Read - < 1 minute
ಕಲ್ಪ ಮೀಡಿಯಾ ಹೌಸ್
ಸಾಗರ: ನಿನ್ನೆ ರಾತ್ರಿ ರಿಪ್ಪನಪೇಟೆಯ ದೊಡ್ಡಿನಕೊಪ್ಪ ಎಸ್.ಸಿ ಕಾಲೋನಿ ಲಲಿತಾ ರಾಜೇಶ್ ರವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅನಾಹುತ ಸಂಭವಿಸಿದ್ದು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಇಂದು ಶಾಸಕ ಹೆಚ್. ಹಾಲಪ್ಪ ಅವರು ಲಲಿತಾ ಅವರ ಮನೆಗೆ ಭೇಟಿ ನೀಡಿ, ವೈಯಕ್ತಿಕ ಧನ ಸಹಾಯ ಮಾಡಿ, ಸರ್ಕಾರದಿಂದ ಪರಿಹಾರ ಕಲ್ಪಿಸಿಕೊಡುವ ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post