Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಅಪರೂಪದ ಸನ್ನಿವೇಶ: ಕಾಂಚೀ-ರಾಮಚಂದ್ರಾಪುರ ಮಠ ಶಂಕರ ಪೀಠಗಳ ಸಮಾಗಮ

March 27, 2019
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಾಂಚಿ: ಕಾಂಚೀ ಕಾಮಕೋಟಿ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ವಿಜಯೇಂದ್ರ ಸರಸ್ವತಿ ಮಹಾಸ್ವಾಮಿಗಳು ಹಾಗೂ ಶ್ರೀಗೋಕರ್ಣ ಸಂಸ್ಥಾನ ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಶ್ರೀಗಳು ಕಾಂಚೀಮಠದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಕಾಂಚೀ ಶಂಕರಾಚಾರ್ಯರ ವಿಶೇಷ ಆಮಂತ್ರಣದ ಮೇರೆಗೆ ಕಾಂಚೀಪುರಂನಲ್ಲಿರುವ ಮಠಕ್ಕೆ ಭೇಟಿ ನೀಡಿದ ರಾಘವೇಶ್ವರ ಶ್ರೀಗಳನ್ನು ಕಾಂಚೀ ಮಠದಿಂದ ವಿಶೇಷವಾಗಿ ಗೌರವಿಸಿ ಸ್ವಾಗತಿಸಿದರು. ಆನಂತರ ಪೂಜ್ಯ ಶ್ರೀಗಳು ಕಾಂಚೀ ಮೀನಾಕ್ಷಿ ದೇವಿಗೆ ವಿಶೇಷ ಫಲಪಂಚಾಂಮೃತ ಅಭಿಷೇಕವನ್ನು ನೆರವೇರಿಸಿ, ಕಂಚಿಯ ಬ್ರಹ್ಮೈಕ್ಯ ಪರಮಾಚಾರ್ಯರು ಹಾಗೂ ಬ್ರಹ್ಮೈಕ್ಯ ಜಯೇಂದ್ರ ಸರಸ್ವತಿಗಳ ವೃಂದಾವನವನ್ನು ಸಂದರ್ಶಿಸಿದರು.

ಆನಂತರ ಕಾಂಚೀ ಹಾಗೂ ಶ್ರೀರಾಮಚಂದ್ರಾಪುರ ಮಠ ಉಭಯ ಶಂಕರಪೀಠಗಳ ಸಮಾಗಮ ನಡೆಯಿತು. ಈ ಸಂದರ್ಭದಲ್ಲಿ ಧರ್ಮ ಸಂರಕ್ಷಣೆ ಹಾಗೂ ಅನೇಕ ಸಮಕಾಲೀನ ವಿದ್ಯಮಾನಗಳ ಕುರಿತಾಗಿ ಗಂಟೆಗೂ ಅಧಿಕ ಕಾಲ ಪರಸ್ಪರ ಮಹತ್ತರ ವಿಚಾರ ವಿನಿಮಯ ನಡೆದವು.

ಭೇಟಿಯ ಬಗ್ಗೆ ಹರ್ಷ ವ್ಯಕ್ತಪಡಿಸಿದ ಕಾಂಚೀ ಶಂಕರಾಚಾರ್ಯರು, ನಮ್ಮ ಈ ಭೇಟಿ ಧರ್ಮ-ಧರ್ಮಗಳ ಸಮ್ಮಿಲನದಂತಾಗಿದ್ದು ಧರ್ಮ ಬೆಳವಣಿಗೆಗೆ ಕಾರಣವಾಗುವಂತಾಗಿದೆ. ನಮ್ಮ ಮಠಗಳ ನಡುವೆ ಪರಂಪರೆಗತವಾಗಿ ಮೊದಲಿಂದಲೂ ಇದ್ದ ವಿಶ್ವಾಸ – ಒಡನಾಟಗಳು ಮತ್ತಷ್ಟು ವೃದ್ಢಿಸುವಂತಾಗಿದೆ. ನಿಮ್ಮ ಎಲ್ಲಾ ಕಾರ್ಯಗಳ ಜೊತೆಗೆ ಕಾಂಚೀ ಮಠದ ಸಂಪೂರ್ಣ ಸಹಕಾರ ಸದಾ ಇರಲಿದೆ ಎಂದರು.

ಈ ಕುರಿತಾಗಿ ರಾಘವೇಶ್ವರ ಭಾರತೀ ಸ್ವಾಮಿಗಳು ಟ್ವೀಟ್ ಮಾಡಿ ಹರ್ಷವ್ಯಕ್ತಪಡಿಸಿದ್ದು ‘ಕಾಂಚೀ-ಕಾಮಕೋಟಿಯ ಶಂಕರಾಚಾರ್ಯರ ವಿಶೇಷ ನಿಮಂತ್ರಣದ ಮೇರೆಗೆ ಇಂದು ಕಾಂಚೀ ಮಠಕ್ಕೆ ತೆರಳಿದಾಗ ಘಟಿಸಿತು ಉಭಯ ಪೀಠಗಳ ಅದ್ವೈತದ ಪುನರವತರಣ!

ಬೆಳಕಿಗೆ ಬೆಳಕು ಸೇರಿದರೆ ಕೊಳಕಿಗೆ ಇನ್ನು ಸ್ಥಳವೆಲ್ಲಿ!?’ ಎಂದಿದ್ದಾರೆ.

ಕಾಂಚೀ-ಕಾಮಕೋಟಿಯ ಶಂಕರಾಚಾರ್ಯರ ವಿಶೇಷ ನಿಮಂತ್ರಣದ ಮೇರೆಗೆ ಇಂದು ಕಾಂಚೀ ಮಠಕ್ಕೆ ತೆರಳಿದಾಗ ಘಟಿಸಿತು ಉಭಯ ಪೀಠಗಳ ಅದ್ವೈತದ ಪುನರವತರಣ!

ಬೆಳಕಿಗೆ ಬೆಳಕು ಸೇರಿದರೆ ಕೊಳಕಿಗೆ ಇನ್ನು ಸ್ಥಳವೆಲ್ಲಿ!? pic.twitter.com/TlFKKoXoGX

— RaghaveshwaraBharati (@SriSamsthana) March 25, 2019

ಈ ಸಂದರ್ಭದಲ್ಲಿ ನಿತ್ಯಾಗ್ನಿಹೋತ್ರಿ ವೇ.ಬ್ರ. ಜಂಬೂನಾಥ ಘನಪಾಠಿಗಳು, ವೇ.ಬ್ರ ಪಳ್ಳತ್ತಡ್ಕ ಶಂಕರನಾರಾಯಣ ಭಟ್ ಘನಪಾಠಿಗಳು, ವೇ.ಬ್ರ ಮಹಾಬಲೇಶ್ವರ ಘನಪಾಠಿಗಳು, ವೇ.ಬ್ರ ಗಜಾನನ ಘನಪಾಠಿಗಳು , ವೇ.ಬ್ರ ಮಂಜುನಾಥ ಘನಪಾಠಿಗಳು ಹಾಗೂ ಕಾಮಾಕ್ಷಿ ದೇವಾಲಯದ ಪ್ರಧಾನ ಅರ್ಚಕರಾದ ವೇ.ಬ್ರ ವಿಶ್ವನಾಥ ಶಾಸ್ತ್ರಿಗಳು ಉಪಸ್ಥಿತರಿದ್ದು ಪೂಜ್ಯ ಶಂಕರಾಚಾರ್ಯ ರಾಘವೇಶ್ವರಭಾರತೀ ಸ್ವಾಮಿಗಳಿಂದ ಆಶೀರ್ವಾದ ಪಡೆದರು.

Tags: Kannada NewsRaghaveshwara Bharati SwamijiRamcramachandra pura muttಕಾಂಚೀ ಕಾಮಕೋಟಿ ಮಠಕಾಂಚೀಪುರಂ ಮಠರಾಘವೇಶ್ವರ ಭಾರತೀ ಶ್ರೀಶ್ರೀರಾಮಚಂದ್ರಾಪುರ ಮಠ
Previous Post

ಅಧಿಕಾರದಲ್ಲಿದ್ದಾಗ ಗಂಗೆಯನ್ನು ನಿರ್ಲಕ್ಷಿಸಿ, ಈಗ ರಾಜಕೀಯ ಮಾಡುತ್ತೀರಾ: ’ಕೈ’ಗೆ ಯೋಗಿ ಚಾಟಿ

Next Post

ಬೆಂಗಳೂರು: ವ್ಯಾಸರಾಜ ಗುರುಸಾರ್ವಭೌಮ ಅದ್ದೂರಿ ಆರಾಧನೆ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು: ವ್ಯಾಸರಾಜ ಗುರುಸಾರ್ವಭೌಮ ಅದ್ದೂರಿ ಆರಾಧನೆ ಸಂಪನ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆ.1,2 : ಎಂಜಿನಿಯರಿಂಗ್ ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳ ಪ್ರದರ್ಶನ

July 30, 2025

ಅಲಂಕಾರಗಳು | ಐತಿಹಾಸಿಕ ಅಧ್ಯಯನ ಪುಸ್ತಕದ ಕುರಿತು…

July 30, 2025

ಶಿವಮೊಗ್ಗ | ಮಲ್ಟಿ ಸ್ಟೋರೇಜ್ ಪಾರ್ಕಿಂಗ್ ಆರಂಭಕ್ಕೆ ದಿನಾಂಕ ನಿಗದಿ

July 30, 2025

ಸೊರಬ | ತಾಲೂಕಿನಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆ.1,2 : ಎಂಜಿನಿಯರಿಂಗ್ ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳ ಪ್ರದರ್ಶನ

July 30, 2025

ಅಲಂಕಾರಗಳು | ಐತಿಹಾಸಿಕ ಅಧ್ಯಯನ ಪುಸ್ತಕದ ಕುರಿತು…

July 30, 2025

ಶಿವಮೊಗ್ಗ | ಮಲ್ಟಿ ಸ್ಟೋರೇಜ್ ಪಾರ್ಕಿಂಗ್ ಆರಂಭಕ್ಕೆ ದಿನಾಂಕ ನಿಗದಿ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!