No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸಾಗರ | ಗುರು ಪುಷ್ಯ ಯೋಗ ನಿಮಿತ್ತ ರಾಯರ ಬೆಳ್ಳಿ ವೃಂದಾವನಕ್ಕೆ ವಿಶೇಷ ಪೂಜೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 29, 2025
in Special Articles
0
ಸಾಗರ | ಗುರು ಪುಷ್ಯ ಯೋಗ ನಿಮಿತ್ತ ರಾಯರ ಬೆಳ್ಳಿ ವೃಂದಾವನಕ್ಕೆ ವಿಶೇಷ ಪೂಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |  ಸಂದರ್ಶನ ಬರಹ: ತೀರ್ಥಹಳ್ಳಿ ಅನಂತ ಕಲ್ಲಾಪುರ  |

ಗುರು ರಾಯರ ಬೆಳ್ಳಿ ವೃಂದಾವನಕ್ಕೆ ಸುಧೀಂದ್ರ ಆಚಾರ್ಯಅವರಿಂದ ಸಾಗರದ ಮಾಧ್ವ ಸಂಘದಲ್ಲಿ ಗುರು ಪುಷ್ಯ ಯೋಗ ಆಚರಣೆಯ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುಧೀಂದ್ರ ಆಚಾರ್ಯ ಅವರ ಜೊತೆ ಕಲ್ಪ ಮೀಡಿಯಾ ಹೌಸ್ ಮಾತನಾಡಿದ್ದು – ಪತ್ರಿಕೆಯ ಓದುಗರಿಗೆ ಈ ವಿಶೇಷ ಲೇಖನ ಹಾಗು ಗುರುರಾಯರಿಗೆ ಈ ಲೇಖನ ಸಮರ್ಪಣೆ.

16 ನೇ ಶತಮಾನದ ಸಂತ ಮತ್ತು ಗುರುಗಳಾದ ಶ್ರೀ ರಾಘವೇಂದ್ರ ಸ್ವಾಮಿಗಳು ವೈಷ್ಣವ ಧರ್ಮವನ್ನು ಪ್ರತಿಪಾದಿಸಿದರು ಮತ್ತು ಮಧ್ವಾಚಾರ್ಯರ ದ್ವೈತ ತತ್ವಶಾಸ್ತ್ರವನ್ನು ಜನಪ್ರಿಯಗೊಳಿಸಿದವರಾಗಿದ್ದರು. ಕಲಿಯುಗದ ಪ್ರತ್ಯಕ್ಷ ದೈವ ಶ್ರೀ ರಾಘವೇಂದ್ರ ಸ್ವಾಮಿಗಳು.. ಹೀಗೆಂದರೆ ಸಾಕು ಕಲಿಯುಗದ ಪ್ರತ್ಯಕ್ಷ ದೈವ ಅನ್ನುತ್ತೆ ಆರಾಧಿಸೋ ಭಕ್ತ ಕೋಟಿ. ಅಸಂಖ್ಯಾತ ಭಕ್ತಗಣ ಗುರುರಾಯರ ಸನ್ನಿಧಿಗೆ ಬರುತ್ತದೆ ಎಂದರೆ ಮಂತ್ರಾಲಯದ ಸ್ಥಳ ಮಹಿಮೆ ಎಂತಹುದ್ದಿರಬೇಕು ಎಂದು ಯಾರಾದರೂ ಊಹಿಸಬಹುದು.

ಅಂದಹಾಗೆ, ಪವಾಡ ಮಾಡಿದವರೆಲ್ಲ ಮಹಾಮಹಿಮರಾಗಿಲ್ಲ. ಆದರೆ, ದೈವಾಂಶ ಸಂಭೂತರಂತೆ ಅವತರಿಸಿ ಜನರ ಕಷ್ಟ ಕಾರ್ಪಣ್ಯ ನೀಗಿದವರನ್ನ ಈ ನೆಲ ಮಹಾಮಹಿಮರೆಂದು ಗುರುತಿಸಿ, ಆರಾಧಿಸಿದೆ. ರಾಘವೇಂದ್ರ ಸ್ವಾಮಿಗಳು ಅಕ್ಷ ರಶಃ ದೈವಾಂಶಸಂಭೂತರು. ಅದಕ್ಕೇ ಅವರನ್ನು ಕಲಿಯುಗದ ಕಾಮಧೇನು’ ಎಂದೇ ಕರೆಯುವುದು ಎನ್ನುತ್ತಾರೆ ಸುಧೀಂದ್ರ ಆಚಾರ್ಯ ಅವರು!!
ಗುರು ಪುಷ್ಯ ಯೋಗವು ಸನಾತನ ಪಂಚಾಂಗದಲ್ಲಿ ಶುಭ ಯೋಗದ ಮುಹೂರ್ತ. ವೈದಿಕ ಜ್ಯೋತಿಷ್ಯದಲ್ಲಿ, ಪುಷ್ಯ ನಕ್ಷತ್ರವನ್ನು ಎಲ್ಲಾ ನಕ್ಷತ್ರಪುಂಜಗಳ ರಾಜ ಎಂದು ಪರಿಗಣಿಸಲಾಗುತ್ತದೆ. ಈ ನಕ್ಷತ್ರಪುಂಜದ ಅಧಿಪತಿ ಶನಿ ಮತ್ತು ದೇವತೆ ಗುರು. ಇದು 27 ನಕ್ಷತ್ರ ಪುಂಜಗಳಲ್ಲಿ ಎಂಟನೇ ಸ್ಥಾನವನ್ನು ಹೊಂದಿದೆ. ಎಂಟನೇ ಸಂಖ್ಯೆಯು ದುರ್ಗಾದೇವಿ ಮತ್ತು ಲಕ್ಷ್ಮೀ ದೇವಿಗೆ ಸಮರ್ಪಿತವಾಗಿದೆ.

ಗುರುವಾರ ವಿಷ್ಣು ಮತ್ತು ಗುರುವಿನ ದಿನ ಆಗಿದ್ದು ಗುರು ರಾಯರ ಬೆಳ್ಳಿ ವೃಂದಾವನಕ್ಕೆ ಸುಧೀಂದ್ರ ಆಚಾರ್ಯಅವರಿಂದ ಸಾಗರದ ಮಾಧ್ವ ಸಂಘದಲ್ಲಿ ಗುರುವಾರದಂದು ಗುರು ಪುಷ್ಯ ಯೋಗ ಆಚರಣೆ ವಿಜೃಂಭಣೆಯಿಂದ ನೆರವೇರಿತು.

ಗುರುವು ವೈದಿಕ ಜ್ಯೋತಿಷ್ಯದಲ್ಲಿ ಅತ್ಯಂತ ಶುಭ ಗ್ರಹ. ಗುರು ಗ್ರಹದಿಂದ ನಿಯಂತ್ರಿಸಲ್ಪಡುವ, ಆಳಲ್ಪಡುವ ಈ ದಿನವನ್ನು ಶುಭ ಕಾರ್ಯಗಳಿಗೆ ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ.

ಈ ಸಂದರ್ಭದಲ್ಲಿ ಗುರು ರಾಯರ ಬೆಳ್ಳಿ ವೃಂದಾವನಕ್ಕೆ ಸುಧೀಂದ್ರ ಆಚಾರ್ಯ ಅವರು ವಾಯಿಸುತ್ತಿ ಪುನಶ್ಚರಣೆ , ರಾಘವೇಂದ್ರ ಅಷ್ಟೋತ್ತರ, ಪಂಚಾಮೃತ ಅಭಿಷೇಕ, ರಾಮದೇವರ ವಿಶೇಷ ಪೂಜೆ ಹಾಗೂ ವಿಶೇಷ ಅಲಂಕಾರದ ಜೊತೆಗೆ ಅಷ್ಟಾವಧಾನ ಸೇವೆ ಯೊಂದಿಗೆ ಹಸ್ತೊದಕ ದೊಂದಿಗೆ ಸಂಪನ್ನವಾಯಿತು.
ಸಮೀರ ಮಾಧ್ವ ಮಹಿಳಾ ಭಜನಾ ಮಂಡಳಿ ಯವರಿಂದ ವಿಶೇಷ ಭಜನೆ ನೆರವೇರಿತು. ಶ್ರೀ ಸುಧೀಂದ್ರ ಆಚಾರ್ಯ ಅವರಿಂದ ವಿಶೇಷ ಅಲಂಕಾರ ಪೂಜೆ ನೆರವೇರಿಸಿದರು.

ಗುರು ರಾಯರ ಬೆಳ್ಳಿ ವೃಂದಾವನದ ಬಗ್ಗೆ
ಸಾಗರದಲ್ಲಿ ಮಧ್ವ ಸಂಘವನ್ನು ಹುಟ್ಟಿ ಹಾಕಿದ ಉಳ್ಳೂರು ಗೋಪಾಲ ರಾಯರು ಮತ್ತು ರಾಜಗೋಪಾಲ್ ಮತ್ತು ವ್ಯಾಸರಾಜರು ಮತ್ತು ಭೀಮಾಚಾರ್ ಹಾಗೂ ಕೃಷ್ಣ ಮೂರ್ತಿ ಆಚಾರ್ ಇವರುಗಳು ಸಿದ್ದಾಪುರದಲ್ಲಿ ರಾಯರ ಬೆಳ್ಳಿ ವೃಂದಾವನ ಮಾಡಿಸಿ ಮಂತ್ರಾಲಯಕ್ಕೆ ಪಾದ ಯಾತ್ರೆಯ ಮೂಲಕ ಹೋಗಿ ಮಂತ್ರಾಲಯದಲ್ಲಿ ರಾಯರ ಮೃತ್ತಿಕೆಯನ್ನು ಬೆಳ್ಳಿ ವೃಂದಾವನಕ್ಕೆ ಹಾಕಿಸಿ ರಾಯರ ಮೂಲ ವೃಂದಾವನದ ಮೇಲೆ ಮೂರು ದಿನಗಳ ಕಾಲ ಇತ್ತು.

ಪೂಜೆ ಸಲ್ಲಿಸಿ ಶ್ರೀಗಳು ಕೊಟ್ಟ ನಂತರ ಅಲ್ಲಿಂದ ಉಡುಪಿಗೆ ಪಾದಯಾತ್ರೆಯ ಮೂಲಕ ಹೀಗಿ ಶ್ರೀ ಕೃಷ್ಣನ ಸನ್ನಿಧಾನದಲ್ಲಿ ರಾಯರ ಬೆಳ್ಳಿ ವೃಂದಾವನಕ್ಕೆ ಮೂರು ದಿನಗಳ ಕಾಲ ಪೂಜೆ ಸಲ್ಲಿಸಿ, ಅಲ್ಲಿ ಶ್ರೀ ವಿದ್ಯಾಮಾನ್ಯ ತೀರ್ಥರು ಪೂಜೆ ಸಲ್ಲಿಸಿ ಕೊಟ್ಟ ನಂತರ ರಾಯರ ಮಠದ ಕೃಷ್ಣ ಮೂರ್ತಿ ಆಚಾರ್ ಅವರ ಮನೆಯಲ್ಲಿ ಪ್ರತಿ ನಿತ್ಯ ಪೂಜೆ ಸಲ್ಲಿಸಲಾಗುತ್ತಿತ್ತು. ವಿಶೇಷವಾದ ಕಾರ್ಯಕ್ರಮ, ಟೀಕಾರ್ಚಾರ ಪಂಚಮಿ, ವ್ಯಾಸರಾಜರ ಆರಾಧನೆ ಮತ್ತು ರಾಯರ ಆರಾಧನೆ ಹಾಗೂ ಧಾತ್ರಿಹವನ, ಮಧ್ವನವಮಿ ಇಂತಹ ವಿಶೇಷವಾದ ದಿನಗಳಲ್ಲಿ ಮಾಧ್ವ ಸಂಘದಲ್ಲಿ ಪೂಜೆ ಮಾಡಲಾಗುತಿತ್ತು.

ಕೃಷ್ಣಮೂರ್ತಿ ಆಚಾರ್ ಅವರು ಮಾಧ್ವ ಸಂಘದಲ್ಲಿ ಉಳ್ಳೂರು ಗೋಪಾಲರಾಯರು ಬಳಿ ಮಾತನಾಡಿ, ರಾಯರ ಮಠದ ಅವರಿಗೆ ಕೊಡಬೇಕು ಎಂದು ಮಾತನಾಡಿ ನನ್ನ ಮನೆಗೆ ಕೊಟ್ಟಿದ್ದು ಕಳೆದ ಹತ್ತು ವರ್ಷಗಳಿಂದ ಗುರುರಾಯರು ಬೆಳ್ಳಿ ವೃಂದಾವನದಲ್ಲಿ ನಮ್ಮ ಮನೆಯಲ್ಲಿ ಪ್ರತಿನಿತ್ಯ ಪೂಜೆ ತೆಗೆದುಕೊಳ್ಳುತ್ತಾ ಇದ್ದು ಅದು ನನ್ನ ಸೌಭಾಗ್ಯ ಎನ್ನುತ್ತಾರೆ ಸುಧೀಂದ್ರ ಆಚಾರ್ಯ ಅವರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadaRaghavendra SwamySagarShimogaShivamoggaShivamogga Newsಅನಂತ ಕಲ್ಲಾಪುರಗುರು ಪುಷ್ಯ ಯೋಗಬೆಳ್ಳಿ ವೃಂದಾವನಮಾಧ್ವ ಸಂಘಶ್ರೀ ರಾಘವೇಂದ್ರ ಸ್ವಾಮಿಗಳುಶ್ರೀಗುರುರಾಯರುಸಾಗರ
Share196Tweet123Send
Previous Post

ಶಿವಮೊಗ್ಗ | ಲಕ್ಷ್ಮೀ ಟಾಕೀಸ್ ಬಳಿ ಧರೆಗುರುಳಿದ ಬೃಹತ್ ಮರ | ತಪ್ಪಿದ ಅನಾಹುತ

Next Post

ಎರಡು ತಿಂಗಳು ಮೂತ್ರದಲ್ಲಿ ರಕ್ತ – ಜೀವಕ್ಕೆ ಅಪಾಯವಾಗಿದ್ದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎರಡು ತಿಂಗಳು ಮೂತ್ರದಲ್ಲಿ ರಕ್ತ – ಜೀವಕ್ಕೆ ಅಪಾಯವಾಗಿದ್ದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಎರಡು ತಿಂಗಳು ಮೂತ್ರದಲ್ಲಿ ರಕ್ತ – ಜೀವಕ್ಕೆ ಅಪಾಯವಾಗಿದ್ದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL