ಕಲ್ಪ ಮೀಡಿಯಾ ಹೌಸ್ | ಸಾಗರ |
ಕ್ಷೇತ್ರದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ Beluru Gopalakrishna ಭರ್ಜರಿ ಜಯ ದಾಖಲಿಸಿದ್ದಾರೆ.
ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಗೆಲುವಿನ ನಗೆ ಬೀರಿರುವ ಗೋಪಾಲಕೃಷ್ಣ ಅವರು ತಮ್ಮ ಸಮೀಪದ ಸ್ಪರ್ಧಿ ಬಿಜೆಪಿಯ ಹಾಲಿ ಶಾಸಕ ಹರತಾಳು ಹಾಲಪ್ಪ ಅವರನ್ನು ಸುಮಾರು 15916 ಮತಗಳ ಅಂತರದಿAದ ಸೋಲಿಸಿದ್ದಾರೆ.
ಯಾರು ಎಷ್ಟು ಮತ ಪಡೆದಿದ್ದಾರೆ?
ಗೋಪಾಲಕೃಷ್ಣ ಬೇಳೂರು: 88179
ಹರತಾಳು ಹಾಲಪ್ಪ: 72263
ಗೋಪಾಲಕೃಷ್ಣ ಅವರ ಗೆಲುವಿನ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.
Also read: ತೀರ್ಥಹಳ್ಳಿ: ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಭರ್ಜರಿ ಗೆಲುವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post