Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಪ್ರಕಾಶ್ ಅಮ್ಮಣ್ಣಾಯ

ಶಬರಿಮಲೆ ತೀರ್ಪು ಸ್ವಾಗತಾರ್ಹ: ಯಾಕೆ ಎಂಬುದಕ್ಕೆ ಇಲ್ಲಿದೆ ಕಾರಣ

September 28, 2018
in ಪ್ರಕಾಶ್ ಅಮ್ಮಣ್ಣಾಯ
0 0
0
Share on facebookShare on TwitterWhatsapp
Read - 2 minutes

ಸುಪ್ರೀಂ ಕೋರ್ಟ್ ಮತ್ತೊಂದು ತೀರ್ಪು ಸ್ವಾಗತಾರ್ಹವೆ. ಆದರೆ ಯಾಕೆ ಸ್ತ್ರೀಯರಿಗೆ ಪ್ರವೇಶ ಇಲ್ಲ ಎಂದು ಕಟ್ಟುಪಾಡು ಮಾಡಿದ್ದರು ಹಿಂದಿನವರು?

ಸ್ತ್ರೀಯು ಗೋ ಶಕ್ತಿ(ಅಂದರೆ ಸಾತ್ವಿಕ ಗುಣಾಧಿಖ್ಯ). ಅಯ್ಯಪ್ಪ ಸಂಕರ್ಷಣಾ ಶಕ್ತಿ, most powerful. ಅಂದರೆ ಯುದ್ಧ ಸ್ಥಿತಿ ಗುಣ. ಇದು ಸ್ತ್ರೀಯರ ಮೇಲೆ negative energy ಕೊಟ್ಟಾಗ, ಸ್ತ್ರೀಯ ಧಾರಣಾ ಶಕ್ತಿಯೂ ಕಡಿಮೆ ಇದ್ದಾಗ ಗರ್ಭ ಕೋಶದ ಮೇಲೆ ದುಷ್ಪರಿಣಾಮ ಬೀರಬಹುದು. ಇದರಿಂದ ಸಂತತಿಗೆ ಹಾನಿಯೂ ಆಗಬಹುದು. ಇದಕ್ಕಾಗಿ ಆ ಕಾಲದಲ್ಲಿ ಪೂರ್ಣ ನಿಷೇಧ ಮಾಡಿದ್ದರು.

ಆ ಕಾಲದಲ್ಲಿಯೂ ಧಾರಣಾ ಶಕ್ತಿ ಇದ್ದ ಸ್ತ್ರೀಯರು ಇಲ್ಲವೆಂದಿಲ್ಲ. ಆದರೆ ಬಹುಪಾಲು ಸ್ತ್ರೀಯರು ಸಾತ್ವಿಕವಾಗಿಯೇ ಇದ್ದರು. ಇದನ್ನು ವಿಂಗಡಣೆ(ಇಂಟರ್ ವ್ಯೂ ತರಹ) ಮಾಡಲು ಸಾಧ್ಯವೇ? ಅದಕ್ಕಾಗಿ ಒಟ್ಟಾಗಿ ನಿಷೇಧ ಮಾಡಿದರು. ಯಾರೋ ರಜಸ್ವಲೆಯಾಗುವವರಿಗೆ ಬೇಕಾಗಿ ಎಂದು ಕಾರಣ ಹೇಳಿರಬಹುದು. ಅವರಿಗೆ ಪೂರ್ಣವಾದ ತಿಳುವಳಿಕೆಯ ಕೊರತೆಗಳಿರಬಹುದು.

ನಾನು ತಿಳಿದಂತೆ ಅಂದರೆ ಮುಟ್ಟು ನಿಂತವರು ಹೋಗುತ್ತಿದ್ದರು. ಸುಮಾರು ಐವತ್ತು ವರ್ಷಗಳ ಹಿಂದೆ ಆಗ ನಾನು ಹತ್ತು ವರ್ಷದವನಿದ್ದಾಗ ಒಬ್ರು ಎಂಬತ್ತೈದು ವರ್ಷದ ಮುದುಕಿ ಪ್ರತೀ ವರ್ಷವೂ ಶಬರಿಮಲೆ ಯಾತ್ರೆಗೆ ಹೋಗುವವರು ನಮ್ಮ ಮನೆಗೆ ಬಂದು ಊಟ ಮಾಡಿ ಒಂದುದಿವಸ ನಮ್ಮಲ್ಲೇ ಉಳಿದು ಮುಂದೆ ಕಾಲ್ನಡಿಗೆಯಲ್ಲಿ ಪ್ರಯಾಣ ಮಾಡುತ್ತಿದ್ದರು.

ಆಕೆ ಹೇಳುವ ಮಾತು ನನಗೆ ಈಗಲೂ ನೆನಪಿದೆ. ಯಾವ ಸ್ತ್ರೀಯು ಗರ್ಭಧಾರಣೆಯನ್ನು ನಿಲ್ಲಿಸಿರುತ್ತಾರೋ, ಮುಟ್ಟಾಗುವುದು ನಿಂತಿರುತ್ತದೋ, ಅಂತಹ ಸ್ತ್ರೀಯರು ಹೋಗಬಹುದು ಎಂದು ಹೇಳುತ್ತಿದ್ದರು. ಬಹುಷಃ ಅಯ್ಯಪ್ಪ ಸಾನ್ನಿಧ್ಯದ ಸಂಕರ್ಷಣಾ ಶಕ್ತಿಯು ಗರ್ಭದ ಮೇಲೆ ದುಷ್ಪರಿಣಾಮ ಬೀರಬಹುದು ಅಥವಾ ಸನ್ನಿಧಿಯಲ್ಲೇ ಮುಟ್ಟಾಗಬಹುದು ಎಂಬ ಚಿಂತನೆಯಲ್ಲಿ ಹೇಳಿದ್ದರಬಹುದು.

ಅಂದರೆ ನಮ್ಮ ಧಾರಣಾ ಶಕ್ತಿ ಕಡಿಮೆ ಇದ್ದಾಗ ಅದು ನಮಗೆ ತೊಂದರೆ ನೀಡಬಹುದು ಎಂಬುದೇ ತತ್ವ. ನೀವು ನೇಣು ಹಾಕಿಕೊಂಡವರನ್ನು ಪರೀಕ್ಷಿಸಿದಾಗ ಅವರ ವೀರ್ಯ ಸ್ಕಲನ ಆಗಿರುತ್ತದೆ. ಸ್ಕಲನ ಆಗುವುದು ಕೇವಲ ಕಾಮೋದ್ರೇಕದಿಂದ ಮಾತ್ರವಲ್ಲ ಎಂಬುದನ್ನು ತೋರಿಸುತ್ತದೆ. ಹಾಗೆಯೇ ಮುಟ್ಟಾದವರು ಸ್ನಾನ ಮುಗಿಸಿ ಹತ್ತು ದಿನಗಳ ಒಳಗೆಯೇ ಇಂತಹ ಸಂಕರ್ಷಣಾ ಶಕ್ತಿ ಸ್ಥಾನಗಳಿಗೆ ಹೋಗಿ ಬಂದು ಮತ್ತೆ ರಜಸ್ವಲೆಯರಾದ ಉದಾಹರಣೆ ಸಾಕಷ್ಟಿದೆ.

ವೈದ್ಯರುಗಳಲ್ಲಿ ಕೇಳಿದರೆ ಇಂತಹ ಘಟನೆಗಳ ಬಗ್ಗೆ ವಿವರ ಲಭಿಸಹುದು. ಮಹಿಳೆಯರು ಹಿಂದೆ ಹೋಗುತ್ತಿದ್ದರು ಎಂದರೆ ಯಾವ ಮಹಿಳೆ? ಎಂದು ತಿಳಿಯಬೇಕಿದೆ. ಅದರ ಅರ್ಥ, ಗರ್ಭಧಾರಣೆ ನಿಂತಿರುವವರು, ಗರ್ಭಧಾರಣೆ ಬಯಸದವರು ಇತ್ಯಾದಿ ಸ್ತ್ರೀಯರು ಎಂದರ್ಥ. ಸಾಮಾನ್ಯ ನ್ಯಾಯಾಲಯಗಳು ವ್ಯವಹಾರಿಕವಾಗಿ, ಪರಸ್ಪರ ವಿನಿಮಯವಾಗುವ ದಾಖಲೆಗಳಿಗನುಗುಣವಾಗಿಯೇ ತೀರ್ಮಾನ ನೀಡಬೇಕಾಗುತ್ತದೆ. ಅಧ್ಯಾತ್ಮಿಕ ಭಾವನೆಗನುಗುಣವಾಗಿ ನೀಡಲು ಸಾಧ್ಯವಿರುವುದಿಲ್ಲ.

ಇಂತಹ ಅಧ್ಯಾತ್ಮಿಕ ನೆಲೆಗಟ್ಟಿನ ಆಧಾರವನ್ನು ಮಂಡಳಿ ನೀಡುತ್ತಿದ್ದರೆ ಪರಿಗಣಿಸುತ್ತಿತ್ತೋ ಏನೊ. ನಾವು ನ್ಯಾಯಾಲಯಕ್ಕೆ ಒದಗಿಸುವ ದಾಖಲೆಗಳಲ್ಲಿ ಹಿಂದೆ ಬಿದ್ದಿದ್ದರೂ, ಈಗ ನೀಡಿದ ತೀರ್ಮಾನವನ್ನು ಸ್ವಾಗತಿಸಲೇಬೇಕು. ಇದು ನಾವು ನ್ಯಾಯಾಲಯಕ್ಕೆ ಕೊಡುವ ಗೌರವವೂ ಆಗುತ್ತದೆ. ಒಟ್ಟಿನಲ್ಲಿ ಕಾಲ ಬದಲಾದಂತೆ ಪರಿವರ್ತನೆಗಳು ಆಗಬೇಕು ಎಂದಿದ್ದರೂ, ಮಾನವೀಯ, ದೈಹಿಕ, ದೈವಿಕ ಕ್ರಿಯಾದಿಗಳಿಗೆ ಚ್ಯುತಿ ಉಂಟಾಗಬಾರದು ಎಂಬುದು ನನ್ನ ಅಭಿಪ್ರಾಯ.

-ಪ್ರಕಾಶ್ ಅಮ್ಮಣ್ಣಾಯ,
 ಜ್ಯೋರ್ತಿವಿಜ್ಞಾನಂ

Tags: KeralaPrakash AmmannayaShabarimalaiSupreme Court Of Indiaಪ್ರಕಾಶ್ ಅಮ್ಮಣ್ಣಾಯ
Previous Post

ಉರುಳನ್ನು ಚುಂಬಿಸಿದರು, ನಿನ್ನ ಕಣ್ಣಿಂದ ಹನಿ ನೀರೂ ಬರಬಾರದು

Next Post

ಹೋರಾಟಗಾರರ ಬಂಧನದಲ್ಲಿ ಮಧ್ಯಪ್ರವೇಶಿಸುವುದಿಲ್ಲ: ಸುಪ್ರೀಂ ಕೋರ್ಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೋರಾಟಗಾರರ ಬಂಧನದಲ್ಲಿ ಮಧ್ಯಪ್ರವೇಶಿಸುವುದಿಲ್ಲ: ಸುಪ್ರೀಂ ಕೋರ್ಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!