No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆರ್ಮಿ ಕಪ್ 2024: ಮಾ.9ರಂದು ತಾಲೂಕು ಮಟ್ಟದ ಹಗ್ಗ ಜಗ್ಗಾಟ ಪಂದ್ಯಾವಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 8, 2024
in ಶಿವಮೊಗ್ಗ
0
ಆರ್ಮಿ ಕಪ್ 2024: ಮಾ.9ರಂದು ತಾಲೂಕು ಮಟ್ಟದ ಹಗ್ಗ ಜಗ್ಗಾಟ ಪಂದ್ಯಾವಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಕರ್ಕಿಕೊಪ್ಪ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಮಾರ್ಚ್ ೯ರಂದು ನಡೆಯಲಿರುವ ಆರ್ಮಿ ಕಪ್ 2024 ನಿಮಿತ್ತ ಪ್ರಥಮ ವರ್ಷದ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ಹಗ್ಗ ಜಗ್ಗಾಟ ಪಂದ್ಯಾವಳಿ ಆಯೋಜಿಸಲಾಗಿದೆ.

ಕರ್ಕಿಕೊಪ್ಪ ಸ.ಹಿ ಪ್ರಾ.ಶಾಲೆ ಆವರಣದಲ್ಲಿ ಸಂಜೆ 6 ಗಂಟೆಗೆ ಕ್ರೀಡಾಕೂಟ ಜರುಗಲಿದ್ದು, ಇದೇ ಸಂದರ್ಭದಲ್ಲಿ ಹಾಲಿ ಹಾಗೂ ಮಾಜಿ ಯೋಧರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸ್ಪರ್ಧೆಯಲ್ಲಿ ಜಯಗಳಿಸುವವರಿಗೆ ಪ್ರಥಮ ಬಹುಮಾನ: 10,000, ದ್ವಿತೀಯ ಬಹುಮಾನ: 5000, ತೃತೀಯ ಬಹುಮಾನ : 2500 ಹಾಗೂ ಆಕರ್ಷಕ ಪಾರಿತೋಷಕ ಪ್ರದಾನ ಮಾಡಲಾಗುವುದು ಎಂದು ಸಮಿತಿ ತಿಳಿಸಿದೆ.

ವಿಷೇಶ ಸೂಚನೆ

  • 888 ರೂ. ಪ್ರವೇಶ ಶುಲ್ಕ ನಿಗಧಿಪಡಿಸಲಾಗಿದೆ
  • ಪ್ರತಿ ತಂಡದಲ್ಲಿ 8 ಜನರಿಗೆ ಮಾತ್ರ ಅವಕಾಶ
  • ಪ್ರತಿ ತಂಡದ ಒಟ್ಟು ತೂಕ 650 ಕೆಜಿಗಿಂತ ಜಾಸ್ತಿ ಇರಬಾರದು
  • ತಂಡದ ಆಟಗಾರರು ಸಾಗರ ತಾಲ್ಲೂಕಿನವರಾಗಿರಬೇಕು
  • ಅಂಪೈರ್ ಹಾಗೂ ವ್ಯವಸ್ಥಾಪಕರ ತೀರ್ಮಾನವೇ ಅಂತಿಮವಾಗಿರುತ್ತದೆ
  • ಗಲಾಟೆ ಮಾಡಿದ ತಂಡವನ್ನು ಅಡ್ವಾನ್ಸ್ ನೀಡದೆ ಹೊರಹಾಕಲಾಗುವುದು
  • ಆಟಗಾರರು ಕಡ್ಡಾಯವಾಗಿ ಐಡಿ ಕಾರ್ಡ್ ತರತಕ್ಕದ್ದು
  • ಆಟಗಾರರಿಗೆ ಉಪಹಾರದ ವ್ಯವಸ್ಥೆ ಇರುತ್ತದೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0024.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaSagaraShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Share197Tweet123Send
Previous Post

ಸ್ವಾತಂತ್ರ್ಯ ಬಂದಾಗಿನಿಂದ ದಲಿತರ ಕೇರಿಗಳ ಉದ್ಧಾರ ಆಗಿದೆಯಾ? ಸೌಕರ್ಯ ಕಲ್ಪಿಸಿದ್ದು ಯಾರು: ಈಶ್ವರಪ್ಪ

Next Post

ಶಿವರಾತ್ರಿಗೆ ಮೋದಿ ಗುಡ್ ನ್ಯೂಸ್ | ರಾಜ್ಯಸಭೆಗೆ ಸುಧಾಮೂರ್ತಿ ನಾಮ ನಿರ್ದೇಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವರಾತ್ರಿಗೆ ಮೋದಿ ಗುಡ್ ನ್ಯೂಸ್ | ರಾಜ್ಯಸಭೆಗೆ ಸುಧಾಮೂರ್ತಿ ನಾಮ ನಿರ್ದೇಶನ

ಶಿವರಾತ್ರಿಗೆ ಮೋದಿ ಗುಡ್ ನ್ಯೂಸ್ | ರಾಜ್ಯಸಭೆಗೆ ಸುಧಾಮೂರ್ತಿ ನಾಮ ನಿರ್ದೇಶನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL