Wednesday, July 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ: ಸಿಎಂ ಸಿದ್ದರಾಮಯ್ಯ

November 9, 2024
in ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸಂಡೂರು  |

ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ. ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಕರೆ ನೀಡಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು. ದೇವಸ್ಥಾನದ ಬಾಗಿಲಲ್ಲಿ ಒಬ್ನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ರು ಎಂದು ರೆಡ್ಡಿ ದರ್ಬಾರ್ ಅವಧಿಯ ಘಟನೆಗಳನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು ದಬ್ಬಾಳಿಕೆ, ದೌರ್ಜನ್ಯದ ಆ ದಿನಗಳನ್ನು ನೆನಪಿಸಿದರು.

ಅಕ್ರಮ ಗಣಿಗಾರಿಕೆ ವಿರುದ್ಧ, ರೆಡ್ಡಿ ಬ್ರದರ್ಸ್ ಬಳ್ಳಾರಿಯನ್ನು ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್ ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು.
ನಾನು ಇಬ್ರಾಹಿಂ ಚುನಾವಣಾ ಪ್ರಚಾರಕ್ಕೆ ಬಂದರೆ ಕಾರ್ಯಕ್ರಮ ಮಾಡಲು, ನನಗೆ ಭಾಷಣ ಮಾಡಲು ಜಾಗ ಕೊಡಲಿಲ್ಲ. ದೇವಸ್ಥಾನದ ಬಾಗಿಲಲ್ಲಿ ನಾನು ಭಾಷಣ ಮಾಡಿ ಹೋದೆ.ಮತ್ತೆ ಏನಾದರೂ ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಮತ್ತೆ ಅದೇ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ. ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ ಎಂದು ಕರೆ ನೀಡಿದರು.

Also read: ಮುಂಬೈ ಸೈಬರ್ ಪೊಲೀಸ್ ಹೆಸರಿನಲ್ಲಿ ಕರೆ ಮಾಡಿ ಶಿವಮೊಗ್ಗದ ಯುವತಿಗೆ 4 ಲಕ್ಷರೂ. ವಂಚನೆ

ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್ ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಮಾತ್ರ. ಬಿಜೆಪಿ ಅವಧಿಯಲ್ಲಿ ಲೂಟಿ ಲೂಟಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ.

ಹೈದ್ರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿ ಮಾಡಿದ್ದು ಕಾಂಗ್ರೆಸ್ . ನಮ್ಮ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ , ಧರಂಸಿಂಗ್ ಮತ್ತು ನಾನು ಸೇರಿ 371 ಜೆ ಜಾರಿ ಮಾಡಲು ಕಾರಣ. ಬಳಿಕ ನಾನು ಮುಖ್ಯಮಂತದರಿಯಾಗಿ 5000 ಕೋಟಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದೆ. 371 ಜೆ ಬಂದಿದ್ದರಿಂದ ಇಲ್ಲಿನ ಮಕ್ಕಳು ಎಂಜಿನಿಯರ್ ಗಳಾದರು. ಡಾಕ್ಟರ್ ಗಳಾದರು. ಸರ್ಕಾರಿ ಕೆಲಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸೇರಲು ಅವಕಾಶವಾಯಿತು.

ಈಗ ಅವರು ಅಕ್ರಮ ಗಣಿಗಾರಿಕೆಯ ಹಣದ ಚೀಲಗಳನ್ನು ಹೊತ್ತುಕೊಂಡು ಬಂದು ಕುಳಿತಿದ್ದಾರೆ. ಅವರ ಹಣಕ್ಕೆ ಮರುಳಾಗುತ್ತೀರಾ ? ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಭಾಗ್ಯದ ಬಾಗಿಲು ತೆರೆದ ಕಾಂಗ್ರೆಸ್ ಕೈ ಹಿಡಿಯುತ್ತೀರಾ ಪ್ರಾಮಾಣಿಕವಾಗಿ ಯೋಚಿಸಿ ನಿರ್ಧರಿಸಿ ಎಂದರು.

ಹತ್ತು ಹಲವು ಭಾಗ್ಯಗಳನ್ನು ಕೊಟ್ಟಿದ್ದು, ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿ ವರ್ಷಕ್ಕೆ 56 ಸಾವಿರ ಕೋಟಿ ಹಣವನ್ನು ನಿಮ್ಮ ಖಾತೆಗೆ ನೇರವಾಗಿ ಹಾಕ್ತಾ ಇರುವುದು ನಮ್ಮ ಸರ್ಕಾರ. ಆದ್ದರಿಂದ ನಿಮ್ಮ ಬದುಕಿಗೆ ಪ್ರತೀ ತಿಂಗಳು ಬೆಳಕು ನೀಡುವ ನಮಗೆ ಬೆಂಬಲಿಸಬೇಕೋ, ಚುನಾವಣೆ ಬಂದಾಗ ಮಾತ್ರ ಕೊಡುವ ಅಕ್ರಮ ಗಣಿಗಾರಿಕೆಯ ಹಣಕ್ಕೆ ಓಟು ಹಾಕಿದ್ರೆ ಅದು ಅನ್ಯಾಯ ಆಗಲ್ವಾ ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಅವರು ಅನ್ನಪೂರ್ಣ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ನಾವಿನ್ನೂ ಮೂರೂವರೆ ವರ್ಷ ಅಧಿಕಾರದಲ್ಲಿ ಇರ್ತೀವಿ. ಅಲ್ಲಿಯವರೆಗೂ ನಾವು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಮುಂದುವರೆಸ್ತೀವಿ. ಬಿಜೆಪಿ ಅಪಪ್ರಚಾರವನ್ನು ನಂಬಬೇಡಿ‌. ಸುಳ್ಳುಗಳಿಗೆ ಮೋಸ ಹೋಗಬೇಡಿ. ಹೃದಯದ ಮಾತು ಕೇಳಿ ಅಭಿವೃದ್ಧಿಗೆ ನಿಮ್ಮ ಮತ ನೀಡಿ ಎಂದರು.

ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದ ಹಾಗೆ‌. ಅನ್ನಪೂರ್ಣಮ್ಮ ಅವರಿಗೆ ಬೀಳುವ ಪ್ರತೀ ಓಟು ನನಗೆ ಹಾಕಿದಂತೆ, ಸಂತೋಷ್ ಲಾಡ್ ಅವರಿಗೆ ಹಾಕಿದಂತೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BallaryCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSandooruಮುಖ್ಯಮಂತ್ರಿ ಸಿದ್ದರಾಮಯ್ಯಸಂಡೂರು
Previous Post

ಮುಂಬೈ ಸೈಬರ್ ಪೊಲೀಸ್ ಹೆಸರಿನಲ್ಲಿ ಕರೆ ಮಾಡಿ ಶಿವಮೊಗ್ಗದ ಯುವತಿಗೆ 4 ಲಕ್ಷರೂ. ವಂಚನೆ

Next Post

ಕಾಂಗ್ರೆಸ್ ಸರ್ಕಾರಕ್ಕೆ ಸಂವಿಧಾನ, ಸಂಸತ್ತಿನ ಬಗ್ಗೆ ಗೌರವ ಇಲ್ಲ: ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಂಗ್ರೆಸ್ ಸರ್ಕಾರಕ್ಕೆ ಸಂವಿಧಾನ, ಸಂಸತ್ತಿನ ಬಗ್ಗೆ ಗೌರವ ಇಲ್ಲ: ಬಸವರಾಜ ಬೊಮ್ಮಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನಮ್ಮ ಸರ್ಕಾರದ ಮುಖ್ಯ ಉದ್ದೇಶ: ಸಚಿವ ಮಧು ಬಂಗಾರಪ್ಪ

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!