ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರದ ಶ್ರೀ ಮಹಾಗಣಪತಿ ಜಾತ್ರೆ ಪ್ರಯುಕ್ತ, ಅಳವಡಿಸಿರುವ “ಪುನೀತ್ ರಾಜ್ ಕುಮಾರ್ ಅಮ್ಯೂಸ್ ಮೆಂಟ್ ಪಾರ್ಕ್”ನ್ನು ಶಾಸಕ ಹೆಚ್.ಹಾಲಪ್ಪ MLA Halappa ಉದ್ಘಾಟಿಸಿ, ಜಾತ್ರೆಯಲ್ಲಿ ಪಾಲ್ಗೊಂಡು, ಅಮ್ಯೂಸ್ ಮೆಂಟ್ ವತಿಯಿಂದ ಅಭಿನಂದನೆ ಸ್ವೀಕರಿಸಿದರು.
Also read: ಸೊರಬ: ಕರ್ತವ್ಯನಿರತ ಉಪತಹಶೀಲ್ದಾರ್ ಚನ್ನಕೇಶವ ಹೃದಯಾಘಾತದಿಂದ ಸಾವು
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಜಾತ್ರಾ ಸಮಿತಿಯವರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post