Friday, May 16, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸಾಗರ

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
in ಸಾಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸಾಗರ  |

ತುಮರಿ ಸೇತುವೆ ಸಂಪರ್ಕಿಸುವ ಅಂಬಾರಗೋಡ್ಲು, ಮತ್ತೊಂದು ಸಂಪರ್ಕ ರಸ್ತೆ ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ತಿಳಿಸಿದರು.

ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಕಾಮಗಾರಿಯನ್ನು ಗುರುವಾರ ವೀಕ್ಷಣೆ ಮಾಡಿ, ಸೇತುವೆ ಮೇಲೆ ವಾಹನದ ಮೇಲೆ ಓಡಾಟ ನಡೆಸಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಎರಡೂ ರಸ್ತೆಯನ್ನೂ ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಣೆ ಮಾಡಿದ್ದು, ಯಾವ ರೀತಿ ರಸ್ತೆ ನಿರ್ಮಾಣ ಮಾಡಬೇಕು ಎನ್ನುವ ಕುರಿತು ಯೋಜನೆ ರೂಪಿಸುತ್ತಿದ್ದು, ಹದಿನೈದು ದಿನಗಳಲ್ಲಿ ಅಂತಿಮ ಸ್ವರೂಪಕ್ಕೆ ಬರುತ್ತದೆ ಎಂದರು.
ಶರಾವತಿ ಹಿನ್ನೀರಿನ ಪ್ರದೇಶವಾದ ತುಮರಿ ಭಾಗ ತೀರ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಸೇತುವೆ ನಿರ್ಮಾಣದ ನಂತರ ಈ ಭಾಗ ಪ್ರವಾಸೋದ್ಯಮದಲ್ಲಿ ಹೆಚ್ಚು ಪ್ರಚಲಿತಕ್ಕೆ ಬರಲಿದೆ. ಹಿನ್ನೀರನ್ನು ಕೇಂದ್ರವಾಗಿರಿಸಿಕೊಂಡು ಪ್ರವಾಸೋದ್ಯಮ ಅಭಿವೃದ್ದಿಪಡಿಸುವುದು, ಸಾವಿರಾರು ಜನ ಪ್ರತಿದಿನ ಈ ಭಾಗಕ್ಕೆ ಪ್ರವಾಸೋದ್ಯಮ ಹಿನ್ನೆಲೆಯಲ್ಲಿ ಬರುವ ವಾತಾವರಣ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.

ಹಿನ್ನೀರಿನ ಜನರ ಅನೇಕ ವರ್ಷಗಳ ಕನಸು ನನಸಾಗುವ ದಿನ ಹತ್ತಿರ ಬಂದಿದೆ. ಜೂನ್ ಕೊನೆವಾರದಲ್ಲಿ ಸೇತುವೆ ಲೋಕಾರ್ಪಣೆಯಾಗಲಿದೆ. ಅನೇಕ ಪ್ರಮುಖರು ಸೇತುವೆ ನಿರ್ಮಾಣಕ್ಕಾಗಿ ಹೋರಾಟ ಸಹ ಮಾಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಸಂಸದರಾಗಿದ್ದಾಗ ಸೇತುವೆ ನಿರ್ಮಾಣ ಪ್ರಸ್ತಾಪವನ್ನು ಕೇಂದ್ರಕ್ಕೆ ಸಲ್ಲಿಸಿದ್ದರು. ಕೇಂದ್ರದಿಂದ ಹಣ ತರಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇವೆ. ನಾಲ್ಕೂವರೆ ವರ್ಷದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಪ್ರಧಾನ ಮಂತ್ರಿಗಳನ್ನು ಲೋಕಾರ್ಪಣೆಗೆ ಕರೆಸಲಾಗುತ್ತದೆ. ಸುಮಾರು 550 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.
ಹೊಸನಗರ ಸಮೀಪ 766 ಇ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಗೊಳ್ಳುತ್ತಿದ್ದು ಒಂದೂವರೆ ಕಿ.ಮೀ. ಸುತ್ತ ಎಂಬಲ್ಲಿ ಹೊಸನಗರ ಸೇತುವೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ. ಮುಕ್ಕಾಲು ಕಿ.ಮೀ. ಬೆಕ್ಕೋಡಿ ಬ್ರಿಡ್ಜ್, ಹರತಾಳು ಹಾಲಪ್ಪ ನೇತೃತ್ವದಲ್ಲಿ ಪಟಗುಪ್ಪ ಸೇತುವೆ ನಿರ್ಮಾಣವಾಗಿದೆ. ಕಾಗೋಡು ತಿಮ್ಮಪ್ಪ ಅವರ ನೇತೃತ್ವದಲ್ಲಿ ಹಸಿರುಮಕ್ಕಿ ಸೇತುವೆ ನಿರ್ಮಾಣಕ್ಕೆ ಚಾಲನೆ ಸಿಕ್ಕಿದ್ದು ಈಗ ಕಾಮಗಾರಿ ನಡೆಯುತ್ತಿದೆ. ಒಟ್ಟಾರೆ ಮಲೆನಾಡು ಭಾಗದ ಪ್ರಮುಖ ಸೇತುವೆಗಳು ನಿರ್ಮಾಣವಾಗುತ್ತಿದೆ. ಕೇಂದ್ರದಿಂದ ಮಲೆನಾಡು ಭಾಗದ ರಸ್ತೆ ಮತ್ತು ಸೇತುವೆಗೆ ಹೆಚ್ಚು ಹಣ ಮಂಜೂರು ಮಾಡಿದ್ದು, ಮಲೆನಾಡು ಮತ್ತು ಕರಾವಳಿ ಭಾಗ ಸಂಪರ್ಕ ಮಾಡಲು ಹೆಚ್ಚು ಅನುಕೂಲವಾಗಿದೆ ಎಂದರು.

ಈ ಸಂದರ್ಭದಲ್ಲಿ ಟಿ.ಡಿ.ಮೇಘರಾಜ್, ಮೈತ್ರಿ ಪಾಟೀಲ್, ಮಲ್ಲಿಕಾರ್ಜುನ ಹಕ್ರೆ, ಪ್ರಸನ್ನ ಕೆರೆಕೈ, ಹೊನಗೋಡು ರತ್ನಾಕರ್, ಭರ್ಮಪ್ಪ ಅಂದಾಸುರ, ರೇವಪ್ಪ ಹೊಸಕೊಪ್ಪ, ಸುವರ್ಣ ಟೀಕಪ್ಪ, ಸಂತೋಷ್ ಶೇಟ್ ಇನ್ನಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP RaghavendraNews_in_KannadaNews_KannadaSagaraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರಸಾಗರ
Previous Post

West Bengal Boy Recovers After Advanced Airway Procedure in Bangalore

Next Post

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

May 16, 2025

ಯಶವಂತಪುರ – ಮಂಗಳೂರು – ಕಾರವಾರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

May 16, 2025
File photo

ಜೋಗ ಅಭಿವೃದ್ಧಿ ಬಿಎಸ್‍ವೈ ಕನಸು | ಈಗ ಬೇರೆ ನಾಯಕರು ಪೋಸ್ ನೀಡುವ ಅಗತ್ಯವಿಲ್ಲ | ಬಿವೈಆರ್ ಟಾಂಗ್

May 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

May 16, 2025

ಯಶವಂತಪುರ – ಮಂಗಳೂರು – ಕಾರವಾರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

May 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!