No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ವಿಮಾನ ತುರ್ತು ಭೂಸ್ಪರ್ಶ | ನಟ ಧ್ರವ ಸರ್ಜಾ ಸೇರಿ ಮಾರ್ಟಿನ್ ಚಿತ್ರತಂಡ ಕೂದಲೆಳೆ ಅಂತರದಲ್ಲಿ ಪಾರು

ನಡುಗಿದ ಸೀಟುಗಳು | ಅಕ್ಷರಶಃ ಗಾಬರಿಯಾದ ಚಿತ್ರತಂಡ | ತಪ್ಪಿದ ಭಾರೀ ಅನಾಹುತ

kalpa News by kalpa News
February 20, 2024
in ಸಿನೆಮಾ
0
ವಿಮಾನ ತುರ್ತು ಭೂಸ್ಪರ್ಶ | ನಟ ಧ್ರವ ಸರ್ಜಾ ಸೇರಿ ಮಾರ್ಟಿನ್ ಚಿತ್ರತಂಡ ಕೂದಲೆಳೆ ಅಂತರದಲ್ಲಿ ಪಾರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಸ್ಯಾಂಡಲ್ ವುಡ್ ನಟ ಧ್ರವ ಸರ್ಜಾ #Druvasarja ಸೇರಿದಂತೆ ಮಾರ್ಟಿನ್ ಚಿತ್ರತಂಡದ ಸದಸ್ಯರಿದ್ದ ವಿಮಾನ #Flight ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ನಟ ಧ್ರುವ ಸರ್ಜಾ ಹಾಗೂ ಅವರ ಮಾರ್ಟಿನ್ ಸಿನಿಮಾ #MartinMovie ತಂಡದವರು ವಿಮಾನ ದುರಂತದಿಂದ ಪಾರಾಗಿರುವ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.
ಇಷ್ಟಕ್ಕೂ ಆಗಿದ್ದೇನು?
ಧ್ರವ ಸರ್ಜಾ ನಟನೆಯ ಮಾರ್ಟಿನ್ ಚಿತ್ರತಂಡ ಅಂತಿಮ ಹಂತದ ಹಾಡಿನ ಚಿತ್ರೀಕರಣಕ್ಕಾಗಿ ಸೋಮವಾರ ಸಂಜೆ ಹಾಡೊಂದರ ಚಿತ್ರೀಕರಣಕ್ಕಾಗಿ ದೆಹಲಿ #Delhi ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆ ಇಂಡಿಗೋ ವಿಮಾನದಲ್ಲಿ ಪಯಣಿಸುತ್ತಿತ್ತು.

.#Martin team & #DhruvaSarja shared a video after surviving a May Day scare on #IndigoFlight No. 6E6125. They thanked the pilot and expressed gratitude for their safety amidst rough weather. @AP_Arjun_film @ImranSardhariya #SafetyFirst pic.twitter.com/s5hKsa4yJ1

— A Sharadhaa (@sharadasrinidhi) February 19, 2024


ಆದರೆ ಇದ್ದಕ್ಕಿದ್ದಂತೆ ವಿಮಾನ #Flight ಹಾರಾಟದಲ್ಲಿ ವ್ಯತ್ಯಯ ಕಂಡು ಬಂದಿದ್ದು, ಹವಾಮಾನ ವೈಪರೀತ್ಯದಿಂದಾಗಿ ರಡಾರ್ ಕಂಟ್ರೋಲ್ ತಪ್ಪಿದ್ದ ವಿಮಾನ ಕಾರ್ಗಿಲ್ ಪ್ರದೇಶಕ್ಕೂ ಹೋಗಿ ಹಠಾತ್ತನೆ ಸಾವಿರಾರು ಅಡಿ ಕೆಳಗಿಳಿದು ಪೈಲೆಟ್ ಕಂಟ್ರೋಲ್ ತಪ್ಪಿದೆ. ಪರಿಣಾಮವಾಗಿ ವಿಮಾನದ ಸೀಟುಗಳು ನಡುಗಿದ್ದು, ಪ್ರಯಾಣಿಕರು ಗಾಬರಿ ಆಗಿದ್ದಾರೆ.
ಕೊನೆಗೆ ಪೈಲಟ್ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಘಟನೆಯ ಬಳಿಕ ಮಾರ್ಟಿನ್ ಚಿತ್ರತಂಡವು ವಿಮಾನ ಇಳಿಯುವ ಸಂದರ್ಭದಲ್ಲಿಯೇ ವೀಡಿಯೋ ಮಾಡಿಕೊಂಡು ವಿಮಾನದಲ್ಲಿ ಎದುರಾಗಿದ್ದ ಕೆಟ್ಟ ಸಂದರ್ಭವನ್ನು ವಿವರಿಸಿ ಮರು ಜನ್ಮ ಸಿಕ್ಕಿದೆ ಎಂದಿದೆ.

ಈ ಕುರಿತಂತೆ ಧ್ರವ ಸರ್ಜಾ ಪ್ರತಿಕ್ರಿಯೆ ನೀಡಿದ್ದು, ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವವಾಯಿತು. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ ಎಂದಿದ್ದಾರೆ.

ಈ ವಿಡಿಯೋದಲ್ಲಿ ಚಿತ್ರದ ನಿರ್ದೇಶಕ ಎ.ಪಿ. ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಇದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: dhruva sarjaFlightFlight Emergency LandingIndigo flightKannada News WebsiteLatest News Kannadasandalwoodದೆಹಲಿನಟ ಧ್ರವ ಸರ್ಜಾಮಾರ್ಟಿನ್ ಚಿತ್ರವಿಮಾನವಿಮಾನ ದುರಂತಶ್ರೀನಗರಸ್ಯಾಂಡಲ್ ವುಡ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿ 3.0 ಅವಧಿಯಲ್ಲಿ ಉಗ್ರವಾದ, ಪ್ರತ್ಯೇಕತಾವಾದ, ನಕ್ಸಲಿಸಂನಿಂದ ಭಾರತ ಮುಕ್ತ: ಅಮಿತ್ ಶಾ

Next Post

ಪರೀಕ್ಷಾ ಸಮಯದಲ್ಲಿ ಮಕ್ಕಳಿಗೆ ಆತ್ಮವಿಶ್ವಾಸ ನೀಡಿ ಮುನ್ನಡೆಸಿ: ಡಾ. ದಯಾನಂದ ಸಾಗರ್

kalpa News

kalpa News

Next Post
ಪರೀಕ್ಷಾ ಸಮಯದಲ್ಲಿ ಮಕ್ಕಳಿಗೆ ಆತ್ಮವಿಶ್ವಾಸ ನೀಡಿ ಮುನ್ನಡೆಸಿ: ಡಾ. ದಯಾನಂದ ಸಾಗರ್

ಪರೀಕ್ಷಾ ಸಮಯದಲ್ಲಿ ಮಕ್ಕಳಿಗೆ ಆತ್ಮವಿಶ್ವಾಸ ನೀಡಿ ಮುನ್ನಡೆಸಿ: ಡಾ. ದಯಾನಂದ ಸಾಗರ್

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL