No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

Rayadurg–Pavagada | ಶೀಘ್ರ ರೈಲು ಸಂಚಾರ ಆರಂಭ | ಸಚಿವ ಸೋಮಣ್ಣ

ತುಮಕೂರು–ರಾಯದುರ್ಗ ಹೊಸ ರೈಲು ಮಾರ್ಗ ಯೋಜನೆ ಪರಿಶೀಲನೆ

kalpa News by kalpa News
July 12, 2026
in Rail Dairy (ರೈಲ್ವೆ ಸುದ್ದಿಗಳು), ತುಮಕೂರು
0
Indian Railways Railway services between Rayadurg and Pavagada will commence soon, said Minister Somanna
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತುಮಕೂರು  |

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಭಾನುವಾರ ತುಮಕೂರು–ರಾಯದುರ್ಗ (Rayadurg) ಹೊಸ ರೈಲು ಮಾರ್ಗ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಅವರು ಊರುಕೆರೆ–ಕೊರಟಗೆರೆ (18 ಕಿ.ಮೀ.) ಹಾಗೂ ಕೊರಟಗೆರೆ–ಮಡಕಶಿರ (56 ಕಿ.ಮೀ.) ರೈಲು ಮಾರ್ಗದ ಕಾಮಗಾರಿಗಳನ್ನು ಪರಿಶೀಲಿಸಿದರು. ಜೊತೆಗೆ ಕೊರಟಗೆರೆ, ಮಧುಗಿರಿ, ಹೊಸಕೆರೆ ಮತ್ತು ಬೇಡತ್ತೂರು ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

Also Read>> ಗಡಿಯಾಚೆಗಿನ ವ್ಯಾಪಾರದ ಸವಾಲು | ಮಹಿಳಾ ಉದ್ಯಮಿಗಳಿಗೆ Pay10 ನೆರವು

ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುಮಕೂರು–ರಾಯದುರ್ಗ ಹೊಸ ರೈಲು ಯೋಜನೆ ಪ್ರಗತಿ

ನಂತರ ಮಾತನಾಡಿದ ಸಚಿವರು, ತುಮಕೂರು–ರಾಯದುರ್ಗ ಹೊಸ ರೈಲು ಮಾರ್ಗ ಯೋಜನೆ ಉತ್ತಮ ಪ್ರಗತಿಯಲ್ಲಿದೆ ಎಂದು ಹೇಳಿದರು.

ದೊಡ್ಡಹಳ್ಳಿ–ಪಾವಗಡ ನಡುವಿನ ಕಾಮಗಾರಿ ಪೂರ್ಣಗೊಂಡಿದ್ದು, ರೈಲ್ವೆ ಸುರಕ್ಷತಾ ಆಯುಕ್ತರ (CCRS) ಪರಿಶೀಲನೆಯೂ ಯಶಸ್ವಿಯಾಗಿ ನಡೆದಿದೆ. ಶೀಘ್ರದಲ್ಲೇ ರಾಯದುರ್ಗದಿಂದ ಪಾವಗಡದವರೆಗೆ ರೈಲು ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದರು.ಇದೇ ವೇಳೆ ತುಮಕೂರು–ದಾವಣಗೆರೆ ಹೊಸ ರೈಲು ಮಾರ್ಗ ಕಾಮಗಾರಿಯೂ ವೇಗವಾಗಿ ಸಾಗುತ್ತಿದೆ ಎಂದು ಹೇಳಿದರು.

ಒಟ್ಟು 207 ಕಿ.ಮೀ. ಉದ್ದದ ಈ ಯೋಜನೆಯಲ್ಲಿ ಇದುವರೆಗೆ 110 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ದೊಡ್ಡಹಳ್ಳಿ–ರಾಯದುರ್ಗ ನಡುವಿನ 83 ಕಿ.ಮೀ. ಮಾರ್ಗವನ್ನು ಎರಡು ಹಂತಗಳಲ್ಲಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ತುಮಕೂರು–ಊರುಕೆರೆ (11 ಕಿ.ಮೀ.) ಹಾಗೂ ದೊಡ್ಡಹಳ್ಳಿ–ಪಾವಗಡ (16 ಕಿ.ಮೀ.) ವಿಭಾಗಗಳ ಕಾಮಗಾರಿಗಳೂ ಪೂರ್ಣಗೊಂಡಿದ್ದು, ಮುಖ್ಯ ರೈಲ್ವೆ ಸುರಕ್ಷತಾ ಆಯುಕ್ತರಿಂದ ಶಾಸನಬದ್ಧ ಪರಿಶೀಲನೆ ನಡೆಸಲಾಗಿದೆ.

ಮಡಕಶಿರ–ಪಾವಗಡ (22 ಕಿ.ಮೀ.) ನಡುವಿನ ಕಾಮಗಾರಿ ಪ್ರಗತಿಯಲ್ಲಿದ್ದು, ಊರುಕೆರೆ–ಕೊರಟಗೆರೆ ಭಾಗವನ್ನು ಫೆಬ್ರವರಿ 2028ರೊಳಗೆ ಮತ್ತು ಕೊರಟಗೆರೆ–ಮಧುಗಿರಿ–ಮಡಕಶಿರ ಭಾಗವನ್ನು ಮೇ 2028ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಪರಿಶೀಲನಾ ವೇಳೆ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ, ಮುಖ್ಯ ಇಂಜಿನಿಯರ್ (ನಿರ್ಮಾಣ) ಪ್ರಸಾದ್, ಉಪ ಮುಖ್ಯ ಇಂಜಿನಿಯರ್ (ನಿರ್ಮಾಣ) ಸೂರಜ್ ಕುಮಾರ್ ಹಾಗೂ ಇತರ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
JNNCE Shivamogga

Union Minister V. Somanna Reviews Tumakuru–Rayadurg New Railway Line Project

Union Minister of State for Railways and Jal Shakti, Mr. V. Somanna, conducted an inspection of the ongoing works on the Tumakuru–Rayadurg new railway line project on Sunday.

As part of the review, the Minister inspected the construction works on the Urukere–Koratagere (18 km) and Koratagere–Madakashira (56 km) stretches. He also visited and reviewed progress at Koratagere, Madhugiri, Hosakere, and Bedattur railway stations. During the inspection, he directed railway officials to ensure completion of the works within the stipulated timeframe.

Speaking on the occasion, Mr. Somanna stated that the Tumakuru–Rayadurg railway project is progressing well. He informed that the construction between Dodda Halli and Pavagada has been completed, and the inspection by the Commissioner of Railway Safety (CCRS) has been successfully carried out. Train services between Rayadurg and Pavagada are expected to commence shortly.

He further added that work on the Tumakuru–Davanagere new railway line project is also progressing at a fast pace.

Out of the total 207 km length of the Tumakuru–Rayadurg railway project, about 110 km has been completed so far. The 83 km stretch between Dodda Halli and Rayadurg has already been completed in two phases and opened for traffic. Additionally, works on the Tumakuru–Urukere (11 km) and Dodda Halli–Pavagada (16 km) sections have been completed, and statutory safety inspections by the Commissioner of Railway Safety have been conducted.

Construction on the Madakashira–Pavagada (22 km) section is currently in progress. The Urukere–Koratagere stretch is targeted for completion by February 2028, while the Koratagere–Madhugiri–Madakashira stretch is expected to be completed by May 2028.

MLA Mr. K.N. Rajanna (Madhugiri), Chief Engineer (Construction) Mr. Prasad, Deputy Chief Engineer (Construction) Mr. Suraj Kumar, and other railway officials were present during the inspection.Kalpa News Advertising DisclaimerKalahamsa Infotech private limited

Tags: Indian RailwaysIRCTCKannada News WebsiteLatest News KannadaPavagadaRayadurgaTumkurV Somannaಕೊರಟಗೆರೆತುಮಕೂರುಪಾವಗಡಮಡಕಶಿರರಾಯದುರ್ಗರೈಲ್ವೆ ಸುರಕ್ಷತಾ ಆಯುಕ್ತವಿ. ಸೋಮಣ್ಣ
Share206Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

Shikaripura | ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ ಕ್ರಾಂತಿ ಅನಿವಾರ್ಯ: ಡಾ. ಶಿವಕುಮಾರ್

Next Post

“My Dad, My Hero: Celebrating the Ultimate Bond with Hero Destini”

kalpa News

kalpa News

Next Post
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL