Thursday, October 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸಾಗರ | ಗುರು ಪುಷ್ಯ ಯೋಗ ನಿಮಿತ್ತ ರಾಯರ ಬೆಳ್ಳಿ ವೃಂದಾವನಕ್ಕೆ ವಿಶೇಷ ಪೂಜೆ

August 29, 2025
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸಾಗರ  |  ಸಂದರ್ಶನ ಬರಹ: ತೀರ್ಥಹಳ್ಳಿ ಅನಂತ ಕಲ್ಲಾಪುರ  |

ಗುರು ರಾಯರ ಬೆಳ್ಳಿ ವೃಂದಾವನಕ್ಕೆ ಸುಧೀಂದ್ರ ಆಚಾರ್ಯಅವರಿಂದ ಸಾಗರದ ಮಾಧ್ವ ಸಂಘದಲ್ಲಿ ಗುರು ಪುಷ್ಯ ಯೋಗ ಆಚರಣೆಯ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುಧೀಂದ್ರ ಆಚಾರ್ಯ ಅವರ ಜೊತೆ ಕಲ್ಪ ಮೀಡಿಯಾ ಹೌಸ್ ಮಾತನಾಡಿದ್ದು – ಪತ್ರಿಕೆಯ ಓದುಗರಿಗೆ ಈ ವಿಶೇಷ ಲೇಖನ ಹಾಗು ಗುರುರಾಯರಿಗೆ ಈ ಲೇಖನ ಸಮರ್ಪಣೆ.

16 ನೇ ಶತಮಾನದ ಸಂತ ಮತ್ತು ಗುರುಗಳಾದ ಶ್ರೀ ರಾಘವೇಂದ್ರ ಸ್ವಾಮಿಗಳು ವೈಷ್ಣವ ಧರ್ಮವನ್ನು ಪ್ರತಿಪಾದಿಸಿದರು ಮತ್ತು ಮಧ್ವಾಚಾರ್ಯರ ದ್ವೈತ ತತ್ವಶಾಸ್ತ್ರವನ್ನು ಜನಪ್ರಿಯಗೊಳಿಸಿದವರಾಗಿದ್ದರು. ಕಲಿಯುಗದ ಪ್ರತ್ಯಕ್ಷ ದೈವ ಶ್ರೀ ರಾಘವೇಂದ್ರ ಸ್ವಾಮಿಗಳು.. ಹೀಗೆಂದರೆ ಸಾಕು ಕಲಿಯುಗದ ಪ್ರತ್ಯಕ್ಷ ದೈವ ಅನ್ನುತ್ತೆ ಆರಾಧಿಸೋ ಭಕ್ತ ಕೋಟಿ. ಅಸಂಖ್ಯಾತ ಭಕ್ತಗಣ ಗುರುರಾಯರ ಸನ್ನಿಧಿಗೆ ಬರುತ್ತದೆ ಎಂದರೆ ಮಂತ್ರಾಲಯದ ಸ್ಥಳ ಮಹಿಮೆ ಎಂತಹುದ್ದಿರಬೇಕು ಎಂದು ಯಾರಾದರೂ ಊಹಿಸಬಹುದು.

ಅಂದಹಾಗೆ, ಪವಾಡ ಮಾಡಿದವರೆಲ್ಲ ಮಹಾಮಹಿಮರಾಗಿಲ್ಲ. ಆದರೆ, ದೈವಾಂಶ ಸಂಭೂತರಂತೆ ಅವತರಿಸಿ ಜನರ ಕಷ್ಟ ಕಾರ್ಪಣ್ಯ ನೀಗಿದವರನ್ನ ಈ ನೆಲ ಮಹಾಮಹಿಮರೆಂದು ಗುರುತಿಸಿ, ಆರಾಧಿಸಿದೆ. ರಾಘವೇಂದ್ರ ಸ್ವಾಮಿಗಳು ಅಕ್ಷ ರಶಃ ದೈವಾಂಶಸಂಭೂತರು. ಅದಕ್ಕೇ ಅವರನ್ನು ಕಲಿಯುಗದ ಕಾಮಧೇನು’ ಎಂದೇ ಕರೆಯುವುದು ಎನ್ನುತ್ತಾರೆ ಸುಧೀಂದ್ರ ಆಚಾರ್ಯ ಅವರು!!
ಗುರು ಪುಷ್ಯ ಯೋಗವು ಸನಾತನ ಪಂಚಾಂಗದಲ್ಲಿ ಶುಭ ಯೋಗದ ಮುಹೂರ್ತ. ವೈದಿಕ ಜ್ಯೋತಿಷ್ಯದಲ್ಲಿ, ಪುಷ್ಯ ನಕ್ಷತ್ರವನ್ನು ಎಲ್ಲಾ ನಕ್ಷತ್ರಪುಂಜಗಳ ರಾಜ ಎಂದು ಪರಿಗಣಿಸಲಾಗುತ್ತದೆ. ಈ ನಕ್ಷತ್ರಪುಂಜದ ಅಧಿಪತಿ ಶನಿ ಮತ್ತು ದೇವತೆ ಗುರು. ಇದು 27 ನಕ್ಷತ್ರ ಪುಂಜಗಳಲ್ಲಿ ಎಂಟನೇ ಸ್ಥಾನವನ್ನು ಹೊಂದಿದೆ. ಎಂಟನೇ ಸಂಖ್ಯೆಯು ದುರ್ಗಾದೇವಿ ಮತ್ತು ಲಕ್ಷ್ಮೀ ದೇವಿಗೆ ಸಮರ್ಪಿತವಾಗಿದೆ.

ಗುರುವಾರ ವಿಷ್ಣು ಮತ್ತು ಗುರುವಿನ ದಿನ ಆಗಿದ್ದು ಗುರು ರಾಯರ ಬೆಳ್ಳಿ ವೃಂದಾವನಕ್ಕೆ ಸುಧೀಂದ್ರ ಆಚಾರ್ಯಅವರಿಂದ ಸಾಗರದ ಮಾಧ್ವ ಸಂಘದಲ್ಲಿ ಗುರುವಾರದಂದು ಗುರು ಪುಷ್ಯ ಯೋಗ ಆಚರಣೆ ವಿಜೃಂಭಣೆಯಿಂದ ನೆರವೇರಿತು.

ಗುರುವು ವೈದಿಕ ಜ್ಯೋತಿಷ್ಯದಲ್ಲಿ ಅತ್ಯಂತ ಶುಭ ಗ್ರಹ. ಗುರು ಗ್ರಹದಿಂದ ನಿಯಂತ್ರಿಸಲ್ಪಡುವ, ಆಳಲ್ಪಡುವ ಈ ದಿನವನ್ನು ಶುಭ ಕಾರ್ಯಗಳಿಗೆ ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ.

ಈ ಸಂದರ್ಭದಲ್ಲಿ ಗುರು ರಾಯರ ಬೆಳ್ಳಿ ವೃಂದಾವನಕ್ಕೆ ಸುಧೀಂದ್ರ ಆಚಾರ್ಯ ಅವರು ವಾಯಿಸುತ್ತಿ ಪುನಶ್ಚರಣೆ , ರಾಘವೇಂದ್ರ ಅಷ್ಟೋತ್ತರ, ಪಂಚಾಮೃತ ಅಭಿಷೇಕ, ರಾಮದೇವರ ವಿಶೇಷ ಪೂಜೆ ಹಾಗೂ ವಿಶೇಷ ಅಲಂಕಾರದ ಜೊತೆಗೆ ಅಷ್ಟಾವಧಾನ ಸೇವೆ ಯೊಂದಿಗೆ ಹಸ್ತೊದಕ ದೊಂದಿಗೆ ಸಂಪನ್ನವಾಯಿತು.
ಸಮೀರ ಮಾಧ್ವ ಮಹಿಳಾ ಭಜನಾ ಮಂಡಳಿ ಯವರಿಂದ ವಿಶೇಷ ಭಜನೆ ನೆರವೇರಿತು. ಶ್ರೀ ಸುಧೀಂದ್ರ ಆಚಾರ್ಯ ಅವರಿಂದ ವಿಶೇಷ ಅಲಂಕಾರ ಪೂಜೆ ನೆರವೇರಿಸಿದರು.

ಗುರು ರಾಯರ ಬೆಳ್ಳಿ ವೃಂದಾವನದ ಬಗ್ಗೆ
ಸಾಗರದಲ್ಲಿ ಮಧ್ವ ಸಂಘವನ್ನು ಹುಟ್ಟಿ ಹಾಕಿದ ಉಳ್ಳೂರು ಗೋಪಾಲ ರಾಯರು ಮತ್ತು ರಾಜಗೋಪಾಲ್ ಮತ್ತು ವ್ಯಾಸರಾಜರು ಮತ್ತು ಭೀಮಾಚಾರ್ ಹಾಗೂ ಕೃಷ್ಣ ಮೂರ್ತಿ ಆಚಾರ್ ಇವರುಗಳು ಸಿದ್ದಾಪುರದಲ್ಲಿ ರಾಯರ ಬೆಳ್ಳಿ ವೃಂದಾವನ ಮಾಡಿಸಿ ಮಂತ್ರಾಲಯಕ್ಕೆ ಪಾದ ಯಾತ್ರೆಯ ಮೂಲಕ ಹೋಗಿ ಮಂತ್ರಾಲಯದಲ್ಲಿ ರಾಯರ ಮೃತ್ತಿಕೆಯನ್ನು ಬೆಳ್ಳಿ ವೃಂದಾವನಕ್ಕೆ ಹಾಕಿಸಿ ರಾಯರ ಮೂಲ ವೃಂದಾವನದ ಮೇಲೆ ಮೂರು ದಿನಗಳ ಕಾಲ ಇತ್ತು.

ಪೂಜೆ ಸಲ್ಲಿಸಿ ಶ್ರೀಗಳು ಕೊಟ್ಟ ನಂತರ ಅಲ್ಲಿಂದ ಉಡುಪಿಗೆ ಪಾದಯಾತ್ರೆಯ ಮೂಲಕ ಹೀಗಿ ಶ್ರೀ ಕೃಷ್ಣನ ಸನ್ನಿಧಾನದಲ್ಲಿ ರಾಯರ ಬೆಳ್ಳಿ ವೃಂದಾವನಕ್ಕೆ ಮೂರು ದಿನಗಳ ಕಾಲ ಪೂಜೆ ಸಲ್ಲಿಸಿ, ಅಲ್ಲಿ ಶ್ರೀ ವಿದ್ಯಾಮಾನ್ಯ ತೀರ್ಥರು ಪೂಜೆ ಸಲ್ಲಿಸಿ ಕೊಟ್ಟ ನಂತರ ರಾಯರ ಮಠದ ಕೃಷ್ಣ ಮೂರ್ತಿ ಆಚಾರ್ ಅವರ ಮನೆಯಲ್ಲಿ ಪ್ರತಿ ನಿತ್ಯ ಪೂಜೆ ಸಲ್ಲಿಸಲಾಗುತ್ತಿತ್ತು. ವಿಶೇಷವಾದ ಕಾರ್ಯಕ್ರಮ, ಟೀಕಾರ್ಚಾರ ಪಂಚಮಿ, ವ್ಯಾಸರಾಜರ ಆರಾಧನೆ ಮತ್ತು ರಾಯರ ಆರಾಧನೆ ಹಾಗೂ ಧಾತ್ರಿಹವನ, ಮಧ್ವನವಮಿ ಇಂತಹ ವಿಶೇಷವಾದ ದಿನಗಳಲ್ಲಿ ಮಾಧ್ವ ಸಂಘದಲ್ಲಿ ಪೂಜೆ ಮಾಡಲಾಗುತಿತ್ತು.

ಕೃಷ್ಣಮೂರ್ತಿ ಆಚಾರ್ ಅವರು ಮಾಧ್ವ ಸಂಘದಲ್ಲಿ ಉಳ್ಳೂರು ಗೋಪಾಲರಾಯರು ಬಳಿ ಮಾತನಾಡಿ, ರಾಯರ ಮಠದ ಅವರಿಗೆ ಕೊಡಬೇಕು ಎಂದು ಮಾತನಾಡಿ ನನ್ನ ಮನೆಗೆ ಕೊಟ್ಟಿದ್ದು ಕಳೆದ ಹತ್ತು ವರ್ಷಗಳಿಂದ ಗುರುರಾಯರು ಬೆಳ್ಳಿ ವೃಂದಾವನದಲ್ಲಿ ನಮ್ಮ ಮನೆಯಲ್ಲಿ ಪ್ರತಿನಿತ್ಯ ಪೂಜೆ ತೆಗೆದುಕೊಳ್ಳುತ್ತಾ ಇದ್ದು ಅದು ನನ್ನ ಸೌಭಾಗ್ಯ ಎನ್ನುತ್ತಾರೆ ಸುಧೀಂದ್ರ ಆಚಾರ್ಯ ಅವರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadaRaghavendra SwamySagarShimogaShivamoggaShivamogga Newsಅನಂತ ಕಲ್ಲಾಪುರಗುರು ಪುಷ್ಯ ಯೋಗಬೆಳ್ಳಿ ವೃಂದಾವನಮಾಧ್ವ ಸಂಘಶ್ರೀ ರಾಘವೇಂದ್ರ ಸ್ವಾಮಿಗಳುಶ್ರೀಗುರುರಾಯರುಸಾಗರ
Previous Post

ಶಿವಮೊಗ್ಗ | ಲಕ್ಷ್ಮೀ ಟಾಕೀಸ್ ಬಳಿ ಧರೆಗುರುಳಿದ ಬೃಹತ್ ಮರ | ತಪ್ಪಿದ ಅನಾಹುತ

Next Post

ಎರಡು ತಿಂಗಳು ಮೂತ್ರದಲ್ಲಿ ರಕ್ತ – ಜೀವಕ್ಕೆ ಅಪಾಯವಾಗಿದ್ದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎರಡು ತಿಂಗಳು ಮೂತ್ರದಲ್ಲಿ ರಕ್ತ – ಜೀವಕ್ಕೆ ಅಪಾಯವಾಗಿದ್ದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೊಯಮತ್ತೂರು | ಅಕ್ಟೋಬರ್ 4ರಿಂದ ಇಂಡಿಯನ್ ರೇಸಿಂಗ್ ಫೆಸ್ಟಿವಲ್

October 2, 2025

ಶಿವಮೊಗ್ಗ ದಸರಾ | ವೈಭವದ ಅಂಬಾರಿ ಮೆರವಣಿಗೆ | ಬನ್ನಿ ಮುಡಿಯುವ ಉತ್ಸವಕ್ಕೆ ಸಿದ್ಧತೆ

October 2, 2025

ನವರಾತ್ರಿ | ಸಿದ್ಧಿದಾತ್ರಿ ಪೂಜೆ ವಿಶೇಷತೆಯೇನು?

October 1, 2025
Internet Image

ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಬಿಗ್ ಗಿಫ್ಟ್ ಕೊಟ್ಟ ಮೋದಿ ಸರ್ಕಾರ

October 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೊಯಮತ್ತೂರು | ಅಕ್ಟೋಬರ್ 4ರಿಂದ ಇಂಡಿಯನ್ ರೇಸಿಂಗ್ ಫೆಸ್ಟಿವಲ್

October 2, 2025

ಶಿವಮೊಗ್ಗ ದಸರಾ | ವೈಭವದ ಅಂಬಾರಿ ಮೆರವಣಿಗೆ | ಬನ್ನಿ ಮುಡಿಯುವ ಉತ್ಸವಕ್ಕೆ ಸಿದ್ಧತೆ

October 2, 2025

ನವರಾತ್ರಿ | ಸಿದ್ಧಿದಾತ್ರಿ ಪೂಜೆ ವಿಶೇಷತೆಯೇನು?

October 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!