Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನಿವೃತ್ತ ಲೋಕಾಯುಕ್ತ ವೆಂಕಟಾಚಲ ನಿಧನ: ಗಣ್ಯಾತಿಗಣ್ಯರ ಸಂತಾಪ

October 30, 2019
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ಲೋಕಾಯುಕ್ತ ಎಂಬ ಸಂಸ್ಥೆ ಎಂತಹ ಪ್ರಬಲ ಎಂದು ಇಡಿಯ ಜಗತ್ತಿಗೆ ತೋರಿಸಿಕೊಟ್ಟ ನಿವೃತ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ(90) ಅವರು ಇಹಲೋಕ ತ್ಯಜಿಸಿದ್ದು, ಇಡಿಯ ರಾಜ್ಯಕ್ಕೆ ಭಾರೀ ನಷ್ಟ ಉಂಟು ಮಾಡಿದೆ.

ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು, ಇಂದು ಮುಂಜಾನೆ ಕೊನೆಯ ಉಸಿರೆಳೆದಿದ್ದಾರೆ.

ನಂಜೇಗೌಡ ವೆಂಕಟಾಚಲ ಅವರ ಪೂರ್ಣ ಹೆಸರಿನ ಶ್ರೀಯುತರು, 1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಇವರು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು.

ಕರ್ನಾಟಕದ ಮೊದಲ ಲೋಕಾಯುಕ್ತರಾಗಿದ್ದ ವೆಂಕಟಾಚಲ ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದರು. ಅಲ್ಲಿಂದ ಲೋಕಾಯುಕ್ತ ಎಂದರೆ ಭ್ರಷ್ಟರು ಅಕ್ಷರಶಃ ಹೆದರುವಂತಾಗಿತ್ತು.

ಗಣ್ಯಾತಿಗಣ್ಯರ ಸಂತಾಪ:

ಲೋಕಾಯುಕ್ತ ಸಂಸ್ಥೆಗೆ ಘನತೆ ತಂದುಕೊಟ್ಟ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನ ತುಂಬಲಾಗದ ನಷ್ಟ. ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಲು ಹಾಗೂ ಭ್ರಷ್ಟಾಚಾರ ರಹಿತ ಸಮಾಜಕ್ಕಾಗಿ ಅವರು ಶ್ರಮಿಸಿದರು. ಅವರ ಕುಟುಂಬ ವರ್ಗ ಹಾಗೂ ಅಸಂಖ್ಯಾತ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ.
-ಬಿ.ಎಸ್. ಯಡಿಯೂರಪ್ಪ,
ಮುಖ್ಯಮಂತ್ರಿ

ಕರ್ನಾಟಕ ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪ ನೀಡುವ ಮೂಲಕ ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ನಿವೃತ್ತ ನ್ಯಾಯಮೂರ್ತಿ ಶ್ರೀ ಎನ್. ವೆಂಕಟಾಚಲ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರ ಅಗಲಿಕೆ ನಮ್ಮ ನಾಡಿಗೆ ತುಬಲಾರದ ನಷ್ಟವಾಗಿದೆ. ಅವರನ್ನು ಕಳೆದುಕೊಂಡ ಅವರ ಕುಟುಂಬಕ್ಕೆ ಈ ದುಃಖವನ್ನ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ.
-ಕೆ.ಎಸ್. ಈಶ್ವರಪ್ಪ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು

ಲೋಕಾಯುಕ್ತಕ್ಕೆ ಅನ್ವರ್ಥನಾಮ ಎಂಬಂತಿದ್ದ, ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲ ಅವರ ನಿಧನ ಅತೀವ ನೋವುಂಟು ಮಾಡಿದೆ. ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವದ ಅವರು ಲೋಕಾಯುಕ್ತಕ್ಕೆ ಕಾಯಕಲ್ಪ ನೀಡಿದವರು. ಅವರ ಅಗಲಿಕೆ ಸಮಾಜದ ಬಹುದೊಡ್ಡ ನಷ್ಟ.
-ಎಚ್.ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ

ಕರ್ನಾಟಕದ ಮಾಜಿ ಲೋಕಾಯುಕ್ತ ಮತ್ತು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನದ ಸುದ್ದಿ ಕೇಳಿ ನೋವಾಯಿತು. ನ್ಯಾ.ವೆಂಕಟಾಚಲ ಅವರು ಲೋಕಾಯುಕ್ತರಾಗಿ ಭ್ರಷ್ಟರ ವಿರುದ್ಧ ಸಮರವನ್ನೇ ಸಾರಿ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು.
-ಸಿದ್ಧರಾಮಯ್ಯ
ವಿಧಾನಸಭಾ ಪ್ರತಿಪಕ್ಷ ನಾಯಕರು

Get In Touch With Us info@kalpa.news Whatsapp: 9481252093, 94487 22200

Tags: CM B S YediyurappaDeathDiedH D KumaraswamyKannada NewsKarnataka LokayuktaMinister K S EshwarappaRetired Lokayukta Venkatachalaಎಚ್.ಡಿ. ಕುಮಾರಸ್ವಾಮಿಎನ್. ವೆಂಕಟಾಚಲ ನಿಧನಕೆ.ಎಸ್. ಈಶ್ವರಪ್ಪನಿವೃತ್ತ ಲೋಕಾಯುಕ್ತ ವೆಂಕಟಾಚಲಬಿ.ಎಸ್. ಯಡಿಯೂರಪ್ಪಲೋಕಾಯುಕ್ತ
Previous Post

ನಾಯಿಯಂತೆ ಸತ್ತ ನಟೋರಿಯಸ್ ಉಗ್ರ ಬಾಗ್ದಾದಿಯ ಹೆಣ ಏನಾಯಿತು ಗೊತ್ತಾ? ಇಲ್ಲಿದೆ ರೋಚಕ ಮಾಹಿತಿ

Next Post

ಹವ್ಯಾಸದಿಂದ ಗಿನ್ನಿಸ್ ದಾಖಲೆಯತ್ತ ಸಾಗಿದ ಪ್ರತಿಭೆ ಪ್ರಮೀಳಾ ಶೆಟ್ಟಿ ಸೋಮೇಶ್ವರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹವ್ಯಾಸದಿಂದ ಗಿನ್ನಿಸ್ ದಾಖಲೆಯತ್ತ ಸಾಗಿದ ಪ್ರತಿಭೆ ಪ್ರಮೀಳಾ ಶೆಟ್ಟಿ ಸೋಮೇಶ್ವರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!