Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಹೊಸನಗರ

ಹೊಸನಗರ ಭಾಗದಲ್ಲಿ ದರೋಡೆಕೋರರ ಹಾವಳಿ? ಬೆಚ್ಚಿಬಿದ್ದ ಮಲೆನಾಡ ಮಂದಿ, ಭಯಬೇಡ ಎಂದ ಪೊಲೀಸ್ ಇಲಾಖೆ

November 21, 2019
in ಹೊಸನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೊಸನಗರ:
ಮಲೆನಾಡಿನ ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ರಸ್ತೆಗಳಲ್ಲಿ ಅಡ್ಡಗಟ್ಟಿ ದರೋಡೆ ಮಾಡುತ್ತಿರುವ ಪ್ರಕರಣಗಳ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದು ಈ ಭಾಗದ ಮಂದಿಯನ್ನು ಬೆಚ್ಚಿ ಬೀಳಿಸಿದೆ.

ಹೌದು.. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲೊಂದು ಸಂದೇಶ ಹರಿದಾಡುತ್ತಿದ್ದು, ಅದು ಈ ರೀತಿಯಿದೆ.

‘ಸ್ನೇಹಿತರೆ ದಯವಿಟ್ಟು ಗಮನಿಸಿ. ಕಳೆದ ಒಂದು ವಾರದಿಂದ ಜಯನಗರ, ಹೊಸನಗರ ಸುತ್ತ ಮುತ್ತ ದರೋಡೆಕೋರರ ಗುಂಪೊಂದು ರಾತ್ರಿ ಹೊತ್ತು ಓಡಾಡುವ ಬೈಕ್‌ಗಳಿಗೆ ಅಡ್ಡಗಟ್ಟಿ ಹಣ, ಒಡವೆ, ಎಟಿಎಂ ಕಾರ್ಡ್‌ಗಳನ್ನು ಲೂಟಿ ಮಾಡುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಲೆಕೆಡಿಸಿ ಕೊಂಡಂತಿಲ್ಲ. ಅದ್ದರಿಂದ ಸಾರ್ವಜನಿಕರು ಜಾಗ್ರತೆಯಿಂದ ಓಡಾಡಬೇಕೆಂದು ಮನವಿಯನ್ನು ಮಾಡಲಾಗಿದೆ. ನಿನ್ನೆ ಕೂಡ ಸುತ್ತ ರಸ್ತೆಯಲ್ಲಿ ಇಂತಹ ಘಟನೆ ನಡೆದಿದ್ದು ವಿಳಾಸ ಕೇಳುವ ನೆಪದಲ್ಲಿ ಗಾಡಿಯನ್ನು ನಿಲ್ಲಿಸಿ ಮುಖಕ್ಕೆ ಖಾರದ ಪುಡಿಯನ್ನು ಹಾಕಿ ದರೋಡೆ ಮಾಡಲು ಯತ್ನಿಸಿರುತ್ತಾರೆ. ದಯವಿಟ್ಟು ಮಾಹಿತಿಯನ್ನು ಶೇರ್ ಮಾಡಿ’ ಎಂದು ಬರೆಯಲಾಗಿದೆ.


ಇನ್ನು ಈ ಸಾಮಾಜಿಕ ಜಾಲತಾಣದ ಸಂದೇಶದಲ್ಲಿರುವ ಆರೋಪದಂತೆ ಪೊಲೀಸ್ ಠಾಣೆಯಲ್ಲಿ ಯಾವುದೇ ರೀತಿಯ ದೂರು ದಾಖಲಾಗಿಲ್ಲ.

ಆದರೆ, ಸ್ಥಳೀಯರು ಕೆಲವರಲ್ಲಿ ಹೇಳಿಕೊಂಡಿರುವಂತೆ, ನಗರ ಪೋಲಿಸ್ ಠಾಣಾ ವ್ಯಾಪ್ತಿಯ ನಿಟ್ಟೂರು ಸಮೀಪದ ಸಿಡ್ಲುಕುಣಿ ಎಂಬಲ್ಲಿ ದರೋಡೆಕೋರರು ಸುಜನ್ ಎನ್ನುವ ವಿದ್ಯಾರ್ಥಿಯನ್ನು ಅಡ್ಡ ಗಟ್ಟಿದ್ದು, ಅತನಿಂದ 800 ರೂಪಾಯಿ, ಹತ್ತು ಸಾವಿರ ಮೌಲ್ಯದ ಮೊಬೈಲ್, ಎಟಿಎಂ ಕಾರ್ಡ್, ಪರ್ಸ್ ಹಾಗೂ ಬೈಕ್ ಕೀ ಕಳ್ಳತನ ಮಾಡಿದ್ದಾರೆ. ಅಷ್ಟೆ ಅಲ್ಲದೆ ಬೈಕ್‌ನ ಪೆಟ್ರೋಲ್ ಪೈಪ್ ಅನ್ನು ಕೂಡ ಕತ್ತರಿಸಿದ್ದಾರೆ ಎನ್ನಲಾಗಿದೆ.

ಹಾಗೆಯೇ ವಾರದ ಹಿಂದೆ ಹೊಸನಗರದಲ್ಲಿ ಮಧ್ಯ ರಾತ್ರಿ ಸಮಾರು 2 ಗಂಟೆ ವೇಳೆಯಲ್ಲಿ ಅಣ್ಣಪ್ಪ ಎಂಬುವವರಿಗೂ ಕಳ್ಳರು ಅಡ್ಡಗಟ್ಟಿ ಲಾಂಗು-ಮಚ್ಚು ತೋರಿಸಿದ್ದರು ಎಂಬ ಮಾಹಿತಿಯೂ ಬಂದಿದೆ.

ಈ ವಿಚಾರಗಳು ಮಲೆನಾಡಿಗರಲ್ಲಿ ಭಯವನ್ನುಂಟು ಮಾಡಿದ್ದು, ಅದರಲ್ಲೂ ಈ ಭಾಗದಲ್ಲಿ ಹಳ್ಳಿಗಳಲ್ಲಿ ವಾಸಿಸುವ ಹಾಗೂ ಒಬ್ಬಂಟಿಗರಾಗಿ ತೆರಳುವವರಲ್ಲಿ ಆತಂಕವನ್ನು ಉಂಟು ಮಾಡಿದೆ.

ಇನ್ನು, ಈ ಕುರಿತಂತೆ ಪೊಲೀಸ್ ಇಲಾಖೆ ಅಭಯ ನೀಡಿದ್ದು, ಜನಸಾಮಾನ್ಯರು ಭಯ ಪಡುವ ಅಗತ್ಯವಿಲ್ಲ. ಮಲೆನಾಡು ಭಾಗದಲ್ಲಿ ಈಗಾಗಲೇ ನಾಕಬಂದಿ ಹಾಕಲಾಗಿದ್ದು, ಎಲ್ಲ ರೀತಿಯ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ವಿಚಾರದಲ್ಲಿ ಯಾವುದೇ ರೀತಿಯ ಮಾಹಿತಿ ದೊರೆತರೂ ತತಕ್ಷಣ ಹತ್ತಿರದ ಠಾಣೆಗೆ ತಿಳಿಸಿ ಎಂದು ಕೋರಲಾಗಿದೆ.

ಮಾಹಿತಿ: ಮಹೇಶ್ ಹಿಂಡ್ಲಮನೆ

Get in Touch With Us info@kalpa.news Whatsapp: 9481252093

Tags: Crime NewsGarrotterHosaagaraMalnad NewsPolice NewsShivamoggaದರೋಡೆಕೋರಪೊಲೀಸ್ ಇಲಾಖೆಹೊಸನಗರ
Previous Post

ಕ್ರೂರ ಸರ್ವಾಧಿಕಾರಿ ಹಿಟ್ಲರ್ ಜನಿಸಿದ ಮನೆ ಈಗ ಏನಾಗಿದೆ ಗೊತ್ತಾ? ಇಲ್ಲಿದೆ ಕುತೂಹಲಕಾರಿ ಮಾಹಿತಿ

Next Post

ನಾನೆಂದೂ ಮರೆಯದ ಆ ಶುಕ್ರವಾರದ ನೆನಪು… ಅವರಿಂದ ಕಲಿತ ಪಾಠ ಜೀವನವನ್ನೇ ಕಲಿಸಿತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ನಾನೆಂದೂ ಮರೆಯದ ಆ ಶುಕ್ರವಾರದ ನೆನಪು... ಅವರಿಂದ ಕಲಿತ ಪಾಠ ಜೀವನವನ್ನೇ ಕಲಿಸಿತು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!