ಕಲ್ಪ ಮೀಡಿಯಾ ಹೌಸ್ | ರಾಯಚೂರು |
ಕುಮಾರರಾಮ ಇತಿಹಾಸ ಸಂರಕ್ಷಣಾ ಸಮಿತಿಯ ರಾಜ್ಯ ಘಟಕದ ಮಾಧ್ಯಮ ಸಲಹೆಗಾರರು ಸ್ಥಾನಕ್ಕೆ ಯುವ ಪತ್ರಕರ್ತ (ಬರಹಗಾರ) ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಪಾಮನಕಲ್ಲೂರು ಮೂಲದ ಅಯ್ಯಣ್ಣ ನಾಯಕ ಪಾಮನಕಲ್ಲೂರು ರಾಜೀನಾಮೆ ನೀಡಿದ್ದಾರೆ.
ಕುಮಾರರಾಮ ಇತಿಹಾಸ ಸಂರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷರಾಗಿರುವ ರಾಜೇಶ್ ನಾಯಕರವರಿಗೆ ಅಯ್ಯಣ್ಣ ನಾಯಕ ಪಾಮನಕಲ್ಲೂರುರವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

Also read: ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ಹಿನ್ನೆಲೆ: ಪತಿ ವಿರುದ್ಧ ದೂರು ದಾಖಲಿಸಿದ ಮಹಿಳೆ












Discussion about this post