No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಯಚೂರು

ಪಠ್ಯ ಪುಸ್ತಕದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಸ್ಥಾನಮಾನ ನೀಡಿ: ದೇವಿಕಾ ನಾಯಕ ದೊರೆ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 10, 2022
in ರಾಯಚೂರು
0
ಪಠ್ಯ ಪುಸ್ತಕದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಸ್ಥಾನಮಾನ ನೀಡಿ: ದೇವಿಕಾ ನಾಯಕ ದೊರೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ರಾಯಚೂರು  |

ರಾಜ್ಯದ ಪಠ್ಯ ಪುಸ್ತಕಗಳಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಸೂಕ್ತವಾದ ಸ್ಥಾನಮಾನ ನೀಡಬೇಕು. ಈ ಸಮಾಜದ ಮಹಾತ್ಮರ ಇತಿಹಾಸವನ್ನು ತಿಳಿಸುವ ಕೆಲಸವಾಗಬೇಕೆಂದು ರಾಯಚೂರು ಜಿಲ್ಲೆ ದೇವದುರ್ಗ ಮೂಲದ ವಾಲ್ಮೀಕಿ ನಾಯಕ ಸಮಾಜದ ಯುವತಿ ದೇವಿಕಾ ನಾಯಕ ದೊರೆ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಪಠ್ಯ ಪುಸ್ತಕ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುರಪುರದ ನಾಯಕರ ಇತಿಹಾಸವನ್ನು ಪಠ್ಯ ಪುಸ್ತಕದಿಂದ ಕೈಬಿಡಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಅನೇಕ ಮಹತ್ತರ ಇತಿಹಾಸ ಹೊಂದಿರುವ ಈ ಸಮಾಜದಲ್ಲಿ ಅನೇಕ ಮಹಾತ್ಮರು ಜನಿಸಿ, ಮಹತ್ವದ ಸಾಧನೆಗಳನ್ನು ಮಾಡಿದ್ದಾರೆ. ಅಂತವರ ಇತಿಹಾಸವನ್ನು ಪಠ್ಯದಲ್ಲಿ ಸೇರಿಸುವ ಕೆಲಸ ಮಾಡಬೇಕಾಗಿದ್ದ ಸರ್ಕಾರ ಈ ಸಮಾಜದ ಮಹಾತ್ಮರ ಇತಿಹಾಸವನ್ನು ಪಠ್ಯದಿಂದ ಕೈಬಿಡುತ್ತಿರುವುದು ಗಂಭೀರವಾದ ಅಪರಾಧವಾಗಿದೆ.

ಮಂತ್ರಿ ಸ್ಥಾನಗಳ ವಿಷಯದಲ್ಲಿ, ಮೀಸಲಾತಿ ವಿಷಯದಲ್ಲಿ, ಸಮಾಜದ ಬೇಡಿಕೆಗಳ ವಿಷಯದಲ್ಲಿ ಈ ಸಮಾಜಕ್ಕೆ ಸದಾಕಾಲವೂ ಅನ್ಯಾಯ ಮಾಡಿಕೊಂಡು ಬಂದಿರುವ ಬಿಜೆಪಿ ಸರ್ಕಾರ ಪಠ್ಯದಲ್ಲಿ ಕೂಡ ಅನ್ಯಾಯ ಮಾಡಿದರೆ ಮುಂದಿನ ದಿನಗಳಲ್ಲಿ ಅದರ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಈ ಸಮಾಜದ ಕೆಲ ಸ್ವಾರ್ಥಿ ರಾಜಕಾರಣಿಗಳನ್ನು ಬಳಸಿಕೊಂಡು ಈ ಸಮಾಜಕ್ಕೆ ಅನ್ಯಾಯ ಮಾಡುತ್ತಿರುವ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಪಾಠ ಕಲಿಸುವ ಕೆಲಸವನ್ನು ನಾವು ಮಾಡುತ್ತೇವೆ.

Also read: ಕುವೆಂಪು ವಿವಿ ಪದವಿ ಪರೀಕ್ಷೆ: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಅಣ್ಣಯ್ಯಗೆ ಆರನೇ ರ್‍ಯಾಂಕ್


ನಾಯಕ ಸಮಾಜದ ಶಕ್ತಿ ಏನು ಎಂಬುದನ್ನು ಪ್ರತಿಯೊಂದು ರಾಜಕೀಯ ಪಕ್ಷಗಳಿಗೂ, ಈ ಸಮಾಜದ ಮುಂಚೂಣಿ ರಾಜಕೀಯ ನಾಯಕರಿಗೂ ತೋರಿಸುವ ಕೆಲಸವನ್ನು ಮಾಡುತ್ತೇವೆ. ನೂರ ಇಪ್ಪತ್ತಕ್ಕೂ ಹೆಚ್ಚು ದಿನಗಳಿಂದ ಸಮಾಜದ ಶ್ರೀಗಳು ಹಗಲು ರಾತ್ರಿ ಧರಣಿ ನಡೆಸುತ್ತಿದ್ದರು ಕೂಡ ಮೀಸಲಾತಿ ಹೆಚ್ಚಳ ಮಾಡದ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ, ಮುಂಬರುವ ಚುನಾವಣೆಯಲ್ಲಿ ದೊಡ್ಡ ಪಾಠ ಕಲಿಸುತ್ತೇವೆ.

ರಾಜ್ಯದಲ್ಲಿ ಆಡಳಿತ ನಡೆಸಿದ ಪ್ರತಿಯೊಂದು ಸರ್ಕಾರಗಳು ವಾಲ್ಮೀಕಿ ನಾಯಕ ಸಮಾಜವನ್ನು ಕೇವಲ ವೋಟ್ ಬ್ಯಾಂಕ್ ರೀತಿಯಲ್ಲಿ ಬಳಸಿಕೊಂಡು ಸಾಗುತ್ತಿದ್ದು, ಪ್ರತಿನಿತ್ಯ ನಾಯಕ ಸಮಾಜಕ್ಕೆ ದ್ರೋಹ ಮಾಡುತ್ತಾ ಸಾಗುತ್ತಿವೆ. ಪ್ರತಿಯೊಂದು ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಸ್ವಾರ್ಥಕ್ಕಾಗಿ ಈ ಸಮಾಜವನ್ನು ಬಳಸಿಕೊಂಡಿವೆ. ಮುಂದಿನ ದಿನಗಳಲ್ಲಿ ಎಲ್ಲಾ ಪಕ್ಷಗಳು ಅದರ ಪರಿಣಾಮವನ್ನು ಎದುರಿಸಲು ಸಿದ್ದವಾಗಬೇಕು ಎಂದು ದೇವಿಕಾ ನಾಯಕ ದೊರೆ ಸಾಮಾಜಿಕ ಜಾಲತಾಣಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRaichurರಾಯಚೂರು
Share198Tweet123Send
Previous Post

ಕುವೆಂಪು ವಿವಿ ಪದವಿ ಪರೀಕ್ಷೆ: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಅಣ್ಣಯ್ಯಗೆ ಆರನೇ ರ್‍ಯಾಂಕ್

Next Post

ಮಗುವಿನ ಶವವನ್ನು ಹೆಗಲ ಮೇಲೆ ಹೊತ್ತು ಸಾಗಿದ ತಂದೆ! ಏನಿದು ಘಟನೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಗುವಿನ ಶವವನ್ನು ಹೆಗಲ ಮೇಲೆ ಹೊತ್ತು ಸಾಗಿದ ತಂದೆ! ಏನಿದು ಘಟನೆ?

ಮಗುವಿನ ಶವವನ್ನು ಹೆಗಲ ಮೇಲೆ ಹೊತ್ತು ಸಾಗಿದ ತಂದೆ! ಏನಿದು ಘಟನೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

June 12, 2026
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ

June 12, 2026
ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥ

June 12, 2026
ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

June 12, 2026
ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL