No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಾಗರ ನಗರಸಭೆ ವತಿಯಿಂದ ಸಂಕಷದಲ್ಲಿರುವವರಿಗೆ ಆಹಾರ ಸಾಮಗ್ರಿ ವಿತರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 14, 2021
in ಸಾಗರ
0
ಸಾಗರ ನಗರಸಭೆ ವತಿಯಿಂದ ಸಂಕಷದಲ್ಲಿರುವವರಿಗೆ ಆಹಾರ ಸಾಮಗ್ರಿ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸಾಗರ: ನಗರಸಭೆ ವತಿಯಿಂದ ಗಾಂಧಿ ಮೈದಾನದಲ್ಲಿ ಕೊರೋನಾ ಸಂಕಷ್ಟದಲ್ಲಿರುವವರಿಗೆ ಶಾಸಕ ಹಾಲಪ್ಪ ಆಹಾರದ ಕಿಟ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಸಿವು ಎಲ್ಲರಿಗೂ ಒಂದೆ. ದಾನಿಗಳು ಸಹ ಈ ಸಮಯದಲ್ಲಿ ಮುಂದೆ ಬಂದು ಬಡವರ ಕಷ್ಟಕ್ಕೆ ನೆರವಾಗಬೇಕು ಎಂದರು.

ಬಡವರು, ಶ್ರಮಿಕರ ನಡುವೆಯೇ ನಾನು ಬೆಳೆದು ಬಂದವನು. ಆಹಾರ ಇಂದಿನ ಅಗತ್ಯ. ಅದಕ್ಕೆ ಸಾಗರ ನಗರಸಭೆ ಜಿಲ್ಲೆಯಲ್ಲೇ ಮೊದಲ ಬಾರಿಗೆ ಹಣ ಮೀಸಲಿಟ್ಟು ಬಡ ಮತ್ತು ಮಧ್ಯಮ ವರ್ಗದವರ ಹಿತ ಕಾಪಾಡುವತ್ತ ಗಮನ ಹರಿಸಿದೆ. ಅನ್ನ ನೀಡುವುದು ಮಹತ್ಕಾರ್ಯದ ಕೆಲಸ, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ನಗರಸಭೆ ನೆರವಾಗಿದೆ ಎಂದರು.

ನಗರಸಭಾ ಸದಸ್ಯ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್. ಗಣೇಶ್ ಪ್ರಸಾದ್ ಮಾತನಾಡಿ, ಕೊರೋನಾದ ಈ ಸಂಧರ್ಭದಲ್ಲಿ ಬಡ ಮತ್ತು ಮಧ್ಯಮ ವರ್ಗ ಸಂಕಷ್ಟದಲ್ಲಿದೆ. ಕೂಲಿಕಾರರು ಕೆಲಸವಿಲ್ಲದೇ, ಆದಾಯವಿಲ್ಲದೇ ಜೀವನ ನಡೆಸುವುದು ಕಷ್ಡವಾಗಿದೆ. ಆದರೆ ಶಾಸಕ ಹಾಲಪ್ಪ ಸಾಗರ-ಹೊಸನಗರ ಕ್ಷೇತ್ರದ ವಿಧಾನ ಸಭಾ ಪ್ರತಿನಿಧಿಯಾಗಿ ನಗರಸಭೆಗೆ ಕೂಡಲೇ ಅನುದಾನವನ್ನು ತಂದು ಊರಿನ ಬಡವರಿಗೆ ಆಹಾರ ನೀಡುವ ಈ ಮಾನವೀಯ ನೆಲೆಯ ಕೆಲಸಕ್ಕೆ ಮುಂದಾಗಿರುವುದು ಅವರ ಜನಪರ ಕಾಳಜಿಗೆ ಹಿಡಿದ ಕೈಗನ್ನಡಿ ಎಂದು ಹೇಳಿದರು.

ನಗರಸಭಾ ಸದಸ್ಯೆ ಭಾವನಾ ಸಂತೋಷ್ ಮಾತನಾಡಿ, ಬಡ ಮತ್ತು ಮಧ್ಯಮ ವರ್ಗದ ಜನರ ಬಗ್ಗೆ ನಗರಸಭೆ ಮತ್ತು ಶಾಸಕರು ಕಾಳಜಿ ವಹಿಸಿರುವುದು ಸಂತೋಷದ ವಿಷಯ. ದೇಶವೇ ಇಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಸಾಗರವೂ ಇದಕ್ಕೆ ಹೊರತಲ್ಲ. ಜನರ ಜೀವನ ಸಂಕಷ್ಟದಲ್ಲಿದೆ. ಆದರೆ ನಗರಸಭೆ ಅವರ ಕಷ್ಡಕ್ಕೆ ಸ್ವಲ್ಪ ಮಟ್ಟಿನ ಆಸರೆಯಾಗಿದೆ ಹೇಳಿದರು.

ನಗರಸಭಾ ಸದಸ್ಯೆ ಮತ್ತು ಕಾಂಗ್ರೆಸ್ ಮಹಿಳಾ ನಗರ ಅಧ್ಯಕ್ಷೆ ಮಧುಮಾಲತಿ ಕಲ್ಲಪ್ಪ ಮಾತನಾಡಿ, ಬಡ ಮತ್ತು ಮಧ್ಯಮ ವರ್ಗದ ಕೆಲಸವಿಲ್ಲದ ಸಮಯದಲ್ಲಿ ಹಸಿವಿನಿಂದ ಇರಬಾರದೆಂಬ ಕಾರಣಕ್ಕೆ ನಗರಸಭೆ ಮತ್ತು ಶಾಸಕರು ಒಂದಿಷ್ಟು ಸಹಾಯ ಮಾಡುತ್ತಿದ್ದಾರೆ. ನಗರಸಭೆ ವತಿಯಿಂದ ಇಂದು ಆಹಾರದ ಕಿಟ್ ನೀಡುತ್ತಿರುವುದು ಉತ್ತಮ ಕೆಲಸ. ಕೆಲಸವಿಲ್ಲದೇ ಮನೆಯಲ್ಲಿ ಜೀವನ ನಡೆಸುವುದು ಕಷ್ಡವಾದಾಗ ಆಹಾರ ಕಿಟ್ ನೀಡುವ ಕಾರ್ಯ ಹೆಚ್ಚು ಮಹತ್ವ ಪಡೆಯುತ್ತದೆ. ಹಾಗೆಯೇ ಸಾಗರದ ಶಾಸಕ ಹಾಲಪ್ಪ ಅವರು ತಾಲೂಕಿನ ಜನರ ಹಿತವನ್ನು ಕಾಪಾಡುವತ್ತ ಹೆಜ್ಜೆ ಹಾಕಿದ್ದಾರೆ ಎಂದು ಹೇಳಿದರು.

ನಗರಸಭಾ ಸದಸ್ಯ ಬಿ.ಹೆಚ್. ಲಿಂಗರಾಜ್ ಮಾತನಾಡಿ, ಬಡ ಮತ್ತು ಮಧ್ಯಮ ವರ್ಗದವರ ಬದುಕು ಹಸನಾಗಿಸಬೇಕಿದೆ. ಕೊರೋನಾ ಕಷ್ಟಕಾಲದಲ್ಲಿ ಎಲ್ಲರ ನೆರವಿಗೆ ನಗರಾಡಳಿತ ಮುಂದಾಗಿದೆ. ನಗರಸಭೆ ವತಿಯಿಂದ ಆಹಾರದ ಕಿಟ್ ನೀಡುತ್ತಿರುವುದು ಉತ್ತಮ ಕೆಲಸ ಅದು ಪ್ರಚಾರಕ್ಕಲ್ಲ. ಬದಲಿಗೆ ಆಹಾರ ಇಲ್ಲದೇ ಯಾರೂ ಉಪವಾಸವಿರಬಾರದು ಎಂಬ ಕಾರಣಕ್ಕೆ. ಈ ಸಮಯದಲ್ಲಿ ಕೆಲಸವಿಲ್ಲದೇ ಮನೆಯಲ್ಲಿ ಜೀವನ ನಡೆಸುವುದು ಕಷ್ಡವಾದಾಗ ಆಹಾರ ಕಿಟ್ ನೀಡುವ ಕಾರ್ಯ ಹೆಚ್ಚು ಮಹತ್ವ ಪಡೆಯುತ್ತದೆ. ಹಾಗೇಯೆ ಸಾಗರದ ಶಾಸಕ ಹಾಲಪ್ಪ ಊರಿನ ಜನರ ಹಿತವನ್ನು ಕಾಪಾಡುವತ್ತ ಹೆಜ್ಜೆ ಹಾಕಿದ್ದಾರೆ ಎಂದು ಹೇಳಿದರು.

ನಗರಸಭಾ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸ್ಥಾಯಿಸಮಿತಿ ಅಧ್ಯಕ್ಷ ಡಿ. ತುಕಾರಾಮ, ಸುಧಾ, ಸರೋಜಾ ಭಂಡಾರಿ, ಅರವಿಂದ ರಾಯ್ಕರ್, ಪೌರಾಯುಕ್ತ ನಾಗಪ್ಪ, ನಾಮನಿರ್ದೇಶನ ಸದಸ್ಯ ಬಿ. ಪುರುಷೋತ್ತಮ, ರಾಜೇಂದ್ರ ಪೈ ಹಾರಾಡಿ, ದೀಪಕ್ ಮರೂರು, ಎಸ್.ಎಂ. ಬಾಷಾ ಸಾಬ್, ಸಯ್ಯದ್ ಜಾಕಿರ್ ಇನ್ನಿತರರು ವೇದಿಕೆಯಲ್ಲಿ ಹಾಜರಿದ್ದರು. ಸತೀಶ್ ಮೊಗವೀರ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಕೋವಿಡ್‌ನಂತಹ ಮಹಾಮಾರಿ ರೋಗದಿಂದ ಲಾಕ್ ಡೌನ್ ಸಂದರ್ಭದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆ ಗೈದ ಛಾಯಾಗ್ರಾಹಕ ಸತೀಶ್ (ಸತೀಶ್ ಸ್ಟುಡಿಯೋ), ಕೆ. ಅಶೋಕ್ ಕುಮಾರ್ (ನಿವೃತ್ತ ಜಲ ಸಂಪನ್ಮೂಲ) ಉದಯಕುಮಾರ್ ಕುಂಸಿ (ನಿವೃತ್ತ ಉಪಾದ್ಯಾಯರು) ಈ ಮೂವರಿಗೆ ಶಾಸಕ ಹಾಗೂ ನಗರಸಭೆಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: #NewsKannada #KannadaNewsOnline #KannadaNewsCoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMLA HalappaNews in KannadaSagaraSagara NagarasabheShimogaShivamoggaShivamogga Newsಕೊರೋನಾಮಲೆನಾಡು_ಸುದ್ಧಿಶಾಸಕ ಹಾಲಪ್ಪಶಿವಮೊಗ್ಗ_ನ್ಯೂಸ್ಸಾಗರಸಾಗರ ನಗರಸಭೆ
Share197Tweet123Send
Previous Post

ಅಬಕಾರಿ ದಾಳಿ: ಅಕ್ರಮ ಒಣಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

Next Post

ಸಚಿವ ಈಶ್ವರಪ್ಪ ಸುಳ್ಳು ಮಾಹಿತಿ ನೀಡುತ್ತ ಜನರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ: ಕೆ.ಬಿ. ಪ್ರಸನ್ನ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಖ್ಯಮಂತ್ರಿಗಳ ಶೀಘ್ರ ಗುಣಮುಖಕ್ಕೆ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾರೈಕೆ

ಸಚಿವ ಈಶ್ವರಪ್ಪ ಸುಳ್ಳು ಮಾಹಿತಿ ನೀಡುತ್ತ ಜನರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ: ಕೆ.ಬಿ. ಪ್ರಸನ್ನ ಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

April 22, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

April 22, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

April 22, 2026
ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

April 22, 2026
ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣದ ವಿಚಾರದಲ್ಲಿ ಎಂಪಿ ರಾಘವೇಂದ್ರ ಹೇಳಿದ್ದೇನು?

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣದ ವಿಚಾರದಲ್ಲಿ ಎಂಪಿ ರಾಘವೇಂದ್ರ ಹೇಳಿದ್ದೇನು?

April 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL