Saturday, May 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ವಿಷು ಹಾಗೂ ಅಂಬೇಡ್ಕರ್ ಜಯಂತಿ ಆಚರಣೆ

April 14, 2021
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಪುತ್ತೂರು: ನೆಹರೂನಗರದ ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ವಿಷು ಹಬ್ಬ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಬುಧವಾರ ಆಚರಿಸಲಾಯಿತು.

ವಿವೇಕಾನಂದ ಹಾಸ್ಟೆಲ್ಸ್ ನಳಂದಾ ಹುಡುಗರ ವಸತಿ ನಿಲಯದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಯೋಗಶಿಕ್ಷಕ ಚಂದ್ರಶೇಖರ ಮಾತನಾಡಿ ರಾಮರಾಜ್ಯದ ಪ್ರತಿಷ್ಠಾಪನೆ, ಆರ್ಯ ಸಮಾಜದ ಸ್ಥಾಪನೆ ಹಾಗೂ ಈ ನಾಡಿನ ಮಹಾನ್ ಪುರುಷರನೇಕರ ಜನ್ಮದಿನ ಯುಗಾದಿಯಂದೇ ಆಗಿದೆ. ಭಾರತದಲ್ಲಿ ಚಂದ್ರಮಾನ ಮತ್ತು ಸೌರಮಾನ ಎಂಬ ಎರಡು ರೀತಿಯ ಯುಗಾದಿ ಆಚರಣೆಗಳು ಅಸ್ತಿತ್ವದಲ್ಲಿದೆ‌. ಸೌರಮಾನ ಯುಗಾದಿಯನ್ನು ಬಿಸು, ವಿಷು ಮುಂತಾದ ಗ್ರಾಮೀಣ ಹೆಸರುಗಳಿಂದ ರಾಷ್ಟ್ರಾದ್ಯಂತ ಆಚರಿಸಲಾಗುತ್ತದೆ‌ ಎಂದು ನುಡಿದರು

ಸಂವಿಧಾನ ಎನ್ನುವುದು ಒಣ ಉಪದೇಶಗಳ ಕಂತೆಯಲ್ಲ. ಅತ್ಯಂತ ಪವಿತ್ರವಾದದ್ದು ಮತ್ತು ದಿನದರ್ಶಿಕೆಯಂತೆ ಇರಬೇಕಾದದ್ದು. ನಮ್ಮೆಲ್ಲರ ವೈಯಕ್ತಿಕ ಜೀವನಕ್ಕೆ ಹೇಗೆ ಒಂದು ಚೌಕಟ್ಟಿದೆಯೋ, ಹಾಗೆಯೇ ಇಡೀ ರಾಷ್ಟ್ರಕ್ಕೆ ಒಂದು ಚೌಕಟ್ಟನ್ನು ಹಾಕಿಕೊಟ್ಟವರಲ್ಲಿ ಪ್ರಮುಖರು ಡಾ.ಬಿ.ಆರ್. ಅಂಬೇಡ್ಕರ್. ಸ್ವತಃ ಅನೇಕ ಶೋಷಣೆಗಳನ್ನು ಅನುಭವಿಸಿ, ದಲಿತರ ಮತ್ತು ಶೋಷಣೆಗೆ ಒಳಗಾದವರ ದನಿಯಾಗಿ ನಿಂತು ರಾಷ್ಟ್ರನಾಯಕರಾದರು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಳಂದಾ ವಸತಿ ನಿಲಯದ ನಿಲಯಪಾಲಕ ಶಿವಪ್ರಸಾದ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಹಾಸ್ಟೆಲ್ಸ್ ನ ಮುಖ್ಯ ನಿಲಯಪಾಲಕ ಗೋವಿಂದರಾಜ ಶರ್ಮಾ, ನಿಲಯಪಾಲಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರಣವ ಪ್ರಾರ್ಥಿಸಿ, ನಿಲಯ ಪಾಲಕ ಭರತ್ ಪೆರ್ಗಡೆ ಕಾರ್ಯಕ್ರಮವನ್ನು ನಿರೂಪಿಸಿದರು.
ವಿವೇಕಾನಂದ ಹಾಸ್ಟೆಲ್ಸ್ ನ ನಿವೇದಿತಾ ಹುಡುಗಿಯರ ವಸತಿ ನಿಲಯದಲ್ಲಿ ಆಚರಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕ ಕುಮಾರ್ ಶೇಣಿ, ಅಂಬೇಡ್ಕರ್ ಅವರನ್ನು ಮುಕ್ತವಾಗಿ ಅಧ್ಯಯನ ಮಾಡುತ್ತಾ ಹೋದ ಹಾಗೆ ಒಬ್ಬ ವಿಭಿನ್ನ ರಾಷ್ಟ್ರ ನಾಯಕನ ಪರಿಚಯ ನಮಗಾಗುತ್ತದೆ. ಭಾರತದಂತಹ ವಿಶಾಲ, ವೈವಿಧ್ಯಮಯ ರಾಷ್ಟ್ರಕ್ಕೆ ಒಂದು ಸಂವಿಧಾನವನ್ನು ರಚಿಸುವುದು ಸುಲಭದ ಮಾತಾಗಿರಲಿಲ್ಲ. ಅಂತಹ ಸಂವಿಧಾನವನ್ನು ರಚಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಅಂಬೇಡ್ಕರರನ್ನು ಪ್ರಸ್ತುತ ಸೀಮಿತಗೊಳಿಸುವ ಪ್ರಯತ್ನಗಳು ನಡೆಯುತ್ತಿರುವುದು ವಿಷಾದನೀಯ ಎಂದು ನುಡಿದರು.

ನಾನು ಮೊದಲು ಭಾರತೀಯ ಹಾಗೂ ಅದೇ ಅಂತಿಮ ಎನ್ನುವುದನ್ನು ಧೈರ್ಯವಾಗಿ ಹೇಳುತ್ತಿದ್ದ ಅಂಬೇಡ್ಕರರನ್ನು ಮತ್ತು ಅವರ ಕೊಡುಗೆಗಳನ್ನು ನಾವು ಗುರುತಿಸುವಲ್ಲಿ ಎಡವಿದ್ದೇವೆ. ಅವರು ದೈವದೀನರಾಗಿ 34 ವರ್ಷಗಳ ನಂತರ ನೀಡಿದ ಭಾರತರತ್ನ ಪ್ರಶಸ್ತಿ ಇದಕ್ಕೆ ನಿದರ್ಶನ. ನಮಗೆ ಸಂವಿಧಾನ ಅರ್ಥವಾಗಲಿಲ್ಲ ಅಂದರೆ ನಮಗೆ ಅಂಬೇಡ್ಕರ್ ಅರ್ಥವಾಗಲಿಲ್ಲ ಎಂದರ್ಥ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಹಾಸ್ಟೆಲ್ಸ್ ನ ಮುಖ್ಯನಿಲಯಪಾಲಕ ಗೋವಿಂದರಾಜ ಶರ್ಮಾ ವಹಿಸಿದ್ದರು‌. ಕಾರ್ಯಕ್ರಮದಲ್ಲಿ ವಸತಿ ನಿಲಯ ಪಾಲಕಿಯರು ಉಪಸ್ಥಿತರಿದ್ದರು‌. ವಿದ್ಯಾರ್ಥಿನಿ ಯಶಸ್ವಿ ಸ್ವಾಗತಿಸಿ, ಪ್ರಿಯಾ ವಂದಿಸಿದರು. ವಿದ್ಯಾರ್ಥಿನಿ ದಿವ್ಯಾ ವೈಯಕ್ತಿಕ ಗೀತೆ ಹಾಡಿದರು. ವಿದ್ಯಾರ್ಥಿನಿ ಶ್ರೀಜನಿ ಕಾರ್ಯಕ್ರಮವನ್ನು ನಿರೂಪಿಸಿದರು.

ವರದಿ: ಅರುಣ್ ಕಿರಿಮಂಜೇಶ್ವರ, ಪುತ್ತೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoastalNewsDhakshina KannadaKannada News WebsiteKaravaliNewsLatest News KannadaMangalorePutturuUdupiVivekananda Hostelಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಪುತ್ತೂರುಮಂಗಳೂರುವಿವೇಕಾನಂದ ಹಾಸ್ಟೆಲ್ಸ್
Previous Post

ಬಾಬಾ ಸಾಹೇಬರ ಚಿಂತನೆಗಳು ಎಂದಿಗೂ ಪ್ರಸ್ತುತ: ಗೋಪಾಲ್ ಅಭಿಮತ

Next Post

ಭದ್ರಾವತಿ ತಾಲೂಕು ಕಛೇರಿಯಲ್ಲಿ ಅಂಬೇಡ್ಕರ್ ಅವರ 130ನೆಯ ಜನ್ಮದಿನೋತ್ಸವ ಆಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ತಾಲೂಕು ಕಛೇರಿಯಲ್ಲಿ ಅಂಬೇಡ್ಕರ್ ಅವರ 130ನೆಯ ಜನ್ಮದಿನೋತ್ಸವ ಆಚರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!