Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸೂರ್ಯ ಮಕರ ರಾಶಿ ಪ್ರವೇಶಿಸುವ ವಿಶಿಷ್ಟ ದಿನವೇ ಸಂಕ್ರಾಂತಿ ಹಬ್ಬ

January 15, 2020
in Small Bytes, Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಕರ ಸಂಕ್ರಾಂತಿಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಜಗದ ಅಧಿನಾಯಕ ಸೂರ್ಯ ತನ್ನ ಪಥ ಬದಲಿಸುವ ಪೂರ್ವಕಾಲವನ್ನೇ ನಾವು ಸಂಕ್ರಾತಿ ಎಂದು ಕರೆಯುತ್ತೇವೆ. ದೈನಂದಿನ ಸಾಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿದುವಂತದ್ದೆ ‘‘ಹಬ್ಬಗಳು’’ ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ, ಪ್ರೀತಿಯಿಂದ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡದ ಜೀವನದಲ್ಲಿ ತೊಡಗಿದ್ದಾಗಲೂ ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು.

ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ ಸೀಮಿತವಾದುದಲ್ಲ. ಎಲ್ಲಾ ಧರ್ಮಗಳಲ್ಲೂ ಅವರ ಆಚರಣೆಗೆ ತಕ್ಕಂತೆ ಹಬ್ಬಗಳಿರುವುದನ್ನು ಗಮನಿಸಬಹುದು. ಜಾತ್ಯತೀತ ರಾಷ್ಟ್ರವಾದ ನಮ್ಮ ಭಾರತದಲ್ಲಂತೂ ಜಗತ್ತಿನಲ್ಲಿ ಎಲ್ಲಿಯೂ ಇಲ್ಲದ ವೈವಿಧ್ಯಮಯವಾದ ಹಬ್ಬಹರಿದಿನಗಳನ್ನು ಕಾಣಬಹುದು.

ಸಂಕ್ರಾಂತಿ ಸೂರ್ಯರಾಧನೆಯ ಹಬ್ಬವಾಗಿದೆ. ಮಕರ ಸಂಕ್ರಾಂತಿ ಪ್ರಸಿದ್ದವಾಗಿರುವ ಸುಗ್ಗಿಯ ಕಾಲದ ಹಬ್ಬ. ಇದನ್ನು ಪೊಂಗಲ್ ಎಂದು ಕರೆಯಲಾಗುತ್ತದೆ. ಪೊಂಗಲ್ ಎಂದರೆ ಅಕ್ಕಿ ತುಪ್ಪ, ಹಾಲು, ಸಕ್ಕರೆ ಅಥವಾ ಬೆಲ್ಲಗಳಿಂದ ಮಾಡಿದ ಸಿಹಿ ಖ್ಯಾದ. ಸುಗ್ಗಿಯ ಉತ್ಪನ್ನಗಳಿಂದ ಮಾಡಿದ ಇದನ್ನು ಸೂರ್ಯದೇವನಿಗೆ ನೈವೇದ್ಯ ಮಾಡಲಾಗುತ್ತದೆ.

ಪೌರಾಣಿಕ ಹಿನ್ನಲೆ
ಎಲ್ಲಾ ಚಟುವಟಿಕೆಗಳಿಗೂ ಆಧಾರಪ್ರಾಯವಾದ ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ ಕಾಲವನ್ನು ‘‘ಸಂಕ್ರಮಣ ಅಥವಾ ಸಂಕ್ರಾಂತಿ’’ ಎಂದು ಜ್ಯೋತಿಷ್ಯಾಧಾರದ ಮೇಲೆ ಪರಿಗಣಿಸಲಾಗುವುದು. ಸಂಕ್ರಾಂತಿಯು ಒಂದು ವಿಧದಲ್ಲಿ ಸೂರ್ಯನ ಆರಾಧನೆಯಾಗಿದ್ದು.

ಉತ್ತರಾಯಣ ದಕ್ಷಿಣಾಯಣಗಳ ಪ್ರಾರಂಭದ ದಿನವಾದ್ದರಿಂದ ಹೆಚ್ಚಿನ ಮಹತ್ವವನ್ನು ಪಡೆದಿದೆ. ಸಾಮಾನ್ಯವಾಗಿ ಸುಗ್ಗಿಯ ಸಂದರ್ಭದಲ್ಲಿ ಆಚರಿಸುವ ಸಂಕ್ರಾಂತಿ ಹಬ್ಬವು ಭಾರತೀಯ ಕಾಲಮಾನ ಪುಷ್ಯ ಮಾಸದಲ್ಲಿ ಬರುವುದು.

ಉತ್ತರಾಯಣದ ಪುಣ್ಯಕಾಲವೆಂದೂ(ದೇವತೆಗಳ ಕಾಲವೆಂದೂ) ಸಹ ಕರೆಯಲಾಗುತ್ತದೆ. ಈ ಹಬ್ಬದ ಸಂದರ್ಭದಲ್ಲಿ ಭಕ್ತರು ಪುಣ್ಯ ಕಾಲವೆಂದೂ ಸಹ ಹೇಳಲಾಗುತ್ತದೆ. ಈ ಹಬ್ಬದ ಸಂದರ್ಭದಲ್ಲಿ ಭಕ್ತರು ಪುಣ್ಯ ನದಿಗಳೆಂದು ಹೆಸರುವಾಸಿಯಾದ ಗಂಗಾ, ಕಾವೇರಿ ಮೊದಲಾದವುಗಳಲ್ಲಿ ಸ್ನಾನ ಮಾಡುವುದು ಉಂಟು.

ಸೂರ್ಯನು ಈವರೆಗೆ ದಕ್ಷಿಣದತ್ತ ವಾಲಿ ಚರಿಸುತ್ತಿದ್ದದ್ದು, ಸಂಕ್ರಾಂತಿ ದಿನವಿದ್ದು ಉತ್ತರದ ಕಡೆ ಪಥ ಬದಲಾಯಿಸುತ್ತಾನೆ. ಈ ರೀತಿ ಸೂರ್ಯನು ಪಥ ಬದಲಾವಣೆಯಿಂದ ಭಾರತದಲ್ಲಿ ಕೊರೆಯುವ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ ಎಂಬ ಪ್ರತೀತಿ ಇದೆ.

ಶಾಸ್ತ್ರ ದೃಷ್ಟಿಯಿಂದ ಈ ಹಬ್ಬದಂದು ಕಪ್ಪು ಎಳ್ಳಿನಿಂದ ಸ್ನಾನಮಾಡಿ ಬ್ರಾಹ್ಮಣರಿಗೆ ಎಳ್ಳುದಾನ ಮಾಡುತ್ತಾರೆ. ಈ ದಿನ ಮಾಡಿದ ದಾನದಿಂದ ಸೂರ್ಯನು ಆಜನ್ಮ ಪರ್ಯಂತ ಅನುಗ್ರಹಿಸುತ್ತಾನೆಂಬ ನಂಬಿಕೆಯು ಇದೆ.

ಆಚರಣೆ
ಸಂಕ್ರಾಂತಿ ಹಬ್ಬದಲ್ಲಿ ಪೊಂಗಲ್, ಎಳ್ಳು-ಬೆಲ್ಲ ಪ್ರಮುಖ ವಿಶೇಷ. ಇವೆರಡೂ ಇಲ್ಲದಿದ್ದರೆ ಸಂಕ್ರಾಂತಿ ಪರಿಪೂರ್ಣಗೊಳ್ಳುವುದೂ ಇಲ್ಲ, ಕಳೆಗಟ್ಟುವುದೂ ಇಲ್ಲ. ತಟ್ಟೆಯಲ್ಲಿ ಎಳ್ಳು-ಬೆಲ್ಲ, ಕೊಬ್ಬು, ಅರಿಶಿಣ-ಕುಂಕುಮ ಇಟ್ಟುಕೊಂಡು ಸಾಂಪ್ರದಾಯಿಕ ಉಡುಗೆ ತೊಟ್ಟು, ಮುಗುಳ್ನಗುತ್ತಾ ಮನೆಮನೆಗೂ ಎಳ್ಳು-ಬೆಲ್ಲ ಕೊಟ್ಟು ಎಳ್ಳು ಬೆಲ್ಲ ತಿಂದು ಒಳ್ಳೆ ಮಾತನಾಡು ಎಂದು ಹೇಳುತ್ತಾ ಹಿರಿಯರ ಕಾಲಿಗೆ ಬಿದ್ದು, ಅಶೀರ್ವಾದ ಪಡೆದುಕೊಳ್ಳುವುದು ಶತಮಾನದಿಂದಲೂ ನಡೆದುಕೊಂಡು ಬಂದಿರುವ ಆಚರಣೆ.

ಕರ್ನಾಟಕದಲ್ಲಿ ಎಳ್ಳು, ಸಕ್ಕರೆ-ಅಚ್ಚುಗಳನ್ನು ನೆರೆಯವರಿಗೆ ಬಂಧು ಮಿತ್ರರಿಗೆ ಹಂಚುವ ನಲ್ಮೆಯ ಸಾಮಾಜಿಕ ಸಂಪ್ರದಾಯ ಈ ಹಬ್ಬದ ಒಂದು ವಿಶೇಷ. ದನಕರುಗಳಿಗೆ ಮೈತೊಳೆದು-ಭೂತಪೀಡೆಗಳಿಂದ ಅವುಗಳನ್ನು ರಕ್ಷಿಸುವ ಸಲುವಾಗಿ ಬೀದಿಗಳಲ್ಲಿ ಹೊತ್ತಿಸಿದ ನೆಗೆದು ದಾಟಿಸುವುದು ಉಂಟು. ಸಂಕ್ರಾಂತಿ ಹಬ್ಬವನ್ನು ಎಲ್ಲಾರು ಹೆಚ್ಚು ಸಂಭ್ರಮದಿಂದ ಆಚರಿಸುವಂತಹ ಹಬ್ಬವಾಗಿದೆ ಎಂದರೆ ತಪ್ಪಾಗಲಾರದು.


Get in Touch With Us info@kalpa.news Whatsapp: 9481252093

Tags: Kannada News WebsiteMakara SankrantiPongalSandhya SihimogeSpecial ArticleUttarayana Parvakalaಉತ್ತರಾಯಣ ಪುಣ್ಯಕಾಲಎಳ್ಳು-ಬೆಲ್ಲಪೊಂಗಲ್ಸಂಕ್ರಮಣಸಂಕ್ರಾಂತಿಸಂಧ್ಯಾ ಸಿಹಿಮೊಗೆ
Previous Post

ಮತ್ತೆ ಬಂದೈತೆ ನೋಡಣ್ಣ ಮನೆ ಮನಗಳ ಸಂಕ್ರಮಣ: ಆಹಾರ ವೈವಿಧ್ಯದ ಸುಗ್ಗಿ

Next Post

ಸಂಗೀತ ಲೋಕದ ಧೃವತಾರೆ ಶ್ರೀತ್ಯಾಗರಾಜರು ನಮ್ಮ ಸಂಸ್ಕೃತಿಯ ಹೆಮ್ಮೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಂಗೀತ ಲೋಕದ ಧೃವತಾರೆ ಶ್ರೀತ್ಯಾಗರಾಜರು ನಮ್ಮ ಸಂಸ್ಕೃತಿಯ ಹೆಮ್ಮೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!