Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Editorial

ನೆನಪಿಡಿ: ಅತ್ಯಾಚಾರಿಗೆ ಶಿಕ್ಷೆಯಾಗುವುದು ಒಂದು ನಿಮಿಷ ತಡವಾದರೂ ಸಮಾಜದಲ್ಲಿ ಇನ್ನೊಬ್ಬ ಅತ್ಯಾಚಾರಿ ಕ್ರಿಮಿ ಹುಟ್ಟುತ್ತದೆ

ಇದು ನಮ್ಮ ದೇಶದ ದುರಂತ: ನಿರ್ಭಯಾ ಪ್ರಕರಣದಲ್ಲಿ ನ್ಯಾಯ ದೊರಕಿದೆ ನಿಜ, ಆದರೆ ಎಷ್ಟು ವರ್ಷದ ನಂತರ? ಬದಲಾಗಬೇಕಿದೆ ಪ್ರಸ್ತುತ ಕಾನೂನು, ಸ್ಥಾಪನೆಯಾಗಲಿ ಶೀಘ್ರ ನ್ಯಾಯಾಲಯ

March 20, 2020
in Editorial
0 0
0
Internet Image

Internet Image

Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಅತ್ಯಂತ ಭೀಕರವಾಗಿ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆಗೆ ಒಳಗಾದ ನಿರ್ಭಯಾಳನ್ನು ಕೊಂದ ಪಾಪಿಗಳಿಗೆ ಇಂದು ಗಲ್ಲು ಶಿಕ್ಷೆ ಜಾರಿಯಾಗಿದೆ. ಆದರೆ, ಇದರ ಬೆನ್ನಲ್ಲೇ ಅತ್ಯಾಚಾರಿಗಳಿಗೆ ಹಾಗೂ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಶೀಘ್ರ ಶಿಕ್ಷೆ ವಿಧಿಸುವಂತೆ ಕಾನೂನು ಬದಲಾಯಿಸಲು ದೇಶದಾದ್ಯಂತ ಒತ್ತಡ ಹೆಚ್ಚಾಗಿದೆ.

2012 ರಲ್ಲಿ ನಿರ್ಭಯಾ ಹತ್ಯೆ ನಡೆದರೆ, ಆಕೆಯನ್ನು ಕೊಂದ ಹಂತಕರಿಗೆ 2020ರಲ್ಲಿ ಅಂದರೆ ಬರೋಬ್ಬರಿ 7 ವರ್ಷದ ನಂತರ ಗಲ್ಲುಶಿಕ್ಷೆ ಜಾರಿಯಾಗಿದೆ. ಅಪರಾಧಿಗಳಿಗೆ ಗಲ್ಲು ಶಿಕ್ಷೆ ಘೋಷಣೆಯಾದ ನಂತರ ಅದರಿಂದ ತಪ್ಪಿಸಿಕೊಳ್ಳಲು ಕೊನೆಯಗಳಿಗೆಯವರೆಗೂ ಸಹ ನಾಲ್ವರು ಹಾಗೂ ಅವರ ಪರ ವಕೀಲರು ಪ್ರಯತ್ನಿಸಿದ್ದಾರೆ ಎಂದರೆ ಎಂತಹ ದುರಂತ.

ಕಾನೂನಿನಲ್ಲಿರುವ ಅವಕಾಶಗಳನ್ನು ದುರುಪಯೋಗ ಮಾಡಿಕೊಂಡು, ಸಾಧ್ಯವಾಷ್ಟರ ಮಟ್ಟಿಗೆ ಶಿಕ್ಷೆ ಜಾರಿಯನ್ನು ಮುಂದೂಡುತ್ತಾ ಬಂದ ಅಪರಾಧಿಗಳು ಒಂದು ರೀತಿಯಲ್ಲಿ ಈ ನೆಲದ ಕಾನೂನಿಗೇ ಸವಾಲು ಹಾಕಿದ್ದರು ಎಂದರೆ ತಪ್ಪಲ್ಲ.

ಅಂತಿಮವಾಗಿ ನಾಲ್ವರನ್ನೂ ಇಂದು ಗಲ್ಲಿಗೇರಿಸಿದ ನಂತರ ದೇಶದಾದ್ಯಂತ ಕಾನೂನು ಬದಲಾವಣೆಗೆ ಒತ್ತಡ ಹೆಚ್ಚಿದೆ.

ಶಿಕ್ಷೆ ಜಾರಿಯಾದ ನಂತರ ಬಹುತೇಕ ಎಲ್ಲ ರಾಷ್ಟ್ರೀಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಇದೇ ಆಗ್ರಹ ಕಂಡು ಬರುತ್ತಿದೆ.

ನಿರ್ಭಯಾಗೆ ನ್ಯಾಯ ದೊರಕಿದೆ ನಿಜ. ಆದರೆ, ಇದಕ್ಕೆ ಇಷ್ಟು ವರ್ಷಗಳ ಕಾಲ ಪಡೆಯಿತು ಎಂದರೆ ನಮ್ಮ ಕಾನೂನಿನ ಕುಂಟುತನ ಹಾಗೂ ಇದನ್ನು ದುರುಪಯೋಗಪಡಿಸಿಕೊಳ್ಳುವ ಅವಕಾಶವಾದಿಗಳ ಕುರಿತಾಗಿ ಗಂಭೀರವಾಗಿ ಚಿಂತಿಸಬೇಕಿದೆ.

ಸಾಬೀತಾಗಿರುವ ಒಂದು ಭೀಕರ ಹತ್ಯೆ ಪ್ರಕರಣದಲ್ಲಿ ಅಪರಾಧಿಗಳನ್ನು ಗಲ್ಲಿಗೇರಿಸಲು ಇಷ್ಟು ವರ್ಷ ಹಿಡಿಯುತ್ತದೆ ಎಂದರೆ ಕಾನೂನಿನಲ್ಲಿರುವ ಲೋಪದೋಷಗಳು ಎಷ್ಟಿವೆ ಹಾಗೂ ಯಾವ ರೀತಿಯಲ್ಲಿ ಇದರ ದುರುಪಯೋಗವಾಗುತ್ತಿದೆ ಎಂಬುದು ಸಾಬೀತಾಗುತ್ತದೆ.

ಇಂತಹ ಲೋಪದೋಷಗಳನ್ನು ಸರಿಪಡಿಸಲು ಇದು ಸಕಾಲವಾಗಿದ್ದು, ನಿರ್ಭಯಾ ಪ್ರಕರಣವನ್ನೇ ಉದಾಹರಣೆಯಾಗಿಟ್ಟುಕೊಂಡು ಕಾನೂನು ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕಿದ್ದು, ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಸಹ ಕ್ರಮ ಕೈಗೊಳ್ಳಬೇಕಿದೆ.

ಅತ್ಯಾಚಾರ, ಭಯೋತ್ಪಾದನೆ ಹಾಗೂ ದೇಶದ್ರೋಹದ ಪ್ರಕರಣಳನ್ನು ನಮ್ಮ ದೇಶದಲ್ಲಿ ತೀವ್ರಗತಿಯಲ್ಲಿ ವಿಚಾರಣೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ಅಗತ್ಯವಿದೆ. ಇದಕ್ಕಾಗಿ ಫಾಸ್ಟ್‌ ಟ್ರಾಕ್ ಕೋರ್ಟ್‌ಗಳ ಸ್ಥಾಪನೆಯಾಗಬೇಕಿದ್ದು, ಇದಕ್ಕಾಗಿಯೇ ಪ್ರತ್ಯೇಕ ಕಾನೂನು ಜಾರಿಯಾಗಬೇಕಾದ ಅಗತ್ಯವಿದೆ.

ಪ್ರಮುಖವಾಗಿ, ಅಪರಾಧ ಸಾಬೀತಾಗಿರುವ ಅಪರಾಧಿಗಳು ಪ್ರಮುಖವಾಗಿ ಗಲ್ಲು ಶಿಕ್ಷೆಗೆ ಜಾರಿಯಾದವರು ಅದರಿಂದ ತಪ್ಪಿಸಿಕೊಳ್ಳಲು ದುರುಪಯೋಗಪಡಿಸಿಕೊಳ್ಳುತ್ತಿರುವ ಕಾನೂನಿಗೆ ಶೀಘ್ರ ತಿದ್ದುಪಡಿ ತರಬೇಕಿದೆ. ಈ ಮೂಲಕ ದೌರ್ಜನ್ಯಕ್ಕೆ ಒಳಗಾದವರಿಗೆ ಶೀಘ್ರ ನ್ಯಾಯ ದೊರಕಿಸಿಕೊಡುವ ಕಾನೂನಾತ್ಮಕ ಅವಕಾಶಗಳನ್ನು ಸೃಜಿಸಬೇಕಿದೆ.

ಅತ್ಯಾಚಾರಿಗಳು ಮಾತ್ರವಲ್ಲ ಹೆಣ್ಣಿನ ಮೇಲೆ ದೌರ್ಜನ್ಯ ನಡೆಸುವ ದುರುಳರು ಕನಸಿನಲ್ಲೂ ಚಡ್ಡಿ ಒದ್ದೆ ಮಾಡಿಕೊಳ್ಳುವಂತೆ ಕಠಿಣ ಹಾಗೂ ಶೀಘ್ರ ಇತ್ಯರ್ಥದ ಕಾನೂನು ಜಾರಿ ಅಥವಾ ತಿದ್ದುಪಡಿ ಆಗಬೇಕಾದ ತುರ್ತು ಅಗ್ಯವಿದೆ.

ನೆನಪಿಡಿ: ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆ ಜಾರಿಯಾಗುವುದು ಒಂದು ಕ್ಷಣ ತಡವಾದರೆ ಇದರಿಂದ ಪರೋಕ್ಷವಾಗಿ ಸಮಾಜದಲ್ಲಿ ಇನ್ನೊಬ್ಬ ಅತ್ಯಾಚಾರಿ ಕ್ರಿಮಿ ಉದಯಿಸುತ್ತದೆ.

Get in Touch With Us info@kalpa.news Whatsapp: 9481252093

Tags: Change India LawEditorialFast Track CourtIndian LawKannadaNewsWebsiteLatestNewsKannadaPM ModiPunishmentrapeSupreme Courtಅತ್ಯಾಚಾರಕಾನೂನುನಿರ್ಭಯಾ ಪ್ರಕರಣಶಿಕ್ಷೆಶೀಘ್ರ ನ್ಯಾಯಾಲಯಸಂಪಾದಕೀಯ
Previous Post

ಗಲ್ಲಿಗೇರಿಸುವ ಕೊನೆ ಗಂಟೆಗಳಲ್ಲಿ ಅಪರಾಧಿ ಅಕ್ಷಯ್ ಭೇಟಿಯಾಗಲು ಅವಕಾಶ ನೀಡುವಂತೆ ಕುಟುಂಬಸ್ಥರ ಹೈಡ್ರಾಮಾ

Next Post

ನಾಗತಿಹಳ್ಳಿ ಗರಡಿಯಲ್ಲಿ ಪಳಗಿದ ಶಿವ ಕಾಗವಾಡೆ ಎಂಬ ಅಪರೂಪದ ಯುವ ರಂಗ ನಿರ್ದೇಶಕರ ಕುರಿತು ನೀವು ತಿಳಿಯಲೇಬೇಕು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಗತಿಹಳ್ಳಿ ಗರಡಿಯಲ್ಲಿ ಪಳಗಿದ ಶಿವ ಕಾಗವಾಡೆ ಎಂಬ ಅಪರೂಪದ ಯುವ ರಂಗ ನಿರ್ದೇಶಕರ ಕುರಿತು ನೀವು ತಿಳಿಯಲೇಬೇಕು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!