No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಅರಸೀಕೆರೆ-ಹೈದರಾಬಾದ್, ಮಲೆನಾಡಿನಿಂದ ಮಂತ್ರಾಲಯ ತೆರಳುವವರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 9, 2025
in ಹಾಸನ
0
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅರಸೀಕೆರೆ  |

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ದಕ್ಷಿಣ ಮಧ್ಯ ರೈಲ್ವೆಯು ಸಿಕಂದರಾಬಾದ್ – ಅರಸೀಕೆರೆ ಮತ್ತು ಹೈದರಾಬಾದ್ – ಅರಸೀಕೆರೆ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 07079 ಸಿಕಂದರಾಬಾದ್ – ಅರಸೀಕೆರೆ ವಿಶೇಷ ರೈಲು ದಿನಾಂಕ 13.07.2025 ರಿಂದ 31.08.2025 ರವರೆಗೆ ಪ್ರತಿ ಭಾನುವಾರದಂದು (ಎಂಟು ಟ್ರಿಪ್‌ಗಳು ಮಾತ್ರ) ಸಾಯಂಕಾಲ 06:05 ಗಂಟೆಗೆ ಸಿಕಂದರಾಬಾದ್‌ನಿಂದ ಹೊರಟು ಮರುದಿನ (ಸೋಮವಾರ) ಮಧ್ಯಾಹ್ನ 12:45 ಗಂಟೆಗೆ ಅರಸೀಕೆರೆ ತಲುಪಲಿದೆ.

ರೈಲು ಸಂಖ್ಯೆ 07080 ಅರಸೀಕೆರೆ-ಸಿಕಂದರಾಬಾದ್ ವಿಶೇಷ ರೈಲು ದಿನಾಂಕ 14.07.2025 ರಿಂದ 01.09.2025 ರವರೆಗೆ ಪ್ರತಿ ಸೋಮವಾರದಂದು (ಎಂಟು ಟ್ರಿಪ್‌ಗಳು ಮಾತ್ರ) ಮಧ್ಯಾಹ್ನ 2 ಗಂಟೆಗೆ ಅರಸೀಕೆರೆಯಿಂದ ಹೊರಟು ಮರುದಿನ (ಮಂಗಳವಾರ) ಬೆಳಿಗ್ಗೆ 07:45 ಗಂಟೆಗೆ ಸಿಕಂದರಾಬಾದ್‌ ತಲುಪಲಿದೆ.
ಈ ರೈಲುಗಳಿಗೆ ಬೇಗಂಪೇಟೆ, ಲಿಂಗಂಪಲ್ಲಿ, ವಿಕಾರಾಬಾದ್, ತಾಂಡೂರು, ಯಾದಗಿರಿ, ಕೃಷ್ಣಾ, ರಾಯಚೂರು, ಮಂತ್ರಾಲಯಂ ರೋಡ್‌, ಗುಂತಕಲ್, ಗುತ್ತಿ, ಅನಂತಪುರ, ಧರ್ಮವರಂ, ಹಿಂದೂಪುರ, ಯಲಹಂಕ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯನ್ನು ಒದಗಿಸಲಾಗಿದೆ.

ಈ ರೈಲುಗಳು ಎರಡು ಎ.ಸಿ. 2- ಟೈರ್, ಆರು ಎ.ಸಿ. 3-ಟೈರ್, ಏಳು ಸ್ಲೀಪರ್ ಕ್ಲಾಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್, ಒಂದು ಲಗೇಜ್ ಕಮ್ ಜನರೇಟರ್ ಕಾರ್ ಮತ್ತು ಒಂದು ಎಸ್.ಎಲ್.ಆರ್.ಡಿ. ಬೋಗಿಗಳನ್ನು ಹೊಂದಿರಲಿದೆ.

ರೈಲು ಸಂಖ್ಯೆ. 07069 ಹೈದರಾಬಾದ್ – ಅರಸೀಕೆರೆ ವಿಶೇಷ ರೈಲು ದಿನಾಂಕ 08.07.2025 ರಿಂದ 26.08.2025 ರವರೆಗೆ ಪ್ರತಿ ಮಂಗಳವಾರದಂದು (ಎಂಟು ಟ್ರಿಪ್‌ಗಳು ಮಾತ್ರ) ಹೈದರಾಬಾದ್‌ನಿಂದ ರಾತ್ರಿ 07:20 ಗಂಟೆಗೆ ಹೊರಟು ಮರುದಿನ (ಬುಧವಾರ) ಮಧ್ಯಾಹ್ನ 12:45 ಗಂಟೆಗೆ ಅರಸೀಕೆರೆಯನ್ನು ತಲುಪಲಿದೆ.
ರೈಲು ಸಂಖ್ಯೆ 07070 ಅರಸೀಕೆರೆ-ಹೈದರಾಬಾದ್ ವಿಶೇಷ ರೈಲು ದಿನಾಂಕ 09.07.2025 ರಿಂದ 27.08.2025 ವರೆಗೆ ಪ್ರತಿ ಬುಧವಾರದಂದು (ಎಂಟು ಟ್ರಿಪ್‌ಗಳು ಮಾತ್ರ) ಮಧ್ಯಾಹ್ನ 2 ಗಂಟೆಗೆ ಅರಸೀಕೆರೆಯಿಂದ ಹೊರಟು ಮರುದಿನ (ಗುರುವಾರ) ಬೆಳಿಗ್ಗೆ 07:50 ಗಂಟೆಗೆ ಹೈದರಾಬಾದ್ ತಲುಪುತ್ತದೆ.

ಈ ರೈಲುಗಳಿಗೆ ಸಿಕಂದರಾಬಾದ್, ಕಾಚಿಗೂಡ, ಉಮ್ದಾನಗರ, ಶಾದ್‌ನಗರ, ಜಡ್ಚೆರ್ಲಾ, ಮಹೆಬೂಬ್‌ನಗರ, ವನಪರ್ತಿ ರೋಡ್‌, ಗದ್ವಾಲ್, ಕರ್ನೂಲ್ ಸಿಟಿ, ಡೋನ್‌, ಅನಂತಪುರ, ಧರ್ಮಾವರಂ, ಹಿಂದೂಪುರ, ಯಲಹಂಕ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯನ್ನು ಒದಗಿಸಲಾಗಿದೆ.

ಈ ರೈಲುಗಳು ನಾಲ್ಕು ಎಸಿ-2 ಟೈರ್, ಎಂಟು ಎ.ಸಿ. 3-ಟೈರ್, ಆರು ಸ್ಲೀಪರ್ ಕ್ಲಾಸ್, ಎರಡು ಜನರಲ್ ಸೆಕೆಂಡ್ ಕ್ಲಾಸ್, ಒಂದು ಲಗೇಜ್ ಕಮ್ ಜನರೇಟರ್ ಕಾರ್ ಮತ್ತು ಒಂದು ಎಸ್.ಎಲ್.ಆರ್.ಡಿ. ಬೋಗಿಗಳನ್ನು ಹೊಂದಿರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ArasikereHassanHyderabadKannada News WebsiteLatest News KannadaMantralayam RoadSpecial Trainಅರಸೀಕೆರೆಕೃಷ್ಣಾತಾಂಡೂರುದಕ್ಷಿಣ ಮಧ್ಯ ರೈಲ್ವೆಮಂತ್ರಾಲಯಂ ರೋಡ್‌ಯಾದಗಿರಿರಾಯಚೂರುವಿಕಾರಾಬಾದ್ವಿಶೇಷ ರೈಲುಸಿಕಂದರಾಬಾದ್ಹೈದರಾಬಾದ್
Share197Tweet123Send
Previous Post

ಸಿಗಂಧೂರು ಹೆಸರು ಸೇತುವೆಗೆ ಆಕ್ಷೇಪ | ಹೇಳಿದ್ಯಾರು? ಬದಲಿ ಹೆಸರು ಸೂಚನೆಯೇನು?

Next Post

ಬಿಜೆಪಿಯ ಎಲ್ಲ ಕಾರ್ಯಕರ್ತರೂ ಪ್ರಧಾನಿ ಮೋದಿಯ ರಾಯಭಾರಿಗಳಾಗಬೇಕು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಳಗಾವಿ ಮಹಿಳೆ ಬೆತ್ತಲೆ ಘಟನೆ ದ್ರೌಪದಿ ವಸ್ತ್ರಾಪಹರಣಕ್ಕೂ ಕ್ರೂರ: ವಿಜಯೇಂದ್ರ ಕಿಡಿ

ಬಿಜೆಪಿಯ ಎಲ್ಲ ಕಾರ್ಯಕರ್ತರೂ ಪ್ರಧಾನಿ ಮೋದಿಯ ರಾಯಭಾರಿಗಳಾಗಬೇಕು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಹೊಸ ಸೇತುವೆ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ: ರಾಜ್ಯ ಸರ್ಕಾರಕ್ಕೆ ಶಾಸಕ ಚನ್ನಬಸಪ್ಪ ಅಭಿನಂದನೆ

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ತಮಿಳುನಾಡು ರಾಜಕೀಯದಲ್ಲಿ ತಲ್ಲಣ – ಬಿಜೆಪಿ ನಾಯಕರ ಸರಣಿ ರಾಜೀನಾಮೆ

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL