Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಡೈಸನ್ #Dyson ತನ್ನ ಮೊದಲ ಗ್ಲೋಬಲ್ ವೆಟ್ ಕ್ಲೀನಿಂಗ್ ಅಧ್ಯಯನದ ಫಲಿತಾಂಶಗಳನ್ನು ಪ್ರಕಟಿಸಿದ್ದು, ಈ ಮೂಲಕ ಅಮೂಲಾಗ್ರ ಹೆಜ್ಜೆನ್ನಿರಿಸಿದೆ.

ಹೌದು… ಜನರು ತೇವಾಂಶದ ಸ್ವಚ್ಛತೆಯ ಸಾಧನಗಳೊಂದಿಗೆ ಎದುರಿಸುವ ವೆಟ್ ಕ್ಲೀನಿಂಗ್ #WetCleaning ಅಭ್ಯಾಸಗಳು, ವರ್ತನೆಗಳು, ಸಂಕಷ್ಟಗಳನ್ನು ಗಮನಿಸಿ, ಏಕೆ ನಮ್ಮ ಅತ್ಯುತ್ತಮ ಉದ್ದೇಶಗಳು ನಾವು ನಿರೀಕ್ಷಿಸಿದ ಸ್ವಚ್ಛತೆಯ ಮನೆಗಳನ್ನು ನೀಡಲಾರವು ಎನ್ನುವುದರ ಕುರಿತು ಅಧ್ಯಯನ ಮಾಡಿದೆ.

ಈ ಅಧ್ಯಯನದ ಪ್ರಕಾರ ಒರಟು ನೆಲ ಭಾರತದ ಮನೆಗಳಲ್ಲಿ ಹೆಚ್ಚಾಗಿದ್ದು ಶೇ.94.5ರಷ್ಟು ಜನರು ತಮ್ಮ ನೆಲಗಳನ್ನು ಟೈಲ್ಸ್, #Tiles ಕಲ್ಲು ಅಥವಾ ಮರದಂತಹ ವಸ್ತುಗಳನ್ನು ಬಳಸಿ ರೂಪಿಸಿದ್ದು ಅವು ಧೂಳನ್ನು ಸುಲಭವಾಗಿ ಆಕರ್ಷಿಸುತ್ತವೆ.
ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾಗಳಲ್ಲಿ ವೆಟ್ ಕ್ಲೀನಿಂಗ್ ಪ್ರತಿಕ್ರಿಯಾತ್ಮಕ, ಅಪರೂಪಕ್ಕೊಮ್ಮೆ ಅಥವಾ ಬಹಳ ಅವ್ಯವಸ್ಥೆಯ ಸಂದರ್ಭಗಳಲ್ಲಿ ಮಾತ್ರ ನಡೆಯುತ್ತದೆ. ಆದರೆ, ಭಾರತದಲ್ಲಿ ವೆಟ್ ಕ್ಲೀನಿಂಗ್ ಎನ್ನುವುದು ಇಲ್ಲಿನ ದಿನಚರಿಯ ಭಾಗವಾಗಿದೆ.

  • ಶೇ.75ರಷ್ಟು ಮಂದಿ ಸ್ವಚ್ಛತೆಗೆ ಒಂದು ಗಂಟೆಗೂ ಮೇಲ್ಪಟ್ಟು ಸಮಯ ನೀಡುತ್ತಿದ್ದಾರೆ.
  • ಭಾರತೀಯರು ಮಾಪ್’ಗಳು, ಪೊರಕೆಗಳು ಮತ್ತು ತೇವದ ಬಟ್ಟೆಗಳನ್ನು ಬಳಸುತ್ತಿದ್ದು ಅವು ಅತ್ಯಂತ ಹೆಚ್ಚು ಎಪಿಎಸಿ ಒಳಗೊಂಡಿರುತ್ತವೆ.
  • ಶೇ.49ರಷ್ಟು ಮಂದಿ ಅವರು ಪ್ರತಿ ಕೋಣೆಗೂ ಸ್ವಚ್ಛಗೊಳಿಸುವ ನೀರನ್ನು ಬದಲಾಯಿಸುವುದಿಲ್ಲ ಎಂದು ಒಪ್ಪಿಕೊಳ್ಳುತ್ತಾರೆ.
  • ಶೇ.45ರಷ್ಟು ಮಂದಿ ಕಠಿಣ ಕಲೆಗಳು ಅವರ ಪ್ರಮುಖ ಸ್ವಚ್ಛತೆಯ ಸವಾಲು ಎಂದು ಹೇಳುತ್ತಾರೆ ಮತ್ತು ಶೇ.31ರಷ್ಟು ಮಂದಿ ಒದ್ದೆ ನೆಲದ ಮೇಲೆ ಜಾರುವ ಕುರಿತು ಆತಂಕ ವ್ಯಕ್ತಪಡಿಸುತ್ತಾರೆ.

ಇನ್ನು, ಧೂಳು ಮತ್ತು ವೆಟ್ ಸೈನ್ಸ್’ನಲ್ಲಿ ದಶಕಗಳ ಪರಿಣಿತಿಯನ್ನು ಸಂಯೋಜಿಸಿ ಡೈಸನ್ ಒದ್ದೆ ನೆಲವನ್ನು ಸ್ವಚ್ಛಗೊಳಿಸುವ ಸ್ವಚ್ಛತೆಯ ಮೊದಲ ಡೈಸನ್ ವಾಷ್ ಜಿ1ಬಿಡುಗಡೆ ಮಾಡಿದೆ.

ಒದ್ದೆ ಹಾಗೂ ಒಣ ಕಸವನ್ನು ಒಂದೇ ಸಲಕ್ಕೆ ಹೀರಿಕೊಳ್ಳುವಂತೆ ರೂಪಿಸಿರುವ ಡೈಸನ್ ವಾಷ್ ಜಿ1 ಕಠಿಣ ಕಲೆಗಳು ಮತ್ತು ಕೂದಲು ಕೂಡಾ ಸಂಗ್ರಹಿಸುವಂತೆ ಹೈಡ್ರೇಷನ್ ಹೀರಿಕೊಳ್ಳುವಿಕೆ ಮತ್ತು ಹೊರತೆಗೆಯುವ ತಂತ್ರಜ್ಞಾನಗಳನ್ನು ಹೊಂದಿದೆ.

ವಿಶೇಷವೆಂದರೆ, ಈ ಯಂತ್ರ ಶೇ.30ರಷ್ಟು ಕಲೆಗಳನ್ನು ನಿವಾರಿಸುತ್ತದೆ ಮತ್ತು ನೆಲವನ್ನು ಸಾಂಪ್ರದಾಯಿಕ ಮಾಪಿಂಗ್’ಗೆ ಹೋಲಿಸಿದರೆ ಶೇ.80ರಷ್ಟು ವೇಗದಲ್ಲಿ ಒಣಗಿಸುತ್ತವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Australiacleaning habitsDry CleaningDysonFloor cleanersGlobal studyKannada News WebsiteLatest News KannadaSouth KoreaTilesWet Cleaningಅಧ್ಯಯನಡೈಸನ್ಡೈಸನ್ ವಾಷ್ ಜಿ1ಧೂಳುನವದೆಹಲಿಭಾರತಮನೆವೆಟ್ ಕ್ಲೀನಿಂಗ್
Previous Post

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

Next Post

Dyson announced the results of its first Global Wet Cleaning Study

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Dyson announced the results of its first Global Wet Cleaning Study

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!