Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಹಸಿರನುಟ್ಟ ಭೂತಾಯಿಯ ಸೀಮಂತ | ಭೂಮಿ ಹುಣ್ಣಿಮೆ ಹಬ್ಬ

October 28, 2023
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಭೂಮಿ ಹುಣ್ಣಿಮೆ ಹಬ್ಬ. #BhoomiHunnime ಆಹಾ, ಬಾಲ್ಯದಲ್ಲಿ ಈ ಹಬ್ಬ ಅಂದ್ರೆ ಏನೋ ಸಂಭ್ರಮ. ಆಚರಣೆಯ ಬಗ್ಗೆ ಅರಿವಿಲ್ಲದೆ ಹೋದರೂ ಕಡುಬು ತೋಟದಲ್ಲಿ ತಿನ್ನಬಹುದಲ್ಲ ಅನ್ನೋ ಖುಷಿ.

ಪರಿಸರದಲ್ಲಿ ಆಗೋ ಪ್ರತಿ ಬದಲಾವಣೆಯನ್ನೂ ಗಮನಿಸಿ ನಮ್ಮ ಹಿರಿಯರು ಹಬ್ಬಗಳ ಆಚರಣೆ ತಂದರು. ಈ ಹಬ್ಬ ಬರುವುದು ಭೂಮಿತಾಯಿ ಮೈದುಂಬಿ ಬಸಿರಾದ ಕಾಲದಲ್ಲಿ. ಹೊಲ ಹಸಿರನುಟ್ಟು ಸೀಮಂತಕ್ಕೆ ಸಿಂಗಾರಗೊಂಡ ಕಾಲವದು. ಈ ಹಬ್ಬದ ಆಚರಣೆ ಊರಿಂದ ಊರಿಗೆ ಭಿನ್ನ. ಆದರೇನಂತೆ ಭಾವ ಅದೇ ತಾನೇ. ಭೂಮಿಯನ್ನು #Earth ಹೆಣ್ಣಿಗೆ ಹೋಲಿಸಿದ್ದೇವೆ ನಾವು. ಪ್ರತಿ ಹೆಣ್ಣಿಗೂ ತಾನು ತಾಯಿಯಾಗುವಾಗಿನ ಸಂಭ್ರಮ ಹೇಳತೀರದು. ಸೀಮಂತದ ಸಮಯವಂತೂ ಅತಿ ಸಂತಸದ ಸಮಯ.
ಭೂಮಿ ಹುಣ್ಣಿಮೆ #BhoomiHunnime ಒಂದರ್ಥದಲ್ಲಿ ಭೂಮಿ ತಾಯಿಗೆ ನಾವು ಮಾಡುತ್ತಿರುವ ಸೀಮಂತ. ಹೊಲದಲ್ಲಿ ಅಥವಾ ತೋಟದಲ್ಲಿ ಬಾಳೆಕಂಬದ ಮಂಟಪ ಕಟ್ಟಿ ಮಾವಿನ ತೋರಣದಿಂದ ಸಿಂಗರಿಸಲಾಗುತ್ತದೆ. ವಿವಿಧ ಬಗೆಯ ಸೊಪ್ಪುಗಳನ್ನು ತಂದು ಎಲ್ಲ ಸೇರಿಸಿ ಸಾಕು ಸೊಪ್ಪು ಅಂತ ಪಲ್ಯಾ ಮಾಡಲಾಗತ್ತೆ, ಯಾವುದೇ ನಂಜಿನ ಸೊಪ್ಪು ಉಪಯೋಗಿಸಲಾಗಲ್ಲ ಅನ್ನೋದು ವಿಶೇಷ. ಜೊತೆಗೆ ಸೌತೆಕಾಯಿ ಕಡಬು, ಕೋಸಂಬರಿ, ಬಗೆ ಬಗೆ ಅಡುಗೆ, ಚಿತ್ರಾನ್ನ, ಬುತ್ತಿ ಅನ್ನ ಹೀಗೆ ಹಲವು ಬಗೆ ಪದಾರ್ಥ. ಇದೆಲ್ಲ ಭೂಮಿ ತಾಯಿಗೆ ಬಡಿಸೋಕೆ. ಇವೆಲ್ಲವನ್ನೂ ಸಿದ್ದಪಡಿಸಿ ಮುಂಜಾನೆ ಭೂಮಿತಾಯಿಗೆ ಪೂಜೆ. ಮಂತ್ರ ಪೂಜೆಯೊಂದಿಗೆ ಇವೆಲ್ಲ ಅಡುಗೆಯನ್ನು ನೈವೇದ್ಯ ಮಾಡಿ, ಜೊತೆ ಒಂದಷ್ಟನ್ನು ಭೂಮಿಯೊಳಗೆ ಹುಗಿಯೋದು ಪದ್ಧತಿ. ಅದು ಭೂಮಿತಾಯಿಗೆ ಬಡಿಸಿದಂತೆ. ಅದಲ್ಲದೆ ಸಾಕು ಸೊಪ್ಪು, ಬುತ್ತಿ ಅನ್ನ, ಚಿತ್ರಾನ್ನ, ಪಾಯ್ಸ ಕಡುಬನ್ನು ಮಿಶ್ರ ಮಾಡಿ ಹಾಡು ಹೇಳುತ್ತ ಭೂಮಿಯ ಎಲ್ಲ ಕಡೆ ಬಿತ್ತೋದು ಪದ್ಧತಿ.

ನಮ್ಮ ಕಡೆ ಸ್ವಲ್ಪ ಭಿನ್ನ ಪದ್ಧತಿಯಿದೆ. ಭೂಮಿತಾಯಿಗೆ ಬಡಿಸಲು ರಾತ್ರಿ ಇಡೀ ಬಗೆ ಬಗೆಯ ಅಡುಗೆ ಮಾಡಿ ಮುಂಜಾನೆ ಕಾಗೆ ಕೂಗುವುದರೊಳಗೆ ಪೂಜೆ ಸಲ್ಲಿಸಿ ಭೂಮಿಗೆ ಅಡುಗೆಯನ್ನು ಬಡಿಸಿ ಸಂಭ್ರಮಿಸೋ ಪದ್ಧತಿ. ಸಿದ್ಧಪಡಿಸಿದ ಅಡುಗೆ ಎಲ್ಲವನ್ನೂ ಚಂದವಾಗಿ ಅಲಂಕರಿಸಿದ ಬುಟ್ಟಿಯಲ್ಲಿ ಜೋಡಿಸಿ ಗದ್ದೆಗೆ ಹೊತ್ತೊಯ್ಯೋದು ನೋಡೋಕೆ ಕಣ್ಣಿಗೆ ಹಬ್ಬ. ಆ ಬುಟ್ಟಿಯನ್ನ ‘ಕುಕ್ಕೆಬುಟ್ಟಿ’ ಅಂತ ಕರೀತಾರೆ. ಬೆತ್ತದ ಬುಟ್ಟಿಗೆ ಚಂದಚಂದದ ರಂಗೋಲಿಯನ್ನು ಜೇಡಿಯಲ್ಲಿ ಬರೆಯುತ್ತಾರೆ. ಅದನ್ನ ನವರಾತ್ರಿ ದಶಮಿಯಿಂದ #Navaratri ಬರೆಯಲು ಪ್ರಾರಂಭಿಸಿದರೆ ಭೂಮಿ ಹುಣ್ಣಿಮೆ ದಿನಕ್ಕೆ ಪೂರೈಸುತ್ತಾರೆ. ಹೀಗೆ ಅಲಂಕಾರಿಸಿದ ಕುಕ್ಕೆಬುಟ್ಟಿಯಲ್ಲಿ ಭೂತಾಯಿಗೆ ಬಗೆ ಬಗೆಯ ಅಡುಗೆಯ ಹೊತ್ತು ಸಾಗೋ ಪರಿ ಅನನ್ಯ.
Kalahamsa Infotech private limitedಪ್ರಕೃತಿ ಹಸಿರುಟ್ಟು ಸಿಂಗಾರಗೊಂಡ ಈ ಸಮಯದಿ ಭೂಮಿತಾಯಿಯ ನೋಡೋದೆ ಒಂದು ಹಬ್ಬ. ಅದರಲ್ಲಿ ಭೂಮಿ ಹುಣ್ಣಿಮೆ ಹಬ್ಬವಂತೂ ರೈತರ ಸಂತಸವನ್ನು ಇಮ್ಮಡಿಗೊಳಿಸೋ ಹಬ್ಬವೆಂದೇ ಹೇಳಬಹುದು. ಅನ್ನ ನೀಡೋ ಭೂತಾಯಿ ಮೈದುಂಬಿ ಬಸುರಿಯಾಗಿ ನಿಂತಿದ್ದಾಳೆ. ಅವಳ ಬಯಕೇನ ಅವಳೇನು ಹೇಳುವುದಿಲ್ಲ ನಮಗೆ. ಆ ತಾಯಿಗೆ ಮಕ್ಕಳ ಬಯಕೆಯನ್ನು ಪೂರೈಸುವುದರಲ್ಲೇ ತೃಪ್ತಿ. ಅವಳನ್ನ ಮಲಿನಗೊಳಿಸದೆ ನಮ್ಮ ವೈಭವದ ಜೀವನಕ್ಕೆ ಅವಳನ್ನ ಬಲಿಪಶುವಾಗಿಸದೆ, ಫಲವತ್ತಾಗಿ ಅವಳನ್ನ ಉಳಿಸಿದರೆ ಅದೇ ನಿಜವಾದ ಪೂಜೆ. ಭೂತಾಯಿಯ ಸೇವೆಗೈದು ಅವಳ ಋಣಭಾರವನ್ನು ಕಡಿಮೆಯಾಗಿಸಿಕೊಳ್ಳೋಣ.

(ವಿಶೇಷ ಲೇಖನ: ಕವಿತಾ ಜೋಯ್ಸ್, ಹೊಸನಗರ)

Tags: FestivalhosanagarKannada News WebsiteLatest News KannadaLocal NewsMalnad Newsತೋಟಪರಿಸರಭೂಮಿ ಹುಣ್ಣಿಮೆಭೂಮಿತಾಯಿಮಂತ್ರ ಪೂಜೆಸೀಮಂತಹಬ್ಬಹೊಸನಗರ
Previous Post

ಭೂ ಲೋಕದ ಶಿವ: ಲಿಂ. ಶ್ರೀಮದ್ರಂಭಾಪುರಿ ವೀರಗಂಗಾಧರ ಜಗದ್ಗುರುಗಳು

Next Post

ಚೆನ್ನೈ ಕನ್ನಡ ಬಳಗದ ಸಾಧನೆಯ ಹಾದಿಯೇ ಒಂದು ಮೈಲಿಗಲ್ಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚೆನ್ನೈ ಕನ್ನಡ ಬಳಗದ ಸಾಧನೆಯ ಹಾದಿಯೇ ಒಂದು ಮೈಲಿಗಲ್ಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!