Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿವಮೊಗ್ಗದಲ್ಲಿ ಎಫ್’ಎಂ ಸ್ಟೇಷನ್ ಮಂಜೂರಾತಿಗೆ ಪುನಃ ಪ್ರಯತ್ನಿಸಿದ ಸಂಸದ ರಾಘವೇಂದ್ರ

January 11, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲಾ ಕೇಂದ್ರದಲ್ಲಿ ಎಫ್’ಎಂ ಕೇಂದ್ರವನ್ನು ಸ್ಥಾಪಿಸುವಂತೆ ಈ ಹಿಂದೆ ಮಾಡಲಾಗಿದ್ದ ಪ್ರಸ್ತಾವನೆಗೆ ಮತ್ತೆ ಮರು ಜೀವ ತುಂಬಲು ಇಂದು ಸಂಸದ  ಬಿ.ವೈ. ರಾಘವೇಂದ್ರ ಅವರು ನವದೆಹಲಿಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮನವಿ ಸಲ್ಲಿಸಿದರು.

ಈ ಕುರಿತಂತೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿದ ಸಂಸದರು, ಲೋಕಸಭಾ ಕ್ಷೇತ್ರ ಹಾಗೂ ಜಿಲ್ಲಾ ಕೇಂದ್ರವಾಗಿದ್ದರೂ ಶಿವಮೊಗ್ಗದಲ್ಲಿ ಒಂದು ಎಫ್’ಎಂ ಕೇಂದ್ರ ಈವರೆಗೂ ಸ್ಥಾಪನೆಯಾಗಿಲ್ಲ ಎಂಬ ವಿಚಾರವನ್ನು ಮತ್ತೊಮ್ಮೆ ಗಮನಕ್ಕೆ ತಂದರು.

ಭದ್ರಾವತಿ ಆಕಾಶವಾಣಿಯು ಕಳೆದ 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಕಡಿಮೆ ಶಕ್ತಿಯ ಟ್ರಾನ್ಸ್‌ಮೀಟರ್’ನಿಂದಾಗಿ ಉತ್ತಮವಾದ ಕಾರ್ಯಕ್ರಮಗಳನ್ನು ಆಯೋಜಿಸಿದರೂ ಕೂಡ ಕೇವಲ 25 ಕಿಮೀ ದೂರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಕೇಂದ್ರ ಸ್ಥಾನಕ್ಕೂ ತಲುಪುತ್ತಿಲ್ಲ. ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಡಿಮೆ ಶಕ್ತಿಯ ದೂರದರ್ಶನ ಕೇಂದ್ರವನ್ನು ಹೆಚ್ಚಿನ ಸ್ಥಳಾವಕಾಶವಿರುವ ನಿಟ್ಟಿನಲ್ಲಿ ಹೆಚ್ಚಿನ ಶಕ್ತಿಯ ಟ್ರಾನ್ಸ್‌ಮೀಟರ್’ಗೆ ಉನ್ನತಿಕರಿಸಿ, ಇಲ್ಲಿರುವ ಸ್ಥಳವಾಕಾಶ ಹಾಗೂ ಸ್ಥಳೀಯ ಕಲಾವಿದರಿಗೆ ಉತ್ತಮ ಅವಕಾಶಗಳು ದೊರೆಯುವ ಹಿನ್ನೆಲೆಯಲ್ಲಿ ಈಗಿರುವ ಟ್ರಾನ್ಸ್‌ಮೀಟರ್‌ನ್ನು 10 ಕೆವಿಗೆ ಹೆಚ್ಚಿಸಿ, ಎಫ್’ಎಂ ಕೇಂದ್ರವನ್ನು ಮಂಜೂರು ಮಾಡಿದಲ್ಲಿ, ಮಲೆನಾಡಿನಲ್ಲಿನ ಹೆಚ್ಚಿನ ಸಂಖ್ಯೆಯ ಕಲಾವಿಧರಿಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.

ಆಕಾಶವಾಣಿ ಕೇಂದ್ರವು ಶಿವಮೊಗ್ಗದಿಂದ 20 ಕಿಮೀ ದೂರದಲ್ಲಿರುವ ಭದ್ರಾವತಿಯಲ್ಲಿದ್ದರೂ, ಅದೂ ನಗರ ವ್ಯಾಪ್ತಿ ಪ್ರದೇಶದಿಂದ 5 ಕಿಮೀ ದೂರದಲ್ಲಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧ ಭಾಗಗಳಿಂದ ಇಲ್ಲಿಗೆ ಜನರು ಬರಲು ತುಂಬಾ ತೊಂದರೆಯಾಗುತ್ತಿದೆ. ಅದೂ ಅಲ್ಲದೇ ಈ ಕೇಂದ್ರಕ್ಕೆ ಯಾರೂ ಸಹ ಜಿಲ್ಲಾ ಮಟ್ಟದ ಅಧಿಕಾರಿ ಇಲ್ಲದ ಪ್ರಯುಕ್ತ ಉತ್ತಮ ಆಡಳಿತ ವ್ಯವಸ್ಥೆ ಇಲ್ಲದ ಕಾರಣ, ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಸಿಗುತ್ತಿಲ್ಲ. ಪ್ರಯುಕ್ತ ಕೂಡಲೇ ಒಬ್ಬರು ಜಿಲ್ಲಾ ಮಟ್ಟದ ಅಧಿಕಾರಿಯನ್ನು ಮಂಜೂರು ಮಾಡಿ ಎಂದು ಕೋರಿದ್ದಾರೆ.

ಶಿವಮೊಗ್ಗದಲ್ಲಿ ಯಾವುದೇ ರೀತಿಯ ರೇಡಿಯೋ ಚಾನಲ್‌ಗಳು ಇಲ್ಲ. ಎಫ್’ಎಂ ಕೇಂದ್ರ ಪ್ರಾರಂಭವಾದಲ್ಲಿ ಇದೊಂದು ಅತ್ಯುತ್ತಮ ರೇಡಿಯೋ ಚಾನಲ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಸರ್ಕಾರಿ ಎಫ್’ಎಂ ಕೇಂದ್ರ ಸ್ಥಾಪನೆಯಾದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಅವುಗಳ ಉಪಯುಕ್ತತೆ ಬಗ್ಗೆ ಜನರಲ್ಲಿ ಜಾಗೃತಿಯನ್ನುಂಟು ಮಾಡುವಲ್ಲಿ ಸಹಕಾರಿಯಾಗುತ್ತದೆ ಎಂದು ಮನವಿ ಮಾಡಿದ್ದಾರೆ.

Get in Touch With Us info@kalpa.news Whatsapp: 9481252093

Tags: AkashvaniAll India RadioFM StationKannada News WebsiteLatestNewsKannadaMalnad NewsMP B Y RaghavendraShivamoggaಆಕಾಶವಾಣಿಎಫ್’ಎಂ ರೇಡಿಯೋಭದ್ರಾವತಿಶಿವಮೊಗ್ಗಸಂಸದ ಬಿ.ವೈ. ರಾಘವೇಂದ್ರ
Previous Post

ಕನ್ನಡಿಗರೆಂದೂ ಸ್ಮರಿಸಬೇಕಾದ ಚಿದಾನಂದಮೂರ್ತಿಯವರ ಆ ಒಂದು ಚರಿತ್ರಾರ್ಹ ಸಾಧನೆಯೇನು ಗೊತ್ತಾ?

Next Post

ಮಾಯಾನಗರಿಯ ಇಟ್ಟಮಡುವಿನಲ್ಲಿ ಅಖಂಡ ಬ್ರಹ್ಮಚಾರಿ ಅಯ್ಯಪ್ಪನ ವೈಭವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾಯಾನಗರಿಯ ಇಟ್ಟಮಡುವಿನಲ್ಲಿ ಅಖಂಡ ಬ್ರಹ್ಮಚಾರಿ ಅಯ್ಯಪ್ಪನ ವೈಭವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!