No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

3.05 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಭೂಮಿ ಪೂಜೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 13, 2022
in ಸಾಗರ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಕೆಳದಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಾಗರ-ಕೆಳದಿ ಮುಖ್ಯರಸ್ತೆಯ ಕೃಷ್ಣ ದೇವಸ್ಥಾನದ ಚಿಲುಮೆಕಟ್ಟೆಯಿಂದ ಮೇಲಿನ ಕೇರಿ ಮುಖಾಂತರ ಹಾಲಿನ ಡೈರಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್. ಹಾಲಪ್ಪ ಅವರು ಭೂಮಿ ಪೂಜೆ ನೆರವೇರಿಸಿದರು.

30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಕಾಮಗಾರಿಗೆ ಇಂದು ನಡೆದ ಕಾರ್ಯಕ್ರಮದಲ್ಲಿ ಶಾಸಕರು ಚಾಲನೆ ನೀಡಿದರು.
10 ಲಕ್ಷ ರೂ. ವೆಚ್ಚದಲ್ಲಿ ಮಾಸೂರು ಗ್ರಾಪಂ, ಮಾಸೂರು ಗ್ರಾಮದ ಗೌಡರ ಕೇರಿ ರಸ್ತೆ, 20 ಲಕ್ಷ ರೂ. ವೆಚ್ಚದಲ್ಲಿ ಮೇಳವರಿಗೆ ಬ್ರಾಹ್ಮಣ ಕೇರಿಯಿಂದ ಅಚಾರ್ ಮನೆಯವರೆಗೆ, 30 ಲಕ್ಷ ರೂ. ವೆಚ್ಚದಲ್ಲಿ ಕೆಳದಿ ಗ್ರಾಪಂ ಮಗೆಕೊಪ್ಪದಿಂದ ಬಿಳೆಕಲ್ಲಿಗೆ ಹೋಗುವ ರಸ್ತೆ, 30 ಲಕ್ಷ ರೂ. ವೆಚ್ಚದಲ್ಲಿ ಅದರಂತೆ ಗ್ರಾಮದ ಕನ್ನಪ್ಪ ನವರ ಮನೆಯಿಂದ ಕಾನ್ಲೆ ಮರಿಯಪ್ಪನವರ ಮನೆಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ, 55 ಲಕ್ಷ ರೂ. ವೆಚ್ಚದಲ್ಲಿ ಮಾಸೂರು-ಅದರಂತೆ-ಪಡವಗೋಡು-ತಾಳುಗುಪ್ಪ ಸಂಪರ್ಕ ರಸ್ತೆಯ ಆಯ್ದ ಭಾಗಗಳಲ್ಲಿ (ಅದರಂತೆ ಊರೊಳಗೆ) ಮರು ಡಾಂಬರೀಕರಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
15 ಲಕ್ಷ ರೂ. ವೆಚ್ಚದಲ್ಲಿ ತಲವಾಟ ಗ್ರಾಮ ಪಂಚಾಯ್ತಿ ಘಮಟೆಗಟ್ಟ ಬ್ರಾಹ್ಮಣಕೇರಿ ರಸ್ತೆ ಅಭಿವೃದ್ಧಿ, 40 ಲಕ್ಷ ರೂ. ವೆಚ್ಚದಲ್ಲಿ ಇಡುವಾಣಿ ಹೊನಗೋಡು ಮಾರ್ಗದ ಕಾನುಗೋಡು ಹೋಗುವ ರಸ್ತೆ ಅಭಿವೃದ್ಧಿ, 40 ಲಕ್ಷ ರೂ. ವೆಚ್ಚದಲ್ಲಿ ಹುಲ್ಲಿನಕೈಯಿಂದ ಪಡಗೇರಿ ರಸ್ತೆ ಅಭಿವೃದ್ಧಿ, 35 ಲಕ್ಷ ರೂ. ವೆಚ್ಚದಲ್ಲಿ ಕೆಳಗಿನ ಹೊನಗೋಡು-ಕಾನುತೋಟ ಸಂಪರ್ಕ ರಸ್ತೆಯ ಕೊರಕೋಡು ಹಳ್ಳಕ್ಕೆ ಕಿರು ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಮಾಸೂರು ಗ್ರಾಪಂ, ಮೆಳವರಿಗೆ ಗ್ರಾಮದ ಅಂಗನವಾಡಿ ಉದ್ಘಾಟಿಸಿ, ಮಕ್ಕಳಿಗೆ ಸಿಹಿ ವಿತರಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಇನ್ನು, ಬಂದಗದ್ದೆ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು. ನಂತರ ಮಕ್ಕಳಿಗೆ ಸಿಹಿ ವಿತರಿಸಿದರು. ಬಿಇಒ, ಚುನಾಯಿತ ಪ್ರತಿನಿಧಿಗಳು, ಶಿಕ್ಷಕರು, ಎಸ್’ಡಿಎಂಸಿ ಸಮಿತಿಯವರು, ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ಆನಂತರ, ಬಿಜೆಪಿ ಕಾರ್ಯಕರ್ತರಾದ ಹಾರೋಗೊಪ್ಪ ಹರೀಶ್ ಅವರ ತಾಯಿ ಇತ್ತೀಚೆಗೆ ಮೃತಪಟ್ಟಿದ್ದು, ಮೃತರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKeladiLatest News KannadaLocal NewsMalnad NewsMLA HalappaSagarShimogaShivamoggaTalavataಕೆಳದಿತಲವಾಟರಸ್ತೆ ಕಾಮಗಾರಿಶಾಸಕ ಎಚ್. ಹಾಲಪ್ಪಸಾಗರ
Share197Tweet123Send
Previous Post

ದಸರಾ ವೇಳೆ ಮೈಸೂರು ಅರಮನೆಗೆ ಎಷ್ಟು ಮಂದಿ ಭೇಟಿ ನೀಡಿದ್ದಾರೆ ಗೊತ್ತಾ? ಎಷ್ಟು ಹಣ ಸಂಗ್ರಹವಾಗಿದೆ?

Next Post

ಭಾರೀ ಮಳೆಗೆ ಭರಮಸಾಗರ ಕೆರೆ ಏರಿ ಬಿರುಕು: ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರೀ ಮಳೆಗೆ ಭರಮಸಾಗರ ಕೆರೆ ಏರಿ ಬಿರುಕು: ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ

ಭಾರೀ ಮಳೆಗೆ ಭರಮಸಾಗರ ಕೆರೆ ಏರಿ ಬಿರುಕು: ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ! ವಿದ್ಯಾರ್ಥಿ ವಿರೋಧಿ ನೀತಿಗೆ NSUI ಆಕ್ರೋಶ

ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ! ವಿದ್ಯಾರ್ಥಿ ವಿರೋಧಿ ನೀತಿಗೆ NSUI ಆಕ್ರೋಶ

April 29, 2026
ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯ: ಸದ್ಭಾವನ ಟ್ರಸ್ಟ್‌ ಅಧ್ಯಕ್ಷ ಎಂ. ಶ್ರೀಕಾಂತ್

ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯ: ಸದ್ಭಾವನ ಟ್ರಸ್ಟ್‌ ಅಧ್ಯಕ್ಷ ಎಂ. ಶ್ರೀಕಾಂತ್

April 29, 2026
ಕ್ರೈಸ್ಟ್ ಕಿಂಗ್ | ಭಾರತೀಯ ವಾಲಿಬಾಲ್ ಆಯ್ಕೆ ತರಬೇತಿ ಶಿಬಿರಕ್ಕೆ ಶಗುನ್ ವರ್ಮ ಹೆಗ್ಡೆ ಆಯ್ಕೆ

ಕ್ರೈಸ್ಟ್ ಕಿಂಗ್ | ಭಾರತೀಯ ವಾಲಿಬಾಲ್ ಆಯ್ಕೆ ತರಬೇತಿ ಶಿಬಿರಕ್ಕೆ ಶಗುನ್ ವರ್ಮ ಹೆಗ್ಡೆ ಆಯ್ಕೆ

April 29, 2026
ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಅಸಂಬದ್ಧ

April 29, 2026
ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

ಕಾರ್ಕಳ | ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ | 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL