No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಯೋಗ ದಿನವನ್ನು ಅಣಕಿಸಿದ ರಾಹುಲ್ ಗಾಂಧಿಗೆ ನೆಟ್ಟಿಗರಿಂದ ಮಂಗಳಾರತಿ

kalpa News by kalpa News
June 21, 2019
in ರಾಷ್ಟ್ರೀಯ
0
ಯೋಗ ದಿನವನ್ನು ಅಣಕಿಸಿದ ರಾಹುಲ್ ಗಾಂಧಿಗೆ ನೆಟ್ಟಿಗರಿಂದ ಮಂಗಳಾರತಿ
Share on FacebookShare on TwitterShare on WhatsApp

ನವದೆಹಲಿ: ಇಂದು ವಿಶ್ವವೇ ಸಂಭ್ರಮದಿಂದ ಯೋಗದಿನವನ್ನು ಆಚರಿಸಿದ್ದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾತ್ರ ಇದನ್ನು ಅಣಕಿಸುವ ಟ್ವೀಟ್ ಮಾಡಿ, ನೆಟ್ಟಿಗರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಯೋಗ ದಿನದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಭಾರತೀಯ ಸೇನಾ ಯೋಧರೊಂದಿಗೆ ಈ ಪಡೆಗಳಲ್ಲಿರುವ ತನಿಖಾ ಶ್ವಾನಗಳೂ ಸಹ ಯೋಗಾಭ್ಯಾಸ ಮಾಡುವ ಮೂಲಕ ದೇಶವಾಸಿಗಳ ಮೆಚ್ಚುಗೆ ಪಡೆದಿತ್ತು.

ಯೋಧರೊಂದಿಗೆ ಶ್ವಾನಗಳೂ ಸಹ ಯೋಗ ಮಾಡುತ್ತಿರುವ ಫೋಟೋವನ್ನು ಶೇರ್ ಮಾಡಿರುವ ರಾಹುಲ್ ಗಾಂಧಿ ‘ನ್ಯೂ ಇಂಡಿಯಾ’ ಎಂದು ಕಾಮೆಂಟ್ ಮಾಡಿ ಯೋಗದಿನವನ್ನು ಅಪಹಾಸ್ಯ ಮಾಡಿದ್ದಾರೆ.

New India. pic.twitter.com/10yDJJVAHD

— Rahul Gandhi (@RahulGandhi) June 21, 2019

ರಾಹುಲ್ ಗಾಂಧಿಯವರ ಈ ಟ್ವೀಟ್’ಗೆ ಕೆಂಡಾಮಂಡಲರಾಗಿರುವ ನೆಟ್ಟಿಗರು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ರಾಹುಲ್ ಟ್ವೀಟ್’ಗೆ ಚಾಟಿ ಬೀಸಿರುವ ಸಂಸದ ತೇಜಸ್ವಿ ಸೂರ್ಯ, ದೇಶದ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುವ ಭಾರತೀಯ ಸೇನೆ ಹಾಗೂ ಸೇನೆಯ ಶ್ವಾನ ದಳವನ್ನು ಅವಮಾನಿಸಲಾಗಿದೆ. ಯೋಗ ಭಾರತದ ಪ್ರಾಚೀನ ಆಚರಣೆ. ರಾಹುಲ್ ಯೋಗವನ್ನೂ ಅವಮಾನಿಸಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಯುವ ಕಾರ್ಯಕರ್ತರು (ಉಳಿದಿದ್ದರೆ) ಇಂತಹ ನಾಯಕನ ಜತೆ ಕೆಲಸ ಮಾಡಬೇಕಾಗಿದೆ ಅಲ್ಲವೇ ಎಂದು ದುಃಖವಾಗುತ್ತದೆ ಎಂದು ಕಿಡಿ ಕಾರಿದ್ದಾರೆ.

Ok. He still hasn't learnt his lessons.

In one go, he has insulted our Army, brave Jawans, the incredible dog unit, Yoga tradition & our country.

I feel really sad for all the young Congress workers (if there are any left) that they have to deal with this man as their leader. https://t.co/c4Vjanw6Wk

— Tejasvi Surya (@Tejasvi_Surya) June 21, 2019

ರಾಹುಲ್ ಅಪಹಾಸ್ಯಕ್ಕೆ ತಿರುಗೇಟು ನೀಡಿರುವ ಟ್ವೀಟ್’ಗಳು ಹೀಗಿವೆ:

New India indeed
…but Same/Shame Rahul..disrespects India..India’s tradition..India’s Army ..@RahulGandhi ji ..every Dog is not just a PIDI who tweets only for the Gandhi family Scion
These are just not Dogs Sir ..they are those who fight for OUR INDIA ..Salute them!! https://t.co/GQUYaEQwTn

— Sambit Patra (@sambitswaraj) June 21, 2019

Yes it’s a NEW INDIA Rahul ji where even dogs are smarter than you . @RahulGandhi

— Paresh Rawal (@SirPareshRawal) June 21, 2019

Old India!! pic.twitter.com/198VyvVw5S

— Priti Gandhi (@MrsGandhi) June 21, 2019

Old India!! pic.twitter.com/198VyvVw5S

— Priti Gandhi (@MrsGandhi) June 21, 2019

Tags: Army Dog UnitDogInternational Yoga DayKannada NewsNew IndiaRahul GandhiTwitterತೇಜಸ್ವಿ ಸೂರ್ಯನ್ಯೂ ಇಂಡಿಯಾರಾಹುಲ್ ಗಾಂಧಿವಿಶ್ವ ಯೋಗ ದಿನಸೇನಾ ಶ್ವಾನ ದಳ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳ್ಳಕೆರೆ: ಚರಂಡಿಯಲ್ಲಿ ಬಿದ್ದು ವ್ಯಕ್ತಿ ಸಾವು

Next Post

ಸೆಪ್ಟೆಂಬರ್ ಒಳಗೆ ಟೆರರ್ ಫಂಡಿಂಗ್ ನಿಲ್ಲಸದಿದ್ದರೆ ಪರಿಣಾಮ ನೆಟ್ಟಗಿರಲ್ಲ: ಪಾಕ್’ಗೆ ಮೋದಿ ಸರ್ಕಾರ ಡೆಡ್’ಲೈನ್

kalpa News

kalpa News

Next Post
ಸೆಪ್ಟೆಂಬರ್ ಒಳಗೆ ಟೆರರ್ ಫಂಡಿಂಗ್ ನಿಲ್ಲಸದಿದ್ದರೆ ಪರಿಣಾಮ ನೆಟ್ಟಗಿರಲ್ಲ: ಪಾಕ್’ಗೆ ಮೋದಿ ಸರ್ಕಾರ ಡೆಡ್’ಲೈನ್

ಸೆಪ್ಟೆಂಬರ್ ಒಳಗೆ ಟೆರರ್ ಫಂಡಿಂಗ್ ನಿಲ್ಲಸದಿದ್ದರೆ ಪರಿಣಾಮ ನೆಟ್ಟಗಿರಲ್ಲ: ಪಾಕ್’ಗೆ ಮೋದಿ ಸರ್ಕಾರ ಡೆಡ್’ಲೈನ್

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL