Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಎಸ್‌. ರುದ್ರೇಗೌಡರ ಅಭಿನಂದನಾ ಸಮಿತಿಯಿಂದ ಜ. 27 ರಂದು ಪ್ಲೇಟ್‌ ಬ್ಯಾಂಕ್‌ ಲೋಕಾರ್ಪಣೆ

ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಸಹಕಾರ

January 26, 2024
in ಶಿವಮೊಗ್ಗ
0 0
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಎಸ್‌.ರುದ್ರೇಗೌಡರ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಜ. 27 ರಂದು ಬೆಳಗ್ಗೆ ಪ್ಲೇಟ್‌ ಬ್ಯಾಂಕ್‌ನ್ನು ಅಭಿನಂದನಾ ಸಮಿತಿಯು ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘಕ್ಕೆ ಲೋಕಾರ್ಪಣೆಗೊಳಿಸಲಿದೆ.

ಶಿವಮೊಗ್ಗ ನಗರದ ಹಾಗೂ ಜಿಲ್ಲೆಯ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸವೇಶ್ವರ ವೀರಶೈವ ಸೇವಾ ಸಮಾಜ, ಎಸ್‌.ರುದ್ರೇಗೌಡರ ಅಭಿನಂದನಾ ಸಮಿತಿ, ರುದ್ರೇಗೌಡರ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಈ ಯೋಜನೆಯನ್ನು ಬೆಂಗಳೂರಿನ ಅದಮ್ಯ ಚೇತನ ಫೌಂಡೇಷನ್ನಿನ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌ ಲೋಕಾರ್ಪಣೆ ಮಾಡಲಿದ್ದಾರೆ.
ಸಾರ್ವಜನಿಕರು ಹಮ್ಮಿಕೊಳ್ಳುವ ಯಾವುದೇ ಸಭೆ ಸಮಾರಂಭ ಇತರೆ ಕಾರ್ಯಗಳಲ್ಲಿ ಪ್ಲಾಸ್ಟಿಕ್‌, ಪೇಪರ್‌ ತಟ್ಟೆಗಳನ್ನು ಬಳಸದೇ ಶೂನ್ಯ ತ್ಯಾಜ್ಯ ಪದ್ಧತಿ ಪ್ರೋತರ‍ಸಾಹಿಸುವುದು ಇದರ ಉದ್ದೇಶ, ಪ್ಲೇಟ್‌ ಬಳಕೆಯಿಂದ ಕನಿಷ್ಠ ಶೇ. 25 ರಷ್ಟು ಘನ ತ್ಯಾಜ್ಯ ಕಡಿಮೆ ಮಾಡಬಹುದಾಗಿದ್ದು, ಈ ನಿಟ್ಟಿನಲ್ಲಿ ಪ್ಲೇಟ್‌ ಸಹಕಾರಿಯಾಗಲಿದೆ.

4000 ಸಾವಿರ ಊಟದ ಸ್ಟೀಲ್‌ ತಟ್ಟೆ, 2000 ಸಾವಿರ ಲೋಟ , ಟೀ ಮತ್ತು ಕಾಫಿ ಕಪ್‌ಗಳು ಹಾಗೂ ಚಮಚಗಳು ಪ್ಲೇಟ್‌ ಬ್ಯಾಂಕ್‌ನಲ್ಲಿ ಲಭ್ಯವಿರುತ್ತದೆ. ಅಗತ್ಯ ಸಂದರ್ಭಗಳಲ್ಲಿ ಎಲ್ಲರೂ ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ನಗರದ ನೆಹರೂ ರಸ್ತೆಯ ಶ್ರೀ ಬಸವೇಶ್ವರ ಸಮಾಜಕ್ಕೆ ಪ್ಲೇಟ್‌ ಬ್ಯಾಂಕನ್ನು ಹಸ್ತಾಂತರ ಮಾಡಿದ ನಂತರ ಸಮಾಜವು ಅದರ ನಿರ್ವಹಣೆ ಮಾಡಲಿದೆ. ಸ್ಟೀಲ್‌ ಪರಿಕರಗಳು ಅಗತ್ಯವಿದ್ದಲ್ಲಿ ಮುಂಗಡವಾಗಿ ಹಣವನ್ನು ಕಾಯ್ದಿರಿಸಿ, ವಸ್ತುಗಳನ್ನು ವಾಪಾಸು ಕೊಟ್ಟ ನಂತರ ಹಣವನ್ನು ನೀಡಲಾಗುತ್ತದೆ. ಈ ಸೇವೆ ಸಂಪೂರ್ಣ ಉಚಿತವಾಗಿದ್ದು, ಡಿಶ್‌ ವಾಷರ್‌ ಕೊಡಲಾಗುತ್ತದೆ,
ಇದೊಂದು ಮಾದರಿಯ ಕಾರ್ಯವಾಗಿದ್ದು,  ಯಾವುದೇ ಸಮಾರಂಭಗಳಲ್ಲಿ ತಟ್ಟೆ, ಸ್ಟೀಲ್‌ ಲೋಟಗಳನ್ನು ಬಳಸುವುದು ಒಳ್ಳೆಯದು. ಏಕೆಂದರೆ ಪ್ಲಾಸ್ಟಿಕ್‌ ತಟ್ಟೆ, ಲೋಟ ಬಳಸಿದ ನಂತರ ಭೂಮಿಗೆ ಬಿಸಾಡುವುದರಿಂದ ಭೂಮಿ ಮತ್ತು ಪರಿಸರಕ್ಕೆ ಸಾಕಷ್ಟು ಹಾನಿಯುಂಟಾಗುತ್ತದೆ. ನಾವು ಬಳಸಿ ಭೂಮಿಗೆಸೆಯುವ ಪ್ಲಾಸ್ಟಿಕ್‌ ಸುಮಾರು 200 ವರ್ಷಗಳ ಕಾಲ ಕೊಳೆಯೋದಿಲ್ಲ. ಪ್ಲಾಸ್ಟಿಕ್‌ ಬಿದ್ದ ಜಾಗದಲ್ಲಿ ಯಾವುದೇ ಸಸ್ಯವೂ ಬೆಳೆಯೋದಿಲ್ಲ.
ಒಂದು ಚಿಟಿಗೆ ಹೊಡೆಯುವಷ್ಟರಲ್ಲಿ 1ಮಿಲಿಯನ್‌ ಪ್ಲಾಸ್ಟಿಕ್‌ ವಾಟರ್‌ ಬಾಟಲ್‌ ಸೇಲ್‌ ಆಗುತ್ತಿದೆ. ಒಂದು ವರ್ಷಕ್ಕೆ ಸುಮಾರು 3 ಟ್ರಿಲಿಯನ್‌ ಪ್ಲಾಸ್ಟಿಕ್‌ ಬ್ಯಾಗ್‌ಗಳು ಸೇಲ್‌ ಆಗುತ್ತಿದೆ, ಆದರೆ, ಬಳಸುವ ಪ್ಲಾಸ್ಟಿಕ್‌ ಶೇ.10 ರಷ್ಟು ಮಾತ್ರ ರೀ ಸೈಕ್ಲಿಂಗ್‌ ಆಗುತ್ತಿದೆ, ಉಳಿದ್ಲವೂ ಭೂಮಿಯನ್ನು ಸೇರುತ್ತಿದೆ. ಹೀಗೆ ಭೂಮಿಗೆಸೆಯುವ ಪ್ಲಾಸಿಕ್‌ ಗಾಳಿ, ನೀರು ಹಾಗೂ ಆಹಾರದ ಮೂಲಕ ಕಣಗಳ ರೂಪದಲ್ಲಿ ಮನುಷ್ಯನ ದೇಹವನ್ನು ಗೊತ್ತಿಲ್ಲದ ಹಾಗೆ ಸೇರಿಕೊಳ್ಳುತ್ತಿದೆ.

ಒಬ್ಬ ಮನುಷ್ಯ ಒಂದು ವರ್ಷಕ್ಕೆ ಏನಿಲ್ಲವೆಂದರೂ ಒಂದು ಎಟಿಎಂ ಕಾರ್ಡ್‌ಷ್ಟು ಪ್ಲಾಸ್ಟಿಕ್‌ ನ್ನು ಸೇವಿಸುತ್ತಿದ್ದಾನೆ, ಮನುಷ್ಯನ ನಿಷ್ಕಾಳಜಿಯಿಂದಾಗಿ ಕುಡಿಯುವ ನೀರು, ಗಾಳಿ, ಮಣ್ಣು ಎಲ್ಲವೂ ಕುಲುಷಿತಗೊಳ್ಳುತ್ತಿದೆ.
ಶಿವಮೊಗ್ಗ ನಗರವೊಂದರಿಂದಲೇ ಅನುಪಿನಕಟ್ಟೆ ತ್ಯಾಜ್ಯ ವಿಲೇ ಘಟಕ್ಕೆ ಪ್ರತಿ ದಿನ 161 ಮೆಟ್ರಿಕ್‌ ಟನ್‌ ತ್ಯಾಜ್ಯವಿಲೇ ಆಗುತ್ತಿದೆ.

ಹೆಚ್ಚುತ್ತಿರುವ ಜನಸಂಖ್ಯೆ, ಬೆಳೆಯುತ್ತಿರುವ ಪಟ್ಟಣ, ನಗರ ಹಾಗೂ ಮಹಾನಗರ ಪ್ರದೇಶಗಳಲ್ಲಿ ತ್ಯಾಜ್ಯ ಹೆಚ್ಚುತ್ತಲೇ ಇದೆ, ವಿಲೇವಾರಿಯೂ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಮಹಾನಗರ ಮುಂಬೈನಲ್ಲಿ ಪ್ರತಿ ದಿನಕ್ಕೆ 7,500 ಟನ್‌, ದೆಹಲಿಯಲ್ಲಿ ಪ್ರತಿದಿನ 11,332 ಟನ್‌ ಘನತ್ಯಾಜ್ಯ ಉತ್ಪಾದನೆಯಾದರೆ, ಇದರಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯವೇ 689.8 ಟನ್‌ ಉತ್ಪಾದನೆಯಗುತ್ತಿದೆ. ಇದು ಭಾರತದ ಮೆಟ್ರೋಪಾಲಿಟನ್‌ ನಗರಗಳಲ್ಲಿ ಅತ್ಯಧಿಕ.

ಹಾಗೆಯೇ ಕೋಲ್ಕತ್ತಾ ಮತ್ತು ಚೆನ್ನೈ ಅನುಕ್ರಮವಾಗಿ 429.5 ಮತ್ತು 429.4 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಮಹಾನಗರಗಳಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿರುವುದು ಸಮರ್ಪಕ ವಿಲೇವಾರಿಗೆ ಸಮಸ್ಯೆಯಾದರೆ, ಮತ್ತೊಂದೆಡೆ ಪರಿಸರ ಹಾಗೂ ಜನರ ಆರೋಗ್ಯದ ಮೇಲೂ ದುಷ್ಪರಿಣಾಮವನ್ನು ಬೀರುತ್ತಿದೆ. ಪ್ಲೇಟ್‌ ಬ್ಯಾಂಕ್‌ನಂತಹ ಯೋಜನೆ ಪರಿಸ್ನೇಹಿಯಾಗಲಿದೆ. ಇದರ ಲಾಭವನ್ನು ಅಗತ್ಯ ಇದ್ದವರು ಪಡೆದುಕೊಳ್ಳಬಹುದು.
Kalahamsa Infotech private limitedಪತ್ರಿಕಾಗೋಷ್ಟಿಯಲ್ಲಿ ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಡಿ.ಜಿ. ಬೆನಕಪ್ಪ, , ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್‌.ಎಸ್‌.ಜ್ಯೋತಿಪ್ರಕಾಶ್‌, ಉದ್ಯಮಿ ರುದ್ರೇಶ್, ಉದ್ಯಮಿ ಬಾಳೆಕಾಯಿ ಮೋಹನ್‌ , ಬಳ್ಳೆಕೆರೆ ಸಂತೋಷ್ , ಓಪನ್ ಮೈಂಡ್ಸ್ ಸ್ಕೂಲ್ ನ ಕಿರಣ್ ಕುಮಾರ್ ಕೆ.ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Malnad NewsMLC S RudregowdaShimogaShivamogga News
Previous Post

ಅರಣ್ಯದ ನೀರುಗುಂಡಿಗೆ ಸೌರಪಂಪ್ ನಿಂದ ನೀರು ಹಾಯಿಸಿ: ಈಶ್ವರ ಖಂಡ್ರೆ

Next Post

ಪ್ರತಿಯೊಬ್ಬರು ಬಲಿಷ್ಟ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು: ತಹಶೀಲ್ದಾರ್  ಹುಸೇನ್ ಸರಕವಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರತಿಯೊಬ್ಬರು ಬಲಿಷ್ಟ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು: ತಹಶೀಲ್ದಾರ್  ಹುಸೇನ್ ಸರಕವಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!