Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ತಮಿಳುನಾಡಿನಲ್ಲಿ `ಎನ್ ಮನ್, ಎನ್ ಮಕ್ಕಳ್’ ಪಾದಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ

August 1, 2023
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ರಾಮೇಶ್ವರಂ  |

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಅಮಿತ್ ಶಾ Amith Shah ಅವರು ಶುಕ್ರವಾರ ತಮಿಳುನಾಡಿನ ರಾಮೇಶ್ವರಂನಲ್ಲಿ ಬಿಜೆಪಿಯ 6 ತಿಂಗಳ ಸುದೀರ್ಘ `ಎನ್ ಮನ್, ಎನ್ ಮಕ್ಕಳ್’ (ನನ್ನ ಭೂಮಿ, ನನ್ನ ಜನರು) ಪಾದಯಾತ್ರೆಗೆ ಚಾಲನೆ ನೀಡಿದರು.

ಪಾದಯಾತ್ರೆಯ ಉದ್ಘಾಟನೆಯ ಸಂದರ್ಭದಲ್ಲಿ, ಅಮಿತ್ ಶಾರವರು ಈ ಯಾತ್ರೆಯು ತಮಿಳುನಾಡನ್ನು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದಿಂದ ಮುಕ್ತಗೊಳಿಸುತ್ತದೆ ಮತ್ತು ರಾಷ್ಟçದಾದ್ಯಂತ ತಮಿಳು ಸಂಸ್ಕೃತಿಗೆ ಹೆಚ್ಚಿನ ಮನ್ನಣೆಯನ್ನು ನೀಡುತ್ತದೆ ಎಂದು ಒತ್ತಿ ಹೇಳಿದರು.
ಹಾಗೇ ಇದು ಕೇವಲ ಒಂದು ರಾಜಕೀಯ ಪಾದಯಾತ್ರೆಯಲ್ಲ ಎಂದರು. ರಾಜ್ಯದ ಎಲ್ಲಾ 39 ಲೋಕಸಭಾ ಕ್ಷೇತ್ರಗಳು ಮತ್ತು 234 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಪಾದಯಾತ್ರೆಯು ಜನವರಿ 11, 2024 ರಂದು ಕೊನೆಗೊಳ್ಳಲಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ಪ್ರತಿಪಕ್ಷಗಳ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು.

ಅಮಿತ್ ಶಾರವರ ಎನ್ ಮನ್, ಎನ್ ಮಕ್ಕಳು’ ಪಾದಯಾತ್ರೆ 2024ರ ಚುನಾವಣೆಯ ಕಾವನ್ನು ಹೆಚ್ಚಿಸಿದೆ. ಹಗಲಿರುಳು ದಣಿವರಿಯದೆ ದುಡಿಯುತ್ತಿರುವ ಶಾರವರು ಚುನಾವಣಾ ತಯಾರಿಯಲ್ಲಿ ತೋರುವ ಜಾಗರೂಕತೆ ಮತ್ತು ಸಮರ್ಪಣೆಯನ್ನು ಇಂದಿನ ಭಾರತದ ರಾಜಕೀಯದಲ್ಲಿ ಯಾವ ನಾಯಕರೂ ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದರು.
ಬಿಜೆಪಿಯ ಮುಖ್ಯ ಚುನಾವಣಾ ತಂತ್ರಗಾರರಾಗಿ ಸೇವೆ ಸಲ್ಲಿಸುತ್ತಿರುವ ಅಮಿತ್ ಶಾ ಅವರು ಸತತವಾಗಿ ಪಕ್ಷವನ್ನು ಯಶಸ್ಸಿನತ್ತ ಮುನ್ನಡೆಸಿದ್ದಾರೆ. ಇಂದು ಬಿಜೆಪಿ ಜಾಗತಿಕವಾಗಿ ಅತಿದೊಡ್ಡ ರಾಜಕೀಯ ಪಕ್ಷವಾಗಿದೆ. ಕಳೆದ 9 ವರ್ಷಗಳಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದೊಂದಿಗೆ, ಎನ್’ಡಿಎ ಸರ್ಕಾರವು ಜಾತೀಯತೆ, ಕುಟುಂಬವಾದ, ತುಷ್ಟೀಕರಣ ಮತ್ತು ಪ್ರಾದೇಶಿಕತೆಗಳನ್ನು ತ್ಯಜಿಸಿ, ಕಾರ್ಯಕ್ಷಮತೆ ಮತ್ತು ದಕ್ಷತೆ ಆಧಾರಿತ ರಾಜಕೀಯಕ್ಕೆ ಆದ್ಯತೆ ನೀಡಿದೆ ಎಂದರು.

ಇಂದು ಡಿಎಂಕೆ ದೇಶದ ಅತ್ಯಂತ ಭ್ರಷ್ಟ ರಾಜಕೀಯ ಪಕ್ಷವಾಗಿದ್ದು, ಅದರ ಸಚಿವರು ಬಹುಕೋಟಿ ಹಗರಣಗಳಲ್ಲಿ ಭಾಗಿಯಾಗಿ ಜೈಲು ಪಾಲಾದ ಆರೋಪ ಎದುರಿಸುತ್ತಿದ್ದಾರೆ ಎಂದರು.
ಆದರೆ ಅವರಿನ್ನೂ ಸ್ಟಾಲಿನ್ ಸರ್ಕಾರದಲ್ಲಿ ಸಚಿವ ಸ್ಥಾನವನ್ನು ಹೊಂದಿದ್ದಾರೆ. ಸ್ಟಾಲಿನ್ ಸರ್ಕಾರವು ಜೈಲಿನಲ್ಲಿರುವ ಸಚಿವರಿಂದ ಏಕೆ ರಾಜೀನಾಮೆ ಪಡೆಯುತ್ತಿಲ್ಲ ಎಂದು ತಮಿಳುನಾಡಿನ ಜನರು ಮತ್ತು ಇಡೀ ದೇಶದ ಜನರು ತಿಳಿದುಕೊಳ್ಳಲು ಬಯಸುತ್ತಾರೆ? ಸ್ಟಾಲಿನ್ ಅವರು ಚುನಾವಣೆಯಲ್ಲಿ ಗೆಲ್ಲಲು 500 ಕ್ಕೂ ಹೆಚ್ಚು ಭರವಸೆಗಳನ್ನು ನೀಡಿದ್ದರು. ಆದರೆ ಅವರು ಗೆದ್ದ ನಂತರ ಅವುಗಳಲ್ಲಿ ಒಂದನ್ನು ಸಹ ಈಡೇರಿಸುವುದಿಲ್ಲ. ಸ್ಟಾಲಿನ್ ಸರ್ಕಾರವು ತನ್ನ ಭರವಸೆಗಳನ್ನು ಈಡೇರಿಸುವ ಬದಲು ಇಡೀ ತಮಿಳುನಾಡು ರಾಜ್ಯವನ್ನು ಮದ್ಯ, ಮಾದಕ ದ್ರವ್ಯ ಮತ್ತು ಗಾಂಜಾ ವ್ಯಾಪಾರದಲ್ಲಿ ಮುಳುಗಿಸಿದೆ. ಕೇವಲ ಈಡೇರಿಸದ ಭರವಸೆಗಳನ್ನು ನೀಡುವ ಸ್ಟಾಲಿನ್ ಅವರ ರಾಜಕೀಯ ಧೋರಣೆಯ ಬಗ್ಗೆ ತಮಿಳುನಾಡಿನ ಜನರು ಇಂದು ಜಾಗೃತರಾಗಿದ್ದಾರೆ.

Also read: Amit Shah launches ‘EN MANN, EN MAKKAL’ padyatra in Tamil Nadu

ಇಂದು, ದೇಶದ ಜನರು ಆಧುನಿಕ ಚಾಣಕ್ಯ ಎಂದೇ ಕರೆಯಲ್ಪಡುವ, ಬಿಜೆಪಿಯ ಅಸಾಧಾರಣ ನಾಯಕ ಶಾ ಅವರನ್ನು ಪ್ರತಿಧ್ವನಿಸುತ್ತಿದ್ದಾರೆ. ವಿರೋಧ ಪಕ್ಷದ ಮೈತ್ರಿಯ ಹೆಸರು ಬದಲಾದರೂ, ಮತ ಕೇಳಿದಾಗಲೆಲ್ಲ ಜನರು 2ಎ ಹಗರಣ, ಕಾಮನ್’ವೆಲ್ತ್ ಹಗರಣ, ಚಾಪರ್ ಹಗರಣ, ಜಲಾಂತರ್ಗಾಮಿ ಹಗರಣ, ಕಲ್ಲಿದ್ದಲು ಹಗರಣ, ಮತ್ತು ಐಖ್ಕu ಹಗರಣಗಳನ್ನು ನೆನಪಿಸಿಕೊಳ್ಳುತ್ತಾರೆ ಎಂಬುದು ಶಾರವರ ಬಲವಾದ ನಂಬಿಕೆಯಾಗಿದೆ.
ವಿರೋಧ ಪಕ್ಷಗಳು ಭಾರತವನ್ನು ಅಭಿವೃದ್ಧಿಪಡಿಸಲು ಬಯಸುವುದಿಲ್ಲ, ಅವರು ತಮ್ಮ ಕುಟುಂಬದ ಅಭಿವೃದ್ಧಿಯನ್ನು ಬಯಸುತ್ತಾರೆ. ಸೋನಿಯಾ ಗಾಂಧಿ ತಮ್ಮ ಪುತ್ರ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಬಯಸಿದ್ದಾರೆ. ಸ್ಟಾಲಿನ್ ತಮ್ಮ ಪುತ್ರ ಉದಯನಿಧಿಯನ್ನು ಸಿಎಂ ಮಾಡಲು ಬಯಸಿದ್ದಾರೆ. ಲಾಲು ಯಾದವ್ ತಮ್ಮ ಪುತ್ರ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಮಾಡಲು ಬಯಸಿದ್ದಾರೆ. ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಸಿಎಂ ಆಗಬೇಕೆಂದು ಬಯಸಿದರೆ, ಉದ್ಧವ್ ಠಾಕ್ರೆ ಅವರು ತಮ್ಮ ಮಗ ಸಿಎಂ ಆಗಬೇಕೆಂದು ಬಯಸುತ್ತಿದ್ದಾರೆ. ಈ ಜನರು ಭಾರತವನ್ನು ಬಲಿಷ್ಠಗೊಳಿಸಲು ಬಯಸುವುದಿಲ್ಲ, ಆದರೆ ತಮ್ಮ ಪುತ್ರರು, ಪುತ್ರಿಯರು ಮತ್ತು ಸೋದರರಿಯರನ್ನು ಸಬಲೀಕರಣಗೊಳಿಸಲು ಬಯಸುತ್ತಾರೆ.

ಸ್ವಾತಂತ್ರದ ನಂತರ, 370 ನೆಯ ವಿಧಿ ಮತ್ತು ರಾಮಮಂದಿರದಂತಹ ವಿಷಯಗಳ ಬಗ್ಗೆ ಕಾಂಗ್ರೆಸ್ ಧೋರಣೆಯು ಯಾವಾಗಲೂ ನಕಾರಾತ್ಮಕವಾಗಿಯೇ ಇದೆ. ಕಾಂಗ್ರೆಸ್ ಆಡಳಿತದಲ್ಲಿ ಶ್ರೀಲಂಕಾದಲ್ಲಿ ನಡೆದ ತಮಿಳರ ಹತ್ಯಾಕಾಂಡ ಮತ್ತು ಅವರ ಕಾಲದಲ್ಲಿಯೇ ತಮಿಳು ಮೀನುಗಾರರ ಪಟ್ಟ ಪಾಡನ್ನು ತಮಿಳುನಾಡಿನ ಜನತೆ ಎಂದಿಗೂ ಮರೆಯಲು ಸಾಧ್ಯವಿಲ್ಲ. ಆದರೆ ಮೋದಿಯವರ ಎರಡನೆಯ ಅವಧಿಯಲ್ಲಿ, ಅಮಿತ್ ಶಾರ ನಿರ್ದೇಶನದ ಮೇರೆಗೆ, 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು. ರಾಮ ಮಂದಿರದ ಸಮಸ್ಯೆಯನ್ನು ಸಹ ಪರಿಹರಿಸಲಾಯಿತು. ದೇಶದ ಜನತೆ ಈ ಪರಿವರ್ತನೆಯ ಅಲೆಗೆ ಸಾಕ್ಷಿಯಾಗಿದ್ದಾರೆ.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRameshwaramರಾಮೇಶ್ವರ
Previous Post

Amit Shah launches ‘EN MANN, EN MAKKAL’ padyatra in Tamil Nadu

Next Post

ಅಪರೂಪದ ಸಂಗತಿಗೆ ಸಾಕ್ಷಿಯಾದ ಬೀಳ್ಕೊಡುಗೆ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಪರೂಪದ ಸಂಗತಿಗೆ ಸಾಕ್ಷಿಯಾದ ಬೀಳ್ಕೊಡುಗೆ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!