No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Wednesday, February 18, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಎಫ್‌ಐಆರ್ ದಾಖಲು ನಂತರವೂ ಪ್ರಧಾನಿ ಕಳ್ಳ ಎಂದ ರಮ್ಯಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 27, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಬೆಂಗಳೂರು: ಪ್ರಧಾನಿಯವರನ್ನು ಕಳ್ಳ(ಚೋರ್) ಎಂದು ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾದ ನಂತರವೂ ಸಹ ಮಾಜಿ ನಟಿ, ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ ಮತ್ತೆ ಪ್ರಧಾನಿಯವರನ್ನು ಚೋರ್ ಎಂದು ಟ್ವೀಟ್ ಮಾಡಿದ್ದಾರೆ.

ನನ್ನ ಟ್ವೀಟನ್ನು ಇಷ್ಟಪಡದವರಿಗೆ ನನ್ನ ಧನ್ಯವಾದಗಳು. ಇಂತಹವರಿಗೆ ನಾನು ಏನು ಹೇಳುವುದು ಸಾಧ್ಯ. ಭಾರತದಿಂದ ದೇಶದ್ರೋಹದ ಕಾನೂನನ್ನು ದೂರಿವಿರಸಬೇಕು. ಪುರಾತನ ಕಾಲದಿಂದಲೂ ಸಹ ಇದರ ದುರುಪಯೋಗ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಟ್ವೀಟ್ ಮಾಡಿ ಕೊನೆಯಲ್ಲಿ ಪಿಎಂಚೋರ್‌ಹೈ ಎಂದು ನಮೂದಿಸಿದ್ದಾರೆ.

Thank you guys for extending your support and for those who didn’t like the tweet, well, what can I say? Will keep it ‘classy’ next time 😊
India should do away with the sedition law, it’s archaic and misused.
To the folks who filed the FIR- #PMChorHai 🤭😀

— Divya Spandana/Ramya (@divyaspandana) September 26, 2018

ದೇಶದ ಪ್ರಧಾನಿಯವರ ವಿರುದ್ಧ ಇಂತಹ ಕೃತ್ಯವನ್ನು ಮುಂದುವರೆಸಿರುವ ರಮ್ಯಾ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

ಇನ್ನು, ರಫೇಲ್ ಒಪ್ಪಂದ ವಿವಾದಕ್ಕೆ ಸಂಬಂಧಿಸಿ ರವ್ಯಾ ಪ್ರಧಾನಿ ಮೋದಿ ಅವರನ್ನು ಟೀಕಿಸಿ ರವ್ಯಾ ಮಾಡಿದ ಟ್ವೀಟ್ ಮಾಡಿದ್ದರು. ಈ ಟ್ವೀಟ್ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಮೋದಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ತೀವ್ರ ಕಿಡಿ ಕಾರಿದ್ದರು.

ಇದರ ಬೆನ್ನಲ್ಲೇ, ಲಕ್ನೋ ಮೂಲದ ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಎನ್ನುವವರು ಗೋಮತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಸೆಕ್ಷನ್ 67 ಮಾಹಿತಿ ತಂತ್ರಜ್ಞಾನ ತಿದ್ದುಪಡಿ ಕಾಯ್ದೆ, 2008 ಮತ್ತು ಸೆಕ್ಷನ್ 124ಎ ಅಡಿ ಎಫ್‌ಐಆರ್ ದಾಖಲಿಸಿದ್ದಾರೆ.

Tags: Congress IT Chief RamyaDivya SpandanaPM Narendra ModiTwitter
Share196Tweet123Send
Previous Post

ಮೋದಿಯವರನ್ನು ಕಳ್ಳ ಎಂದ ರಮ್ಯಾ ವಿರುದ್ಧ ಎಫ್‌ಐಆರ್

Next Post

Highlights: 27.09.2018

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Highlights: 27.09.2018

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

February 18, 2026
ಚಿಕ್ಕೋಡಿ | ಭೀಕರ ರಸ್ತೆ ಅಪಘಾತ | ಒಂದೇ ಕುಟುಂಬದ ಮೂವರು ದಾರುಣ ಸಾವು

ಚಿಕ್ಕೋಡಿ | ಭೀಕರ ರಸ್ತೆ ಅಪಘಾತ | ಒಂದೇ ಕುಟುಂಬದ ಮೂವರು ದಾರುಣ ಸಾವು

February 18, 2026
ಭಜನೆ ಸಾಮಾಜಿಕ ಪರಿವರ್ತನೆಯ ಶಕ್ತಿ: ಶಬರೀಶ್ ಕಣ್ಣನ್

ಭಜನೆ ಸಾಮಾಜಿಕ ಪರಿವರ್ತನೆಯ ಶಕ್ತಿ: ಶಬರೀಶ್ ಕಣ್ಣನ್

February 18, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಫೆ.19-21ರವರೆಗೂ ಶಿವಮೊಗ್ಗ ಈ ಎಲ್ಲಾ ಕಡೆ ಕರೆಂಟ್ ಇರಲ್ಲ

February 18, 2026
ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

February 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL