Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸಾಗರ

ನಿಮ್ಮ ಹಾಗೆ ಊಸರವಳ್ಳಿಯಂತೆ ನಾವು ಬದಲಾಗುವುದಿಲ್ಲ: ಬೇಳೂರು ಆರೋಪಕ್ಕೆ ಶಾಸಕ ಹಾಲಪ್ಪ ತಿರುಗೇಟು

ಈಡಿಗರ ಭವನದ ವಿಚಾರದಲ್ಲಿ ಹಾಲಿ-ಮಾಜಿ ಶಾಸಕರ ಏಟು-ತಿರುಗೇಟು

February 20, 2021
in ಸಾಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಈಡಿಗರ ಭವನಕ್ಕೆ ಶಂಕುಸ್ಥಾಪನೆಯ ಸಂದರ್ಭದಲ್ಲಿ ನಡೆದ ಘಟನೆಗಳಿಗೆ ಹಾಲಿ ಶಾಸಕರು ಕಾರಣ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾಡಿದ್ದ ಆರೋಪಕ್ಕೆ ಶಾಸಕ ಎಚ್. ಹಾಲಪ್ಪ ತಿರುಗೇಟು ನೀಡಿದ್ದಾರೆ.

ಈ ಕುರಿತಂತೆ ವಿವರಣಾತ್ಮಕವಾಗಿ ಅವರು ಸ್ಪಷ್ಟನೆ ನೀಡಿ ತಿರುಗೇಟು ನೀಡಿದ್ದಾರೆ.


2008ರ ನವೆಂಬರ್ 2ರಂದು ಶಿವಮೊಗ್ಗದ ಸೈನ್ಸ್‌ ಮೈದಾನದಲ್ಲಿ ನೆಡೆದ ಈಡಿಗರ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು, ಆಗ ಸಂಘಕ್ಕೆ ನಿವೇಶನ ನೀಡುವಂತೆ ಕೇಳಿಕೊಂಡಿದ್ದೆವು, ಮುಖ್ಯಮಂತ್ರಿಗಳಿಂದ ಭರವಸೆ ಪಡೆದಿದ್ದೆವು. ಅಂದಿನ ಸಮಾವೇಶಕ್ಕೆ ಸುಮಾರು 35 ಲಕ್ಷ ಖರ್ಚಾಗಿತ್ತು ಅಷ್ಟು ಹಣವನ್ನು ನಾನು ಮತ್ತು ನನ್ನ ಸಹೋದರರೆ ಬರಿಸಿದ್ದೇವೆ, ಹುಲ್ತಿಕೊಪ್ಪ ಶ್ರೀಧರ್ ಹಾಗೂ ಪದಾಧಿಕಾರಿಗಳು ಮತ್ತು ನನ್ನ ಸಮಾಜದ ಸ್ನೇಹಿತರು ಅದನ್ನು ಖರ್ಚು ಮಾಡಿ ವ್ಯವಸ್ಥಿತವಾಗಿ ಸಮಾವೇಶ ಸಂಘಟಿಸಿದ್ದರು. ಸಂಘದ ನಿವೇಶನ ಮಂಜೂರಾದ ಮೇಲೆ ನೋಂದಣಿ ಮತ್ತಿತರ ಖರ್ಚಿಗಾಗಿ ಸಂಘದ ಪದಾಧಿಕಾರಿಯೊಬ್ಬರ ಮೂಲಕ ಸದಸ್ಯತ್ವ ಸುಂಕವಾಗಿ ಸುಮಾರು 3.5 ಲಕ್ಷ ರೂ. ನೀಡಿದ್ದೇವೆ ಎಂದಿದ್ದಾರೆ.

ನಾನ್ಯಾವತ್ತು ಈಡಿಗರ ಸಂಘದ ಪದಾಧಿಕಾರಿ ಹಾಗೂ ಆಯಕಟ್ಟಿನ ಹುದ್ದೆಯಲ್ಲಿರಲಿಲ್ಲ, ಮುಂದು ಇರುವುದಿಲ್ಲ, ಸಮಾಜದವನಾಗಿ ಸಮುದಾಯದ ಏಳಿಗೆಗೆ ಸಹಕಾರ ನೀಡುತ್ತೇನೆ ಎಂದಿದ್ದೆ. ನಾನು ಯಾವುದೇ ಸಂಘಕ್ಕೆ ಇಂತಿಷ್ಟು ಹಣ ನೀಡುತ್ತೇನೆಂದು ಬಹಿರಂಗವಾಗಿ ಎಲ್ಲೂ ಹೇಳಿಲ್ಲ, ಹೇಳುವುದು ಇಲ್ಲ. ಖಾಸಗಿಯಾಗಿ ಭವನ ಕಟ್ಟುವ ಸಂದರ್ಭದಲ್ಲಿ ನಾನು ಮತ್ತು ನನ್ನ ಸಹೋದರರು 10 ಲಕ್ಷ ರೂ. ಹಣ ನೀಡುತ್ತೇವೆ ಎಂದಿದ್ದೆ. ಆದರೆ ನಂತರದ ದಿನಗಳಲ್ಲಿ ನನ್ನ ಏಳಿಗೆ ಸಹಿಸದೆ ತಾವು ಮತ್ತು ಕೆಲವರು ನಾನಾ ರೀತಿಯ ತೊಂದರೆ ನೀಡಿದಿರಿ, ಸಂಘದ ಚಟುವಟಿಕೆಗಳಿಂದ ಹೊರಗಿಟ್ಟಿರಿ. ನಂತರ ಯಾರು ಹಣದ ಪ್ರಸ್ತಾಪವನ್ನು ನನ್ನ ಮುಂದಿಡಲಿಲ್ಲ ಎಂದು ಟೀಕಿಸಿದ್ದಾರೆ.


ತಾವು ಬಹಿರಂಗವಾಗಿ ಸಾಗರದ ಈಡಿಗರ ಸಂಘಕ್ಕೆ 5 ಲಕ್ಷ ರೂ. ಶಿವಮೊಗ್ಗ ಈಡಿಗರ ಸಂಘಕ್ಕೆ 5 ಲಕ್ಷ ರೂ. ನೀಡುತ್ತೇನೆ ಎಂದು ಹೇಳಿದ್ದೀರಿ. ಆ ಹಣ ಜಮಾ ಆಗಿದೆಯೇ..? ಸಿಎಂ ಬಿಎಸ್’ವೈ ನನ್ನ ಮೇಲೆ ಕೋಪಗೊಂಡರು ರೇಗಾಡಿದರು, ಟಿಕೆಟ್ ಟಿಕೆಟ್ ನೀಡಲ್ಲ ಎಂದು ಹೊರಗೆ ಕಳಿಸಿದರು, ಎಂದು ಇಲ್ಲ ಸಲ್ಲದ ಮಾತುಗಳನ್ನು ತಮ್ಮ ಸಂತೋಷಕ್ಕೆ ತಾವು ಹೇಳಿಕೊಂಡಿದ್ದೀರಿ. ಮುಂದು ಹೇಳಿಕೊಂಡು ಓಡಾಡಿ ನನ್ನ ಅಭ್ಯಂತರವಿಲ್ಲ. ನನ್ನ ಹಾಗೂ ಯಡಿಯೂರಪ್ಪನವರ ಪರಿಚಯವಾದ ದಿನದಿಂದ ಇಲ್ಲಿಯವರೆಗೆ ನಾನು ಒಮ್ಮೆಯೂ ಅವರಿಂದ ಬೇಸರದ ಮಾತನ್ನು ಹೇಳಿಸಿಕೊಂಡಿಲ್ಲ. ಯಾಕೆಂದರೆ ನಾನು ಗೋವಾ ಮತ್ತು ಹೈದರಾಬಾದ್’ಗೆ ಹೋಗಿಲ್ಲ, ಕೆಲವು ನಾಯಕರನ್ನು ತಾತ್ವಿಕವಾಗಿ ವಿರೋಧಿಸಿದ್ದೇನೆ ಹೊರತು ತಮ್ಮ ಹಾಗೆ ಊಸರವಳ್ಳಿಯ ರೀತಿ ಸಂದರ್ಭಕ್ಕೆ ತಕ್ಕಂತೆ ಯಾವುದೇ ನಾಯಕರ ಬಗ್ಗೆ ನಾಲಿಗೆ ಹರಿಬಿಟ್ಟವನಲ್ಲ ಎಂದಿದ್ದಾರೆ.

ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ, ಕಾಗೋಡು ತಿಮ್ಮಪ್ಪ ಅವರನ್ನು ಮತ್ತು ಜೆ.ಪಿ. ನಾರಾಯಣಸ್ವಾಮಿ ಅವರನ್ನು ಕರೆಯಕೂಡದು ಎಂದವರು ತಾವೇ ಅಲ್ಲವೇ, ಇದರಲ್ಲಿ ಎಳ್ಳಷ್ಟೂ ಸುಳ್ಳಿಲ್ಲ. ಇದನ್ನು ದೇವಾಲಯಗಳಲ್ಲಿ, ಜನತಾ ನ್ಯಾಯಾಲಯದಲ್ಲಿ ಹೇಳಲು ಸಿದ್ಧನಿದ್ದೇನೆ ಎಂದು ಸವಾಲು ಹಾಕಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Beluru GopalakrishnaKagodu timmappaKannada News WebsiteLatest News KannadaMLA HalappaSagaraShimogaShivamoggaShivamogga Newsಈಡಿಗರ ಭವನಕಾಗೋಡು ತಿಮ್ಮಪ್ಪಬೇಳೂರು ಗೋಪಾಲಕೃಷ್ಣಶಾಸಕ ಎಚ್. ಹಾಲಪ್ಪಶಿವಮೊಗ್ಗಸಾಗರ
Previous Post

ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸಚಿವ ಡಾ.ಸುಧಾಕರ್ ಸೂಚನೆ

Next Post

ಕುರುಬ ಸಮಾಜದ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುರುಬ ಸಮಾಜದ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!