No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಕೇಂದ್ರ ನಾಯಕರ ನಂಬಿಕೆ ರಾಜ್ಯದ ಕೆಲವರಿಂದ ದುರುಪಯೋಗ: ಈಶ್ವರಪ್ಪ ವಾಗ್ದಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 8, 2024
in ಸಾಗರ
0
ಕೇಂದ್ರ ನಾಯಕರ ನಂಬಿಕೆ ರಾಜ್ಯದ ಕೆಲವರಿಂದ ದುರುಪಯೋಗ: ಈಶ್ವರಪ್ಪ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಕೇಂದ್ರ ನಾಯಕರು ನಂಬಿರುವ ಕೆಲವು ರಾಜ್ಯ ನಾಯಕರುಗಳು ನಂಬಿಕೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ #Yadiyurappa ಕುಟುಂಬದ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಹೆಸರು ಹೇಳದೇ ವಾಗ್ದಾಳಿ ನಡೆಸಿದ್ದಾರೆ.

ಸಾಗರದಲ್ಲಿ ಮಾತನಾಡಿದ ಅವರು, ಕೇಂದ್ರದ ನಾಯಕರು ರಾಜ್ಯದಲ್ಲಿ ಕೆಲವರನ್ನ ನಂಬಿದ್ದಾರೆ. ಅವರ ನಂಬಿಕೆಯನ್ನ ದುರುಪಯೋಗ ಮಾಡಿಕೊಂಡು ಒಬ್ಬ ಮಗನ ಸಂಸದ ಮತ್ತೊಬ್ಬ ಮಗನನ್ನು ಆರು ತಿಂಗಳು ಕಾದು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದೆಲ್ಲಾ ಕೇಂದ್ರದವರಿಗೆ ಯಾರು ಹೇಳಬೇಕು ಕಾರ್ಯಕರ್ತರ ನೋವನ್ನು ಯಾರು ಕೇಳಬೇಕು. ಈಗಿನ ಪರಿಸ್ಥಿತಿಯಲ್ಲಿ ಇಂಥವರ ಹಿಂದೆ ಹೋಗಿ ಅಧಿಕಾರ ಹೊಡಿಯುತ್ತಿದ್ದಾರೆ ಶ್ರಮ ಹಾಕಿದ ಕಾರ್ಯಕರ್ತರು ಹಿಂದೆ ಸರಿದಿದ್ದಾರೆ ಎಂದರು.
ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಹೆಣ್ಣನ್ನು ಭೋಗದ ವಸ್ತುವಾಗಿ ನೋಡುತ್ತಾರೆ ಹೆಣ್ಣು ಮಕ್ಕಳನ್ನು ಹೇರುವ ಯಂತ್ರದಂತೆ ಕಾಣುತ್ತಾರೆ. ಆದರೆ ಭಾರತದಲ್ಲಿ ಮಾತ್ರ ಹೆಣ್ಣನ್ನು ತಾಯಿ ಎಂದು ಕರೆಯೋದು. ಹೆಣ್ಣಿಗೆ ತಾಯಿ ಸ್ಥಾನ ಸಿಕ್ಕಿರುವುದು ಭಾರತದಲ್ಲಿ ಮಾತ್ರ. ಅಂತಹ ತಾಯಂದಿರು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ನನಗೆ ಆಶೀರ್ವಾದ ಮಾಡಲು ಬಂದಿರುವುದು ನನ್ನ ಭಾಗ್ಯ. ಸಾಗರ ಶಿವಮೊಗ್ಗ ಜಿಲ್ಲೆಗೆ ಒಳ್ಳೆಯದಾಗಲು ಮೋದಿಯವರನ್ನು ಪ್ರಧಾನಿ ಮಾಡಿದ ಸಂತೃಪ್ತಿಗಾಗಿ ಈಶ್ವರಪ್ಪನ ಗೆಲ್ಲಿಸಲು ದೊಡ್ಡ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿದ್ದೀರಿ ಎಂದರು.

ಚುನಾವಣೆಯನ್ನು ಅನೇಕರು ವೃತ್ತಿ ದಂಧೆಯಾಗಿ ಮಾಡಿಕೊಂಡಿದ್ದಾರೆ. ರಾಜಕಾರಣಕ್ಕಾಗಿ ಅನೇಕ ಪಕ್ಷಗಳ ಮುಖವಾಡ ಹಾಕಿಕೊಳ್ಳುತ್ತಾರೆ. ಆದರೆ ಬಿಜೆಪಿ ಪಕ್ಷವನ್ನು ಕಾರ್ಯಕರ್ತರು ರಕ್ತವನ್ನು ಬೆವರಿನ ಹಾಗೆ ಸುರಿಸಿ ಪಕ್ಷ ಕಟ್ಟಿದ್ದರ ಫಲವಾಗಿ ಇಂದು ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದಾರೆ ಎಂದರು.
ನರೇಂದ್ರ ಮೋದಿಯವರನ್ನು #PM Modi ಎಲ್ಲಾ ರಾಷ್ಟ್ರಗಳ ನಾಯಕರು ಒಪ್ಪಿಕೊಂಡಿದ್ದಾರೆ. ಅಂತಹ ಮೋದಿಯವರು ಬಿಜೆಪಿಯವರು ಎನ್ನುವುದು ನಮಗೆಲ್ಲಾ ಹೆಮ್ಮೆ. ಇಂದು ಬಿಜೆಪಿಯಲ್ಲಿ ಮೋದಿಯವರ ಹೆಸರು ದುರುಪಯೋಗ ಮಾಡಿಕೊಂಡು ಕಾರ್ಯಕರ್ತರ ಬೆವರನ್ನು ಗಮನಿಸದೆ ಅಧಿಕಾರಕ್ಕಾಗಿ ಕೆಲವು ವ್ಯಕ್ತಿಗಳು ಕೆಲವು ಕುಟುಂಬಗಳು ಮಾಡುತ್ತಿರುವ ಷಡ್ಯಂತ್ರದಿಂದಾಗಿ ರಾಜ್ಯದಲ್ಲಿ ಪಕ್ಷ ಕಟ್ಟಿದ ಅನೇಕ ಹಿರಿಯರು ಯುವಕರು ನೋವು ಪಡುತ್ತಿದ್ದಾರೆ ಟೀಕಿಸಿದರು.

Also read: ಶಿವಮೊಗ್ಗ | ಈ ಗ್ರಾಮದಲ್ಲಿ ನಾಳೆ ಯುಗಾದಿ ಆಚರಿಸಲಿದ್ದಾರೆ ನಟ ಶಿವರಾಜಕುಮಾರ್ | ಇಲ್ಲಿದೆ ವಿವರ

ಸಿ.ಟಿ. ರವಿ, ಪ್ರತಾಪ್ ಸಿಂಹ, ಸದಾನಂದ ಗೌಡರಂತ ಒಕ್ಕಲಿಗ ನಾಯಕರಿಗೆ ಟಿಕೆಟ್ ಕೊಡದೆ ಮೂಲೆಗುಂಪು ಮಾಡಿದ್ದಾರೆ. ಹಿಂದುತ್ವ ಬಗ್ಗೆ ಮಾತನಾಡಿದ ಅನಂತ್ ಕುಮಾರ್ ಹೆಗ್ಗಡೆ, ಬಸವನಗೌಡ ಪಾಟೀಲ್ ಯತ್ನಾಳ್’ರನ್ನೂ ಸಹ ಮೂಲೆ ಗುಂಪು ಮಾಡಿದ್ದಾರೆ ಹಿಂದುತ್ವ ಬಗ್ಗೆ ಮಾತನಾಡುವುದೇ ತಪ್ಪಾ ಎಂದರು.

ಚುನಾವಣೆಗೆ ನಿಂತ ಮೇಲೆ ಎಲ್ಲಾ ಜಾತಿಯ ಸಮಾಜದವರಿಂದ ನನಗೆ ಬೆಂಬಲ ಸಿಕ್ಕಿದೆ ಸ್ತ್ರೀ ಶಕ್ತಿ ಸಂಘಗಳಿAದ ಬೆಂಬಲ ಸಿಕ್ಕಿದೆ. ಇವರ ಋಣವನ್ನು ನಾನು ಹೇಗೆ ತೀರಿಸಲಿ ಗೊತ್ತಿಲ್ಲ. ಚುನಾವಣೆಗೆ ಸ್ಪರ್ಧೆ ಮಾಡುವ ತೀರ್ಮಾನ ಮಾಡಿ ಬಂದದ್ದೇ ಮೊದಲು ಶ್ರೀಧರ ಸ್ವಾಮಿಗಳ ಆಶ್ರಮಕ್ಕೆ ನಂತರ ಸಿಗಂಧೂರು ಚೌಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಮಾಡಿದೆ. ತಾಯಿಯ ತಲೆಮೇಲಿಂದ ಹೂವಿನ ಪ್ರಸಾಧ ಸಿಕ್ಕಿತು. ಒಂದು ಕಡೆ ದೇವರ ಆಶೀರ್ವಾದ, ಇನ್ನೊಂದು ಕಡೆ ಶ್ರೀಸಾಮಾನ್ಯನ ಆಶೀರ್ವಾದ ಇವೆರಡೂ ನನಗೆ ಸಿಕ್ಕಿರುವಾಗ ಯಾವುದೇ ಕಾರಣಕ್ಕೂ ಕೆಲವು ವ್ಯಕ್ತಿಗಳಿಂದ ಕೆಲವು ಕುಟುಂಬಗಳಿಂದ ಕರ್ನಾಟಕ ರಾಜ್ಯದ ಭಾರತೀಯ ಜನತಾ ಪಾರ್ಟಿಯನ್ನು ಅಪಹರಿಸಲು ಬಿಡುವುದಿಲ್ಲ ಎಂದರು.

ರಾಜ್ಯದಲ್ಲಿ ಒಂದು ಕೋಟಿ ಸಾಮಾನ್ಯ ಜನರ ಸದಸ್ಯತ್ವ ಇದೆ. ಈಗ ಸದಸ್ಯತ್ವ ಮಾಡಿದ ವ್ಯಕ್ತಿಗಳಿಗೆ ನಮ್ಮ ಮಾತು ಯಾರು ಕೇಳುತ್ತಿಲ್ಲ ಎಂಬ ನೋವಿದೆ. ಹೊಂದಾಣಿಕೆ ರಾಜಕಾರಣ ಬಿಜೆಪಿ ರಕ್ತದಲ್ಲಿ ಬಂದಿಲ್ಲ ಬಿಜೆಪಿ ಜನರ ಮನಸ್ಸನ್ನು ಗೆದ್ದು ಅಧಿಕಾರಕ್ಕೆ ಬಂದಿದೆ ನನ್ನ ಜೀವನದಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಹೊಂದಾಣಿಕೆ ರಾಜಕಾರಣ ಮಾಡಲು ಯಡಿಯೂರಪ್ಪಗೆ ಪಕ್ಷ ಯಾಕೆ ಬೇಕೆ ಎಂದು ಖಾರವಾಗಿ ಪ್ರಶ್ನಿಸಿದರು.
ಕಾಂಗ್ರೆಸ್ ನವರು ಎಲ್ಲಾ ಈಡಿಗರು ನಮ್ಮ ಜೊತೆ ಇದ್ದಾರೆ ಎನ್ನುತ್ತಾರೆ. ಯಡಿಯೂರಪ್ಪ ಮಗ ಎಲ್ಲಾ ಲಿಂಗಾಯತರು ನಮ್ಮ ಕಡೆ ಇದ್ದಾರೆ ಎನ್ನುತ್ತಾರೆ ಆದರೆ ಈಡಿಗರು ಲಿಂಗಾಯತರು ಎಲ್ಲಾ ಸೇರಿ ಪೂರ್ತಿ ಹಿಂದೂ ಸಮಾಜ ನನ್ನ ಕಡೆ ಇದೆ ಎಂದರು.

ನಾನು ರಾಷ್ಟ್ರೀಯವಾದಿ ಎಂದು ಜನ ನನಗೆ ಬೆಂಬಲ ಕೊಡುತ್ತಿದ್ದಾರೆ. ಆದರೆ ಜಾತಿ ಹೆಸರು ಹೇಳಿಕೊಂಡು ಮೋಸ ಮಾಡಿದವರಿಗೆ ಈಶ್ವರಪ್ಪನ ಗೆಲ್ಲಿಸುವ ಮೂಲಕ ಉತ್ತರ ಕೊಡುತ್ತೇವೆ ಎಂದು ಭದ್ರಾವತಿಯ ಒಕ್ಕಲಿಗ ಸಮಾಜದವರು ಹೇಳಿದ್ದಾರೆ.
Kalahamsa Infotech private limitedಬೈಂದೂರಿನಲ್ಲಿಯೂ ಸಹ ಹಿಂದೂ ಸಂಘಟನೆಯ ಅನೇಕ ಪ್ರಮುಖರು ನಾವೆಲ್ಲರೂ ನಿಮಗೆ ಬೆಂಬಲವಾಗಿದ್ದೇವೆ ಚುನಾವಣೆಯಲ್ಲಿ ನೀವು ನೂರಕ್ಕೆ ನೂರು ಗೆಲ್ಲುತ್ತೀರ ಎಂದು ಆಶೀರ್ವಾದ ಮಾಡಿದ್ದಾರೆ ಎಂದರು.

ಒಬ್ಬ ಪಕ್ಷೇತರನಾಗಿ ನಿಂತಿರುವುದು ಚರ್ಚೆಯಾಗುತ್ತಿಲ್ಲ. ಬದಲಾಗಿ ನಲವತ್ತು ವರ್ಷ ಬಿಜೆಪಿಯಲ್ಲಿದ್ದು ಪಕ್ಷ ಕಟ್ಟಿದ ಈಶ್ವರಪ್ಪ ಪಕ್ಷೇತರನಾಗಿ ನಿಂತಿರುವುದು ರಾಜ್ಯದಲ್ಲಷ್ಟೆ ಅಲ್ಲದೆ ದೇಶದಲ್ಲಿಯೂ ಸಹ ಚರ್ಚೆಯಾಗುತ್ತಿದೆ. ನೀವೆಲ್ಲರೂ ನನ್ನ ಹೋರಟಾಕ್ಕೆ ಶಕ್ತಿ ತುಂಬಿ ಚುನಾವಣೆಯಲ್ಲಿ ಗೆಲ್ಲಿಸಿ ನಾನು ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈ ಎತ್ತುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4
Tags: K S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM ModiSagaraShimogaShivamogga NewsYadiyurappaಕೆ.ಎಸ್. ಈಶ್ವರಪ್ಪನರೇಂದ್ರ ಮೋದಿಮಲೆನಾಡು_ಸುದ್ಧಿಯಡಿಯೂರಪ್ಪಶಿವಮೊಗ್ಗ_ನ್ಯೂಸ್ಸಾಗರ
Share205Tweet123Send
Previous Post

ಶಿವಮೊಗ್ಗ | ಈ ಗ್ರಾಮದಲ್ಲಿ ನಾಳೆ ಯುಗಾದಿ ಆಚರಿಸಲಿದ್ದಾರೆ ನಟ ಶಿವರಾಜಕುಮಾರ್ | ಇಲ್ಲಿದೆ ವಿವರ

Next Post

28 ಸ್ಥಾನವನ್ನೂ ಗೆಲ್ಲುತ್ತೇವೆ, ಕಾಂಗ್ರೆಸ್ ದಿಕ್ಕಾಪಾಲಾಗುತ್ತದೆ | ವಿಜಯೇಂದ್ರ ಟಾಂಗ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೋದಿ ಅಲೆ ಅಬ್ಬರಕ್ಕೆ ಕಾಂಗ್ರೆಸ್’ಗೆ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ

28 ಸ್ಥಾನವನ್ನೂ ಗೆಲ್ಲುತ್ತೇವೆ, ಕಾಂಗ್ರೆಸ್ ದಿಕ್ಕಾಪಾಲಾಗುತ್ತದೆ | ವಿಜಯೇಂದ್ರ ಟಾಂಗ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

June 4, 2026
ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL