Wednesday, March 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸದ್ದಿಲ್ಲದೇ ಸೇವೆಯ ಸಾಧನೆ ಮಾಡುತ್ತಿದೆ ‘ಸಾಧನಾ ಮಂಗಳೂರು’

ಜೂನ್ 21ರಂದು ನೀವು ಕರೆ ಮಾಡಿ ಉಚಿತ ಆಪ್ತ ಸಮಾಲೋಚನೆ/ಸಲಹೆ ಪಡೆಯಿರಿ

June 19, 2020
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಎಲ್ಲರೂ ನೋಡನೋಡುತ್ತಿದ್ದಂತೆ ಜಗತ್ತಿಗೆ ಕೊರೋನಾ ಮಹಾಮಾರಿ ಅಪ್ಪಳಿಸಿತು. ಜಗತ್ತಿನಾದ್ಯಂತ ಒಮ್ಮೆಗೆ ಲಾಕ್’ಡೌನ್ ಆದಾಗ ಅದನ್ನು ಹೇಗೆ ಎದುರಿಸುವುದು ಎಂಬ ನಿರ್ದಿಷ್ಟ ಚಿಂತನೆ ಯಾರಲ್ಲೂ ಇರಲಿಲ್ಲ. ಅಷ್ಟಕ್ಕೂ ಕೊರೋನಾ ಒಂದು ರೋಗವಾಗಿ ಮಾತ್ರ ನಮ್ಮನ್ನು ಕಾಡಿದ್ದಲ್ಲ. ಆರೋಗ್ಯದ ಜೊತೆಗೆ ಉದ್ಯೋಗ, ಕಿಸೆಯಲಿದ್ದ ದುಡ್ಡು, ನಡೆಯುತ್ತಿದ್ದ ಜೀವನಚಕ್ರ ನಿಂತು ಹೋಯಿತು.

ಇದು ಮನುಷ್ಯನ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರಿತು. ಮನೆಯಿಂದ ಹೊರಬರಲಾರದೆ ಜನ ಮಾನಸಿಕ ಖಿನ್ನತೆಗೆ ಒಳಗಾದರು. ವಿವಿಧ ಬಗೆಯ ಒತ್ತಡ ಕಾಡಲಾರಂಭಿಸಿತು. ಮಾನಸಿಕವಾಗಿ ಜನ ನಿಶ್ಯಕ್ತರಾಗತೊಡಗಿದರು.

ಇಂತಹ ಕಠಿಣ ಪರಿಸ್ಥಿತಿಯಲ್ಲಿ ನಮ್ಮ ಸ್ವಯಂಸೇವಾ ಸಂಸ್ಥೆ ಸಾಧನಾ ಮಂಗಳೂರು ಈ ಕುರಿತು ಏನಾದರೂ ಸಮಾಜಮುಖಿಯಾಗಿ ಮಾಡಬೇಕೆಂದು ಯೋಚಿಸಿತು. ಆದರೆ ಯೋಚನೆಗಿಂತ ಸವಾಲು ದೊಡ್ಡದಾಗಿತ್ತು. ಜನರ ಮನಸ್ಸನ್ನು ಅರ್ಥಮಾಡಿಕೊಂಡು ಅವರಿಗೆ ಸಮಾಧಾನ ಹೇಳುವುದು ಸವಾಲಿನ ಕೆಲಸ. ಏಕೆಂದರೆ ಇಂತಹ ಸಂದರ್ಭದಲ್ಲಿ ಮನುಷ್ಯ ಅಂತರ್ಮುಖಿಯಾಗಿ ಬಿಡುತ್ತಾನೆ.

ಸಾಮಾಜಿಕ ಅಂತರ ಕಾಯ್ದುಕೊಂಡೇ ಇದನ್ನು ಮಾಡಬೇಕಾಗಿದ್ದರಿಂದ ಫೋನ್ ಒಂದೇ ಸಂಪರ್ಕ ಸೇತು. ಹಾಗೆಂದು ಇದರ ಬಗ್ಗೆ ಜನರಿಗೆ ಹೇಳಲು ಕೂಡ ಸಾಮಾಜಿಕ ಜಾಲತಾಣ ಒಂದೇ ಮಾಧ್ಯಮ. ಅದಕ್ಕಿಂತ ಹೆಚ್ಚಾಗಿ ಆಪ್ತಸಮಾಲೋಚನೆ ಮಾಡಬೇಕು ಅಂದಾಗ:

1. ಜನರಿಗೆ ತಾನು ಮಾತಾಡುತ್ತಿರುವ ವ್ಯಕ್ತಿಯ ಮೇಲೆ ನಂಬಿಕೆ ಇರಬೇಕು.
2. ಮಾತುಕತೆ ಗೌಪ್ಯವಾಗಿರಬೇಕು.
ಈ ಎರಡು ಸವಾಲುಗಳು ಕಠಿಣವಾಗಿ ಕಾಡಿದವು ಮತ್ತು ಇವುಗಳನ್ನು ನಾವು ಈಗಲೂ ಎದುರಿಸುತ್ತಿದ್ದೇವೆ. ಹಾಗೇ ಇನ್ನೊಂದು ಬಹಳ ಮುಖ್ಯವಾದ ಅಂಶವೆಂದರೆ ನಮ್ಮ ಸಮಾಜದಲ್ಲಿ ಇಂತಹ ಸೇವೆಗಳನ್ನು ಪಡೆಯಲು ಇರುವ ಹಿಂಜರಿಕೆ. ಕೌನ್ಸೆಲಿಂಗ್’ನಂತಹ ವಿಷಯ ನಮ್ಮ ಸಮಾಜದಲ್ಲಿ ಚಿರಪರಿಚಿತ ಅಲ್ಲ.

ಈ ಸವಾಲುಗಳಿಗೆ ನಾವು ಉಪಾಯ ಕಂಡುಕೊಳ್ಳುವುದೇ ನಮ್ಮ ಕಾರ್ಯಕ್ರಮದ ಅಡಿಪಾಯ. ಕೇವಲ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ನಾವು ನಮ್ಮ ಸೇವೆಯ ವಿಷಯ ಮತ್ತು ಇದಕ್ಕೆ ಪೂರಕವಾದ ಮಾಹಿತಿಗಳನ್ನು ಹಂಚಿಕೊಂಡೆವು. ಲಾಕ್’ಡೌನ್ ಸಂದರ್ಭದಲ್ಲಿ ಲಭ್ಯವಿರುವ ನಮ್ಮ ಮೊಬೈಲ್ ಫೋನ್’ಗಳನ್ನಷ್ಟೇ ಬಳಸಿಕೊಂಡು ಈ ಕಾರ್ಯಕ್ರಮ ಆರಂಭಿಸಿದೆವು.

ನಿರಂತರವಾಗಿ 8 ವಾರಗಳಿಂದ ಪ್ರತೀ ಭಾನುವಾರ ಸಾಧನಾ ಮಂಗಳೂರು ಸಂಸ್ಥೆ 2 ಗಂಟೆಗಳ ಉಚಿತ ಫೋನ್ ಇನ್ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. ಮುಖ್ಯವಾಗಿ ಇಂದಿನ ಯುವಜನತೆಯನ್ನು ಗಮನದಲ್ಲಿರಿಸಿಕೊಂಡು ಇಡೀ ರಾಜ್ಯದ ವ್ಯಾಪ್ತಿಯಲ್ಲಿ ಈ ಸೇವೆ ಮಾಡುತ್ತಿದ್ದೇವೆ. ಆದರೆ ಇದರಲ್ಲಿ ಕೆಲವು ವಿಶೇಷ ಕಾರ್ಯಕ್ರಮಗಳೂ ಸೇರಿವೆ.

ಎಸ್’ಎಸ್’ಎಲ್’ಸಿ ಮಕ್ಕಳಿಗಾಗಿ ಒಂದು ಸರಣಿ, ಉದ್ಯೋಗಸ್ಥರಿಗಾಗಿ ಒಂದು ಸರಣಿ ಹೀಗೆ. ಮೊದಲ 2 ಕಾರ್ಯಕ್ರಮಗಳಲ್ಲಿ ನಮಗೆ ವಲಸೆ ಕಾರ್ಮಿಕರ ಮತ್ತು ಬೇರೆ ಊರುಗಳಲ್ಲಿ ಸಿಲುಕಿಕೊಂಡರವರ ಕರೆಗಳು ಕೂಡಬಂದಿದ್ದವು. ಅವುಗಳನ್ನು ಸೂಕ್ತ ಇಲಾಖೆ/ವ್ಯಕ್ತಿಗಳ ಗಮನಕ್ಕೆ ತಂದ ತೃಪ್ತಿಯೂ ಇದೆ.

ಇನ್ನು ಫೋನ್ ಇನ್ ಕಾರ್ಯಕ್ರಮಗಳಲ್ಲಿ ನಿದ್ರಾಹೀನತೆ, ಬೇರೆಬೇರೆ ರೀತಿಯ ಒತ್ತಡಗಳು, ಅಪಸ್ಮಾರ, Anxiety, OCD ಈ ಮುಂತಾದ ಸಮಸ್ಯೆಗಳಿಗೆ ಸಮಾಧಾನ ಹೇಳುವ ಅಥವಾ ಪರಿಹಾರ ಸೂಚಿಸುವ ಪ್ರಯತ್ನ ಮಾಡಿದ್ದೇವೆ. ಎಸ್’ಎಸ್’ಎಲ್’ಸಿ ಮಕ್ಕಳಲ್ಲಿ ಏಕಾಗ್ರತೆಯ ಕೊರತೆ, ವಿವಿಧ ರೀತಿಯ ಗೊಂದಲಗಳು, ಹೈಪೆರಾಕ್ಟಿವ್, ವ್ಯಾಕುಲತೆ ಮುಂತಾದ ವಿಷಯಗಳಲ್ಲಿ ಮಾರ್ಗದರ್ಶನ ಮಾಡಿದ್ದೇವೆ. ಹಲವಾರು ಸಂದರ್ಭಗಳಲ್ಲಿ ಒಂದು ಬಾರಿಯ ಸಲಹೆ ನಂತರ ಅದರ ಮುಂದುವರಿದ ವಿಷಯಗಳ ಮಾಹಿತಿಗಾಗಿ ಕರೆಗಳು ಬರುತ್ತಿವೆ ಮತ್ತು ಇತ್ತೀಚೆಗೆ(ಲಾಕ್’ಡೌನ್ ಮುಗಿದ ನಂತರ) ಅವರ ಬಳಿಗೆ ಹೋಗಿ ಆಪ್ತ ಸಮಾಲೋಚನೆ ನಡೆಸುವ ಕೆಲಸಗಳೂ ನಡೆಯುತ್ತಿವೆ.

ಈ ಎಲ್ಲ ಸೇವೆಗಳನ್ನು ನಮ್ಮ ಸಾಧನಾ ತಂಡ ಸಂಪೂರ್ಣವಾಗಿ ಉಚಿತವಾಗಿ ನೀಡುತ್ತಿದೆ ಹಾಗೂ ಈ ಫೋನ್ ಇನ್ ಕಾರ್ಯಕ್ರಮ ಇನ್ನೂ ಮುಂದುವರೆದಿದೆ. ನಮ್ಮ ತಂಡದ ಸದಸ್ಯರು ಬೇರೆ ಊರುಗಳಲ್ಲಿ ಕುರಿತು ಇದರ ಕೆಲಸ ಮಾಡುತ್ತಿದ್ದಾರೆ.

ಈ ಎಲ್ಲ ಸೇವೆಗಳನ್ನು ನಮ್ಮ ಸಾಧನಾ ತಂಡ ಸಂಪೂರ್ಣವಾಗಿ ಉಚಿತವಾಗಿ ನೀಡುತ್ತಿದೆ ಹಾಗೂ ಈ ಫೋನ್ ಇನ್ ಕಾರ್ಯಕ್ರಮ ಇನ್ನೂ ಮುಂದುವರೆದಿದೆ. ನಮ್ಮ ತಂಡದ ಸದಸ್ಯರು ಬೇರೆ ಊರುಗಳಲ್ಲಿ ಕುಳಿತು ಅಲ್ಲಿಂದಲೇ ಇದರ ಕೆಲಸ ಮಾಡುತ್ತಿದ್ದಾರೆ.

ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸುವ ಮತ್ತೊಂದು ವಿಭಿನ್ನ ಸರಣಿ ಕಾರ್ಯಕ್ರಮ ನಡೆಸುವ ತಯಾರಿ ಸಾಧನಾ ತಂಡದ ಸದಸ್ಯರಿಂದ ನಡೆಯುತ್ತಿದೆ. ಈ ಕಾರ್ಯಕ್ರಮದಿಂದ ಅರ್ಥಿಕವಾಗಿ ಹಿಂದುಳಿದವರಿಗೆ ಆಪ್ತ ಸಮಾಲೋಚನೆಯ ಸೇವೆ ಸಿಗಲಿ ಎಂಬುದೇ ನಮ್ಮ ಆಶಯ ಮತ್ತು ಪ್ರಯತ್ನ.

-ಸಾಧನಾ ಮಂಗಳೂರು
sadhanamangaluru@gmail.com

-ಅಕ್ಷತಾ ಬಜಪೆ
9844985785

Get In Touch With Us info@kalpa.news Whatsapp: 9481252093

Tags: AnxietyKannadaNewsWebsiteLatestNewsKannadaLockdownMangaloreOCDSadhana Mangaloreಅಕ್ಷತಾ ಬಜಪೆಲಾಕ್’ಡೌನ್ಸಾಧನಾ ಮಂಗಳೂರುಸ್ವಯಂಸೇವಾ ಸಂಸ್ಥೆ
Previous Post

ಆತ್ಮ ನಿರ್ಭರ ಭಾರತ ಭಾರತೀಯರಿಗೆ ಹೊಸದೇನಲ್ಲ, ಎಲ್ಲವೂ ಹಳೆಯ ಪದ್ಧತಿಗಳೇ

Next Post

ಅನೇಕ ರಾಷ್ಟ್ರಗಳ ಭೂಮಿಯನ್ನು ನುಂಗಿ ನೀರು ಕುಡಿದ ಚೀನಾದ ಆಟ ಎಷ್ಟು ವರ್ಷ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅನೇಕ ರಾಷ್ಟ್ರಗಳ ಭೂಮಿಯನ್ನು ನುಂಗಿ ನೀರು ಕುಡಿದ ಚೀನಾದ ಆಟ ಎಷ್ಟು ವರ್ಷ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

March 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!