Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸಾಗರ

ಸೊರಬ ತಾಲ್ಲೂಕು ಪಂಚಾಯತ್ ಇಒ ವರ್ಗಾವಣೆಗೆ ಆಗ್ರಹ | ಅವರ ವಿರುದ್ಧ ಆರೋಪವೇನು?

August 3, 2024
in ಸಾಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಅಕ್ರಮ ನೇಮಕಾತಿಗೆ ಪಂಚಾಯತ ರಾಜ್ ನಿಯಮ, ಕಾನೂನು ಗೊತ್ತಿಲ್ಲದ, ಸರ್ಕಾರಿ ವೃತ್ತಿಯನ್ನು ದುರಪಯೋಗ ಮಾಡಿಕೊಂಡಿರುವ ಕಾರ್ಯನಿರ್ವಹಣಾಧಿಕಾರಿ ಹೊಣೆಯಾಗಿದ್ದು, ಈ ಕೂಡಲೆ ಅವರನ್ನು ಅಮಾನತ್ತುಗೊಳಿಸಿ, ಪಂಚಾಯತ್ ನಿಯಮ ತಿಳಿದ ಬೇರೆ ಅಧಿಕಾರಿಯನ್ನು ಕೂಡಲೇ ನೇಮಿಸಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಪಟ್ಟಣದ ತಾಪಂ ಕಚೇರಿ ಎದುರು ಪ್ರತಿಭಟಿಸಿದ ಅವರು ಅಕ್ರಮ ನೇಮಕಾತಿಯ ಸಮಗ್ರ ದಾಖಲೆಗಳನ್ನು ಬಿಚ್ಚಿಟ್ಟರು.

ಪ್ರಕರಣ
ತಾಲ್ಲೂಕಿನ ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮ ನೇಮಕಾತಿ ಪ್ರಕರಣ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಣ್ಣಿಗೆ ಬಿದ್ದಿದೆ. ಪಕ್ಕೀರಪ್ಪ ಎಂಬುವವರು ತೀರಿ ಹೋದ ಬಳಿಕ ಅವರ ಮಗ, ಕಿರಣ.ಪಿ., ಅವರ ನೇಮಕಾತಿ ಅನುಕಂಪ ಆಧಾರದಲ್ಲಿ 2021ರ ಜೂನ್ 22 ರಂದು ಅಂದಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಸುಮಾ.ಎನ್. ಅವರಿಂದ ನಿರ್ಣಯ ಮಾಡಲಾಯಿತು. ಆದರೆ, ಕಿರಣ.ಪಿ ಅವರು ನೀರಗಂಟಿ ಕೆಲಸವನ್ನು ತ್ಯಜಿಸಿ, ಅಥಿತಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

Also read: ಲಿಂಗಾಯತ ಮಹಾಸಭೆ 2ನೇ ಹಂತದ ಚುನಾವಣೆ | ಕೇಂದ್ರ ಕಾರ್ಯಕಾರಿ ಸಮಿತಿಗೆ ಬಿ.ವೈ. ರಾಘವೇಂದ್ರ ನಾಮಪತ್ರ
ಕಳೆದ ವರ್ಷ, ಪುನಃ ಎಣ್ಣೆಕೊಪ್ಪ ಗ್ರಾಮಕ್ಕೆ ವರ್ಗಾವಣೆಗೊಂಡ ಸುಮಾ.ಎನ್., ಹಳೆಯ ನೇಮಕಾತಿ ಪ್ರಕ್ರಿಯೆಯನ್ನು ಸಂಜೀವ ನೇರಲಗಿ ಎಂಬ ರಾಜಕೀಯ ಮುಖಂಡನ ಆದೇಶದಂತೆ ತಿದ್ದುಪಡಿ ಮಾಡಿ, 1993ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ 54ನೇ ಪ್ರಕರಣವನ್ನು ಉಲ್ಲಂಘಿಸಿ, 2024ರ ಜೂನ್ ಮತ್ತು ಜುಲೈ ತಿಂಗಳ ಹಾಜರಾತಿ ಪುಸ್ತಕದಲ್ಲಿ ಕಾನೂನು ಮೀರಿ ಕಿರಣ್ ಪಿ ಕೆಲಸದಲ್ಲಿ ಇಲ್ಲದೆ ಇದ್ದರು ಹಾಜರಾತಿಯನ್ನು ದಾಖಲಿಸಿಕೊಂಡಿದ್ದಾರೆ.

ಇಒ ಅವರಿಗೆ ಪಂ ರಾಜ್ ಇಲಾಖೆಯ ಸುತ್ತೋಲೆ ಮತ್ತು ಕಾನೂನು ಬಗ್ಗೆ ಎಳ್ಳಷ್ಟೂ ಅರಿವಿರುವುದಿಲ್ಲ. ಇಂತಹ ತಪ್ಪು ಕ್ರಮಕ್ಕೆ ಜನಸಾಮಾನ್ಯರೂ ಹಾಗೂ ಪಂ ರಾಜ್ ಅಭಿವೃಧ್ದಿ ಕೆಲಸಗಳಿಗೆ ಹಿನ್ನೆಡೆ ಆಗಿರುತ್ತದೆ. ಈ ಕೂಡಲೆ ಇವರನ್ನು ಅವರ ಮೂಲ ಇಲಾಖೆ ವರ್ಗಾಯಿಸಬೇಕು ಮತ್ತು ತಾಲ್ಲೂಕು ಪಂಚಾಯತ್’ಗೆ ಸೂಕ್ತ ಅಭ್ಯರ್ಥಿಯನ್ನು ನೇಮಕಗೊಳಿಸಬೇಕು.
-ಮಹೇಶ್ ಶಕುನವಳ್ಳಿ, ತಾಲ್ಲೂಕು ಘಟಕದ ಅಧ್ಯಕ್ಷ

ಕ್ರಮಕೈಗೊಳ್ಳಿ
ಮೇಲಾಧಿಕಾರಿ ಇಒ ಪ್ರದೀಪ್ ಕುಮಾರ್ ಅವರ ಯಾವುದೇ ಅನುಮತಿ ಇಲ್ಲದೆ, ಕಾನೂನು ಪ್ರಕ್ರಿಯೆಗಳನ್ನು ಮೀರಿಸಿ, ಅಧಿಕಾರ ದುರುಪಯೋಗ ಮಾಡಿರುವುದು ಜನಸಾಮಾನ್ಯರ ಗಮನಕ್ಕೆ ಬಂದಿದೆ. ಹಾಜರಾತಿ ಪುಸ್ತಕದಲ್ಲಿ ಸಹಿ ಪಡೆಯಲಾಗಿದೆ. ಕಿರಣ ಅವರನ್ನು ನೇಮಕ ಮಾಡಿಕೊಳ್ಳದಂತೆ ಶಾಸಕರು ಮೌಖಿಕವಾಗಿ ತಿಳಿಸಿದ್ದರೂ ಅವರ ಗಮನಕ್ಕೆ ತರದೆ ತಾಪಂ ಅಧಿಕಾರಿ ಶ್ರೀರಾಮ್ ಅವರು ಖುದ್ದು ಸಂಜೀವ ನೇರಲಿಗೆ ಅವರ ಖಾಸಗಿ ವಾಹನದಲ್ಲಿ ಜಿಪಂಗೆ ತೆರಳಿ ತಾಪಂನಿಂದ ಪಿಡಿಒ ಕಳುಹಿಸಿದ ನೇಮಕಾತಿ ಕಡತ ಇಒ ಶಿಫಾರಸ್ಸು ಪತ್ರವನ್ನು 24 ತಾಸಿನೊಳಗೆ ಜಿಪಂ ಸಲ್ಲಿಸಿದ್ದಾರೆ. ಕಿರಣ ಕೆಲಸ ನಿರ್ವಹಿಸದೆ ಇದ್ದಾಗಲೂ ವೇತನ ನೀಡಲಾಗಿದೆ. ನೇಮಕಾತಿಯಲ್ಲಿ ಅಕ್ರಮ ನಡೆದಿದ್ದರೂ ಪಿಡಿಒ ಮೇಲೆ ಇಒ ಪ್ರದೀಪಕುಮಾರ್ ಕ್ರಮ ಜರುಗಿಸಿಲ್ಲ. ಅಮಿಷಕ್ಕೆ ಒಳಗಾಗಿ ಅಕ್ರಮ ನೇಮಕಾತಿ ನಡೆಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಈ ಪ್ರಕರಣದ ಕುರಿತಾಗಿ ಸತ್ಯಾಸತ್ಯತೆ ಹೊರಕ್ಕೆ ಬರಲು ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲಿ, ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಸೊರಬ ತಾಲ್ಲೂಕು ಪಂಚಾಯಿತಿಯ ಕಚೇರಿ ಮುಂಭಾಗದಲ್ಲಿ ತಮಟೆ ಚಳುವಳಿಯನ್ನು ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ್ ಶಕುನವಳ್ಳಿ ರಾಜ್ಯ ವಿಭಾಗೀಯ ಸಂಚಾಲಕ ಗುರುರಾಜ್, ಜಿಲ್ಲಾ ಸಂಚಾಲಕ ಬಂಗಾರಪ್ಪ ನಿಟ್ಟಕ್ಕಿ, ನಾಗರಾಜ್ ಹುರುಳಿ, ಹರೀಶ್ ಚಿಟ್ಟೂರು, ಪ್ರಭಾಕರ ಹಿರೇಚೌಟಿ ಇದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsSorabaTaluk Panchayatಕರ್ನಾಟಕ ದಲಿತ ಸಂಘರ್ಷ ಸಮಿತಿಕಾರ್ಯನಿರ್ವಹಣಾಧಿಕಾರಿನೀರಗಂಟಿನೇಮಕಾತಿಪಂಚಾಯತ ರಾಜ್ಶಿಕ್ಷಕಸೊರಬ
Previous Post

ಶಿರಾಡಿ ಗುಡ್ಡ ಕುಸಿತದ ಭೀಕರತೆಗೆ ಶಾಕ್ | ಸಿಎಂ ಸಿದ್ದರಾಮಯ್ಯ ಪ್ರಶ್ನೆಗಳಿಗೆ ಅಧಿಕಾರಿಗಳು ಸುಸ್ತು

Next Post

ಕಾಫಿನಾಡಿನಲ್ಲಿ ಹೈಅಲರ್ಟ್ | ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಡಿಎಆರ್ ತುಕಡಿ ನಿಯೋಜನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಫಿನಾಡಿನಲ್ಲಿ ಹೈಅಲರ್ಟ್ | ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಡಿಎಆರ್ ತುಕಡಿ ನಿಯೋಜನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!