೀಟ್ ಅಭಿಯಾನದ ಉದ್ದೇಶ

ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಸಾಮಾಜಿಕ ಜಾಲತಾಣವನ್ನು ಗಮನಿಸುವ ಮೂಲಕವೂ ಹಲವಾರು ಸಮಸ್ಯೆಗಳನ್ನು ಪರಿಹರಿಸಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಆದ್ದರಿಂದ ಉಪನ್ಯಾಸಕರ ಮಾರ್ಗದರ್ಶನದಿಂದ ಟ್ವೀಟ್ ಅಭಿಯಾನಕ್ಕೆ ಮುಂದಾಗಿರುವ ವಿದ್ಯಾರ್ಥಿಗಳು ಆ ಮೂಲಕವಾದರೂ ಸಮಸ್ಯೆ ಪರಿಹಾರವಾಗಬಹುದೆಂಬ ದೃಢ ನಂಬಿಕೆಯಲ್ಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅಕ್ಟೋಬರ್ 28 ರಂದು ಬೆಳಗ್ಗೆ 9:00 ರಿಂದ ರಾತ್ರಿ 11:59 ರ ವರೆಗೆ ಬೃಹತ್ ಟ್ವೀಟ್ ಅಭಿಯಾನವನ್ನು ಕೈಗೊಂಡಿದ್ದರು. ಆ ಮೂಲಕ ಈ ಟ್ವೀಟ್ ಅಭಿಯಾನವನ್ನು ಟ್ರೆಂಡ್ ಆಗುವಂತೆ ಮಾಡುವ ಕಲ್ಪನೆ ಇದೆ. ಹಾಗೆಯೇ ಟ್ವಿಟರ್ ಮೂಲಕ ಭಾರತೀಯ ರೈಲ್ವೆ ಇಲಾಖೆ, ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಪೀಯೂಷ್ ಗೋಯಲ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್ ಮುಂತಾದವರಿಗೆ ಟ್ವೀಟ್ ಮಾಡುವ ಮೂಲಕ ಇದರ ಯಶಸ್ಸಿನ ನಿರೀಕ್ಷೆಯಲ್ಲಿದ್ದಾರೆ.

ಬಹುಷಃ ಒಂದು ತಾಲೂಕಿನ ಸಮಸ್ಯೆಯನ್ನು ರಾಷ್ಟ್ರಮಟ್ಟಕ್ಕೆ ಮುಟ್ಟಿಸುವ ಬೃಹತ್ ಟ್ವೀಟ್ ಅಭಿಯಾನ ಇದೆ ಮೊದಲು. ಸಾವಿರಾರು ಮಂದಿ ಈ ವಿಚಾರದಲ್ಲಿ ಟ್ವೀಟ್ ಮಾಡಿದ್ದಾರೆ. ಆಸಕ್ತರು ಬೆಂಬಲಿಸಬೇಕಾಗಿ ಮನವಿಯನ್ನು ಮಾಡಲಾಗಿದೆ.

ಲೇಖನ: ಅರುಣ್ ಕಿರಿಮಂಜೇಶ್ವರ


8722552497
ವಿವೇಕಾನಂದ ಕಾಲೇಜು,
ಪುತ್ತೂರು

Tags: Indian RailwayPM Narendra ModiPuttururailway bridgetweet campaignTwitter
Previous Post

ಚೈತ್ರಾ ಕುಂದಾಪುರಗೆ ವ್ಯಾಪಕ ಬೆಂಬಲ: ಸಂಘದ ಮಧ್ಯಪ್ರವೇಶಕ್ಕೆ ಆಗ್ರಹ

Next Post

Highlights: 30.10.2018

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Highlights: 30.10.2018

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ರಾಜ್ಯ ಸರ್ಕಾರಿ ನೌಕಕರಿಗೆ ದೀಪಾವಳಿ ಗಿಫ್ಟ್ | ತುಟ್ಟಿ ಭತ್ಯೆ ಹೆಚ್ಚಳ | ಎಷ್ಟು ಏರಿಕೆ?

October 15, 2025

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ: ವಿರೂಪಾಕ್ಷಪ್ಪ

October 15, 2025

ಕೃಷ್ಣ ಮಠಕ್ಕೆ ದತ್ತಾತ್ರೇಯ ಹೊಸಬಾಳೆ, ನಟಿ ಜಯಪ್ರದಾ, ಟೆನ್ನಿಸ್ ಆಟಗಾರ್ತಿ ಸೈನಾ ನೆಹ್ವಾಲ್ ಭೇಟಿ

October 15, 2025

ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸುವುದೇ ಭಗವದ್ಗೀತಾ ಅಭಿಯಾನದ ಗುರಿ: ಸ್ವರ್ಣವಲ್ಲೀ ಶ್ರೀ

October 15, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ರಾಜ್ಯ ಸರ್ಕಾರಿ ನೌಕಕರಿಗೆ ದೀಪಾವಳಿ ಗಿಫ್ಟ್ | ತುಟ್ಟಿ ಭತ್ಯೆ ಹೆಚ್ಚಳ | ಎಷ್ಟು ಏರಿಕೆ?

October 15, 2025

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ: ವಿರೂಪಾಕ್ಷಪ್ಪ

October 15, 2025

ಕೃಷ್ಣ ಮಠಕ್ಕೆ ದತ್ತಾತ್ರೇಯ ಹೊಸಬಾಳೆ, ನಟಿ ಜಯಪ್ರದಾ, ಟೆನ್ನಿಸ್ ಆಟಗಾರ್ತಿ ಸೈನಾ ನೆಹ್ವಾಲ್ ಭೇಟಿ

October 15, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!