ಕಲ್ಪ ಮೀಡಿಯಾ ಹೌಸ್ | ಸಾಗರ |
ಇಂದಿರಾಗಾಂಧಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ, ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ರಾಷ್ಟ್ರೀಯ ಯುವ ಸಪ್ತಾಹ-2022 ಪ್ರಯುಕ್ತ ಆಯೋಜಿಸಿದ್ದ “ಜನನಿ ಜಾಗೃತಿ ಜಾಥಾ” ಕಾರ್ಯಕ್ರಮವನ್ನು ಶಾಸಕ ಹಾಲಪ್ಪ ಉದ್ಘಾಟಿಸಿದರು.
ಸಿಡಿಸಿ ಅಧ್ಯಕ್ಷರು, ಸದಸ್ಯರುಗಳು, ನಗರಸಭೆ ಅಧ್ಯಕ್ಷರು, ಸದಸ್ಯರುಗಳು, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ಪುಷ್ಪಲತಾ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post