Thursday, August 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸಾಗರ

ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು: ಶಾಸಕ ಹರತಾಳು ಹಾಲಪ್ಪ

ಉದಯಪುರದ ಟೈಲರ್ ಕಣ್ಣಯ್ಯ ಕೊಲೆಯನ್ನು ಖಂಡಿಸಿ ಸಾಗರ ನಗರ ಬಿಜೆಪಿ ವತಿಯಿಂದ ಪ್ರತಿಭಟನೆ

June 29, 2022
in ಸಾಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸಾಗರ  |

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಕೊಲೆ ಪ್ರಕರಣ ಖಂಡಿಸಿ ಸಾಗರ ನಗರ ಬಿಜೆಪಿಯಿಂದ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ MLA Halappa ಮಾತನಾಡಿ, ಇಂತಹ ಅಮಾನವೀಯ ಘಟನೆ ಮಾನವ ಕುಲ ಒಪ್ಪುವಂತಹದಲ್ಲ, ಎಲ್ಲೇ ಆಗಲಿ ಇಂತಹ ವಾತವರಣ ನಿರ್ಮಾಣವಾದಲ್ಲಿ ಜಾತಿ, ಮತ, ಪಕ್ಷ ಭೇದ ಮರೆತು ಅಂತಹ ಮತಾಂಧರನ್ನು ಹೆಕ್ಕಿ ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು. ಸಮಾಜದಲ್ಲಿ ಇಂತಹ ಮನುಕುಲದ ವಿರೋಧಿಗಳನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡುವುದರ ಮೂಲಕ ಅವರ ನೆಲೆಯನ್ನು ಧ್ವಂಸಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಹೇಡಿಗಳ ತರಹ ಅಂಗಡಿಗೆ ನುಗ್ಗಿ ಉದಯಪುರದ ಟೈಲರ್ ಕನ್ನಯ್ಯ ರವರನ್ನು ಕೊಲೆ ಮಾಡಿದ್ದಾರೆ. ಇಂತಹವರಿಗೆ ಗುಂಡಿನ ಮೂಲಕವೇ ಉತ್ತರ ನೀಡಬೇಕು ಎಂದರು.
ಕಣ್ಣಿಗೆ ಕಣ್ಣು ಮುಯ್ಯಿಗೆ ಮುಯ್ಯಿ:
ಸಾಗರ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಭಾಷಾಸಾಬ್ ಮಾತನಾಡಿ, ಯಾವುದೇ ಧರ್ಮವೂ ಯಾರನ್ನು ಕೊಲ್ಲಲು ಹೇಳಿಕೊಟ್ಟಿಲ್ಲ. ಇಂತಹ ಮತಾಂಧರಿಗೆ ಅರಬ್ ದೇಶಗಳಲ್ಲಿರುವ ಕೆಲವೊಂದು ಕಾಯ್ದೆಯನ್ನು ನಮ್ಮ ದೇಶದಲ್ಲೂ ಕಾನೂನು ಮಾಡಬೇಕು “ಕಣ್ಣಿಗೆ ಕಣ್ಣು ಮುಯ್ಯಿಗೆ ಮುಯ್ಯಿ”ಎಂಬ ಕಾನೂನು ತಂದು ಕೂಡಲೇ ಅವರನ್ನು ಗುಂಡಿಕ್ಕಿ ಕೊಲ್ಲಬೇಕು. ಜೀವಹಾನಿ ಮಾಡಲು ಯಾವುದೇ ಧರ್ಮಗ್ರಂಥ ಹೇಳಿ‌ಕೊಟ್ಟಿಲ್ಲ. ಎಲ್ಲಾ ಧರ್ಮಗಳು ಸರ್ವೇಜನ ಸುಖಿನೋ ಭವತುಃ ಎಂಬುವದನ್ನೆ ಹೇಳಿಕೊಟ್ಟಿರುವುದು. ಇಂತಹ ಮತಾಂಧ ಕಿಡಿಗೇಡಿಗೇಡಿಗಳಿಂದ ಎಲ್ಲಾರಿಗೂ‌ ಕೆಟ್ಟ ಹೆಸರು ಕೂಡಲೇ ಸರ್ಕಾರ ನೂತನ ಕಾನೂನು ಜಾರಿ ಮಾಡುವ ಮೂಲಕ ಅವರನ್ನು ತತ್ತಕ್ಷಣ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

Also read: ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ
ಸಾಗರ ನಗರ ಬಿಜೆಪಿ ಮಂಡಲ ಅಧ್ಯಕ್ಷರಾದ ಕೆ.ಆರ್ ಗಣೇಶ್ ಪ್ರಸಾದ್ ಮಾತನಾಡಿ, ಕೆಲದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯಾಪಕವಾಗಿ ದಾಳಿ ಮಾಡಲಾಗುತ್ತಿದೆ. ಟಿವಿ ಚರ್ಚೆಯೊಂದರ ವೇಳೆ ಹಿಂದೂ ದೇವರ ನಿಂದನೆಗೆ ಪ್ರತಿಯಾಗಿ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನೂಪರ್ ಶರ್ಮ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಮಾತ್ರಕ್ಕೆ ಮಹಮದ್ ರೀಯಾಜ್, ಮಹಮದ್ ಬೇರಿ ಎಂಬ ಇಸ್ಲಾಮಿಕ್ ಜಿಹಾದಿಗಳು ಸ್ಥಳೀಯ ಟೈಲರ್ 40 ವರ್ಷದ ಕನ್ನಯ್ಯ ಲಾಲ್ ಎಂಬುವವರನ್ನು “ಹಾಡು ಹಗಲೇ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಅಮಾನುಷ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ಇದರಿಂದ ಇಡೀ ಭಾರತೀಯ ನಾಗರಿಕ ಸಮಾಜ* ತಲೆತಗ್ಗಿಸುವಂತಾಗಿದೆ. ಇದು ಅತ್ಯಂತ ಹೇಯ ಹಾಗೂ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಮಧುರ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸಾಗರ ನಗರ ಮಂಡಲ ಬಿಜೆಪಿ ಅಧ್ಯಕ್ಷ ಕೆ. ಆರ್. ಗಣೇಶ್ ಪ್ರಸಾದ್, ಟೈಲರ್ ಅಸೋಷಿಯನ್ ನ ಗೌರವಾಧ್ಯಕ್ಷ ಶ್ರೀಧರ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ್ ರಾಯ್ಕರ್, ತುಕಾರಾಂ, ಅರುಣ್ ಕುಗ್ವೆ, ವಿನೋದ್ ರಾಜ್, ಶಂಕರ್, ಚೇತನ್ ರಾಜ್ ಕಣ್ಣೂರು, ಸಾಗರ ನಗರಸಭೆ ಸದಸ್ಯರಾದ ಲಿಂಗರಾಜು, ಮೈತ್ರಿ ಪಾಟೀಲ್, ಸತೀಶ್ ಮೋಗವೀರ, ತುಕಾರಾಂ, ಶ್ರೀನಿವಾಸ್ ಮೇಸ್ತ್ರಿ, ಸಂತೋಷ್ ಶೆಟ್, ರಾಜೇಂದ್ರ ಪೈ, ಪುರುಷೋತ್ತಮ್, ಸವಿತಾ ವಾಸು, ಪರಶುರಾಮ್, ಮಹೇಶ್, ರಾಧಿಕ ಪೈ ವಿವಿಧ ಬಿಜೆಪಿ ಘಟಕದ ಕಾರ್ಯಕರ್ತರು ಹಾಗೂ ಮೊದಲಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA HalappaNewsinKannadaNewsKannadaSagaraShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಹರತಾಳು ಹಾಲಪ್ಪಶಿವಮೊಗ್ಗ_ನ್ಯೂಸ್ಸಾಗರ
Previous Post

ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ

Next Post

ಕನ್ಹಯ್ಯ ಹತ್ಯೆ ಹಿನ್ನೆಲೆ ರಾಜಸ್ಥಾನದಲ್ಲಿ ಇಂಟರ್‌ನೆಟ್ ಸ್ಥಗಿತ, 144 ಸೆಕ್ಷನ್ ಜಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕನ್ಹಯ್ಯ ಹತ್ಯೆ ಹಿನ್ನೆಲೆ ರಾಜಸ್ಥಾನದಲ್ಲಿ ಇಂಟರ್‌ನೆಟ್ ಸ್ಥಗಿತ, 144 ಸೆಕ್ಷನ್ ಜಾರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಸ್ವಾತಂತ್ರವಿರಲಿ, ಸ್ವೇಚ್ಛಾಚಾರದ ಮಾಯೆ ಕವಿಯದಿರಲಿ

August 14, 2025

ಶಿವಮೊಗ್ಗ | ಆ.15-16 | ಗುಡ್ಡೇಕಲ್‍ ಜಾತ್ರೆ | ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ?

August 13, 2025

ವಿದ್ಯಾರ್ಥಿಗಳಿಗೆ ಸಮತೋಲಿತ ಅಧ್ಯಯನ ಬಹಳ ಮುಖ್ಯ: ಪ್ರೊ. ಶರತ್ ಅನಂತಮೂರ್ತಿ

August 13, 2025

ಬೀದರ್ | ಹಿಂದು ವಿರೋಧಿ ಷಡ್ಯಂತ್ರ ಹೆಣೆದವರ ವಿರುದ್ಧ ಎಸ್ ಐಟಿ ರಚಿಸಲು ಶಾಸಕ ಬೆಲ್ದಾಳೆ ಒತ್ತಾಯ

August 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಸ್ವಾತಂತ್ರವಿರಲಿ, ಸ್ವೇಚ್ಛಾಚಾರದ ಮಾಯೆ ಕವಿಯದಿರಲಿ

August 14, 2025

ಶಿವಮೊಗ್ಗ | ಆ.15-16 | ಗುಡ್ಡೇಕಲ್‍ ಜಾತ್ರೆ | ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ?

August 13, 2025

ವಿದ್ಯಾರ್ಥಿಗಳಿಗೆ ಸಮತೋಲಿತ ಅಧ್ಯಯನ ಬಹಳ ಮುಖ್ಯ: ಪ್ರೊ. ಶರತ್ ಅನಂತಮೂರ್ತಿ

August 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!