ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್ವುಡ್ |
ಕನ್ನಡದಲ್ಲಿ ಗರ ಸಿನಿಮಾ ಸೇರಿದಂತೆ ಅನೇಕ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದ ಸ್ಯಾಂಡಲ್ವುಡ್ ನಿರ್ದೇಶಕ ಮುರಳಿ ಕೃಷ್ಣ ಸೋಮವಾರ ನಿಧನರಾಗಿದ್ದಾರೆ.
ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದ ಮುರಳಿ ಕೃಷ್ಣ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.

Also read: ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದವರು ರಾಜಾ ರಾಮ್ ಮೋಹನ್ ರಾಯ್












Discussion about this post