No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಅಮೆಜಾನ್ ಪ್ರೈಮ್’ಗೆ ಲಗ್ಗೆಯಿಟ್ಟ ‘ಫ್ಯಾಮಿಲಿ ಪ್ಯಾಕ್’ ಚಿತ್ರ: ಅದ್ಬುತ ರೆಸ್ಪಾನ್ಸ್

ಪುನೀತ್ ರಾಜಕುಮಾರ್ ನಿರ್ಮಾಣದ ಕೊನೆಯ ಚಿತ್ರ | ನಿರ್ದೇಶನ ಮಾಡಿರುವ ಶಿವಮೊಗ್ಗದ ಅರ್ಜುನ್ ಹೇಳುವುದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2022
in ಸಿನೆಮಾ
0
ಅಮೆಜಾನ್ ಪ್ರೈಮ್’ಗೆ ಲಗ್ಗೆಯಿಟ್ಟ ‘ಫ್ಯಾಮಿಲಿ ಪ್ಯಾಕ್’ ಚಿತ್ರ: ಅದ್ಬುತ ರೆಸ್ಪಾನ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಿರ್ಮಿಸಿದ ಕೊನೆಯ ಚಿತ್ರ ಫ್ಯಾಮಿಲಿ ಪ್ಯಾಕ್’ ಈಗ ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಭಾರೀ ಸ್ಪಂದನೆ ವ್ಯಕ್ತವಾಗಿದೆ.

ಪಿಆರ್’ಕೆ ಪ್ರೊಡಕ್ಷನ್ ಅಡಿಯಲ್ಲಿ ಪುನೀತ್ ರಾಜಕುಮಾರ್ ಅವರು ಬದುಕಿದ್ದಾಗ ನಿರ್ಮಾಣವಾದ ಕೊನೆಯ ಚಿತ್ರ ಇದಾಗಿದ್ದು, ಹೆಸರೇ ಹೇಳುವಂತೆ ಇದು ಅಪ್ಪಟ ಕೌಟುಂಬಿಕ ಮನರಂಜನಾ ಕಥಾಹಂದರ ಹೊಂದಿದೆ.

ನಿರ್ದೇಶನದಲ್ಲಿ ಮಾಗಿದ ಶಿವಮೊಗ್ಗದ ಅರ್ಜುನ್ ಕುಮಾರ್
ಫ್ಯಾಮಿಲಿ ಪ್ಯಾಕ್ ಚಿತ್ರವನ್ನು ನಮ್ಮ ಶಿವಮೊಗ್ಗದ ಪ್ರತಿಭೆ ಅರ್ಜುನ್ ಕುಮಾರ್ ಅವರು ನಿರ್ದೇಶನ ಮಾಡಿದ್ದು, ಇವರ ಮೊದಲ ಚಿತ್ರಕ್ಕೆ ಹೋಲಿಸಿದರೆ ಬಹಳಷ್ಟು ಪ್ರಬುದ್ಧತೆಗೆ ಹೊರಳಿದ್ದಾರೆ.

Also Read: ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಬಿಬಿಎಂಪಿ ಅಧಿಕೃತ ಅನುಮೋದನೆ
ತಮ್ಮ ಮೊದಲ ಚಿತ್ರ ಸಂಕಷ್ಟಕರ ಗಣಪತಿ ಚಿತ್ರವನ್ನು ಅರ್ಜುನ್ ಉತ್ತಮವಾಗಿಯೇ ನಿರ್ದೇಶನ ಮಾಡಿದ್ದರೂ, ಬಹಳಷ್ಟು ಕಲಿಯುವುದಿತ್ತು. ಆದರೆ, ಫ್ಯಾಮಿಲಿ ಪ್ಯಾಕ್ ಚಿತ್ರದ ಕಥೆಯ ಆಯ್ಕೆ ಹಾಗೂ ನಿರ್ದೇಶನದಲ್ಲಿ ತಮ್ಮ ಮಾಗಿದ ಶ್ರಮದಿಂದ ಅರ್ಜುನ್ ಕುಮಾರ್ ಗೆದ್ದಿದ್ದು, ಅವರ ಈ ಪ್ರಯೋಗ ಚಿತ್ರರಸಿಕರಿಗೆ ಮುದ ನೀಡುತ್ತದೆ.
ಆರಂಭದಲ್ಲಿ ಹಾರರ್ ಎನಿಸಿದರೂ, ಚಿತ್ರರಸಿಕರನ್ನು ನಕ್ಕು ನಗಿಸುವ ರೀತಿಯ ದೃಶ್ಯ ಸಂಯೋಜನೆಯಲ್ಲಿ ಅರ್ಜುನ್ ಅವರ ಪ್ರತಿಭೆ ಅನಾವರಣಗೊಳ್ಳುತ್ತದೆ.

ಪುನೀತ್ ಸರ್ ಇರಬೇಕಿತ್ತು: ಅರ್ಜುನ್
ಇನ್ನು, ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ ಮಾತನಾಡಿರುವ ಅರ್ಜುನ್ ಕುಮಾರ್, ಅಪ್ಪು ಸರ್ ಅವರ ವಿಷನ್ ಇದ್ದಿದ್ದೇ ಕನ್ನಡ ಚಿತ್ರರಂಗವನ್ನು ಗ್ಲೋಬಲ್ ಫ್ಲಾಟ್’ಫಾರಂಗೆ ತೆಗೆದುಕೊಂಡುಹೋಗಬೇಕು ಎನ್ನುವುದಾಗಿತ್ತು. ಈಗ ಅಮೆಜಾನ್ ಪ್ರೈಂ 240 ದೇಶಗಳಲ್ಲಿ ಇದೆ. ಹೀಗಾಗಿ, ಕನ್ನಡ ಸಿನಿಮಾ ಇಷ್ಟು ದೇಶಗಳಿಗೆ ತಲುಪುತ್ತದೆ ಎನ್ನುವುದು ಸಂತೋಷದ ಸಂಗತಿ. ಅಪ್ಪು ಸರ್ ಅವರ ಕನಸೂ ಸಹ ಅದೇ ಆಗಿತ್ತು ಎಂದಿದ್ದಾರೆ.
ಚಿತ್ರದ ಕುರಿತಾಗಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈ ಸಂದರ್ಭದಲ್ಲಿ ಅಪ್ಪು ಸರ್ ನಮ್ಮೊಂದಿಗೆ ಇಲ್ಲ ಎನ್ನುವುದೇ ಕೊರಗು ಎಂದು ದುಃಖ ವ್ಯಕ್ತಪಡಿಸಿದರು.
ಸಮಾಜದಲ್ಲಿ ನಡೆಯುತ್ತಿರುವ ನಕಾರಾತ್ಮಕ ಬೆಳವಣಿಗೆಗಳಿಂದ ಜನರ ಮನಸ್ಸನ್ನು ಕೊಂಚ ಹೊರತರಬೇಕು, ಎಲ್ಲ ಕುಟುಂಬದವರೂ ಒಟ್ಟಾಗಿ ಕುಳಿತು ನೋಡುವಂತಹ ಚಿತ್ರವನ್ನು ಕನ್ನಡಿಗರಿಗೆ ನೀಡುವ ಪ್ರಯತ್ನ ಮಾಡಿದ್ದೇವೆ. ಜನರು ನೋಡಿ ಹರಸಬೇಕು ಎಂದಿದ್ದಾರೆ.

ಇನ್ನು, ಈ ಬಗ್ಗೆ ಮಾತನಾಡಿರುವ ಚಿತ್ರದ ನಾಯಕಿ ಅಮೃತ ಅಯ್ಯಂಗಾರ್, ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗುವುದು ಒಂದು ಆಯಾಮವಾದರೆ, ಒಟಿಟಿಯಲ್ಲಿ ಬಿಡುಗಡೆಯಾಗಿರುವುದು ಸಂತಸದ ಸಂಗತಿ. ಚಿತ್ರದ ಬಗ್ಗೆ ಬರುತ್ತಿರುವ ಅಭಿಪ್ರಾಯ ಹಾಗೂ ಶ್ಲಾಘನೆಗಳು ಸಂತೋಷ ಮೂಡಿಸಿದೆ. ಇತರ ಭಾಷೆಗಳಿಂದಲೂ ರಿವ್ಯೆಗಳು ಬರುತ್ತಿರುವುದು ಸಮಾಧಾನ ನೀಡಿದೆ ಎಂದಿದ್ದಾರೆ.

Also Read: ಮಂತ್ರಿ ರಾಜೀನಾಮೆ ವಿಷಯದಲ್ಲಿ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪ ಹಾಳು ಮಾಡುತ್ತಿದೆ : ಹೆಚ್‌ಡಿಕೆ

ಪುನೀತ್ ರಾಜಕುಮಾರ್ ಸರ್ ಅವರ ಪ್ರೊಡಕ್ಷನ್ ಎಂಬ ಹಾಗೂ ಅವರಿಗಾಗಿ, ಅವರೊಂದಿಗೆ ಕೆಲಸ ಮಾಡಬಹುದು ಎಂಬ ಕಾರಣಕ್ಕಾಗಿ ಈ ಚಿತ್ರ ಒಪ್ಪಿಕೊಂಡೆ. ನನ್ನ ನಟನೆಯನ್ನು ಅವರ ಮೆಚ್ಚಿಕೊಳ್ಳುವುದು ಮಾತ್ರವಲ್ಲ, ಯಾವ ರೀತಿ ನಟಿಸಬೇಕು ಎಂಬುದನ್ನು ಹೇಳಿಕೊಡುತ್ತಿದ್ದರು ಎಂದರು.
ನಾಯಕ ಲಿಖಿತ್ ಶೆಟ್ಟಿ ಮಾತನಾಡಿದ್ದು, ಒಳ್ಳೆಯ ರಿವ್ಯೆ ಬರುತ್ತಿರುವುದು ಸಂತೋಷ ಮೂಡಿಸಿದರು. ಈ ಚಿತ್ರದಲ್ಲಿ ನನ್ನ ಪಾತ್ರ ಜೀವನದಲ್ಲಿ ಯಾವುದೇ ಸಂತೋಷವಿಲ್ಲದ ಪರಿಸ್ಥಿತಿಯಲ್ಲಿ ದೆವ್ವದ ರೂಪದಲ್ಲಿ ವ್ಯಕ್ತಿ(ರಂಗಾಯಣ ರಘು) ಬಂದು ಬದಲಾವಣೆ ಮಾಡುತ್ತಾರೆ. ಆಮೇಲೆ ಅವರೇ ವಿರುದ್ಧವಾಗುವುದು ಯಾಕೆ ಎಂಬುದು ಕಥೆ. ಚಿತ್ರದಲ್ಲಿ ನನ್ನ ಪಾತ್ರ ಎರಡು ಶೇಡ್ ಹೊಂದಿದ್ದು, ಸಿನಿ ರಸಿಕರು ನೋಡಿ ಹರಸಬೇಕು ಎಂದರು.

ಪಾತ್ರವರ್ಗದಲ್ಲಿ ಯಾರೆಲ್ಲಾ ಇದ್ದಾರೆ?
ಲಿಖಿತ್ ಶೆಟ್ಟಿ, ಅಮೃತಾ ಅಯ್ಯಂಗಾರ್, ರಂಗಾಯಣ ರಘು, ಅಚ್ಯುತ್ ಕುಮಾರ್, ಪದ್ಮಜಾ ರಾವ್, ನಾಗಭೂಷಣ್ ಇತರರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amazon PrimeDirector Arjun KumarFamily Pack MovieKannada MoviesKannada News WebsiteLatest News KannadaOTT platformPower StarPRK ProductionPuneeth RajkumarRangayana RaghusandalwoodShimogaShivamoggaShivamogga Newsಅಮೆಜಾನ್ ಪ್ರೈಂಪಿಆರ್’ಕೆ ಪ್ರೊಡಕ್ಷನ್ಪುನೀತ್ ರಾಜಕುಮಾರ್ಫ್ಯಾಮಿಲಿ ಪ್ಯಾಕ್ ಚಿತ್ರಬೆಂಗಳೂರುರಂಗಾಯಣ ರಘುಶಿವಮೊಗ್ಗ
Share205Tweet123Send
Previous Post

ಮಂತ್ರಿ ರಾಜೀನಾಮೆ ವಿಷಯದಲ್ಲಿ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪ ಹಾಳು ಮಾಡುತ್ತಿದೆ : ಹೆಚ್‌ಡಿಕೆ

Next Post

ದ.ರಾ. ಬೇಂದ್ರೆ 126ನೆಯ ಜನ್ಮದಿನೋತ್ಸವ: ಹೊಸಪೇಟೆಯಲ್ಲೊಂದು ಭಾವಪೂರ್ಣ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದ.ರಾ. ಬೇಂದ್ರೆ 126ನೆಯ ಜನ್ಮದಿನೋತ್ಸವ: ಹೊಸಪೇಟೆಯಲ್ಲೊಂದು ಭಾವಪೂರ್ಣ ಕಾರ್ಯಕ್ರಮ

ದ.ರಾ. ಬೇಂದ್ರೆ 126ನೆಯ ಜನ್ಮದಿನೋತ್ಸವ: ಹೊಸಪೇಟೆಯಲ್ಲೊಂದು ಭಾವಪೂರ್ಣ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL