Thursday, May 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಶಿವರಾತ್ರಿ ಆಚರಣೆಗೆ ಸಿದ್ದವಾಗಿರುವ ತೀರ್ಥಹಳ್ಳಿಯ ಸಿದ್ಧೇಶ್ವರ ಬೆಟ್ಟದ ಸತ್ಯ ಎಂತಹುದ್ದು ಓದಿ

ರಮ್ಯ ರಮಣೀಯ ಈ ಧಾರ್ಮಿಕ ತಾಣಕ್ಕೆ ನೀವೆಂದಾದರೂ ಭೇಟಿ ನೀಡಿದ್ದೀರಾ?

February 20, 2020
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಲೆನಾಡು ಭಾಗದಲ್ಲಿ ಕಣ್ಮನ ಸೆಳೆಯುವ ಸಿದ್ದೇಶ್ವರ ಬೆಟ್ಟಗಳಲ್ಲಿ ಹಾಗೂ ಮನಸ್ಸಿಗೆ ಉಲ್ಲಾಸ ನೀಡುವ ಪ್ರವಾಸಿ ತಾಣಗಳಲ್ಲಿ ಸಿದ್ದೇಶ್ವರ ಬೆಟ್ಟವೂ ಒಂದು.
ತೀರ್ಥಹಳ್ಳಿಯಿಂದ 2 ಕಿಮೀ ದೂರ ಮಂಗಳೂರು ಮಾರ್ಗವಾಗಿ ಸಾಗಿದರೆ ಬಲ ಭಾಗದಲ್ಲಿ ಸಿಗುತ್ತದೆ ಈ ಕ್ಷೇತ್ರ.

ಹಿಂದಿನ ಕಾಲದಲ್ಲಿ ಈ ಬೆಟ್ಟವನ್ನು ಸಂಧ್ಯಾ ಸಿದ್ದೇಶ್ವರ ಮಂಟಪವೆಂದು ಕರೆಯಲಾಗುತ್ತಿತ್ತು. ಕಾಲ ಕ್ರಮೇಣ ಸಿದ್ದೇಶ್ವರ ಬೆಟ್ಟವೆಂದು ಮತ್ತು ಸಿದ್ದೇಶ್ವರ ಸ್ವಾಮಿಯ ಕ್ಷೇತ್ರವೆಂದು ಕರೆಯಲಾಯಿತು.

ಶಿವಪ್ಪ ನಾಯಕನ ಆಳ್ವಿಕೆಯ ಕಾಲದಿಂದಲೂ ಶ್ರೀ ಸ್ವಾಮಿಯ ಪೂಜೆ ನಡೆಯುತ್ತಿದ್ದು, ಸದ್ಯ ಮುಜರಾಯಿ ಇಲಾಖೆಗೆ ಸೇರಿದೆ.


ಇನ್ನು, ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ಈ ಬೆಟ್ಟದಲ್ಲಿ ನಡೆಯುವ ಈ ಪೂಜೆಯು ಜಾತ್ರೆಯ ಸಮಾವೇಶದಂತಿರುತ್ತದೆ.

ಶ್ರೀ ಕ್ಷೇತ್ರವು ಮನಸ್ಸಿಗೆ ಶಾಂತಿ ಹಾಗೂ ಉಲ್ಲಾಸ ನೀಡುವಂತಹ ಪ್ರಾಕೃತಿಕ ಸೌಂದರ್ಯ ವೈವಿದ್ಯಮಯ ಪ್ರದೇಶ ಇದಾಗಿದ್ದು, ಕಾರ್ಮುಗಿಲು ಎಂಬ ಚಲನಚಿತ್ರದ ಒಂದು ನೃತ್ಯ ದೃಶ್ಯವಳಿಯನ್ನು ಈ ಬೆಟ್ಟದ ತಪ್ಪಲಿನಲ್ಲೇ ಸೆರೆಹಿಡಿಯಲಾಗಿದೆ.

ದೇವಾಲಯದ ಹೊರಾಂಗಣದಲ್ಲಿರುವ ಶಿಲೆಯು ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿರುವುದು ಆಶ್ಚರ್ಯಕರ ವಿಷಯ. ಶ್ರೀ ಸ್ವಾಮಿಯ ಬೆಟ್ಟವು ಕಲ್ಲು ಬಂಡೆಗಳಿಂದ, ಮಧ್ಯ ಹಸಿರು ಕುರುಚಲುಗಳಿಂದ ಆವೃತವಾಗಿದೆ. ಕರಡಿ ಗುಹೆ ಹಾಗೂ ಹುಲಿ ಗುಹೆಯೂ ಈ ಬೆಟ್ಟದ ತುತ್ತ ತುದಿಯಲ್ಲಿದೆ. ಈ ಬೆಟ್ಟದ ಮೇಲ್ಭಾಗ ಹಸಿರು ಪೊದರುಗಳಿಂದ ಕೂಡಿದ್ದು ಪಕ್ಕದಲ್ಲಿಯೇ ಒಂದು ಸಣ್ಣ ಕೊಳವೂ ಸಹ ಇದೆ.

ಸುಂದರವಾದ ತೀರ್ಥಹಳ್ಳಿಯ ಪ್ರಕೃತಿಯ ತಾಯಿಯ ಮಡಿಲಿಗೆ ಒಂದು ವಿಶೇಷವಾದ ಕೊಡೊಗೆಯೆಂದೇ ಹೇಳಬಹುದು.

ಸಮುದ್ರ ಮಟ್ಟದಿಂದ 650 ಮೀಟರ್ ಅಡಿ ಎತ್ತರದಲ್ಲಿರುವ ಬೆಟ್ಟವು ಸುತ್ತಮುತ್ತಲಿನ ಹಳ್ಳಿಗಳು ಮತ್ತು ಕಾಡುಗಳ ವಿಹಂಗಮ ನೋಟಗಳನ್ನು ನೀಡುತ್ತದೆ. ಈ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ, ಅಕ್ಟೋಬರ್ ತಿಂಗಳಿಂದ ಮೇ ತಿಂಗಳವರೆಗೆ ಮಾತ್ರ ಬೆಟ್ಟವು ಪ್ರವಾಸಿಗರಿಗೆ ತೆರೆದಿರುತ್ತದೆ. ಈ ಬೆಟ್ಟದ ತುದಿಯಿಂದ, ಶಿವಮೊಗ್ಗ ಜಿಲ್ಲೆಯ ಕೊಡಚಾದ್ರಿ ಮತ್ತು ಕುಂದಾದ್ರಿಯಂತಹ ಇತರ ದೊಡ್ಡ ಬೆಟ್ಟಗಳನ್ನು ನೋಡಬಹುದು.

ಸನ್ನಿಧಾನ
ಈಶ್ವರನ ಮುಂಭಾಗದಲ್ಲಿ ನಂದಿ ಹಾಗೂ ಗರ್ಭ ಗುಡಿಯಲ್ಲಿ ನಾಗ ದೇವರ ಸನ್ನಿಧಾನವಿದೆ.

ಇನ್ನು, ಈ ಕ್ಷೇತ್ರಕ್ಕೆ ಸಣ್ಣಮಕ್ಕಳು ಹಾಗೂ ವಯೋವೃದ್ಧರು ತಲುಪುಸುವು ಕಷ್ಟಕರವಾಗಿತ್ತು. ಹೀಗಾಗಿ, ಶ್ರೀ ಸಿದ್ದೇಶ್ವರ ಸ್ವಾಮಿ ಯುವಕರ ಮಂಡಳಿಯು ಶ್ರೀ ಸ್ವಾಮಿಯ ಸನ್ನಿಧಿ ತಲುಪಲು ಅನುಕೂಲವಾಗುವಂತೆ ಮೆಟ್ಟಿಲುಗಳನ್ನು ಕೆತ್ತಿಸುತ್ತಿದೆ.
ಐತಿಹಾಸಿಕ ಹಿನ್ನಲೆ ಹೊಂದಿರುವ ಈ ದೇವಾಲಯವನ್ನು ಪುನಶ್ಚೇತನಗೊಳಿಸುವ ಬಗ್ಗೆ ಸರ್ಕಾರ ವಿಶೇಷ ಗಮನ ಹರಿಸಬೇಕಾಗಿದೆ.

ಬೆಟ್ಟದ ಮೇಲೊಂದು ಪ್ರತೀತಿ: ನಂಬಿಕೆ
ಶ್ರೀ ಸ್ವಾಮಿಯ ಸನ್ನಿಧಾನಕ್ಕೆ ಬಂದು ಸ್ವಾಮಿಯ ದರ್ಶನ ಪಡೆದು ದೇವಾಲಯದ ಆವರಣದ ಸುತ್ತಲೂ ಹಾಗೂ ಬೆಟ್ಟದ ಮೇಲೆ ಅಲ್ಲಲ್ಲಿ ಬಿದ್ದಿರುವ ಪುಟ್ಟ ಪುಟ್ಟ ಕಲ್ಲುಗಳನ್ನು ತೆಗೆದುಕೊಂಡು ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಬೇಕು. ಚೌಕಾರವಾಗಿರುವ ಸ್ಥಳದಲ್ಲಿ ಭಗವಂತನಲ್ಲಿ ಪ್ರಾರ್ಥನೆ ಸಲ್ಲಿಸಿ, ಕಲ್ಲಿನಿಂದ ಮನೆ ಆಕಾರ ನಿರ್ಮಾಣ ಮಾಡಿದರೆ ಸ್ವಂತ ಮನೆ ಕಟ್ಟುವ ಭಾಗ್ಯ ಒದಗಿ ಬರುತ್ತದೆ ಎನ್ನುತ್ತಾರೆ ಊರಿನ ಹಿರಿಯರು.

ಇಂತಹ ಕ್ಷೇತ್ರದಲ್ಲಿ ನಾಳೆ ಶಿವರಾತ್ರಿಯನ್ನು ಅದ್ದೂರಿಯಾಗಿ ಆಚರಿಸಲು ಶ್ರೀ ಸಿದ್ದೇಶ್ವರ ಸ್ವಾಮಿ ಯುವಕರ ಮಂಡಳಿ ನಿರ್ಧಾರ ಕೈಗೊಂಡಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಕೋರಿದೆ.


Get in Touch With Us info@kalpa.news Whatsapp: 9481252093

Tags: Ananth KallapuraKalpa News Digital MediaKannada News WebsiteLatestNewsKannadaLord ShivaMaha ShivaratriMalnad NewsSiddheshwar HillThirthalliತೀರ್ಥಹಳ್ಳಿದೇವಾಲಯಶಿವಪ್ಪ ನಾಯಕಶಿವರಾತ್ರಿಸಿದ್ದೇಶ್ವರ ಬೆಟ್ಟ
Previous Post

ಸ್ವತಃ ರುದ್ರನಾಗದವನು ರುದ್ರನನ್ನು ಆರಾಧಿಸಲಾರನು: ‘ಶಿವರಾತ್ರಿ’ ವ್ರತಾಚರಣೆ ಮಹತ್ವ

Next Post

ವೀಡಿಯೋ: ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಕಾಡಾನೆ ಪ್ರತ್ಯಕ್ಷ, ಭೀತಿಯಲ್ಲಿ ಜನತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವೀಡಿಯೋ: ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಕಾಡಾನೆ ಪ್ರತ್ಯಕ್ಷ, ಭೀತಿಯಲ್ಲಿ ಜನತೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
File image

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದೆಲ್ಲೆಡೆ ಮುನ್ನೆಚ್ಚರಿಕೆ ಕ್ರಮ: ಸಿಎಂ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!