Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಟೋಲ್ ಗಳಲ್ಲಿ ಸರ್ಕಾರಿ ಸಾರಿಗೆಗೆ ವಿನಾಯಿತಿ ನೀಡಲು ಡಿಸಿಎಂ ಸವದಿ ಕೇಂದ್ರಕ್ಕೆ ಮನವಿ

April 28, 2020
in Small Bytes
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಲಾಕ್ ಡೌನಿನ್ ಪರಿಣಾಮವಾಗಿ ಕರ್ನಾಟಕ ಸರ್ಕಾರದ ಸಾರಿಗೆ ಕ್ಷೇತ್ರಕ್ಕೆ ತೀವ್ರ ನಷ್ಟವಾಗುತ್ತಿರುವ ದರಿಂದ ಮುಂದಿನ ಆರು ತಿಂಗಳುಗಳ ಕಾಲ ಸಾರಿಗೆ ಸಂಸ್ಥೆಯ ಕೆ.ಎಸ್.ಆರ್. ಟಿ. ಸಿ ಬಸ್ಸುಗಳಿಗೆ ಟೋಲ್ ಗಳಲ್ಲಿ ವಿನಾಯಿತಿ ನೀಡಬೇಕೆಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದರು.

ನಿತಿನ್ ಗಡ್ಕರಿ ಅವರೊಂದಿಗಿನ ವಿಡಿಯೋ ಸಂವಾದದಲ್ಲಿ ಇಂದು ಬೆಳಿಗ್ಗೆ ಭಾಗವಹಿಸಿದ್ದ ಸವದಿ ಯವರು ಲಾಕ್ ಡೌನ್ ಇಂದಾಗಿ ಕರ್ನಾಟಕದ ಸಾರಿಗೆ ವಲಯದ ಮೇಲೆ ಯಾವ ರೀತಿ ದುಷ್ಪರಿಣಾಮ ಉಂಟಾಗಿದೆ ಎಂಬುದನ್ನು ಎಳೆಎಳೆಯಾಗಿ ಬಿಡಿಸಿಟ್ಟರು.

ಒಂದು ತಿಂಗಳಿಗಿಂತಲೂ ಹೆಚ್ಚುಕಾಲ ಲಾಕ್ಡೌನ್ ಆಗಿರುವುದರಿಂದ ಸರಕಾರಿ ಸಾರಿಗೆ ಗಳಾದ ಬಿ.ಎಂ.ಟಿ.ಸಿ, ಕೆ.ಎಸ್.ಆರ್. ಟಿ. ಸಿ ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ, ಸಂಸ್ಥೆಗಳ ಆದಾಯ ಸಂಪೂರ್ಣ ನಿಂತಿರುವುದರಿಂದ ಸಿಬ್ಬಂದಿಗಳ ವೇತನ ನೀಡುವುದಕ್ಕೂ ಹರಸಾಹಸ ಪಡುವಂತಾಗಿದೆ. ಆದ್ದರಿಂದ ಕೇಂದ್ರ ಸರ್ಕಾರವು ಈ ಸಂಸ್ಥೆಗಳ ನೆರವಿಗೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

ಈ ಮಾರಕ ಪರಿಣಾಮ ಕೇವಲ ಸರಕಾರಿ ಸಾರಿಗೆ ಮಾತ್ರವಲ್ಲ ಖಾಸಗಿ ಸಾರಿಗೆ ವಲಯದ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಖಾಸಗಿ ಚಾಲಕರು ಮತ್ತು ಅವರ ಪರಿಚಾಕರುಗಳಿಗೆ (ಕ್ಲೀನರುಗಳಿಗೆ) ಇನ್ಶೂರೆನ್ಸ್ ಯೋಜನೆಯನ್ನು ಪ್ರಾರಂಭಿಸುವುದು ಅಗತ್ಯ ಎಂದು ಸವದಿ ಅವರು ಪ್ರತಿಪಾದಿಸಿದರು.

ಸಾರಿಗೆ ಸಂಸ್ಥೆಗಳಿಗೆ ಉಪಯೋಗಿಸಲಾಗುವ ಡೀಸೆಲ್ ಮೇಲಿನ ಕೇಂದ್ರ ಸರ್ಕಾರದ ತೆರಿಗೆ ಗಳಿಗೆ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಸವದಿ ಅವರು ಗಡ್ಕರಿಯವರನ್ನು ಒತ್ತಾಯಿಸಿದರು.

ಕರ್ನಾಟಕದಲ್ಲಿ ಕೊರೋನಾ ತಡೆಗಟ್ಟುವಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದ ಸವದಿ ಅವರು, ಮೊಬೈಲ್ ಕ್ಲಿನಿಕ್ ಗಳನ್ನು ಪ್ರಾರಂಭಿಸುವುದಕ್ಕೆ ಅಗತ್ಯವಾದ ವೆಚ್ಚವನ್ನು ಕೇಂದ್ರ ಸರ್ಕಾರವು ಭ ರಿಸಬೇಕೆಂದು ವಿನಂತಿಸಿಕೊಂಡರು.

ಸವದಿ ಅವರು ಮುಂದಿಟ್ಟ ಈ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸುವುದಾಗಿ ಶ್ರೀ ಗಡ್ಕರಿ ಅವರು ಭರವಸೆ ನೀಡಿದರು.

ಕರ್ನಾಟಕದಲ್ಲಿ ಲೋಕೋಪಯೋಗಿ ಇಲಾಖೆಯು ಕೈಗೊಳ್ಳುತ್ತಿರುವ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ವಿವರಿಸಿ, ಕೊರೋನಾ ನಿಯಂತ್ರಿಸುವಲ್ಲಿ ಕೇಂದ್ರದ ಎಲ್ಲ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ತಿಳಿಸಿದರು.

ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಸಾರಿಗೆ ಇಲಾಖೆಯ ಆಯುಕ್ತರಾದ ಶಿವಕುಮಾರ್, ಕೆ.ಎಸ್. ಆರ್. ಟಿ. ಸಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಕಳಸದ, ಬಿ.ಎಂ.ಟಿ.ಸಿ ವ್ಯವಸ್ಥಾಪಕ ನಿರ್ದೇಶಕಿ,ಸಿ. ಶಿಕಾ, ಲೋಕೋಪಯೋಗಿ ಇಲಾಖೆಯ ಬಿ. ಗುರುಪ್ರಸಾದ್ ಮುಂತಾದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: BENGALURUKannadaNewsWebsiteKSRTCLatestNewsKannadaLaxman Sangappa SavadiVideo Conferenceಉಪಮುಖ್ಯಮಂತ್ರಿಕೆಎಸ್'ಆರ್'ಟಿಸಿಕೇಂದ್ರ ಸಚಿವ ನಿತಿನ್ ಗಡ್ಕರಿಗೋವಿಂದ ಕಾರಜೋಳಬೆಂಗಳೂರುಲಕ್ಷ್ಮಣ್ ಸಂಗಪ್ಪ ಸವದಿ
Previous Post

ಐಟಿ ವೃತ್ತಿಪರರ ವರ್ಕ್‌ ಫ್ರಮ್‌ ಹೋಮ್‌ ಜುಲೈ 31ರವರೆಗೆ ವಿಸ್ತರಣೆ

Next Post

ರಂಜಾನ್: ಮನೆಯಲ್ಲಿಯೇ ನಮಾಜ್ ಮಾಡಲು ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಂಜಾನ್: ಮನೆಯಲ್ಲಿಯೇ ನಮಾಜ್ ಮಾಡಲು ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

June 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!