Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

October 28, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಜಿಲ್ಲೆಯ ಮೂವರು ಸಾಧಕರಿಗೆ ಈ ಬಾರಿಯ ಗರಿ ಒಲಿದಿದೆ.


ರಾಜ್ಯ ಸರ್ಕಾರ ಇಂದು ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ರಾಜ್ಯದಾದ್ಯಂತ 65 ಸಾಧಕರನ್ನು ಆಯ್ಕೆ ಮಾಡಲಾಗಿದೆ.


ಶಿವಮೊಗ್ಗದ ವೈದ್ಯಕೀಯ ವಿಭಾಗದಲ್ಲಿ ಡಾ.ಬಿ.ಎಸ್. ಶ್ರೀನಾಥ್, ವಿಜ್ಞಾನ/ತಂತ್ರಜ್ಞಾನ ವಿಭಾಗದಲ್ಲಿ ಡಾ.ಚಿಂದಿ ವಾಸುದೇವಪ್ಪ, ಯಕ್ಷಗಾನ ವಿಚಾರದಲ್ಲಿ ಎಂ.ಕೆ. ರಮೇಶ್ ಆಚಾರ್ಯ ಅವರುಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

ರಾಜ್ಯೋತ್ಸವ ಪ್ರಶಸ್ತಿ ಪಡೆದ ಪ್ರಮುಖರು:

ಸಂಗೀತ ಕ್ಷೇತ್ರದಲ್ಲಿ ರಾಯಚೂರಿನ ಅಂಬಯ್ಯನೂಲಿ, ಬೆಳಗಾವಿಯ ಅನಂತ ತೇರದಾಳ, ಬೆಂಗಳೂರಿನವರಾದ ಬಿ.ವಿ. ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ್, ದಕ್ಷಿಣ ಕನ್ನಡದ ಕೆ. ಲಿಂಗಪ್ಪ ಶೇರಿಗಾರ ಕಟೀಲು

ಮಾದ್ಯಮ ಕ್ಷೇತ್ರದಲ್ಲಿ ಮೈಸೂರಿನ ಸಿ. ಮಹೇಶ್ವರನ್, ಬೆಂಗಳೂರಿನ ಟಿ. ವೆಂಕಟೇಶ್

ನ್ಯಾಯಾಂಗ ಕ್ಷೇತ್ರದಲ್ಲಿ ಬೆಂಗಳೂರಿನ ಎನ್.ಕೆ. ಭಟ್, ಉಡುಪಿಯ ಕೆ.ಎನ್. ವಿಜಯಕುಮಾರ

ಯೋಗ ಕ್ಷೇತ್ರದಲ್ಲಿ ಮೈಸೂರಿನ ಡಾ. ಎ.ಎಸ್. ಚಂದ್ರಶೇಖರ

ಶಿಕ್ಷಣ ಕ್ಷೇತ್ರದಲ್ಲಿ ಚಿಕ್ಕಮಗಳೂರಿನ ಎಂ.ಎನ್. ಷಡಕ್ಷರಿ, ಚಾಮರಾಜನಗರದ ಡಾ. ಆರ್. ರಾಮಕೃಷ್ಣ, ದಾವಣಗೆರೆಯ ಡಾ. ಎಂ.ಜಿ. ಈಶ್ವರಪ್ಪ, ಮೈಸೂರಿನ ಡಾ. ಪುಟ್ಟಸಿದ್ದಯ್ಯ, ಬೆಳಗಾವಿಯ ಅಶೋಕ್ ಶೆಟ್ಟರ್, ಗದಗದ ಡಿ.ಎಸ್. ದಂಡಿನ್, ಹೊರನಾಡು ಕನ್ನಡಿಗ ವಿಭಾಗದಲ್ಲಿ ದಕ್ಷಿಣ ಕನ್ನಡದ ಕುಸುಮೋದರ ದೇರಣ್ಣ ಶೆಟ್ಟಿ ಕೇಲ್ತಡ್ಕಾ, ಮುಂಬೈನ ವಿದ್ಯಾ ಸಿಂಹಾಚಾರ್ಯ ಮಾಹುಲಿ

ಸಮಾಜ ಸೇವೆ ವಿಭಾಗದಲ್ಲಿ ಉತ್ತರ ಕನ್ನಡದ ಎನ್.ಎಸ್. ಹೆಗಡೆ, ಚಿಕ್ಕಮಗಳೂರಿನ ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಉಡುಪಿಯ ಮಣೆಗಾರ್ ಮೀರಾನ್ ಸಾಹೇಬ್, ಚಿಕ್ಕಮಗಳೂರಿನ ಮೋಹಿನಿ ಸಿದ್ದೇಗೌಡ

ರಂಗಭೂಮಿಯಲ್ಲಿ ಹಾಸನದ ಅನುಸೂಯಮ್ಮ, ದಾವಣಗೆರೆಯ ಎಚ್. ಷಡಕ್ಷರಪ್ಪ, ಚಿತ್ರದುರ್ಗದ ತಿಪ್ಪೇಸ್ವಾಮಿ

ಕ್ರೀಡಾ ವಿಭಾಗದಲ್ಲಿ ತುಮಕೂರಿನ ಎಚ್.ಬಿ. ನಂಜೇಗೌಡ, ಬೆಂಗಳೂರು ನಗರದ ಉಷಾರಾಣಿ, ಸಂಕೀರ್ಣ ವಿಭಾಗದಲ್ಲಿ ಕೋಲಾರದ ಡಾ.ಕೆ.ವಿ. ರಾಜು, ಹಾಸನದ ನಂ. ವೆಂಕೋಬರಾವ್, ವಿಶೇಷ ಚೇತನರಾದ ಮಂಡ್ಯದ ಡಾ. ಕೆ.ಎಸ್. ರಾಜಣ್ಣ, ಮಂಡ್ಯದ ವಿ. ಲಕ್ಷ್ಮಿ ನಾರಾಯಣ್

ಯಕ್ಷಗಾನ ವಿಭಾಗದಲ್ಲಿ ಚಾಮರಾಜನಗರದ ಬಂಗಾರ್ ಆಚಾರಿ, ಶಿವಮೊಗ್ಗದ ಡಾ.ಎಂ.ಕೆ. ರಮೇಶ್ ಆಚಾರ್ಯ

ಸಾಹಿತ್ಯ ಕ್ಷೇತ್ರದಲ್ಲಿ ಧಾರವಾಡದ ಪ್ರೊ. ಸಿ.ಪಿ. ಸಿದ್ಧಾಶ್ರಮ, ಕೋಲಾರದ ವಿ. ಮುನಿ ವೆಂಕಟಪ್ಪ, ಗದಗದ ವಿಶೇಷ ಚೇತನ ವರ್ಗದ ರಾಮಣ್ಣ ಬ್ಯಾಟಿ, ದಕ್ಷಿಣ ಕನ್ನಡದ ವಲೇರಿಯನ್ ಡಿಸೋಜಾ, ಯಾದಗಿರಿಯ ಡಿ.ಎನ್. ಅಕ್ಕಿ

ಸಂಘ-ಸಂಸ್ಥೆ ವಿಭಾಗದಲ್ಲಿ ಬೆಂಗಳೂರು ನಗರದ ಯೂತ್ ಫಾರ್ ಸೇವಾ, ಬಳ್ಳಾರಿಯ ದೇವದಾಸಿ ಸ್ವಾವಲಂಬನಾ ಕೇಂದ್ರ, ಬೆಂಗಳೂರಿನ ಬೆಟರ್ ಇಂಡಿಯಾ, ಬೆಂಗಳೂರು ಗ್ರಾಮಾಂತರದ ಯುವ ಬ್ರಿಗೇಡ್, ದಕ್ಷಿಣ ಕನ್ನಡದ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್

ವೈದ್ಯಕೀಯ ವಿಭಾಗದಲ್ಲಿ ಬಾಗಲಕೋಟೆಯ ಡಾ. ಅಶೋಕ್ ಸೊನ್ನದ್, ಶಿವಮೊಗ್ಗದ ಡಾ. ಬಿ.ಎಸ್. ಶ್ರೀನಾಥ, ಬಳ್ಳಾರಿಯ ಡಾ. ಎ. ನಾಗರತ್ನ, ರಾಮನಗರದ ಡಾ. ವೆಂಕಟಪ್ಪ

ಜಾನಪದ-ತೊಗಲುಬೊಂಬೆ ವಿಭಾಗದಲ್ಲಿ ಕೊಪ್ಪಳದ ಕೇಶಪ್ಪ ಶಿಳ್ಳೆಕ್ಯಾತರ

ಕೃಷಿ ವಿಭಾಗದಲ್ಲಿ ಬೀದರ್ ನ ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್, ಚಿತ್ರದುರ್ಗದ ಎಸ್.ವಿ. ಸುಮಂಗಲಮ್ಮ ವೀರಭದ್ರಪ್ಪ, ಕಲಬುರಗಿಯ ಡಾ. ಸಿದ್ದರಾಮಪ್ಪ ಬಸವಂತರಾವ್ ಪಾಟೀಲ್.ಪರಿಸರ ವಿಭಾಗದಲ್ಲಿ ಚಿಕ್ಕಬಳ್ಳಾಪುರದ ಅಮರ ನಾರಾಯಣ, ವಿಜಯಪುರದ ಎನ್.ಡಿ. ಪಾಟೀಲ್

ವಿಜ್ಞಾನ-ತಂತ್ರಜ್ಞಾನ ವಿಭಾಗದಲ್ಲಿ ಉಡುಪಿಯ ಪ್ರೊ. ಉಡುಪಿ ಶ್ರೀನಿವಾಸ, ಶಿವಮೊಗ್ಗದ ಡಾ. ಚಿಂದಿ ವಾಸುದೇವಪ್ಪ

ಸಹಕಾರ ಕ್ಷೇತ್ರದಲ್ಲಿ ಬೆಂಗಳೂರಿನ ಡಾ. ಸಿ.ಎನ್. ಮಂಜೇಗೌಡ.ಬಯಲಾಟದಲ್ಲಿ ಬೆಳಗಾವಿಯ ಕೆಂಪವ್ವ ಹರಿಜನ, ಹಾವೇರಿಯ ಚೆನ್ನಬಸಪ್ಪ ಬೆಂಡಿಗೇರಿ

ಚಲನಚಿತ್ರ ವಿಭಾಗದಲ್ಲಿ ತುಮಕೂರಿನ ಬಿ.ಎಸ್. ಬಸವರಾಜು, ಕೊಡಗಿನ ಆಪಾಢಾಂಡ ತಿಮ್ಮಯ್ಯ ರಘು – ಎ.ಟಿ. ರಘು

ಚಿತ್ರಕಲೆ- ಧಾರವಾಡದ ಎಂ.ಜೆ. ವಾಜೇದ್ ಮಠ, ಜಾನಪದ – ಬಾಗಲಕೋಟೆಯ ಗುರುರಾಜ ಹೊಸಕೋಟೆ, ಹಾಸನದ ಡಾ. ಹಂಪನಹಳ್ಳಿ ತಿಮ್ಮೇಗೌಡ

ಶಿಲ್ಪಕಲೆ- ಮೈಸೂರಿನ ಎನ್.ಎಸ್. ಜನಾರ್ದನ ಮೂರ್ತಿ, ನೃತ್ಯ- ನಾಟ್ಯ ವಿದೂಷಿ ಜ್ಯೋತಿ ಪಟ್ಟಾಭಿರಾಮನ್

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKannada RajyotsavaKannada Rajyotsava AwardLatest News KannadaLocal NewsMalnad NewsShimogaShivamoggaShivamogga Newsಮಲೆನಾಡು ಸುದ್ಧಿರಾಜ್ಯೋತ್ಸವ ಪ್ರಶಸ್ತಿಶಿವಮೊಗ್ಗಶಿವಮೊಗ್ಗ ನ್ಯೂಸ್
Previous Post

ಭಾರೀ ಮಳೆ ಪ್ರವಾಹದಿಂದ ನಷ್ಟ: ಪರಿಹಾರ ವಿತರಿಸಿದ ಸಚಿವ ಆರ್. ಅಶೋಕ್

Next Post

ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ: ದರೋಡೆಕೋರರ ಬಂಧನ, ಪಿಸ್ತೂಲು, ಜೀವಂತ ಗುಂಡು ವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
shimoga superintendent of police K M Shantaraju

ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ: ದರೋಡೆಕೋರರ ಬಂಧನ, ಪಿಸ್ತೂಲು, ಜೀವಂತ ಗುಂಡು ವಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!