No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸದ್ದಿಲ್ಲದೇ ಸೇವೆಯ ಸಾಧನೆ ಮಾಡುತ್ತಿದೆ ‘ಸಾಧನಾ ಮಂಗಳೂರು’

ಜೂನ್ 21ರಂದು ನೀವು ಕರೆ ಮಾಡಿ ಉಚಿತ ಆಪ್ತ ಸಮಾಲೋಚನೆ/ಸಲಹೆ ಪಡೆಯಿರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 19, 2020
in Special Articles
0
ಸದ್ದಿಲ್ಲದೇ ಸೇವೆಯ ಸಾಧನೆ ಮಾಡುತ್ತಿದೆ ‘ಸಾಧನಾ ಮಂಗಳೂರು’
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಎಲ್ಲರೂ ನೋಡನೋಡುತ್ತಿದ್ದಂತೆ ಜಗತ್ತಿಗೆ ಕೊರೋನಾ ಮಹಾಮಾರಿ ಅಪ್ಪಳಿಸಿತು. ಜಗತ್ತಿನಾದ್ಯಂತ ಒಮ್ಮೆಗೆ ಲಾಕ್’ಡೌನ್ ಆದಾಗ ಅದನ್ನು ಹೇಗೆ ಎದುರಿಸುವುದು ಎಂಬ ನಿರ್ದಿಷ್ಟ ಚಿಂತನೆ ಯಾರಲ್ಲೂ ಇರಲಿಲ್ಲ. ಅಷ್ಟಕ್ಕೂ ಕೊರೋನಾ ಒಂದು ರೋಗವಾಗಿ ಮಾತ್ರ ನಮ್ಮನ್ನು ಕಾಡಿದ್ದಲ್ಲ. ಆರೋಗ್ಯದ ಜೊತೆಗೆ ಉದ್ಯೋಗ, ಕಿಸೆಯಲಿದ್ದ ದುಡ್ಡು, ನಡೆಯುತ್ತಿದ್ದ ಜೀವನಚಕ್ರ ನಿಂತು ಹೋಯಿತು.

ಇದು ಮನುಷ್ಯನ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರಿತು. ಮನೆಯಿಂದ ಹೊರಬರಲಾರದೆ ಜನ ಮಾನಸಿಕ ಖಿನ್ನತೆಗೆ ಒಳಗಾದರು. ವಿವಿಧ ಬಗೆಯ ಒತ್ತಡ ಕಾಡಲಾರಂಭಿಸಿತು. ಮಾನಸಿಕವಾಗಿ ಜನ ನಿಶ್ಯಕ್ತರಾಗತೊಡಗಿದರು.

ಇಂತಹ ಕಠಿಣ ಪರಿಸ್ಥಿತಿಯಲ್ಲಿ ನಮ್ಮ ಸ್ವಯಂಸೇವಾ ಸಂಸ್ಥೆ ಸಾಧನಾ ಮಂಗಳೂರು ಈ ಕುರಿತು ಏನಾದರೂ ಸಮಾಜಮುಖಿಯಾಗಿ ಮಾಡಬೇಕೆಂದು ಯೋಚಿಸಿತು. ಆದರೆ ಯೋಚನೆಗಿಂತ ಸವಾಲು ದೊಡ್ಡದಾಗಿತ್ತು. ಜನರ ಮನಸ್ಸನ್ನು ಅರ್ಥಮಾಡಿಕೊಂಡು ಅವರಿಗೆ ಸಮಾಧಾನ ಹೇಳುವುದು ಸವಾಲಿನ ಕೆಲಸ. ಏಕೆಂದರೆ ಇಂತಹ ಸಂದರ್ಭದಲ್ಲಿ ಮನುಷ್ಯ ಅಂತರ್ಮುಖಿಯಾಗಿ ಬಿಡುತ್ತಾನೆ.

ಸಾಮಾಜಿಕ ಅಂತರ ಕಾಯ್ದುಕೊಂಡೇ ಇದನ್ನು ಮಾಡಬೇಕಾಗಿದ್ದರಿಂದ ಫೋನ್ ಒಂದೇ ಸಂಪರ್ಕ ಸೇತು. ಹಾಗೆಂದು ಇದರ ಬಗ್ಗೆ ಜನರಿಗೆ ಹೇಳಲು ಕೂಡ ಸಾಮಾಜಿಕ ಜಾಲತಾಣ ಒಂದೇ ಮಾಧ್ಯಮ. ಅದಕ್ಕಿಂತ ಹೆಚ್ಚಾಗಿ ಆಪ್ತಸಮಾಲೋಚನೆ ಮಾಡಬೇಕು ಅಂದಾಗ:

1. ಜನರಿಗೆ ತಾನು ಮಾತಾಡುತ್ತಿರುವ ವ್ಯಕ್ತಿಯ ಮೇಲೆ ನಂಬಿಕೆ ಇರಬೇಕು.
2. ಮಾತುಕತೆ ಗೌಪ್ಯವಾಗಿರಬೇಕು.
ಈ ಎರಡು ಸವಾಲುಗಳು ಕಠಿಣವಾಗಿ ಕಾಡಿದವು ಮತ್ತು ಇವುಗಳನ್ನು ನಾವು ಈಗಲೂ ಎದುರಿಸುತ್ತಿದ್ದೇವೆ. ಹಾಗೇ ಇನ್ನೊಂದು ಬಹಳ ಮುಖ್ಯವಾದ ಅಂಶವೆಂದರೆ ನಮ್ಮ ಸಮಾಜದಲ್ಲಿ ಇಂತಹ ಸೇವೆಗಳನ್ನು ಪಡೆಯಲು ಇರುವ ಹಿಂಜರಿಕೆ. ಕೌನ್ಸೆಲಿಂಗ್’ನಂತಹ ವಿಷಯ ನಮ್ಮ ಸಮಾಜದಲ್ಲಿ ಚಿರಪರಿಚಿತ ಅಲ್ಲ.

ಈ ಸವಾಲುಗಳಿಗೆ ನಾವು ಉಪಾಯ ಕಂಡುಕೊಳ್ಳುವುದೇ ನಮ್ಮ ಕಾರ್ಯಕ್ರಮದ ಅಡಿಪಾಯ. ಕೇವಲ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ನಾವು ನಮ್ಮ ಸೇವೆಯ ವಿಷಯ ಮತ್ತು ಇದಕ್ಕೆ ಪೂರಕವಾದ ಮಾಹಿತಿಗಳನ್ನು ಹಂಚಿಕೊಂಡೆವು. ಲಾಕ್’ಡೌನ್ ಸಂದರ್ಭದಲ್ಲಿ ಲಭ್ಯವಿರುವ ನಮ್ಮ ಮೊಬೈಲ್ ಫೋನ್’ಗಳನ್ನಷ್ಟೇ ಬಳಸಿಕೊಂಡು ಈ ಕಾರ್ಯಕ್ರಮ ಆರಂಭಿಸಿದೆವು.

ನಿರಂತರವಾಗಿ 8 ವಾರಗಳಿಂದ ಪ್ರತೀ ಭಾನುವಾರ ಸಾಧನಾ ಮಂಗಳೂರು ಸಂಸ್ಥೆ 2 ಗಂಟೆಗಳ ಉಚಿತ ಫೋನ್ ಇನ್ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. ಮುಖ್ಯವಾಗಿ ಇಂದಿನ ಯುವಜನತೆಯನ್ನು ಗಮನದಲ್ಲಿರಿಸಿಕೊಂಡು ಇಡೀ ರಾಜ್ಯದ ವ್ಯಾಪ್ತಿಯಲ್ಲಿ ಈ ಸೇವೆ ಮಾಡುತ್ತಿದ್ದೇವೆ. ಆದರೆ ಇದರಲ್ಲಿ ಕೆಲವು ವಿಶೇಷ ಕಾರ್ಯಕ್ರಮಗಳೂ ಸೇರಿವೆ.

ಎಸ್’ಎಸ್’ಎಲ್’ಸಿ ಮಕ್ಕಳಿಗಾಗಿ ಒಂದು ಸರಣಿ, ಉದ್ಯೋಗಸ್ಥರಿಗಾಗಿ ಒಂದು ಸರಣಿ ಹೀಗೆ. ಮೊದಲ 2 ಕಾರ್ಯಕ್ರಮಗಳಲ್ಲಿ ನಮಗೆ ವಲಸೆ ಕಾರ್ಮಿಕರ ಮತ್ತು ಬೇರೆ ಊರುಗಳಲ್ಲಿ ಸಿಲುಕಿಕೊಂಡರವರ ಕರೆಗಳು ಕೂಡಬಂದಿದ್ದವು. ಅವುಗಳನ್ನು ಸೂಕ್ತ ಇಲಾಖೆ/ವ್ಯಕ್ತಿಗಳ ಗಮನಕ್ಕೆ ತಂದ ತೃಪ್ತಿಯೂ ಇದೆ.

ಇನ್ನು ಫೋನ್ ಇನ್ ಕಾರ್ಯಕ್ರಮಗಳಲ್ಲಿ ನಿದ್ರಾಹೀನತೆ, ಬೇರೆಬೇರೆ ರೀತಿಯ ಒತ್ತಡಗಳು, ಅಪಸ್ಮಾರ, Anxiety, OCD ಈ ಮುಂತಾದ ಸಮಸ್ಯೆಗಳಿಗೆ ಸಮಾಧಾನ ಹೇಳುವ ಅಥವಾ ಪರಿಹಾರ ಸೂಚಿಸುವ ಪ್ರಯತ್ನ ಮಾಡಿದ್ದೇವೆ. ಎಸ್’ಎಸ್’ಎಲ್’ಸಿ ಮಕ್ಕಳಲ್ಲಿ ಏಕಾಗ್ರತೆಯ ಕೊರತೆ, ವಿವಿಧ ರೀತಿಯ ಗೊಂದಲಗಳು, ಹೈಪೆರಾಕ್ಟಿವ್, ವ್ಯಾಕುಲತೆ ಮುಂತಾದ ವಿಷಯಗಳಲ್ಲಿ ಮಾರ್ಗದರ್ಶನ ಮಾಡಿದ್ದೇವೆ. ಹಲವಾರು ಸಂದರ್ಭಗಳಲ್ಲಿ ಒಂದು ಬಾರಿಯ ಸಲಹೆ ನಂತರ ಅದರ ಮುಂದುವರಿದ ವಿಷಯಗಳ ಮಾಹಿತಿಗಾಗಿ ಕರೆಗಳು ಬರುತ್ತಿವೆ ಮತ್ತು ಇತ್ತೀಚೆಗೆ(ಲಾಕ್’ಡೌನ್ ಮುಗಿದ ನಂತರ) ಅವರ ಬಳಿಗೆ ಹೋಗಿ ಆಪ್ತ ಸಮಾಲೋಚನೆ ನಡೆಸುವ ಕೆಲಸಗಳೂ ನಡೆಯುತ್ತಿವೆ.

ಈ ಎಲ್ಲ ಸೇವೆಗಳನ್ನು ನಮ್ಮ ಸಾಧನಾ ತಂಡ ಸಂಪೂರ್ಣವಾಗಿ ಉಚಿತವಾಗಿ ನೀಡುತ್ತಿದೆ ಹಾಗೂ ಈ ಫೋನ್ ಇನ್ ಕಾರ್ಯಕ್ರಮ ಇನ್ನೂ ಮುಂದುವರೆದಿದೆ. ನಮ್ಮ ತಂಡದ ಸದಸ್ಯರು ಬೇರೆ ಊರುಗಳಲ್ಲಿ ಕುರಿತು ಇದರ ಕೆಲಸ ಮಾಡುತ್ತಿದ್ದಾರೆ.

ಈ ಎಲ್ಲ ಸೇವೆಗಳನ್ನು ನಮ್ಮ ಸಾಧನಾ ತಂಡ ಸಂಪೂರ್ಣವಾಗಿ ಉಚಿತವಾಗಿ ನೀಡುತ್ತಿದೆ ಹಾಗೂ ಈ ಫೋನ್ ಇನ್ ಕಾರ್ಯಕ್ರಮ ಇನ್ನೂ ಮುಂದುವರೆದಿದೆ. ನಮ್ಮ ತಂಡದ ಸದಸ್ಯರು ಬೇರೆ ಊರುಗಳಲ್ಲಿ ಕುಳಿತು ಅಲ್ಲಿಂದಲೇ ಇದರ ಕೆಲಸ ಮಾಡುತ್ತಿದ್ದಾರೆ.

ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸುವ ಮತ್ತೊಂದು ವಿಭಿನ್ನ ಸರಣಿ ಕಾರ್ಯಕ್ರಮ ನಡೆಸುವ ತಯಾರಿ ಸಾಧನಾ ತಂಡದ ಸದಸ್ಯರಿಂದ ನಡೆಯುತ್ತಿದೆ. ಈ ಕಾರ್ಯಕ್ರಮದಿಂದ ಅರ್ಥಿಕವಾಗಿ ಹಿಂದುಳಿದವರಿಗೆ ಆಪ್ತ ಸಮಾಲೋಚನೆಯ ಸೇವೆ ಸಿಗಲಿ ಎಂಬುದೇ ನಮ್ಮ ಆಶಯ ಮತ್ತು ಪ್ರಯತ್ನ.

-ಸಾಧನಾ ಮಂಗಳೂರು
sadhanamangaluru@gmail.com

-ಅಕ್ಷತಾ ಬಜಪೆ
9844985785

Get In Touch With Us info@kalpa.news Whatsapp: 9481252093

Tags: AnxietyKannadaNewsWebsiteLatestNewsKannadaLockdownMangaloreOCDSadhana Mangaloreಅಕ್ಷತಾ ಬಜಪೆಲಾಕ್’ಡೌನ್ಸಾಧನಾ ಮಂಗಳೂರುಸ್ವಯಂಸೇವಾ ಸಂಸ್ಥೆ
Share225Tweet123Send
Previous Post

ಆತ್ಮ ನಿರ್ಭರ ಭಾರತ ಭಾರತೀಯರಿಗೆ ಹೊಸದೇನಲ್ಲ, ಎಲ್ಲವೂ ಹಳೆಯ ಪದ್ಧತಿಗಳೇ

Next Post

ಅನೇಕ ರಾಷ್ಟ್ರಗಳ ಭೂಮಿಯನ್ನು ನುಂಗಿ ನೀರು ಕುಡಿದ ಚೀನಾದ ಆಟ ಎಷ್ಟು ವರ್ಷ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅನೇಕ ರಾಷ್ಟ್ರಗಳ ಭೂಮಿಯನ್ನು ನುಂಗಿ ನೀರು ಕುಡಿದ ಚೀನಾದ ಆಟ ಎಷ್ಟು ವರ್ಷ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಮನೆ ಕಳ್ಳತನ ಪ್ರಕರಣ ತಡೆಗೆ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿಗೆ: ಎಸ್‌ಪಿ ನಿಖಿಲ್

May 1, 2026
ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

May 1, 2026
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

May 1, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL