ಕಲ್ಪ ಮೀಡಿಯಾ ಹೌಸ್ | ರಾಮನಗರ |
ಪತ್ನಿಯ ಶೀಲ ಶಂಕಿಸಿ ಮಕ್ಕಳೆದುರೇ ಆಕೆಯನ್ನು ದೊಣ್ಣೆಯಿಂದ ಹೊಡೆದ ಹತ್ಯೆ ಮಾಡಿರುವ ಘಟನೆ ಕನಕಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ಅಂಬಿಕಾ(30) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಮುತ್ತುರಾಜ(3) ಎಂದು ಗುರುತಿಸಲಾಗಿದೆ.

Also read: ಟೈಟಲ್ ಟೀಸರ್’ನಲ್ಲೆ ನೋಡುಗರ ಮನ ಗೆಲ್ಲುತ್ತಿದೆ ಆಟ ಸಾಮಾನು..
ಈ ವೇಳೆ ಇಬ್ಬರ ನಡುವೆ ಜಗಳ ವಿಕೋಪಕ್ಕೆ ತಿರುಗಿ ಆರೋಪಿ ತನ್ನ ಪತ್ನಿಯ ಮೇಲೆ ಮನಬಂದಂತೆ ಮಕ್ಕಳ ಎದುರಿಗೇ ಹೊಡೆದಿದ್ದಾನೆ. ಪರಿಣಾಮವಾಗಿ ಆಕೆ ಮೃತಪಟ್ಟಿದ್ದಾಳೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.











Discussion about this post