No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Tuesday, June 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಖ್ಯಾತ ರಂಗಕರ್ಮಿ, ಹಿರಿಯ ನಟ ಯಶವಂತ ಸರದೇಶಪಾಂಡೆ ನಿಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 29, 2025
in ಸಿನೆಮಾ
0
ಖ್ಯಾತ ರಂಗಕರ್ಮಿ, ಹಿರಿಯ ನಟ ಯಶವಂತ ಸರದೇಶಪಾಂಡೆ ನಿಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಖ್ಯಾತ ರಂಗಕರ್ಮಿ, ಕಿರುತೆರೆ ಹಾಗೂ ಚಲನಚಿತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಯಶವಂತ ಸರದೇಶಪಾಂಡೆ(50) ವಿಧಿವಶರಾಗಿದ್ದಾರೆ.

ತೀವ್ರ ಹೃದಯಾಘಾತಕ್ಕೆ ಒಳಗಾದ ಯಶವಂತ ಅವರ ಇಂದು ಇಹಲೋಕ ತ್ಯಜಿಸಿದ್ದು, ಈ ಮೂಲಕ ತಮ್ಮ ರಂಗಭೂಮಿ, ಚಲನಚಿತ್ರ ಹಾಗೂ ಕಿರುತೆರೆಯ ಸೇರಿ ಜೀವನದ ನಾಟಕಕ್ಕೆ ಅಂಕದ ಪರದೆ ಬಿದ್ದಿದೆ.

ಇವರು ಹಾಸ್ಯನಟ, ನಿರ್ದೇಶಕ, ನಾಟಕಕಾರ, ರಚನೆಕಾರ, ಸಂಭಾಷಣಾಕಾರರಾಗಿ ತಮ್ಮ ಕಲೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದಿದ್ದರು. ಇವರು ತಮ್ಮ ಪತ್ನಿ ಖ್ಯಾತ ಕಿರುತೆರೆ ಕಲಾವಿದೆ ಮಾಲತಿ ಹಾಗೂ ಪುತ್ರಿ ದೋಸ್ತಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
1965ರ ಜೂನ್ 13ರಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಹಳ್ಳಿಯಲ್ಲಿ ಜನಿಸಿದ ಯಶವಂತ ಸರದೇಶಪಾಂಡೆಯವರ ತಂದೆ ಶ್ರೀಧರರಾವ್ ಗೋಪಾಲರಾವ್ ಸರದೇಶಪಾಂಡೆ, ತಾಯಿ ಕಲ್ಪನಾದೇವಿ.

ಚಿಕ್ಕಂದಿನಿಂದಲೇ ನಾಟಕಗಳಲ್ಲಿ ಆಸಕ್ತಿ ಹೊಂದಿದ ಅವರು, ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮಾ ಪಡೆದರು. ನಂತರ ನ್ಯೂಯಾರ್ಕ್ ವಿಶ್ವವಿದ್ಯಾಲಯದಿಂದ ನಾಟಕ ರಚನೆ ಮತ್ತು ಚಲನಚಿತ್ರ ಸಂಭಾಷಣೆ ವಿಷಯದಲ್ಲಿ ವಿಶೇಷ ತರಬೇತಿ ಪಡೆದು ತಮ್ಮ ಕಲೆಗೆ ಅಂತಾರಾಷ್ಟ್ರೀಯ ಅಳತೆ ಸೇರಿಸಿದರು.

ಉತ್ತರ ಕರ್ನಾಟಕ ಭಾಷೆಯ ಶೈಲಿಯಲ್ಲಿ ಅನೇಕ ನಾಟಕಗಳನ್ನು ರಚಿಸಿ, ಅಭಿನಯಿಸಿದ್ದ, ಯಶವಂತ ಸರದೇಶಪಾಂಡೆ ಅವರು ಕಲೆ ಹಾಗೂ ರಂಗಭೂಮಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಜರಾಮರ.

ಇನ್ನು, ರಾಜ್ಯದಾದ್ಯಂತ 60ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಅಂಧಯುಗ, ಇನ್ಸ್ಪೆಕ್ಟರ್ ಜನರಲ್, ಮಿಡ್ಸಮರ್ ನೈಟ್ಸ್ ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ ನಾಟಕಗಳು ಅವರ ನಿರ್ದೇಶನದ ವಿಶಿಷ್ಟ ಉದಾಹರಣೆಗಳು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BENGALURUKannada MoviesKannada News WebsiteLatest News KannadasandalwoodYashavanth Sardeshpandeಕಿರುತೆರೆಚಲನಚಿತ್ರಬೆಂಗಳೂರುಮಾಲತಿಯಶವಂತ ಸರದೇಶಪಾಂಡೆರಂಗಕರ್ಮಿರಂಗಭೂಮಿಹೃದಯಾಘಾತ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Gallant Sports Joins as Sports Infrastructure Partner for Dream Dash Event

Next Post

ಎರ್ನಾಕುಲಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

ಎರ್ನಾಕುಲಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Ravi Shankar Guruji's Birthday Celebration

ರವಿಶಂಕರ್ ಗುರೂಜಿ ಜನ್ಮದಿನೋತ್ಸವ: ಶಿವಮೊಗ್ಗದ ಜ್ಞಾನ ಕ್ಷೇತ್ರದಲ್ಲಿ ಭಕ್ತಿಪೂರ್ವಕ ಆಚರಣೆ

June 16, 2026
Attempted theft of cows near Thirthahalli

ತೀರ್ಥಹಳ್ಳಿ | ಗೋವುಗಳ ಕಳವಿಗೆ ಯತ್ನ | ರೋಷನ್ ಬೇಗ್, ಇಮ್ರಾನ್ ಬಂಧನ

June 16, 2026
Actot Vijay Raghavendra Mother Passes Away

ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃವಿಯೋಗ | ಜಯಮ್ಮ ಚಿನ್ನೇಗೌಡ ನಿಧನ

June 16, 2026
Car bursts into flames in the middle of the road

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು | ಪ್ರಯಾಣಿಕರು ಅದೃಷ್ಟವಶಾತ್ ಪಾರು

June 16, 2026
Mysore - Shivamogga - Talguppa Train

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL