Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ ಕಾರ್ಯ ಶ್ಲಾಘನೀಯ: ಸದಾಶಿವ ರೈ

December 2, 2022
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಪುತ್ತೂರು  |

ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚುವ ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದ್ದು, ಆರ್ಥಿಕವಾಗಿ ಸಬಲರಾಗಿರುವವರಿಂದ ಇನ್ನೂ ಹೆಚ್ಚಿನ ಪ್ರೋತ್ಸಾಹದ ಅಗ್ಯವಿದೆ ಎಂದು ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕರಾದ ದಂಬೆಕ್ಕನ ಸದಾಶಿವ ರೈ ಹೇಳಿದರು.

ಪುತ್ತೂರಿನ ‘ರೋಟರಿ ಟ್ರಸ್ಟ್ ಹಾಲ್’ನಲ್ಲಿ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 18ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮ ದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮಾನವೀಯತೆ ಮತ್ತು ಮನುಷ್ಯತ್ವ ಕಂಡುಬರುತ್ತಿದೆ. ಯಾರು ಕಷ್ಟದಲ್ಲಿ ಇದ್ದಾರೋ ಅವರಿಗೆ ಒಂದು ಸಹಾಯ ಹಸ್ತ ಇಲ್ಲಿ ಎದ್ದು ಕಾಣುತಿದೆ. ಇವರ ತಂಡ ಒಳ್ಳೆ ಕೆಲಸವನ್ನು ಮಾಡುತ್ತಿದ್ದಾರೆ. ಅವರೊಟ್ಟಿಗೆ ಯಾರು ಶಕ್ತಿವಂತರಿದ್ದರೋ ಅವರು ಈ ಕಾರ್ಯಕ್ರಮವನ್ನು ಮುಂದುವರಿಸುವುದು ತುಂಬಾ ಅವಶ್ಯಕತೆ ಇದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಚಿಲ್ತಾಡ್ಕ ಮಾತನಾಡಿ, ನಾವು ಸಮಾಜದಲ್ಲಿ ಒಳ್ಳೆ ಕೆಲಸ ಮಾಡುತ್ತಿದ್ದೇವೆ ಎಂದರೆ ಅದು ದೈವ ನಿಮಿತ್ತ. ಯಾವುದೇ ಫಲಾಪೇಕ್ಷೆ, ಸ್ವಾರ್ಥ, ಪ್ರಚಾರವಿಲ್ಲದೆ ಒಬ್ಬ ಮನುಷ್ಯ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಅದರಿಂದ ಸಿಗುವ ಆತ್ಮ ತೃಪ್ತಿಯೇ ದೇವರ ವರವಾಗಿರುತ್ತದೆ. ಆ ಕೆಲಸವನ್ನು ಒಳಿತು ಮಾಡು ಮನುಷ ತಂಡ ಮಾಡುತ್ತಿದೆ. ಸಮಾಜಕ್ಕೆ ಇನ್ನೂ ಒಳ್ಳೆಯ ಕೆಲಸಗಳನ್ನು ಮಾಡಿ. ನಾವು ತಿನ್ನುವ ಅನ್ನದಿಂದ ಒಂದು ತುತ್ತು ಅನ್ನವನ್ನು ಇನ್ನೊಬ್ಬರಿಗೆ ಕೊಡಬೇಕು ಅದೇ ಮನುಷ್ಯತ್ವದ ಗುಣ. ಹಾಗೂ ಪ್ರತಿ ತಿಂಗಳು ನನ್ನ ಕೈಲಾದ ಸಹಾಯವನ್ನು ಮಾಡುತ್ತೇನೆ ಎಂದು ಹೇಳಿದರು.
ಪೆರ್ಲಂಪಡಿಯಾ ಶ್ರೀಹರಿಪ್ರಸಾದ್ರವರು ಮಾತನಾಡಿ, ಒಳಿತು ಮಾಡು ಮನುಷ ಬಹಳ ಒಳ್ಳೆಯ ಕಾರ್ಯಕ್ರಮ. ಇದರಿಂದ ಜನರಿಗೆ ತುಂಬಾ ಸಹಾಯ ಆಗುತ್ತಿದೆ. ದಾನ-ಧರ್ಮ, ಮಾಡುವುದರಿಂದ ನಮ್ಮ ಅವಶ್ಯಕತೆಗೆ ಯಾವುದೇ ಸಮಸ್ಯೆಗಳು ಆಗುವುದಿಲ್ಲ. ಏನು ನಮಗೆ ದೇವರು ಕೊಟ್ಟಿದ್ದಾನೋ ಅದನ್ನು ಅಶಕ್ತರಿಗೆ ದಾನ ಮಾಡಿದರೆ ದೇವರು ಮೆಚ್ಚುವಂತಹ ಕೆಲಸ ಮಾಡಿದಂತೆ. ಎಲ್ಲ ಸಹೃದಯಿಗಳು ಇವರ ಜೊತೆಗೆ ಕೈ ಜೋಡಿಸಿಕೊಂಡು ಸ್ವಲ್ಪ ಮಟ್ಟಿನ ಸಹಾಯ ಮಾಡಿದರೆ ಅಶಕ್ತರಿಗೆ ಅನಾರೋಗ್ಯ ವಂತರಿಗೆ ತುಂಬಾ ಹೆಚ್ಚಿನ ಸಹಾಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 52,000 ಸಾವಿರ ಮೊತ್ತದ 52 ಆಹಾರ ಕಿಟ್ ವಿತರಣೆ ಮಾಡಲಾಯಿತು. 40 ಜನರಿಗೆ ಬಿಪಿ, ಶುಗರ್ ತಪಾಸಣೆ ಹಾಗೂ 2 ಜನರು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳಾದ ಕಲಾವಿದ ಕೃಷ್ಣಪ್ಪ ಶಿವನಗರ, ಚೇತನ್ ಕುಮಾರ್ ಪುತ್ತೂರು, ಶೋಭಾ ಮಡಿವಾಳ ಹಾಗೂ ಸದಸ್ಯರು ಹಾಜರಿದ್ದರು.

ಶುಭ ಪ್ರಾರ್ಥಿಸಿ, ಮಾಲಿನಿ ಸ್ವಾಗತಿಸಿ, ಶೀಲಾ, ಧನ್ಯವಾದವನ್ನು, ಮಮತಾ ಹಾಗೂ ಕು.ಸೌಜನ್ಯಾ ಅರ್ಲಪದವು ಕಾರ್ಯಕ್ರಮ ವನ್ನೂ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDakshina KannadaKannadaNewsKannadaNewsLiveKannadaNewsOnlineKannadaWebsiteKaravali newsMangaloreNewsinKannadaNewsKannadaPutturUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಪುತ್ತೂರುಮಂಗಳೂರು
Previous Post

ರಾಗಿ ಕಟಾವು ಯಂತ್ರಕ್ಕೆ ಪರಿಷ್ಕೃತ ಬಾಡಿಗೆ ದರ ನಿಗಧಿ: ಡಿಸಿ ಲತಾ

Next Post

7 ವರ್ಷದ ನಂತರ ಹೆತ್ತವರ ಮಡಿಲು ಸೇರಿದ ಬಾಲಕಿ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಅಧಿಕಾರಿಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

7 ವರ್ಷದ ನಂತರ ಹೆತ್ತವರ ಮಡಿಲು ಸೇರಿದ ಬಾಲಕಿ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಅಧಿಕಾರಿಗಳು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!