No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Friday, February 6, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಾಗರ: ಕೊರೋನಾ ಸಂಕಷ್ಟದಲ್ಲಿದ್ದೀರಾ… ಕೋವಿಡ್ ಸಹಾಯಪಡೆಗೆ ಸಂಪರ್ಕಿಸಿ…

ಕಾರ್ಯಕರ್ತರಿಗೆ ಫೆಸ್ ಶೀಲ್ಡ್ ವಿತರಿಸುವ ಮೂಲಕ ಶಾಸಕ ಹಾಲಪ್ಪ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 15, 2021
in ಸಾಗರ
0
ಸಾಗರ: ಕೊರೋನಾ ಸಂಕಷ್ಟದಲ್ಲಿದ್ದೀರಾ… ಕೋವಿಡ್ ಸಹಾಯಪಡೆಗೆ ಸಂಪರ್ಕಿಸಿ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸಾಗರ: ಕೋವಿಡ್-19 ಸಂದರ್ಭದಲ್ಲಿ ನಗರದಲ್ಲಿ ನಿರ್ಗತಿಕರಿಗೆ, ಬಡಕುಟುಂಬಗಳಿಗೆ ಹಾಗೂ ಸೋಂಕಿತರ ಮನೆಗೆ ದಿನಸಿ ಸಾಮಾಗ್ರಿಗಳು ಮತ್ತು ಔಷಧಿ ನೀಡುವ ಮೂಲಕ ಜನರಿಗೆ ನೆರವಾಗಲು ಸಜ್ಜಾಗಿರುವ ಕೋವಿಡ್ ಸಹಾಯ ಪಡೆಗೆ ಶಾಸಕ ಹರತಾಳು ಹಾಲಪ್ಪ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಸ್ತುತ ಕೊರೋನಾ ಸಂಕಷ್ಟ ಕಾಲದಲ್ಲಿ ಸ್ಪಂದಿಸುವುದು ಪ್ರತಿಯೋರ್ವರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ನಗರ ಬಿಜೆಪಿ, ತನ್ನ ಸದಸ್ಯರೆಲ್ಲರ ಸಹಕಾರದೊಂದಿಗೆ ಕೋವಿಡ್ ಸಹಾಯಪಡೆಯನ್ನು ಆರಂಭಿಸಿದೆ. ಇದಲ್ಲದೆ ಕೊರೋನಾ ಸೋಂಕಿತರು ಹಾಗೂ ಅವರ ಸೇವೆಯಲ್ಲಿರುವರಿಗೆ ಅವಶ್ಯಕತೆಗಳಿಗೆ ಸ್ಪಂದಿಸಲಿದೆ ಎಂದರು.

ಫೆಸ್ ಶೀಲ್ಡ್, ಮಾಸ್ಕ್ ವಿತರಣೆ:
ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ, ಪತ್ರಕರ್ತರಿಗೆ, ಆರೋಗ್ಯ ಸಿಬ್ಬಂದಿಗಳಿಗೆ ಫೇಸ್ ಶೀಲ್ಡ್ ಹಾಗೂ ಮಾಸ್ಕ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷೆ ಮಧುರ ಶಿವಾನಂದ, ನಗರಸಭೆ ಉಪಾಧ್ಯಕ್ಷ ವಿ ಮಹೇಶ್, ನಗರಸಭಾ ಸದಸ್ಯ ಗಣೇಶ್ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷ ಡಿ. ತುಕಾರಂ, ವಿನಾಯಕ್ ಹೆಗ್ಡೆ, ಸತೀಶ್ ಮೊಗವೀರ ಇನ್ನಿತರರು ಉಪಸ್ಥಿತರಿದ್ದರು.

ಸಾಗರ ನಗರ ಬಿಜೆಪಿ ಸಹಾಯ ಪಡೆಯ ಸಂಪರ್ಕ ಸಂಖ್ಯೆ ಮೊ:9742342370ಗೆ ಕರೆ ಮಾಡಿ ಸಹಾಯ ಪಡೆಯಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoronaCOVID 19Face ShieldKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMaskMLA Harathalu HalappaNewsinKannadaNewsKannadaSagaraShimogaShivamoggaShivamogga Newsಕೊರೋನಾಕೊವೀಡ್-19ಕೋವಿಡ್ಫೆಸ್ ಶೀಲ್ಡ್ಮಲೆನಾಡು_ಸುದ್ಧಿಮಾಸ್ಕ್‌ಶಾಸಕ ಹರತಾಳು ಹಾಲಪ್ಪಶಿವಮೊಗ್ಗ_ನ್ಯೂಸ್ಸಾಗರ
Share213Tweet123Send
Previous Post

ಭಾರೀ ಮಳೆಯಿಂದ ತೊಂದರೆಯಾದಲ್ಲಿ ಶಿವಮೊಗ್ಗ ಪಾಲಿಕೆ ಹಲ್ಪ್ ಲೈನ್‌ಗೆ ಕರೆ ಮಾಡಿ…

Next Post

ಕಾಳಸಂತೆಯಲ್ಲಿ ರೆಮಿಡಿಸ್ವಿಯರ್ ಮಾರಾಟ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕಾಳಸಂತೆಯಲ್ಲಿ ರೆಮಿಡಿಸ್ವಿಯರ್ ಮಾರಾಟ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್: ಡಿಸಿ ಶಿವಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆ | ನಾಮಪತ್ರ ಸಲ್ಲಿಕೆ

ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆ | ನಾಮಪತ್ರ ಸಲ್ಲಿಕೆ

February 6, 2026
ಸಂಘಟನಾ ಹಿನ್ನೆಲೆ | ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸರಣಿ ಸಭೆ

ಸಂಘಟನಾ ಹಿನ್ನೆಲೆ | ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸರಣಿ ಸಭೆ

February 6, 2026
ಸ್ಮಾರ್ಟ್ ಹೂಡಿಕೆದಾರರು ಅಗತ್ಯವಿಲ್ಲದಿದ್ದರೂ ಏಕೆ ಸಾಲ ಪಡೆಯುತ್ತಿದ್ದಾರೆ?

ಸ್ಮಾರ್ಟ್ ಹೂಡಿಕೆದಾರರು ಅಗತ್ಯವಿಲ್ಲದಿದ್ದರೂ ಏಕೆ ಸಾಲ ಪಡೆಯುತ್ತಿದ್ದಾರೆ?

February 6, 2026
ಆತ ಶೇ.90ರಷ್ಟು ಅಂಗವಿಕಲ, ಆದರೆ ಎಸಗಿದ್ದು ಅತ್ಯಾಚಾರ | ಈಗ 20 ವರ್ಷ ಕಂಬಿ ಹಿಂದೆ ಫಿಕ್ಸ್

ಆತ ಶೇ.90ರಷ್ಟು ಅಂಗವಿಕಲ, ಆದರೆ ಎಸಗಿದ್ದು ಅತ್ಯಾಚಾರ | ಈಗ 20 ವರ್ಷ ಕಂಬಿ ಹಿಂದೆ ಫಿಕ್ಸ್

February 6, 2026
ಶಿಕಾರಿಪುರ | ಮನೆಯಲ್ಲೇ ಅಕ್ರಮ ಬಂದೂಕು ತಯಾರಿ | ಆರೋಪಿ ಬಂಧನ | ಏಳು ಬಂದೂಕು ವಶ

ಶಿಕಾರಿಪುರ | ಮನೆಯಲ್ಲೇ ಅಕ್ರಮ ಬಂದೂಕು ತಯಾರಿ | ಆರೋಪಿ ಬಂಧನ | ಏಳು ಬಂದೂಕು ವಶ

February 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL