Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸಾಗರ

ದೇಶಕ್ಕೆ ಮಾದರಿಯಾದ ಸಾಗರ ತಾಲ್ಲೂಕು ಜೀವವೈವಿದ್ಯ ಸಮಿತಿ: ಅನಂತ ಹೆಗಡೆ ಅಶೀಸರ

ಎರಡು ವರ್ಷಗಳ ವೈವಿದ್ಯಮಯ ಚಟುವಟಿಕೆಗಳ ವರದಿ ಬಿಡುಗಡೆ |  ಬೆಳ್ಳಣ್ಣೆ ಮಿರಿಸ್ಟಿಕಾ ಸ್ವಾಂಪ್ಗೆ ಮಾನ್ಯತೆ

February 3, 2023
in ಸಾಗರ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   |  ಸಾಗರ  |
ಪಂಚಾಯ್ತಿ ಮಟ್ಟದಲ್ಲಿ ಜೀವವೈವಿದ್ಯ ಕಾಯ್ದೆ ಅನುಷ್ಠಾನ ಮಾಡಲು ಇಲ್ಲಿ ನಡೆದ ಜಾಗೃತಿ ಕಾರ್ಯಕ್ರಮಗಳು ರಾಜ್ಯದ 31 ಜಿಲ್ಲೆಗಳಲ್ಲಿ ವಿಸ್ತಾರವಾಗಬೇಕು ಎಂದು

ಇದರಿಂದ ಪಂಚಾಯ್ತಿಯಲ್ಲಿರುವ ಜೀವವೈವಿದ್ಯ ಸಮಿತಿಗಳು ಗ್ರಾಮದ ಮಟ್ಟದಲ್ಲಿ ಕಾರ್ಯ ನಿರ್ವಹಿಸಬೇಕು.  ತಮ್ಮ ಗ್ರಾಮದ ಜೀವವೈವದ್ಯವನ್ನು ಗ್ರಾಮದ ಜನರೇ ನಿರ್ವಹಿಸಬೇಕು ಎಂದು ಜೀವ ವೈವಿದ್ಯ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಅನಂತಹೆಗಡೆ ಅಶೀಸರ ಕರೆ ನೀಡಿದರು.

ಸಾಗರ ತಾಲ್ಲೂಕು ಜೀವವೈವಿಧ್ಯ ಸಮಿತಿ ದೇಶದಲ್ಲೇ ಮಾದರಿ ಕೆಲಸ ಮಾಡಿದ ಹೆಗ್ಗಳಿಕೆ ಪಡೆದಿದ್ದು, ಪಂಚಾಯತ ಜೀವವೈವಿಧ್ಯ ಸಮಿತಿಯ ವಿಶೇಷ ಸಭೆಯಲ್ಲಿ ಅವರು ಅಭಿನಂದನೆ ಸಲ್ಲಿಸಿದರು. ಹಾಗೂ ಇದೇ ಸಂದರ್ಭದಲ್ಲಿ ಜೀವವೈವಿದ್ಯದ ಚಟುವಟಿಕೆಗಳ ಸಚಿತ್ರ ವರದಿಯನ್ನು ಬಿಡುಗಡೆಗೊಳಿಸಿದರು.
Also read: ವಿದ್ಯಾನಗರ ವೃತ್ತಾಕಾರದ ಮೇಲ್ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರಾ?
ಬರೂರು ಗ್ರಾಮದ ಸೀತಾ ಅಶೋಕ ವನ ಹಾಗೂ ಬೆಳ್ಳಣ್ಣೆ ಊರಿನ ರಾಮಪತ್ರೆ ಜಡ್ಡಿಗಳಿಗೆ ತಾಲ್ಲೂಕು ಸಮಿತಿ ಮಾನ್ಯತೆ ನೀಡಿದೆ.  ರಾಜ್ಯ ಮಟ್ಟದಲ್ಲಿ ಜೀವವೈವಿದ್ಯ ತಾಣ ಎಂದು ಈ ಸ್ಥಳವನ್ನು ಘೋಷಿಸಲು ಪ್ರಸ್ತಾವನೆಯನ್ನು ಸಲ್ಲಿಸಿದ್ದೇನೆ. ಎಂದು ಜೀವವೈವಿದ್ಯ ಮಂಡಳಿಯ ಸದಸ್ಯ ಕೆ. ವೆಂಕಟೇಶ ಕವಲಕೋಡು ಮಾಹಿತಿ ನೀಡಿದರು.
ಇತಿಹಾಸ ಅಧ್ಯಯನಕಾರ ಶ್ರೀಪಾದ ಬಿಚ್ಚುಗತ್ತಿ ಮಾತನಾಡಿ, ಅಂಬಾರಗುಡ್ಡ ಪಾರಂಪರಿ ತಾಣವಾದ್ದರಿಂದ ಗಣಿಗಾರಿಕೆ ತಡೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಕಳಸವಳ್ಳಿ ಜೀವವೈವಿದ್ಯ ವನ, ನೀಚಡಿಯ ಔಷಧಿ ಮೂಲಿಕಾ ವನ, ವರದಾಮೂಲ, ವರದಹಳ್ಳಿ, ಜೀವವೈವಿದ್ಯ ಸನ್ಮಾನ, ಗ್ರಾಮ ನೈಸರ್ಗಿಕ ಭೂಮಿ ರಕ್ಷಣೆ, ದೇವರ ಕಾಡು ಅಭಿವೃದ್ಧಿಗೆ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಎಂ, ಕಮ್ಮಾರ್  ತಿಳಿಸಿದರು.

ಆನೆಗುಳಿ ಸುಬ್ಬರಾವ್ ಸಂಪಾದಕತ್ವದಲ್ಲಿ ಹೊರತಂದ ಬಾಳೆಗೆರೆ ನಂದನವನದ ಜೀವವೈವಿದ್ಯ ವರದಿಯನ್ನು ಬಿಡುಗಡೆ ಮಾಡಲಾಯಿತು.  ನಿವೃತ್ತಿ ಹೊಂದುತ್ತಿರುವ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿಯವರಿಗೆ ಬೀಳ್ಕೊಡುಗೆ ನೀಡಿ ಶುಭ ಹಾರೈಸಿದರು. ವೃಕ್ಷಲಕ್ಷ ಆಂದೋಲನದ ಬಿ.ಹೆಚ್. ರಾಘವೇಂದ್ರ ಬಾಳೆಗೆರೆ ನಂದನವನದ ಕೆಸವಿನಮನೆ ಮಂಜುನಾಥ, ವಿವಿಧ ಅಧಿಕಾರಿಗಳು, ಪರಿಸರ ಕಾರ್ಯಕರ್ತರು ಹಾಜರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaSagaraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Previous Post

ವಿದ್ಯಾನಗರ ವೃತ್ತಾಕಾರದ ಮೇಲ್ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರಾ?

Next Post

ಸೇವಾ ನಿವೃತ್ತಿ ಹಿನ್ನೆಲೆ ಪ್ರಾಧ್ಯಾಪಕ ಸದಾಶಿವ ಜೋಯಿಸ್ ಅವರಿಗೆ ಬೀಳ್ಕೊಡುಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೇವಾ ನಿವೃತ್ತಿ ಹಿನ್ನೆಲೆ ಪ್ರಾಧ್ಯಾಪಕ ಸದಾಶಿವ ಜೋಯಿಸ್ ಅವರಿಗೆ ಬೀಳ್ಕೊಡುಗೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆಡಂಬರಕ್ಕೆ ಬಲಿಯಾಗದೆ ಬದುಕಿನ ವಾಸ್ತವತೆ ಒಪ್ಪಿಕೊಳ್ಳಿ: ಮೋಹನ್ ಚಂದ್ರಗುತ್ತಿ

June 28, 2025

ಮಾದಕ ದ್ರವ್ಯ ಸೇವನೆ-ಮಾರಾಟದ ಮಾಹಿತಿ ಸಿಕ್ಕಲ್ಲಿ ಪೊಲೀಸ್ ಠಾಣೆಗಳಿಗೆ ತಿಳಿಸಿ

June 28, 2025

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆಡಂಬರಕ್ಕೆ ಬಲಿಯಾಗದೆ ಬದುಕಿನ ವಾಸ್ತವತೆ ಒಪ್ಪಿಕೊಳ್ಳಿ: ಮೋಹನ್ ಚಂದ್ರಗುತ್ತಿ

June 28, 2025

ಮಾದಕ ದ್ರವ್ಯ ಸೇವನೆ-ಮಾರಾಟದ ಮಾಹಿತಿ ಸಿಕ್ಕಲ್ಲಿ ಪೊಲೀಸ್ ಠಾಣೆಗಳಿಗೆ ತಿಳಿಸಿ

June 28, 2025

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!